krushiabhivruddi

ನಾಗನಿಗೆ ಹಾಲೆರೆಯುವುದರಿಂದ ಏನೇನು ಲಾಭವಿದೆ?

ನಾಗನಿಗೆ ಹಾಲು ಎರೆಯುವುದರಿಂದ ಏನೇನು ಲಾಭವಿದೆ?

ಆಷಾಡ ಮಾಸದ  ಅಮಾವಾಸ್ಯೆ ಕಳೆದು ತಕ್ಷಣ ಬರುವ ವಿಷೇಶ ದಿನಗಳಲ್ಲಿ ನಾಗರ ಪಂಚಮಿ  ಮೊದಲನೆಯದ್ದು.  ಇದು ದಕ್ಷಿಣಾಯನದ ಮೊದಲ ವಿಷೇಷ ದಿನ ಎನ್ನಲಾಗುತ್ತದೆ.ಇದರ ನಂತರ ಚೌತಿ, ಅಷ್ಟಮಿ, ನವರಾತ್ರೆ, ದೀಪಾವಳಿ ಮುಂತಾದ ವಿಷೇಷ ದಿನಗಳು ಬರುತ್ತವೆ. ಎಲ್ಲದಕ್ಕೂ ನಾಗರ ಪಂಚಮಿ ಮುಹೂರ್ತ. ಪಂಚಮಿಯಂದು ನಾಗನಕಲ್ಲಿಗೆ  ಅವರವರ ಶಕ್ತಿಯನುಸಾರ ಹಾಲೆರೆಯುತ್ತಾರೆ. ಹೂವು ಹಾಕುತ್ತಾರೆ. ಅರಶಿನ ಲೇಪಿಸುತ್ತಾರೆ. ಸಮರ್ಪಣೆ ಮಾಡುತ್ತಾರೆ. ನೈವೇದ್ಯ ಮಾಡುತ್ತಾರೆ. ಆರತಿ ಎತ್ತುತ್ತಾರೆ. ಧನ್ಯತಾ ಭಾವದಿಂದ ಕಲ್ಲಿನ ಮೂಲಕ ಹರಿದುಬಂದನ್ನು ತೀರ್ಥ ರೂಪದಲ್ಲಿ ಸೇವಿಸಿ ತಮ್ಮ ಮನೆ,…

Read more
ಕುಂಟು ನೇರಳೆ-ಕುಂಟಾಲ ಮರಗಳು ಎಲ್ಲಿ ಹೋದವೋ?

ಕುಂಟು ನೇರಳೆ-ಕುಂಟಾಲ ಮರಗಳು ಎಲ್ಲಿ ಹೋದವೋ?

ಕುಂಟು ನೇರಳೆ, ಕುಂಟಾಲ ಎಂಬ ಕಾಡು ಸಸ್ಯ ಒಂದು ಕಾಲದಲ್ಲಿ ಎಲ್ಲಾ ಕಡೆಯಲ್ಲೂ  ಕಾಣಸಿಗುತ್ತಿದ್ದ ಸಸ್ಯವಾಗಿತ್ತು. ಈಗ ಅದು ಭಾರೀ ಕ್ಷೀಣಗೊಳ್ಳುತ್ತಿದ್ದು, ಪರಿಸರದ ಅಸಮತೋಲನಕ್ಕೆ ಇದೂ ಒಂದು ಕಾರಣವಾಗಿದೆ. ಈ ಸಸ್ಯವನ್ನು ಅವಲಂಭಿಸಿ ಬದುಕುವ ಒಂದಷ್ಟು ಜೀವಿಗಳು ಆಹಾರವಿಲ್ಲದೆ ಬೇರೆ ಬೆಳೆ ಆಶ್ರಯಿಸುವಂತಾಗಿದೆ. ಕುಂಟು ನೇರಳೆ, ಅಥವಾ ಕುಂಟಾಲ ಇದು ನೇರಳೆ ಜಾತಿಯ ಸಸ್ಯವಾಗಿದ್ದು, ಹಿಂದೆ ಎಲ್ಲಾ ಕಡೆ ಇದರ ಸಸ್ಯಗಳು, ಮರಗಳು ಇದ್ದವು.ಇದರ ವೈಜ್ಞಾನಿಕ ಹೆಸರು Syzygium caryophyllatum  , ಹೆಚ್ಚು ಎತ್ತರಕ್ಕೆ ಬೆಳೆಯದ ಸಾಧಾರಣ…

Read more
ಆಷಾಢ ಅಮಾವಾಸ್ಯೆಯೂ – ಪಾಲೆ ಮರದ ಚೆಕ್ಕೆಯೂ...

ಆಷಾಢ ಅಮಾವಾಸ್ಯೆಯೂ – ಪಾಲೆ ಮರದ ಚೆಕ್ಕೆಯೂ…

ಆಟಿ ಅಥವಾ ಆಷಾಡ ಮಾಸದ ಅಮವಾಸ್ಯೆಯಂದು ಬೆಳ್ಳಂಬೆಳಗ್ಗೆ  ಪಾಲೆ/ ಮದ್ದಾಲೆ ಮರದ ಚೆಕ್ಕೆಯನ್ನು ತೆಗೆದು ಅದರ  ರಸವನ್ನು ಸೇವಿಸುವ ಅನಾದಿ ಕಾಲದ ಕ್ರಮದ ಕುರಿತಾಗಿ,  ಯಾಕೆ ಏನು ಎಂಬ ಕುತೂಹಲ  ಇದ್ದವರಿಗೆ ಸಮಯೋಚಿತವಾಗಿ  ವೈಜ್ಞಾನಿಕ ಅಂಶಗಳ ಅನಾವರಣ ಇಲ್ಲಿದೆ. ಓದಿಕೊಂಡು ಭಕ್ತಿ ಭಾವದಿಂದ ಇದನ್ನು ಮಾಡಿ.  ಪಾಲೆ ಕೆತ್ತೆ ರಸ ಸೇವನೆಗೆ ಜಾತಿ ಧರ್ಮದ ಯಾವ ಅಬ್ಯಂತರವೂ ಇಲ್ಲ. ಇದು ಮಾನವನ ಆರೋಗ್ಯ ದೃಷ್ಟಿಯಿಂದ ಹಿರಿಯರು ಮಾಡಿಕೊಂಡು ಬಂದ ಕ್ರಮ.  ಬಹುಶಃ ನಮ್ಮ ಹಿರಿಯರು ವೈಜ್ಞಾನಿಕ ಶಿಕ್ಷಣ…

Read more
Coconut: Where to Put Manure?

Coconut: Where to Put Manure?

Coconut (Cocos nucifera), the “tree of life,” is a tropical palm widely cultivated for its economic and cultural significance. For healthy growth, high yield, and disease resistance, understanding its root system is crucial—especially when deciding where to apply manure or fertilizers. Coconut Root System – A Brief Overview Coconut has a fibrous root system and…

Read more
6 ಇಂಚು ಮಣ್ಣಿನಲ್ಲಿದೆ ಕೃಷಿಯ ಸರ್ವಸ್ವ.

6 ಇಂಚು ಮಣ್ಣಿನಲ್ಲಿದೆ ಕೃಷಿಯ ಸರ್ವಸ್ವ.

ನಮ್ಮ ಹೊಲದ 6 ಇಂಚು ಮಣ್ಣು  ಇದರಲ್ಲೇ ಕೃಷಿಯ ಸರ್ವಸ್ವವೂ ಅಡಗಿರುವುದು. ಮಣ್ಣಿಗೆ ಜೀವ ಇದೆ. ಅದು ಉಸಿರಾಡುತ್ತದೆ. ಅದು ಸಂವೇದನಾಶೀಲ. ಅದನ್ನು ಕೊಲ್ಲಬಹುದು, ಬದುಕಿಸಬಹುದು ಎಲ್ಲವೂ ನಮ್ಮ ಕೈಯಲ್ಲಿದೆ. ಒಟ್ಟಿನ್ಬಲ್ಲಿ 6 ಇಂಚು ಮಣ್ಣು ಕೃಷಿ ಭೂಮಿಯ ಜೀವ. ಇದನ್ನು 6 ರಿಂದ 7 ಹೀಗೆ ಹೆಚ್ಚು ಮಾಡುವ ಪ್ರಯತ್ನ ಮಾಡಬೇಕು.  ಭೂಮಿ ಅಥವಾ ಮಣ್ಣು ಪಂಚಭೂತಗಳಲ್ಲಿ ಒಂದು . ಇದು ಮಾನವನ ಉಳಿವು ಅಳಿವುಗಳಿಗೆ ಆಧಾರ. ಇದನ್ನು ತಾಯಿಗೆ ಸಮಾನ ಎಂದೂ ಪರಿಗಣಿಸಲಾಗುತ್ತದೆ. ಇದು…

Read more
Root System of Areca Nut Plants

Root System of Areca Nut Plants

Farmer who grows areca nut, he must know its root system and its functions. The areca nut plant (Areca catechu), a vital plantation crop in tropical regions, especially in India, exhibits a typical monocotyledonous fibrous root system. The root system of areca nut is crucial for water and nutrient absorption, physical support, and overall plant…

Read more
ಅಡಿಕೆ ಸಸಿ ನೆಡುವಾಗ ಹೀಗೆ ಮಾಡಿದರೆ ಚೆನ್ನಾಗಿ ಬೆಳೆಯುತ್ತದೆ.

ಅಡಿಕೆ ಸಸಿ ನೆಡುವಾಗ ಹೀಗೆ ಮಾಡಿದರೆ ಚೆನ್ನಾಗಿ ಬೆಳೆಯುತ್ತದೆ.

 ಇನ್ನೇನು ಆಷಾಢ  ಕಳೆದ ತಕ್ಷಣ ಅಡಿಕೆ ಸಸಿ ನೆಡುವವರು ನೆಡಲು ಪ್ರಾರಂಭಿಸುತ್ತಾರೆ. ನೆಡುವಾಗ ಸರಿಯಾಗಿ ನೆಟ್ಟರೆ ಮಾತ್ರ ಪ್ರಾರಂಭಿಕ ಹಂತದಲ್ಲೇ ಯೋಗ್ಯ ಬೆಳವಣಿಗೆಯನ್ನು  ಹೊಂದಲು ಸಾಧ್ಯ. ತೆಂಗು ಅಡಿಕೆ ಯಾವುದೇ ಸಸಿ ಇರಲಿ, ಮೊದಲ ವರ್ಷಗಳಲ್ಲಿ (Innitial growth) ತಮ್ಮ ಸಧೃಢ ಬೆಳವಣಿಗೆಯನ್ನು ಹೊಂದಿದರೆ, ಅದು ಮುಂದೆ ಉತ್ತಮ ಫಲ ಕೊಡುತ್ತದೆ. ಹಾಗಾದರೆ ಸಸಿ ಹೇಗೆ ನೆಡಬೇಕು ನೋಡೋಣ. ಅಡಿಕೆ , ತೆಂಗು, ತಾಳೆ  ಇವೆಲ್ಲಾ ಏಕದಳ ಸಸ್ಯಗಳು. ಇವುಗಳ ಬೇರು ಹರಡುವ ಕ್ರಮ ದ್ವಿದಳ ಸಸ್ಯಗಳಿಗಿಂತ…

Read more
ಅಡಿಕೆಗೆ ಹೀಗೆ ಗೊಬ್ಬರ ಕೊಡಿ- ದುಪ್ಪಟ್ಟು ಇಳುವರಿ ಪಡೆಯಿರಿ.

ಅಡಿಕೆಗೆ ಹೀಗೆ ಗೊಬ್ಬರ ಕೊಡಿ- ದುಪ್ಪಟ್ಟು ಇಳುವರಿ ಪಡೆಯಿರಿ.

ನಾವೆಲ್ಲಾ ಬೆಳೆಸುವ ಅಡಿಕೆ – ತೆಂಗು ಬೆಳೆಗಳಿಗೆ ವರ್ಷಕ್ಕೆ ನಾಲ್ಕು ಸಲ ಪೋಷಕಾಂಶಗಳನ್ನು ಕೊಡುವುದರಿಂದ ಉತ್ತಮ ಫಸಲು ಪಡೆಯಬಹುದು. ಶಿಫಾರಸಿಗಿಂತ 50% ಹೆಚ್ಚು ಕೊಡುವುದರಿಂದ ಮುಂದಿನ ವರ್ಷದ ಫಸಲು ಸಹ ಚೆನ್ನಾಗಿರುತ್ತದೆ ಆಗುವುದಿಲ್ಲ.ಅದು ರಾಸಾಯನಿಕವೇ ಇರಲಿ, ಸಾವಯವವೇ ಇರಲಿ, ಬೆಳೆಗಳ  ಹಸಿವಿಗೆ ಅನುಗುಣವಾಗಿ ಕೊಡುವುದು ತುಂಬಾ ಪರಿಣಾಮಕಾರಿ. ಅಡಿಕೆ ,ತೆಂಗಿನ ಬೆಳೆಗಳಿಗೆ ಸಾಮಾನ್ಯವಾಗಿ ಮೊದಲ ಕಂತು ಗೊಬ್ಬರವನ್ನು ಮಳೆಗಾಲ ಪ್ರಾರಂಭದ ಸಮಯದಲ್ಲಿ ಕೊಡುವುದು ವಾಡಿಕೆ. ನಂತರದ ಕಂತನ್ನು ಮಳೆ ಅವಲಂಭಿಸಿ ಅಕ್ಟೋಬರ್ ತಿಂಗಳ ಒಳಗೆ ಕೊಡಬೇಕು.  ಅಡಿಕೆಗೆ…

Read more
ಸರಳವಾಗಿ ಬೋರ್ಡೋ ದ್ರಾವಣ ತಯಾರಿಸುವ ವಿಧಾನ

ಸರಳವಾಗಿ ಬೋರ್ಡೋ ದ್ರಾವಣ (Bordeaux) ತಯಾರಿಸುವ ವಿಧಾನ

ಬೋರ್ಡೋ ದ್ರಾವಣ  ತಯಾರಿಕೆ ಎಂಬುದು ಅತ್ಯಂತ ಸರಳ ವಿಧಾನ. ಆದರೆ ಸ್ವಲ್ಪ ಹೆಚ್ಚು ಕಡಿಮೆಯಾದರೂ ಪಾಕ ಅಪಾಕವಾಗುತ್ತದೆ. ಇದು ಸಿಂಪರಣೆಗೆ ಕಿರಿ ಕಿರಿ ಉಂಟು ಮಾಡುತ್ತದೆ. ಕೊಳೆ ಉಂಟುಮಾಡುವ ರೋಗಾಣುಗಳಿಗೂ ಇದು ಪರಿಣಾಮಕಾರಿಯಾಗಲಾರದು. ಹಾಗಾಗಿ ಕ್ರಮವನ್ನು ಸರಿಯಾಗಿ ತಿಳಿದುಕೊಂಡು ಮಾಡಿದರೆ ಪಾಕ ಸರಿಯಾಗಿರುತ್ತದೆ. ಮೈಲುತುತ್ತೆ ಮತ್ತು ಸುಣ್ಣದ ಸರಿಯಾದ ಮಿಶ್ರಣಕ್ಕೆ ಬೋರ್ಡೋ ದ್ರಾವಣ ಎಂದು ಹೆಸರು. ಶೇ. 1 ರ ದ್ರಾವಣ ಎಂದರೆ 1000 ಗ್ರಾಂ ತಾಮ್ರದ ಸಲ್ಫೇಟ್ ಅನ್ನು 100 ಲೀ. ನೀರಿನಲ್ಲಿ ದ್ರವೀಕರಿಸುವುದು. ಮೈಲುತುತ್ತೆ…

Read more
ಅಂದು ವನಿಲ್ಲಾ ಮುಂದೆ ಕರಿಮೆಣಸು.

ಅಂದು ವನಿಲ್ಲಾ –ಮುಂದೆ ಕರಿಮೆಣಸು. ಬೆಳೆಗಾರರು ಸಿದ್ಧರಿರಲೇಬೇಕು.

ಒಂದು ಕಾಲದಲ್ಲಿ ಸುಮಾರು 20 ವರ್ಷಕ್ಕೆ ಹಿಂದೆ ವನಿಲ್ಲಾ ಎಂಬ ಸಾಂಬಾರ ಬೆಳೆ ಭಾರೀ ಉಚ್ಛ್ರಾಯ ಸ್ಥಿತಿಗೆ ತಲುಪಿತ್ತು. ವನಿಲ್ಲಾ  ಬೆಳೆಯೊಂದಿದ್ದರೆ  ಕೃಷಿಕನ ಸ್ಥಿತಿಗತಿಯೇ ಬದಲಾಗಲಿದೆ ಎಂಬ ಹವಾ ಇತ್ತು. ಜನ ಭಾರೀ ಪ್ರಮಾಣದಲ್ಲಿ ಬೆಳೆ ಬೆಳೆಸಿದ್ದರು. ಸಾಕಷ್ಟು ಪ್ರಯೋಗಗಳನ್ನೂ ಮಾಡಿದ್ದರು. ಮಾಹಿತಿಗಾಗಿಯೇ ಕೆಲವು ತಜ್ಞರು ಸಿದ್ದರಾಗಿದ್ದರು. ಈ ಬೆಳೆ ರೈತರನ್ನು  ಮರುಳು ಮಾಡಿದಷ್ಟು ಯಾವ ಬೆಳೆಯೂ ಮಾಡಿರಲಿಕ್ಕಿಲ್ಲ. ಬಹುಷಃ ಈ ಬೆಳೆಯನ್ನು ಬೆಳೆಸದವರೇ ಇರಲಿಕ್ಕಿಲ್ಲ. ಅದೇ ಸ್ಥಿತಿ ಕರಿಮೆಣಸಿಗೆ ಬರಬಹುದೇ?  ಸಾಧ್ಯತೆ ಇಲ್ಲದಿಲ್ಲ. ಯಾವುದೇ ಬೆಳೆ…

Read more
error: Content is protected !!