ಅಡಿಕೆ ನಿಷೇಧದ ಪ್ರಸ್ತಾಪಕ್ಕೆ ಅಂಜಬೇಕಾಗಿಲ್ಲ. ಇದು ಕಲ್ಲು ಎಸೆಯುವ ಪ್ರಯತ್ನ ಅಷ್ಟೇ.
ಕೆಲವರಿಗೆ ಕಲ್ಲು ಎಸೆಯುವುದರಲ್ಲಿ ಮಜಾ. ಕಲ್ಲನ್ನು ಎಸೆದು ನೋಡುತ್ತಾರೆ , ಬಿದ್ದರೆ ಹಣ್ಣು ಲಾಭ. ಹೋದರೆ ಒಂದು ಕಲ್ಲು ಮಾತ್ರ. ಇದು ಈ ಹಿಂದೆ ಪಶ್ಚಿಮ ಬಂಗಾಲ ಸರಕಾರ ಗುಟ್ಕಾ, ಪಾನ್ ಮಸಾಲ ಮುಂತಾದ ಉತ್ಪನ್ನಗಳ ಮಾರಾಟ ಮತ್ತು ಉತ್ಪಾದನೆ ಮೇಲೆ ಹೇರಿದ ನಿಷೇಧಕ್ಕೂ, ಹಾಗೆಯೇ ಉತ್ತರಾಖಾಂಡದ ಸಂಸದರು ಪ್ರಧಾನಿ ಮೋದಿಯವರಿಗೆ ಅಡಿಕೆ ನಿಷೇಧ ಮಾಡಬೇಕೆಂದು ಬರೆದ ಪತ್ರಕ್ಕೂ ಇರುವ ಒಳ ಮರ್ವ. ಉತ್ತಾರಕಾಂಡದ ಸಂಸದ ನಿಶಿಕಾಂತ್ ದುಬೆ ಇವರು ಅಡಿಕೆ ತಿನ್ನುವುದರಿಂದ ಆರೋಗ್ಯ ಸಮಸ್ಯೆ ಉಂಟಾಗುತ್ತದೆ….
