krushiabhivruddi

ಕೆ ಆರ್ ಮಾರ್ಕೆಟ್ ಬೆಂಗಳೂರು ಇಲ್ಲಿ ಕೃಷಿ ಉತ್ಪನ್ನ ಮಾರಾಟ

ಕೃಷಿ ಉತ್ಪನ್ನಗಳ ಧಾರಣೆ – ದಿನಾಂಕ: 16-09-2021

ರೈತರು ಮಾರಾಟ ಮಾಡುವ ಕೃಷಿ ಉತ್ಪನ್ನಗಳಿಗೆ ರಾಜ್ಯದ ಬೇರೆ ಬೇರೆ ಮಾರುಕಟ್ಟೆಯಲ್ಲಿ ಸಿಗಬಹುದಾದ ದರಗಳು. ಹಣ್ಣು ಹಂಪಲು, ತರಕಾರಿ, ಅಕ್ಕಿ ,ಭತ್ತ, ದ್ವಿದಳ ಧಾನ್ಯಗಳು. ಧವಸ ಧಾನ್ಯಗಳು: ಗರಿಷ್ಟ ಬೆಲೆ –ಕನಿಷ್ಟ ಬೆಲೆ. Wheat / ಗೋಧಿ, , Mexican / ಮೆಕ್ಸಿಕನ್ :           1950, 2063 Sona / ಸೋನ :                   1800, 2100 Red / ಕೆಂಪು :                       1369, 2700 White / ಬಿಳಿ :                            1177, 1737 H.D. / ಹೈಬ್ರಿಡ್…

Read more
ಒಣಗುತ್ತಿರುವ ಕೆಂಪು ಅಡಿಕೆ

ಚಾಲಿ ಮತ್ತು ಕೆಂಪು ಅಡಿಕೆ ಧಾರಣೆ – ದಿನಾಂಕ 16-09-2021

ರಾಜ್ಯದ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಚಾಲಿ ಹಾಗೂ ಕೆಂಪು ಅಡಿಕೆಯ ದಿನಾಂಕ 16-09-2021 ರ ಖರೀದಿ ದರ ಹೀಗಿದೆ. ಪ್ರದೇಶ               ದಿನಾಂಕ          ವಿಧ     ಅವಕ  ಕನಿಷ್ಟ    ಗರಿಷ್ಟ      ಸರಾಸರಿ BANTWALA, 16/09/2021, ಕೋಕಾ, 20, 10000, 22500, 20000 BANTWALA, 16/09/2021, ಹೊಸ ಅಡಿಕೆ, 18, 23500, 48000, 44000 BANTWALA, 16/09/2021, ಹಳೆ ಅಡಿಕೆ, 4, 42500, 50500, 47500 BELTHANGADI, 15/09/2021, ಹೊಸ ಅಡಿಕೆ, 22, 24000, 48000, 40000 BENGALURU, 16/09/2021,…

Read more
ಅಡಿಕೆ ಚಾಲಿ 1

ಅಡಿಕೆ ಧಾರಣೆ- ದಿನಾಂಕ 15-09-2021.

ರಾಜ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಇಂದು  ಚಾಲಿ ಅಡಿಕೆ ಮತ್ತು ಕೆಂಪಡಿಕೆ ಈ ಕೆಳಗಿನಂತೆ ಕನಿಷ್ಟ ಗರಿಷ್ಟ ಮತ್ತು ಸರಾಸರಿ ಧಾರಣೆಯಲ್ಲಿ  ಇಂತಿಷ್ಟು ಪ್ರಮಾಣದಲ್ಲಿ ವ್ಯವಹಾರ ಆಗಿದೆ.  ಊರು                  ದಿನಾಂಕ         ವಿಧ     ಒಟ್ಟು ಚೀಲ  ಕನಿಷ್ಟ    ಗರಿಷ್ಟ  ಸರಾಸರಿ BANTWALA,       15/09/2021, Coca,            14, 10000, 22500, 20000 BANTWALA,       15/09/2021, New Variety, 12, 23500, 48000, 44000 BANTWALA,       15/09/2021, Old Variety,     2, 42500, 50500, 47500 BELTHANGADI,  14/09/2021, New…

Read more
ತೋಟಗಾರಿಕೆ ಮತ್ತು ಪ್ಲಾಂಟೇಶನ್ ಬೆಳೆಗಳು

ಸಾವಯವ ಕೃಷಿಯನ್ನು ಅರ್ಥ ಮಾಡಿಕೊಂಡರೆ ಮಾತ್ರ ಅದು ಕೈಹಿಡಿಯುತ್ತದೆ.

ಶ್ರೀಲಂಕಾ ದೇಶವು ಸಾವಯವ ಕೃಷಿಗೆ ಒತ್ತುಕೊಟ್ಟ ಪರಿಣಾಮ ಈಗ ದಿವಾಳಿ ಹಂತಕ್ಕೆ ತಲುಪಿದೆ ಎಂಬ ವರದಿಗಳು ಕೇಳಿ ಬರುತ್ತಿವೆ.  ಸಾವಯವ ಕೃಷಿ ಅಸಾಧ್ಯ ಎಂಬ ಸಂದೇಶವನ್ನು ಸಾರುವುದಕ್ಕಾಗಿ ಈ ಸುದ್ದಿಯೋ ಅಥವಾ ನಿಜವೋ ತಿಳಿಯದು. ಆದರೆ ಸಕಲ ಸಿದ್ದತೆ ಇಲ್ಲದೆ ಸಾವಯವ ಕೃಷಿಯಲ್ಲಿ ಅಧಿಕ ಉತ್ಪಾದನೆ ಸಾಧ್ಯವಿಲ್ಲ. ಕೃಷಿ ಮತ್ತು ಮೂಲವಸ್ತುಗಳ ಲೆಕ್ಕಾಚಾರ ಇಲ್ಲದೆ ಸಾವಯವ ಕೃಷಿ ಪದ್ದತಿಗೆ ಇಳಿದರೆ ಶ್ರೀಲಂಕಾ ಯಾಕೆ ಯಾವ ಕೃಷಿ ಪ್ರಧಾನ ದೇಶವೂ  ದಿವಾಳಿ ಹಂತಕ್ಕೆ ಬರಬಹುದು. ಆನೆ ಹೊಟ್ಟೆಗೆ ಅರೆಕಾಸಿನ…

Read more
ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿರುವ ವ್ಯಾಪಾರಿ

ರಾಜ್ಯದಲ್ಲಿ ಮಾರುಕಟ್ಟೆ ಧಾರಣೆ ದಿನಾಂಕ 15-09-2021

ಕರ್ನಾಟಕ ರಾಜ್ಯದ ವಿವಿಧ  ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಇಂದು 15-09-2021  ವಿವಿಧ ಕೃಷಿ ಉತ್ಪನ್ನಗಳ ಮಾರುಕಟ್ಟೆ  ಬೆಲೆ ಹೀಗಿರುತ್ತದೆ. ಧವಸ ಧಾನ್ಯಗಳು     ಕನಿಷ್ಟ ಬೆಲೆ , ಗರಿಷ್ಟ ಬೆಲೆ Wheat / ಗೋಧಿ; Mexican / ಮೆಕ್ಸಿಕನ್ (*), 1800, 2000 Red / ಕೆಂಪು (*), 1219, 2800 White / ಬಿಳಿ (*), 1077, 3577 H.D. / ಹೈಬ್ರಿಡ್ (*), 1850, 2600 Local / ಸ್ಥಳೀಯ (*), 1069,…

Read more
ತರಕಾರಿ ಮಾರುಕಟ್ಟೆ

ದಿನಾಂಕ 14/09/2021 ರ ವಿವಿಧ ಕೃಷಿ ಉತ್ಪನ್ನಗಳ ಧಾರಣೆ.

ವಸ್ತುಗಳು ;                                        ಧಾನ್ಯಗಳು;           Wheat / ಗೋಧಿ       ಕನಿಷ್ಟ ಬೆಲೆ  ಸರಾಸರಿ ಬೆಲೆ    ಗರಿಷ್ಟ ಬೆಲೆ                                                 Mexican / ಮೆಕ್ಸಿಕನ್ (*)                    1900              1951 Red / ಕೆಂಪು (*)                                 1215              2800 White / ಬಿಳಿ (*)                                 1039              2759 H.D. / ಹೈಬ್ರಿಡ್ (*)                             1850              1850 Local / ಸ್ಥಳೀಯ (*)                           1109              3000 Medium / ಸಾಧಾರಣ (*)                    2800              3100 Mill Wheat / ಗಿರಣಿ ಗೋಧಿ (*)           4500             …

Read more
ಬೂದಿ

ಕೃಷಿ ಸುಣ್ಣ – ಯಾವುದನ್ನು ಹಾಕಿದರೆ ಹೇಗೆ?

ಪ್ರಾದೇಶಿಕವಾಗಿ ಕೃಷಿ ಸುಣ್ಣದ ನೈಸರ್ಗಿಕ ಮೂಲಗಳು ಬೇರೆ ಬೇರೆ ಇರುತ್ತವೆ. ಸಾಮಾನ್ಯವಾಗಿ ಕರಾವಳಿ ಪ್ರದೇಶದಲ್ಲಿ ಕಪ್ಪೆ ಚಿಪ್ಪಿನಲ್ಲಿ ಸುಣ್ಣದ ಅಂಶ ಇದ್ದರೆ, ಅರೆ ಮಲೆನಾಡು ಮತ್ತು ಮೈದಾನ ಪ್ರದೇಶಗಳಲ್ಲಿ ಸುಣ್ಣದ ಕಲ್ಲುಗಳು, ಡೊಲೋ ಮೈಟ್  ಖನಿಜಗಳು ನೈಸರ್ಗಿಕ ಸುಣ್ಣದ ಮೂಲಗಳಾಗಿವೆ. ಇದಲ್ಲದೆ ಕೆಲವು ಕಾರ್ಖಾನೆಗಳ ತ್ಯಾಜ್ಯಗಳಲ್ಲೂ ಸುಣ್ಣದ ಅಂಶ ಇರುತ್ತದೆ. ಎಲ್ಲಿ ಯಾವುದು ಅಗ್ಗದಲ್ಲಿ ಲಭ್ಯವೋ ಅದನ್ನು  ಬಳಕೆ ಮಾಡಬೇಕು. ಬರೇ ಸುಣ್ಣದ ಅಂಶ ಮಾತ್ರ ಇರುವ ಮೂಲವಸ್ತುವನ್ನು ಬಳಕೆ ಮಾಡುವ ಬದಲಿಗೆ ಮೆಗ್ನೀಶಿಯಂ ಸಹ ಇರುವ…

Read more
ಕೆಂಪು ಚಾಲಿ ದರ

ಚಾಲಿಗೆ ರೂ. 50ಸಾವಿರ – ಕೆಂಪಡಿಕೆಗೆ ಗ್ರಹಣ- ಕರಿಮೆಣಸು ಸಧ್ಯವೇ ಚೇತರಿಕೆ

ಕಳೆದ ವಾರದಿಂದ  ಭಾರೀ ಚೇತರಿಕೆ ಕಂಡ ಚಾಲಿ + ಕೆಂಪಡಿಕೆ ಧಾರಣೆಯಲ್ಲಿ ಮತ್ತೆ ಚಾಲಿ ಸ್ಪರ್ಧೆಯಲ್ಲಿ ಮುಂದೆ ಹೋಗುವ ಸಾಧ್ಯತೆ ಕಂಡು ಬರುತ್ತಿದೆ. ಚಾಲಿ ಅಡಿಕೆ ಮಾರುಕಟ್ಟೆಗೆ ಬರುತ್ತಾ ಇಲ್ಲ. ಬೆಲೆ ಏರುತ್ತಾ ಇದೆ. ಕೆಂಪು ಇಳಿಕೆಯ ಹಾದಿಯಲ್ಲಿದೆ.  ಒಟ್ಟಿನಲ್ಲಿ  ಅಡಿಕೆ ಮಾರುಕಟ್ಟೆ ಬಿಡಿಸಲಾಗದ ಕಗ್ಗಂಟಾಗಿದೆ. ಹೊಸ ಅಡಿಕೆ ಮತ್ತು ಹಳೆ ಅಡಿಕೆಯ ಅಂತರವನ್ನು ಕಡಿಮೆ ಮಾಡುವ ತಂತ್ರ ಇದು ಎಂಬುದಾಗಿ ಹೇಳುತ್ತಾರೆ.ಕೆಲವು ಮೂಲಗಳ ಪ್ರಕಾರ ಆಮದು ಸಂಪೂರ್ಣ ನಿಂತು, ಕೊರತೆ ಉಂಟಾಗಿ, ಕರಿಮೆಣಸು ಏರಿಕೆ ಆಗುವ…

Read more
ಸೂಕ್ಷ್ಮ ಪೋಷಕಾಂಶಗಳ ಸಿಂಪರಣೆ ಮತ್ತು ಬಳಕೆಯಿಂದ ಬೆಳೆದ ಅಡಿಕೆ ಸಸಿಗಳು.

ಸೂಕ್ಷ್ಮ ಪೋಷಕಾಂಶಗಳಿಂದ ಬೆಳೆಗಳು ನಳನಳಿಸುತ್ತದೆ- ಯಾಕೆ?

ಕೆಲವು ಬೆಳೆಗಳನ್ನು  ಬೆಳೆಯುವಾಗ ನೆಲಕ್ಕೆ ಬಿಸಿಲು ಬೀಳುವುದಿಲ್ಲ. ಜೊತೆಗೆ ಈಗ ಹಿಂದಿನಂತೆ ನಾವು ಬೇರೆ ಬೇರೆ ಹಸುರು ಸೊಪ್ಪು ಸದೆಗಳನ್ನೂ ಮಣ್ಣಿಗೆ ಸೇರಿಸುವುದಿಲ್ಲ. ಕೊಟ್ಟಿಗೆ ಗೊಬ್ಬರವನ್ನೂ ಕೊಡುವುದಿಲ್ಲ. ಕೆಲವರು ಕುರಿ ಹಿಕ್ಕೆ, ಮತ್ತೆ ಕೆಲವರು ಕೋಳಿ  ಹಿಕ್ಕೆ ಬಳಸುತ್ತಾರೆ. ಇದರಿಂದಾಗಿ ಮಣ್ಣಿನಲ್ಲಿ ಸೂಕ್ಷ್ಮ ಪೋಷಕಾಂಶಗಳ ಕೊರತೆ ಉಂಟಾಗುತ್ತದೆ. ಇದನ್ನು ಪೂರೈಸಲು ಬೇರೆ ಮೂಲಗಳಿಂದ ಈ ಪೋಷಕಗಳನ್ನು ಬಳಸುವುದು ಸೂಕ್ತ. ಅಡಿಕೆ ನಮ್ಮ ರಾಜ್ಯದ ಪ್ರಮುಖ ವಾಣಿಜ್ಯ ಬೆಳೆ. ಇತ್ತೀಚಿನ  ಕೆಲವು ವರ್ಷಗಳಿಂದ ಅಡಿಕೆ ಧಾರಣೆ ಏರಿಕೆಯ ಗತಿಯಲ್ಲಿದ್ದು,…

Read more
ಎತ್ತರದಲ್ಲಿ ಬಲೆ ಕಟ್ಟುವ ಭೇಟೆಗಾರ ಜೇಡ

ಜೇಡಗಳನ್ನು ಕೊಲ್ಲದಿರಿ -ಇವು ರೈತರ ಮಿತ್ರರು.

ಜೇಡರ ಬಲೆ ಕಂಡರೆ ಸಾಕು ಕೋಲು ಹಿಡಿದು ಆದನ್ನು ಬಿಡಿಸಿ  ಅವುಗಳ ಬದುಕಿನಲ್ಲಿ  ಆಟವಾಡುವವರೇ ಹೆಚ್ಚು.  ಯಾರ ಹೊಲದಲ್ಲಿ ಇವು ಹೆಚ್ಚಾಗಿ ಬಲೆ ಕಟ್ಟಿ ಇರುತ್ತದೆಯೋ ಅಲ್ಲಿ ಕೀಟಗಳು ಹೆಚ್ಚು ಇವೆ ಎಂದೂ ಅಲ್ಲಿ ಕಡಿಮೆ ವಿಷ ರಾಸಾಯನಿಕ ಬಳಸಲಾಗಿದೆ ಎಂಡು ಹೇಳಬಹುದು. ಮಳೆಗಾಲ ಮುಕ್ತಾಯದ ಸಮಯದಲ್ಲಿ ಬಿಸಿಲು ಇದ್ದಾಗ ನಿಮ್ಮ ಹೊಲದಲ್ಲಿ ಅಸಂಖ್ಯಾತ ಸಣ್ಣ ದೊಡ್ಡ ಜೇಡಗಳು ಬಲೆಕಟ್ಟಿಕೊಂಡು ಕಾಣಬಹುದು. ಕಾರಣ ಈ ಸಮಯದಲ್ಲಿ ಹುಳ ಹುಪ್ಪಟೆಗಳು ಅಧಿಕ ಸಂಖ್ಯೆಯಲ್ಲಿ ಇರುತ್ತವೆ. ಜೇಡಗಳಿಗೆ ಆ ಹುಳ…

Read more
error: Content is protected !!