krushiabhivruddi

Characteristics of good mother palm.

HOW TO SELECT QUALITY COCONUT SEED NUTS .

COCONUT IS PERENIAL LONG LIFE CROP, SO WE HAVE TO TAKE MUCH CARE IN SELECTING GOOD YIELDING QUALITY SEED NUTS. Good genetic quality is the main factor in selecting any seeds. The quality of the planting material is very important in the success of coconut farming. While selecting the good planting material one should see…

Read more
ನೆಟ್ಟು ಬೆಳೆಸಿದ ಬಿದಿರು

ಬಿದಿರು ಬೆಳೆದರೆ ಸಸಿಯೊಂದಕ್ಕೆ ಸರಕಾರ ರೂ. 120 ಕೊಡುತ್ತದೆ.

ಬಿದಿರು ಬೆಳೆಸಿ, ಭಾರೀ ಆದಾಯಗಳಿಸಿ ಎಂಬೆಲ್ಲಾ ಸುದ್ದಿಗಳು ಹರಿದಾಡುತ್ತಿರುವಾಗ ರೈತರಿಗೆ ಈ ವಿಚಾರದಲ್ಲಿ ಆಸಕ್ತಿ ಬರುವುದು ಸಹಜ. ಭಾರತ ಸರಕಾರ ಬಿದಿರು ಅಭಿವೃದಿಗೆ ಪ್ರತ್ಯೇಕ ಮಿಷನ್  ಸ್ಥಾಪಿಸಿದೆ. ಪ್ಲಾಸ್ಟಿಕ್ ಬದಲಿಗೆ ಬಿದಿರು ಬಳಕೆಗೆ ಬರಬೇಕು. ರೈತರಿಗೆ ಆದಾಯ ಸಿಗಬೇಕು. ಬಿದಿರಿನ ಮೂಲಕ ನೆಲ ಜಲ ಸಂರಕ್ಷಣೆಯೂ ಆಗಬೇಕು ಎಂಬುದು ಈ ಯೋಜನೆಯ ಉದ್ದೇಶ. ಆದರೆ ಬಿದಿರು ಕೃಷಿಗೂ ಒಂದು ಇತಿ ಮಿತಿ ಇದೆ. ಒಂದು ಕಾಲದಲ್ಲಿ ಬಿದಿರಿನ ಬಳಕೆ ಅಪರಿಮಿತವಾಗಿತ್ತು. ಬಿದಿರನ್ನು ಬಳಸಿ ಮನೆಯ ಚಾವಣಿಯನ್ನೂ ಮಾಡುತ್ತಿದ್ದರು….

Read more
ಮಣಿಪುರದ ಸ್ಥಳೀಯ ಬಣ್ಣದ ಮಾವು

ಲಕ್ಷ ಬೆಲೆಯ ಮಾವು ಇರುವುದು ನಿಜವೇ? ಇಲ್ಲಿದೆ ನೈಜ ಮಾಹಿತಿ.

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ಬೆಲೆಯ ಮಾವಿನ ಹಣ್ಣಿನ ಬಗ್ಗೆ ಪ್ರಚಾರಗಳು ನಡೆಯುತ್ತಿದೆ. ವಾಸ್ತವವಾಗಿ ಮಾವಿನ ಹೊರತೊಗಟೆಯ ಬಣ್ಣ ಹೇಗಿದ್ದರೂ ಮಾವಿನ ರುಚಿ ಒಂದೇ ಆಗಿರುತ್ತದೆ. ರೈತರಿಗೆ ನೈಜ ವಿಷಯನ್ನು ತಿಳಿಸುವುದು ಅವಶ್ಯಕವಾಗಿದೆ. ಜನ ಯಾವುದಕ್ಕೆ ಬೇಡಿಕೆ ವ್ಯಕ್ತಪಡಿಸುತ್ತಾರೆಯೋ ಅದಕ್ಕೆ ಬೆಲೆ ಬರುತ್ತದೆ. ಕಲ್ಲಿನ ಚೂರು ವಜ್ರವೆನಿಸುವುದು ಅದಕ್ಕೆ ಮೌಲ್ಯ ಕಟ್ಟುವವರು ಇದ್ದಾಗ. ಹಾಗೆಯೇ ಇದು. ಗ್ರಾಹಕರು ಕೆಲವು ಆಕರ್ಷಕ ಬಣ್ಣ, ನೋಟಗಳಿಗೆ ಮಾರು ಹೋಗುತ್ತಾರೆ. ಅದಕ್ಕನುಸಾರವಾಗಿ ಅದಕ್ಕೆ ಬೇಡಿಕೆ, ಬೆಲೆ ಬರುತ್ತದೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ಹಲವಾರು ಹಣ್ಣು…

Read more
ಬೊರ್ಡೋ ಪೇಸ್ಟ್- Bordeaux paint

ತೋಟಗಾರಿಕಾ ಬೆಳೆಗಾರರ ರಕ್ಷಕ ಈ ಶಿಲೀಂದ್ರ ನಾಶಕ.

ನಾವೆಲ್ಲಾ ಕೆಲವು ಸಂಶೋಧನಾ ಸಂಸ್ಥೆಗಳು, ಬೆಳೆ ಪ್ರಾತ್ಯಕ್ಷಿಕಾ ತಾಕುಗಳಿಗೆ ಭೇಟಿ ಕೊಟ್ಟಾಗ ಅಲ್ಲಿನ ತೋಟದ ಬೆಳೆಗಳ ಮರ, ಬಳ್ಳಿಯ ಕಾಂಡಕ್ಕೆ ನೀಲಿ ಮಿಶ್ರ ಬಿಳಿ ಬಣ್ಣದ ಲೇಪನ ಮಾಡಿರುವುದನ್ನು ಕಂಡಿರಬಹುದು.  ಅದು ಏನು ಗೊತ್ತೇ? ಇದು ನೋಡಲು ಚೆಂದವಾಗಿ ಇರಲಿ ಎಂದು ಲೇಪನ ಮಾಡಿದ್ದು ಅಲ್ಲ. ಅದು ಒಂದು ಸಸ್ಯ ಸಂರಕ್ಷಣಾ ಔಷಧಿಯ ಲೇಪನ. ಬಹುತೇಕ ತೋಟಗಾರಿಕಾ ಬೆಳೆಗಳಿಗೆ ಕಾಂಡದ ಮೂಲಕ ಕೆಲವು ರೋಗ – ಕೀಟಗಳು ಪ್ರವೇಶವಾಗುತ್ತವೆ. ಅದನ್ನು ಪ್ರತಿಬಂಧಿಸುವಲ್ಲಿ ಈ ಬಣ್ಣದ ಪೇಸ್ಟ್ ಲೇಪನ…

Read more
ಬೆಂಬಲ ಬೆಲೆ ಪಡೆದ ಭತ್ತ

ಬೆಂಬಲ ಬೆಲೆಯ ಹೆಚ್ಚಳ- ರೈತರಿಗೆ ಸರಕಾರದ ನೆರವು.

ಭಾರತ ಸರಕಾರವು ಮುಂಗಾರು ಹಂಗಾಮಿನ ವಿವಿಧ ಬೆಳೆಗಳಿಗೆ  ಬೆಂಬಲ ಬೆಲಯನ್ನು ಹೆಚ್ಚಿಸಿದೆ. ಭಾರತ ಸರಕಾರದ  ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ದೇಶದ ವಿವಿಧ ಬೆಳೆಗಳಿಗೆ ಭರ್ಜರಿ ಬೆಂಬಲಬೆಲೆಯನ್ನು ಘೋಷಿಸುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಟ್ಟಿದೆ.   ದೇಶದಲ್ಲಿ ಆಗಲೇ ಮುಂಗಾರು ಮಳೆ ಪ್ರಾರಂಭವಾಗಿದ್ದು, ರೈತರು ಬಿತ್ತನೆ ಇತ್ಯಾದಿ ಕೃಷಿ ಕೆಲಸಗಳಲ್ಲಿ ತೊಡಗಿದ್ದಾರೆ. ಕೆಲವು ಬೆಳೆಗಳಿಗೆ ಕೊರೋನಾ ಕಾರಣದಿಂದ ಸ್ವಲ್ಪ ಮಾರುಕಟ್ಟೆ ಸಮಸ್ಯೆ ಉಂಟಾಗಿದ್ದರೂ, ಸರಕಾರ ಕಳೆದ ವರ್ಷದಂತೆ ಬಿಗುವನ್ನು ಸಡಿಲಿಕೆ ಮಾಡಿದ್ದ…

Read more
ಅಡಿಕೆ ಸಸ್ಯಗಳು ಒಂದು ವರ್ಷಕ್ಕೆ ಇಷ್ಟು ಬೆಳೆದಿರಬೇಕು.

ಹೊಸ ಅಡಿಕೆ ತೋಟ ಮಾಡುವವರಿಗೆ ಉಪಯುಕ್ತ ಮಾಹಿತಿ.

ಅಡಿಕೆ ಸಸಿ ನೆಡಬೇಕೆಂದಿರುವಿರಾ? ಹಾಗಿದ್ದರೆ, ನೆಡುವ ಸಮಯದಲ್ಲಿ ಮಾಡಬೇಕಾದ ರಕ್ಷಣಾತ್ಮಕ ಕೆಲಸಗಳ ಬಗ್ಗೆ ತಿಳಿದುಕೊಂಡು ಮಾಡಿ.  ಈ ವರ್ಷ ಬಹಳಷ್ಟು ಜನ ಅಡಿಕೆ ಕೃಷಿ ಮಾಡಲು ತಯಾರಿ ನಡೆಸಿದ್ದಾರೆ. ಕೆಲವರು ಸಸಿ ನೆಟ್ಟು ಆಗಿದೆ. ಇನ್ನು ಕೆಲವರು ಇನ್ನೇನು ನೆಡಬೇಕಾಗಿದೆ. ಇರುವ ಬೆಳೆಗಳಲ್ಲಿ ಸ್ವಲ್ಪವಾದರೂ ಹೆಚ್ಚು ಆದಾಯ ಕೊಡಬಲ್ಲ  ಬೆಳೆ ಅಡಿಕೆ. ಆದ ಕಾರಣ ಜಾಗ ಇದ್ದವರು ಅಡಿಕೆ ಸಸಿ ನೆಡಿ. ಆದರೆ ಅಡಿಕೆ ತೋಟ ಮಾಡುವಾಗ ಧೀರ್ಘಾವಧಿ ಯೋಚನೆ ನಿಮ್ಮಲ್ಲಿರಲಿ. ಸಸಿ ನೆಡುವ ಸಮಯದಲ್ಲೇ ಇದನ್ನು…

Read more
ಅಂಡರ್ ಗ್ರೌಂಡ್ ಡ್ರೈನೇಜ್ ವ್ಯವಸ್ಥೆ -Underground Drainage system

ಅಂಡರ್ ಗ್ರೌಂಡ್ ಡ್ರೈನೇಜ್ – ನೀರು ಬಸಿಯಲು ಸುಲಭ- ಶಾಶ್ವತ ವ್ಯವಸ್ಥೆ.

ಅಡಿಕೆ ತೋಟ, ತೆಂಗಿನ ತೋಟ ಅಥವಾ ಇನ್ಯಾವುದೇ ಬೇಸಾಯದ ಹೊಲದಲ್ಲಿ ನೆಲದಿಂದ ಒಸರುವ (ಒರತೆ) ನೀರನ್ನು ಅಡಿಕೆಯಲ್ಲೇ ಬಂಧಿಸಿ ಅದನ್ನು ವಿಲೇವಾರಿ ಮಾಡಲು ಇರುವ ಅತ್ಯುತ್ತಮ ವ್ಯವಸ್ಥೆಯೊಂದಿದ್ದರೆ ಅದು ಅಂಡರ್ ಗ್ರೌಂಡ್ ಡೈನೇಜ್. ಈ ವ್ಯವಸ್ಥೆ ಮಾಡಿಕೊಂಡರೆ ಜೌಗು ಜಾಗವನ್ನೂ ಒಣ ಜಾಗವನ್ನಾಗಿ ಪರಿವರ್ತಿಸಬಹುದು. ತೋಟದಲ್ಲಿ ಓಡಾಡುವಾಗ ಯಾವುದೇ ಬಸಿಗಾಲುವೆ ಕಾಣುವುದಿಲ್ಲ. ನೆಲದಲ್ಲಿ ಒರತೆ ರೂಪದಲ್ಲಿ ಹೊರ ಉಕ್ಕುವ ನೀರನ್ನು ಅಲ್ಲೇ ಟ್ಯಾಪ್ ಮಾಡಿ, ಮೇಲೆ ಬಾರದಂತೆ ತಡೆಯುವ ವ್ಯವಸ್ಥೆಗೆ  ಅಂಡರ್ ಗ್ರೌಂಡ್ ಡ್ರೈನೇಜ್ ಎಂದು ಹೆಸರು….

Read more
sugarcane trash burning

Sugarcane farmers believe in Thrash burning – Why?

90% above sugarcane farmers still follow thrash burning in sugarcane, because, they  realized the advantages of this. It is the cheapest method of disease control. Sugarcane is one of the main commercial crop in India. According to statistical survey, in India sugarcane is cultivated in 4.32 million hectares of land and every year,  300 million…

Read more
ಬಿಳಿ ಅಡಿಕೆ -ಚಾಲಿ

ಅಡಿಕೆ- ಸೋಮವಾರ ಮಾರುಕಟ್ಟೆಗೆ ಚೇತರಿಕೆ ಬಂದಿದೆ.

ಕಳೆದ ಎರಡು ತಿಂಗಳಿಂದ ಅಡಿಕೆ ಮಾರುಕಟ್ಟೆಯಲ್ಲಿ ಮೌಢ್ಯದ ವಾತಾವರಣ ಇತ್ತು. ಆದರೆ ಈಗ ಮತ್ತೆ ಚೇತರಿಕೆಯ ಹುರುಪು ಕಾಣಲಾರಂಭಿಸಿದೆ. ಕೊರೋನಾ ಲಾಕ್ ಡೌನ್ ಮುನ್ಸೂಚನೆ ಇದ್ದ ಕಾರಣ ಮುಂಚೆಯೇ ಅಡಿಕೆ ಮಾರುಕಟ್ಟೆಯಲ್ಲಿ ಸ್ವಲ್ಪ ತಲ್ಲಣ ಉಂಟಾಗಿತ್ತು. ನಂತರ  ಕೊರೋನಾ ಲಾಕ್ ಡೌನ್, ಜನ ಒಡಾಟಕ್ಕೆ ಸಮಯ ಮಿತಿ ಮುಂತಾದವುಗಳು ಪ್ರಾರಂಭವಾದ ನಂತರ ಸ್ವಲ್ಪ ಹಿನ್ನಡೆ ಉಂಟಾಯಿತು. ಸಾಂಸ್ಥಿಕ ಖರೀದಿದಾರರು ಖರೀದಿಗೆ ಮಿತಿ ನಿರ್ಧರಿಸಿದರು. ದರ ಸ್ಥಿರತೆಯನ್ನು ಕಾಯ್ದುಕೊಂಡರು. ಖಾಸಗಿಯವರು ಸಮಯಮಿತಿಯೊಳಗೆ ಸ್ವಲ್ಪ ಕಡಿಮೆ ದರದಲ್ಲಿ ಖರೀದಿ ನಡೆಸುತ್ತಿದ್ದರಾದರೂ…

Read more
ಸಾವಯವ ಕೃಷಿಕ -Organic farmer -

ಸಾವಯವ ಬೇಸಾಯ ರಾಷ್ಟ್ರೀಯ ನಷ್ಟಕ್ಕೆ ಒಂದು ಕೊಡುಗೆಯೇ?.

ಬಹಳ ಜನ ಸಾವಯವ ಬೇಸಾಯ ಕ್ರಮವನ್ನು ತಮ್ಮ ಮೈಮೇಲೆ ಎಳೆದುಕೊಂಡವರಂತೆ ವರ್ತಿಸುತ್ತಾರೆ. ಇವರಲ್ಲಿ ಗರಿಷ್ಟ ಜನ ರಜಾ ಕಾಲದ ಕೃಷಿಕರು. ಮತ್ತೆ ಕೆಲವರು ಕಾಟಾಚಾರಕ್ಕೆ ಕೃಷಿ ಮಾಡುವವರು. ನಾನು ಸುಮಾರು 20 ವರ್ಷಕ್ಕೆ ಹಿಂದೆ ಹಣ ಕೊಟ್ಟು ಭೂಮಿ ಖರೀದಿ ಮಾಡಿದೆ. ಸಾಲದ ಹಣ. ಭೂಮಿಯ ಬೆಲೆ ಆಗಲೇ ದುಬಾರಿಯಾಗಿತ್ತು. ನನಗೆ ಭೂಮಿಗೆ ಹಾಕಿದ ಹಣ , ನನ್ನ ಬೇಸಾಯದ ಖರ್ಚನ್ನು ಹಿಂಪಡೆಯುವ ಬಯಕೆ ಸಹಜವಾಗಿ ಎಲ್ಲರಿಗೂ ಇದ್ದಂತೆ ಇತ್ತು. ನಾನು ಸಾವಯವ ಕೃಷಿ ಎಂದು ಅದರ…

Read more
error: Content is protected !!