ಹವಾಮಾನ ಬದಲಾವಣೆಯಿಂದ ಅಂತರ್ಜಲ 3 ಪಟ್ಟು ಕುಸಿತವಾಗಲಿದೆ!

ಹವಾಮಾನ ಬದಲಾವಣೆಯಿಂದ ಅಂತರ್ಜಲ 3 ಪಟ್ಟು ಕುಸಿತವಾಗಲಿದೆ!

ಹವಾಮಾನ ಬದಲಾವಣೆ ಎಂದರೆ ಏನು ಎಂಬುದರ ಸಾಧಾರಣ ಚಿತ್ರಣ ನಮ್ಮ ಗಮನಕ್ಕೆ ಈಗಾಗಲೇ ಬಂದಾಗಿದೆ. ಇನ್ನು ಇದರ ಪರಿಣಾಮವನ್ನು ಒಂದೊಂದಾಗಿ ನಮ್ಮ ಅನುಭವಕ್ಕೆ ಬರಲಿದೆ. ಈ ಸನ್ನಿವೇಶದಿಂದಾಗಿ  ಎಲ್ಲದಕ್ಕಿಂತ ಮುಂಚೆ ಅಂತರ್ಜಲದ ಮೇಲಿನ ಒತ್ತಡ ಹೆಚ್ಚಾಗಿ ಅದು ಭಾರೀ ಕುಸಿತವಾಗುವ ಸಂಭವ ಇದೆ. ಮುಂದಿನ ದಿನಗಳಲ್ಲಿ ಮಳೆ ಕಡಿಮೆಯಾಗುವುದು ಅಥವಾ ಮಳೆಯ ಹಂಚಿಕೆ ವ್ಯತ್ಯಾಸವಾಗುವುದು ಮಾಮೂಲಿಯಾಗುತ್ತದೆ. ಇದೆಲ್ಲದ ಪರಿಣಾಮ  ಕುಡಿಯಲು ಮತ್ತು ಕೃಷಿಗೆ ನೀರಿನ ಕೊರೆತೆ. ನೀರಿಗಾಗಿ ಅಂತರ್ಜಲಕ್ಕೆ ಕೈಹಾಕಿ ಅದನ್ನು ಇನ್ನೂ ಇನ್ನೂ ಬರಿದು ಮಾಡಬೇಕಾಗುತ್ತದೆ….

Read more
ಅಡಿಕೆ ಸಸಿ ನೆಡುವವರು ಗಮನಿಸಿ- ಇಂತಹ ಅಡಿಕೆ ಸಸಿ ನೆಡಬೇಡಿ.

ಅಡಿಕೆ ಸಸಿ ನೆಡುವವರು ಗಮನಿಸಿ- ಇಂತಹ ಅಡಿಕೆ ಸಸಿ ನೆಡಬೇಡಿ.

ಅಡಿಕೆ ತೋಟ ಮಾಡಿದರೆ ನಮ್ಮ ಆರ್ಥಿಕ ಸ್ಥಿತಿ ಸ್ವಲ್ಪವಾದರೂ ಸುಧಾರಿಸಬಹುದು ಎಂದು ಎಲ್ಲರೂ ಈ ಕೃಷಿ ಮಾಡಲಾರಂಭಿಸಿದ್ದಾರೆ. ಬೆಳೆಯುವವರು ಹೆಚ್ಚಾದಂತೆ ಅದಕ್ಕನುಗುಣವಾಗಿ ಸಸಿಗಳೂ ಲಭ್ಯವಾಗಬೇಕು. ಹಲವಾರು ನರ್ಸರಿಗಳು ಈ ಕೆಲಸವನ್ನು ಮಾಡುತ್ತಿವೆ. ಸಸಿ ನರ್ಸರಿಯದ್ದಿರಲಿ, ಸ್ವಂತ ತಯಾರಿಸಿದ್ದು ಇರಲಿ, ನೀವು ನೆಡಲು ಉದ್ದೇಶಿಸಿರುವ ಗಿಡದಲ್ಲಿ ಈ ಚಿನ್ಹೆಗಳಿದ್ದರೆ ಅಂತಹ ಸಸಿ ನೆಡಬೇಡಿ. ಇದು ಎಲೆ ಚುಕ್ಕೆ ರೋಗ ತಗಲಿದ ಸಸಿಯಾಗಿರುತ್ತದೆ. ಇದನ್ನು ನೆಟ್ಟರೆ ಎಲೆ ಚುಕ್ಕೆ ರೋಗ ನಿಮ್ಮ ತೋಟಕ್ಕೆ ಹೊಸ ಅತಿಥಿ ಬಂತೆಂದೇ ತಿಳಿಯಿರಿ. ಅಡಿಕೆ…

Read more
ಹೊಲದಲ್ಲಿ ಯಾಕೆ ಅಣಬೆ ಯಾಕೆ ಬೆಳೆಯುತ್ತದೆ? ಅದರಿಂದ ಕೃಷಿಗೆ ಲಾಭ ಏನು?

ಹೊಲದಲ್ಲಿ ಅಣಬೆ ಯಾಕೆ ಬೆಳೆಯುತ್ತದೆ?  ಕೃಷಿಗೆ ಇದರ ಲಾಭ ಏನು?

ನಾವೆಲ್ಲ ಮಳೆಗಾಲದಲ್ಲಿ ನೆಲದಲ್ಲಿ, ಮರದ ದಿಮ್ಮಿಗಳಲ್ಲಿ, ಗೊಬ್ಬರದಲ್ಲಿ ಹಾಗೆಯೇ ಎಲ್ಲಾ ನಮೂನೆಯ ಸಾವಯವ ವಸ್ತುಗಳಲ್ಲಿ ಅಣಬೆ ಬೆಳೆಯುವುದನ್ನು ಕಂಡಿದ್ದೇವೆ. ಈ ಅಣಬೆಗಳು ರೈತನಗೆ ಹೇಗೆ ಆಪ್ತ ಮಿತ್ರಗೊತ್ತೇ? ಎಲ್ಲರೂ ಎರೆಹುಳು ರೈತನ ಮಿತ್ರ ಎನ್ನುತ್ತೇವೆ. ಎರೆಹುಳುವಿಗಿಂತಲೂ  ಪ್ರಾಮುಖ್ಯವಾದ ಆಪ್ತಮಿತ್ರ ಎಂದರೆ ಅಣಬೆಗಳು. ಇವು ರೈತನ ಕೃಷಿಗೆ ಏನೆಲ್ಲಾ ನೆರವನ್ನು ನೀಡುತ್ತವೆ. ಇವುಗಳ ಅಸ್ತಿತ್ವ ಇಲ್ಲದಿದ್ದರೆ ಏನಾಗಬಹುದು ಎಂಬುದರ ಬಗ್ಗೆ ಇಲ್ಲಿ ಚರ್ಚಿಸೋಣ. ಶಿಲೀಂದ್ರಗಳು ,ಅಣಬೆಗಳು  ಏಕಕೋಶ ಮತ್ತು ಸಂಕೀರ್ಣವಾದ ಬಹುಕೋಶೀಯ ಜೀವಿಗಳು. ಇವುಗಳಲ್ಲಿ ಪತ್ತೆ ಹಚ್ಚಿದ ಜಾತಿಗಳಿಗಿಂತ…

Read more
Municipal Waste as Good Organic Manure

Municipal Waste as Good Organic Manure

Our farmland requires a maximum quantity of organic matter. Bio degradeble Municipal waste or city waste is the most important and cheap organic material available in the present situation. The lifestyle of our generation is changing. For different purposes, people are migrating to cities. Now, household waste in the city area is systematically collected and…

Read more
Micronutrients prevent disease and higher yields.

Micronutrients prevent disease and higher yields.

Micronutrients are present in plants in amounts ranging from thousandths to hundred-thousandths of a percent and perform an essential function in vital processes. The theoretical aspects of micronutrient application in agriculture became better known after the physiological role of micronutrients in the life of plants had been partially revealed. A major contribution to elucidating the…

Read more
ಮೆಣಸಿನ ಬೆಳೆಯ ಈ ಸಮಸ್ಯೆಗೆ ಕಾರಣ ಮತ್ತು ಪರಿಹಾರ

ಮೆಣಸು ಬೆಳೆಗೆ ಈ ಸಮಸ್ಯೆ ಯಾಕೆ ಬರುತ್ತದೆ? ಪರಿಹಾರ ಏನು?

ಮೆಣಸು ಬೆಳೆಯಲ್ಲಿ ಎಲೆ ಮುರುಟುವಿಕೆ ಒಂದು ಸಮಸ್ಯೆಯಾದರೆ ಇನ್ನೊಂದು ಸಮಸ್ಯೆ  ಕಾಯಿ ಈ ರೀತಿ ಆಗಿ ಕೊಳೆತು ಹೋಗುವುದು. ಕೆಲವು ಪ್ರದೇಶಗಳಲ್ಲಿ ಈ ಸಮಸ್ಯೆ ಬಹಳಶ್ಟು ಹೆಚಾಗುತ್ತಿದ್ದು, ಮೆಣಸು ಬೆಳೆಯನ್ನೇ ಬಿಡುವ ವರೆಗೆ ಪರಿಸ್ಥಿತಿ ಬಿಗಡಾಯಿಸಿದೆ. ಇದು ಯಾವ ಕಾರಣಕ್ಕೆ ಹೀಗೆ ಆಗುತ್ತದೆ, ಕೀಟ ಸಮಸ್ಯೆಯೇ ಅಥವಾ ರೋಗವೇ ಎಂಬುದನ್ನು ಇಲ್ಲಿ ನೋಡೋಣ. ನಮ್ಮ ದೇಶದಲ್ಲಿ ಮೆಣಸು ಒಂದು ಪ್ರಾಮುಖ್ಯ ಸಾಂಬಾರ ಬೆಳೆ. ಇಲ್ಲಿನ ಮೆಣಸಿಗೆ ಜಾಗತಿಕ ಮನ್ನಣೆ ಇದೆ. ರಪ್ತು ಸಹ ಆಗುತ್ತದೆ. ಕೆಲವೊಮ್ಮೆ ಇಲ್ಲಿಂದ…

Read more
ಅಂತರ್ಜಲ ಯಾಕೆ ಬರಿದಾಯಿತು? ಮುಂದಿನ ಸ್ಥಿತಿ ಏನಾಗಬಹುದು?

ಅಂತರ್ಜಲ ಯಾಕೆ ಬರಿದಾಯಿತು? ಮುಂದಿನ ಸ್ಥಿತಿ ಏನಾಗಬಹುದು?

ಈ ವರ್ಷ ಕರಾವಳಿ ಮಲೆನಾಡಿನಲ್ಲಿ ಅಂತರ್ಜಲ ಬರಿದಾಗಲಾರಂಭಿಸಿದೆ. ಕೆಲವು ಮೂಲಗಳ ಪ್ರಕಾರ ಸುಮಾರು 25% ಕೊಳವೆ ಬಾವಿಗಳು ಬರಿದಾಗಿವೆ. ಈ ವರ್ಷ ಕೊರೆದಷ್ಟು ಕೊಳವೆ ಬಾವಿ ಈ ಹಿಂದೆ ಯಾವ ವರ್ಷದಲ್ಲೂ ಆದದ್ದಿಲ್ಲ ಎನ್ನುತಾರೆ ಜಲ ಶೋಧಕರು ಮತ್ತು ರಿಗ್ ಏಜೆಂಟರು. ಯಾಕೆ ಇಷ್ಟೊಂದು ಕೊಳವೆ ಬಾವಿ ಬರಿದಾಯಿತು? ಮುಂದೆ ಕೊಳವೆ ಬಾವಿ ನೀರಿನ ಮೂಲವನ್ನು ಆಶ್ರಯಿಸಿ ಕೃಷಿ ಮಾಡುವವರ ಸ್ಥಿತಿ ಏನಾಗಬಹುದು? ಯಾವ ಮುನ್ನೆಚ್ಚರಿಕೆ ವಹಿಸಬೇಕು ಈ ಬಗ್ಗೆ ಮಾಹಿತಿ ಇಲ್ಲಿದೆ. ಕರಾವಳಿ ಮತ್ತು ಮಲೆನಾಡಿನ…

Read more
ಹಾಲಿ ವರ್ಷದಲ್ಲಿ 50% ಅಡಿಕೆ ಉತ್ಪಾದನೆ ಕೊರತೆ. ಬೆಲೆ ಏರುವ ಸಾಧ್ಯತೆ

ಹಾಲಿ ವರ್ಷದಲ್ಲಿ 50% ಅಡಿಕೆ ಉತ್ಪಾದನೆ ಕೊರತೆ. ಬೆಲೆ ಏರುವ ಸಾಧ್ಯತೆ.

ಹಾಲೀ ವರ್ಷದ ಹವಾಮಾನ ವೈಪರೀತ್ಯದ ಕಾರಣ ಅಡಿಕೆಯ ಸಾಂಪ್ರದಾಯಿಕ ಬೆಳೆ ಪ್ರದೇಶಗಳಲ್ಲಿ 50% ಫಸಲು ನಷ್ಟವಾಗಿದ್ದು, ಈ ನಷ್ಟ ಇನ್ನೂ ಒಂದೆರಡು ಮುಂದುವರಿಯುವ ಸಾಧ್ಯತೆ ಇದೆ.ಈಗಾಗಲೇ ಅಡಿಕೆ ತೋಟಗಳು ನೀರಿಲ್ಲದೆ, ನೀರು ಇದ್ದೂ ಹಾಳಾಗಿದೆ. ಅಡಿಕೆ ಮರಗಳಲ್ಲಿ ಗರಿಗಳು ಒಣಗಿವೆ. ಹೂಗೊಂಚಲು ಕರಟಿ ಹೋಗಿವೆ, ಬೆಳೆಗಾರರು ಮರ ಉಳಿದರೆ ಸಾಕು ಎನ್ನುವ ಸ್ಥಿತಿಗೆ ಬಂದಿದ್ದಾರೆ. ಅಡಿಕೆ ಬೆಳೆಗಾರರ ಪಾಲಿಗೆ ಈ ವರ್ಷದ ಹವಾಮಾನ ವೈಪರೀತ್ಯ ಅತೀ ದೊಡ್ಡ ನಷ್ಟವನ್ನು ಉಂಟುಮಾಡಿದೆ. ದಕ್ಷಿಣ ಕನ್ನಡ, ನೆರೆಯ ಕಾಸರಗೋಡು, ಉಡುಪಿ,…

Read more
ಕೆಲಸದವರು ಇಲ್ಲದೆ ಕೃಷಿ ಮುಂದುವರಿಯಬಹುದೇ?

ಕೆಲಸದವರು ಇಲ್ಲದೆ ಕೃಷಿ ಮುಂದುವರಿಯಬಹುದೇ? ರೈತರಿಗೆ ಕೃಷಿಯೇ ಬೇಡವಾಗುತ್ತಿದೆ.

ಕೃಷಿ ಎಂಬುದು ಉಳಿದ ಉದ್ದಿಮೆಗಳಂತೆ ಮಾಲಕ ಮತ್ತು ಕೆಲಸದವರ ಸಹಯೋಗದಲ್ಲಿ ಮುನ್ನಡೆಸಬೇಕಾದ ಕಸುಬು. ಆದರೆ ಇತ್ತೀಚಿನೆ ವರ್ಷಗಳಲ್ಲಿ ಕೃಷಿ ಕೆಲಸಕ್ಕೆ ಜನ ಸಿಗುತ್ತಿಲ್ಲ. ಸಿಗುವ ಜನರ ಕ್ಷಮತೆ ಏನೇನೂ ಇಲ್ಲದಾಗಿದೆ. ಕೆಲಸದವರ ಸಹಕಾರ ಇಲ್ಲದೆ ಕೃಷಿ ಇಂದು ಬಡವಾಗುತ್ತಿದೆ. ಇದರಿಂದಾಗಿ ಕೃಷಿಯನ್ನು ವೃತ್ತಿಯಾಗಿ ಸ್ವೀಕರಿಸಿದವರಿಗೆ ಇದು ಬೇಡ ಎಂಬ ಭಾವನೆ ಬರಲಾರಂಭಿಸಿದೆ !.ಕೃಷಿ ಕೆಲಸ ಎಂದರೆ ಅದು ಸ್ವಲ್ಪ ಕೆಳಮಟ್ಟದ್ದು ಎಂಬ ಭಾವನೆ ಹೊಸ ತಲೆಮಾರಿನಲ್ಲಿ ಮೂಡಲಾರಂಭಿಸಿದೆ. ವಿಶೇಷವಾಗಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಕೃಷಿ ಕೆಲಸಕ್ಕೆ ಜನ…

Read more
ಹಣ್ಣು - ತರಕಾರಿ ಬೆಳೆಯುವವರ ಪಾಲಿಗೆ ಪರಮ ವೈರಿ ಈ ಕೀಟ.

ಹಣ್ಣು – ತರಕಾರಿ ಬೆಳೆಯುವವರ ಪಾಲಿಗೆ ಪರಮ ವೈರಿ ಈ ನೊಣ.

ಹಣ್ಣು  ತರಕಾರಿ ಬೆಳೆಗಾರರು ಬೆಳೆದ ಎಲ್ಲಾ ಉತ್ಪನ್ನಗಳೂ ಹಾಳಾಗದೆ ಉಳಿದರೆ, ಅವರಿಗೆ ಲಕ್ಷ್ಮಿ ಒಲಿದಂತೆ. ಆದರೆ ಈ ಒಂದು ಕೀಟ ಅವರ ಪಾಲಿನ ಪರಮ ವೈರಿ. ದೇವರು ಕೊಟ್ಟರೂ ಅರ್ಚಕ ಬಿಡ ಎಂಬಂತೆ ಈ ಕೀಟ  ಸಾಧ್ಯವಾದಷ್ಟೂ ತೊಂದರೆ ಮಾಡಿ ರೈತನ ಪಾಲಿಗೆ ಸಿಂಹ ಸ್ವಪ್ನವಾಗುತ್ತಿದೆ. ನಮ್ಮ ದೇಶವೂ ಸೇರಿದಂತೆ ಪ್ರಪಂಚದಾದ್ಯಂತ ರೈತ ಬೆಳೆದ ಹಣ್ಣು , ತರಕಾರಿಗಳಲ್ಲಿ 50% ಕ್ಕೂ ಹೆಚ್ಚು ಕೀಟಗಳ ಪಾಲಾಗುತ್ತಿವೆ. ಮಾವಿನ ಹಣ್ಣಿಗೆ ಮಾರುಕಟ್ಟೆಯಲ್ಲಿ ಕಿಲೋ 100 ಇರಬಹುದು. ಆದರೆ ರೈತನಿಗೆ…

Read more
error: Content is protected !!