ತೋಟದಲ್ಲಿ ಕೆಸು ಕಳೆಯ ನಿಯಂತ್ರಣ ವಿಧಾನ.

ತೋಟದಲ್ಲಿ ಕೆಸು ಕಳೆಯ ನಿಯಂತ್ರಣ ವಿಧಾನ.

ಕೆಸು  Colocasia or Taro ಎಂಬುದು ಎಲ್ಲಾ ಪ್ರದೇಶಗಳಲ್ಲೂ ಕಂಡು ಬರುವ ಒಂದು ಕಳೆ ಸಸ್ಯ. ಇದರಲ್ಲಿ ನೂರಾರು ವಿಧಗಳಿದ್ದು, ಕೆಲವೇ  ಕೆಲವು ಅಡುಗೆ ಉದ್ದೇಶಕ್ಕೆ  ಬಳಕೆಮಾಡಲು ಸಲ್ಲುವಂತದ್ದು. ಹೆಚ್ಚಿನವು ಕಳೆ ಸಸ್ಯಗಳಂತೆ ಒಮ್ಮೆ ಹೊಲದಲ್ಲಿ ಹುಟ್ಟಿದರೆ ಅದನ್ನು ನಿರ್ನಾಮ ಮಾಡಲು ಸಾಧ್ಯವೇ ಆಗುವುದಿಲ್ಲ.  ಇದನ್ನು ನಿರ್ನಾಮ ಮಾಡುವುದು ಎಂದರೆ ಅದು ಭಗೀರಥ ಪ್ರಯತ್ನ ಎಂದೇ ಹೇಳಬಹುದು. ಇದು ಕಳೆಯಾಗಿ ಕಂಡರೂ ಅದು ಬೆಳೆಯುವುದು ಮಾತ್ರ ಫಲವತ್ತಾದ ಮಣ್ಣಿನಲ್ಲಿ ಎಂಬುದು ಇಲ್ಲಿ ಉಲ್ಲೇಖನೀಯ. ಒಳ್ಳೆಯವರಿಗೆ ಕಾಲವಿಲ್ಲ ಎಂಬ…

Read more
ಮಣ್ಣಿನ pH ಎಂದರೇನು? ಕಡಿಮೆ-ಹೆಚ್ಚು ಆದಾಗ ಏನಾಗುತ್ತದೆ?

 ಮಣ್ಣಿನ pH ಎಂದರೇನು? ಕಡಿಮೆ-ಹೆಚ್ಚು ಆದಾಗ ಏನಾಗುತ್ತದೆ?    

ಮಣ್ಣಿನ ಸಮಸ್ಥಿತಿಯನ್ನು ವೈಜ್ಞಾನಿಕ ಭಾಷೆಯಲ್ಲಿ pH (Potentila hydrogen) ಎಂಬುದಾಗಿ ಕರೆಯುತ್ತಾರೆ. ಇದನ್ನು ಕನ್ನಡದಲ್ಲಿ ರಸ ಸಾರ ಎಂಬುದಾಗಿ ಕರೆಯುತ್ತಾರೆ. ಹುಳಿ ಹೆಚ್ಚಾದರೆ  ಅದು  ಆಮ್ಲ,  ಸುಡುವಿಕೆ  ಆದರೆ ಅದು ಕ್ಷಾರ. ಇವೆರಡೂ ಆಗದಿದ್ದರೆ ಅದು ಸಮಸ್ಥಿತಿ. ಇದನ್ನು  ಸಹನಾ ಸ್ಥಿತಿ ಎಂಬುದಾಗಿ  ಹೇಳಬಹುದು.ಇದು ಮಣ್ಣಿಗೆ ಮಾತ್ರವಲ್ಲ. ಪ್ರತೀಯೊಂದು ಜೀವಿಗೂ ಇರುವಂತದ್ದು. ಮನುಷ್ಯನ ಶರೀರದಲ್ಲಿ ಜೊಲ್ಲು, ರಕ್ತ ಇವುಗಳಲ್ಲೂ ಆಮ್ಲ, ಕ್ಷಾರ, ಮತ್ತು ತಟಸ್ಥ ಎಂಬುದಿದೆ. ಮಣ್ಣು ಎಂಬುದು ಸಮಸ್ಥಿತಿಯಲ್ಲಿದ್ದರೆ ( nutral) ಅಲ್ಲಿ ಬೆಳೆಯುವ ಬೆಳೆಗೆ…

Read more
ಹಸಿಸೊಪ್ಪು ಮಣ್ಣಿಗೆ ಹಾಕುವುದರ ಪ್ರಯೋಜನ ಏನು?.

ಹಸಿಸೊಪ್ಪು ಮಣ್ಣಿಗೆ ಹಾಕುವುದರ ಪ್ರಯೋಜನ ಏನು?.

ಮಣ್ಣಿನ ಫಲವತ್ತತೆ ಹೆಚ್ಚಲು ನಿರಂತರವಾಗಿ  ಹಸಿಸೊಪ್ಪು, ತರಗೆಲೆ ಮುಂತಾದ ಸಾವಯವ ವಸ್ತುಗಳನ್ನು ಸೇರಿಸುತ್ತಾ ಇರಬೇಕು. ಒಣ ತರಗೆಲೆಗಿಂತ ಹಸಿ ಸೊಪ್ಪು ಹೆಚ್ಚು ಉತ್ತಮ. ಕೃಷಿ ಮಾಡುವ ಮಣ್ಣು ಒಂದೆಡೆ ಫಲವತ್ತತೆಯನ್ನು ಕಳೆದುಕೊಳ್ಳುತ್ತಾ ಇರುತ್ತದೆ. ಅದನ್ನು ಮರುಪೂರಣ ಮಾಡಲು ಸಾವಯವ ವಸ್ತುಗಳನ್ನು ಸೇರಿಸುತ್ತಾ ಇರಬೇಕು. ಎಲ್ಲದಕ್ಕಿಂತ ಅಗ್ಗದ ಉತ್ತಮ ಸ್ಥೂಲ (Bulk)ಸಾವಯವ ವಸ್ತು ಸೊಪ್ಪು, ತರಗೆಲೆ ಮತ್ತು ಬೆಳೆ ತ್ಯಾಜ್ಯಗಳು. ಕೃಷಿಕರಾದ ನಾವೆಲ್ಲಾ ಮಣ್ಣು ಹೇಗೆ  ರಚನೆಯಾಯಿತು ಎಂಬುದರ ಬಗ್ಗೆ ತಿಳಿಯಬೇಕು. ಗಡಸು, ಮೆದು ಶಿಲೆಗಳು ಬಿಸಿಲು, ಮಳೆ,ಗಾಳಿ…

Read more
Natural Source of Crop Nutrients

Natural Source of Crop Nutrients

In modern agriculture, there is a growing awareness about the importance of sustainable and natural methods to enrich the soil. Among the various natural agents that help in maintaining soil fertility, legume plants play a vital and irreplaceable role. These humble plants act as natural fertilizers by fixing atmospheric nitrogen and enriching the soil with…

Read more
Coconut: Where to Put Manure?

Coconut: Where to Put Manure?

Coconut (Cocos nucifera), the “tree of life,” is a tropical palm widely cultivated for its economic and cultural significance. For healthy growth, high yield, and disease resistance, understanding its root system is crucial—especially when deciding where to apply manure or fertilizers. Coconut Root System – A Brief Overview Coconut has a fibrous root system and…

Read more
6 ಇಂಚು ಮಣ್ಣಿನಲ್ಲಿದೆ ಕೃಷಿಯ ಸರ್ವಸ್ವ.

6 ಇಂಚು ಮಣ್ಣಿನಲ್ಲಿದೆ ಕೃಷಿಯ ಸರ್ವಸ್ವ.

ನಮ್ಮ ಹೊಲದ 6 ಇಂಚು ಮಣ್ಣು  ಇದರಲ್ಲೇ ಕೃಷಿಯ ಸರ್ವಸ್ವವೂ ಅಡಗಿರುವುದು. ಮಣ್ಣಿಗೆ ಜೀವ ಇದೆ. ಅದು ಉಸಿರಾಡುತ್ತದೆ. ಅದು ಸಂವೇದನಾಶೀಲ. ಅದನ್ನು ಕೊಲ್ಲಬಹುದು, ಬದುಕಿಸಬಹುದು ಎಲ್ಲವೂ ನಮ್ಮ ಕೈಯಲ್ಲಿದೆ. ಒಟ್ಟಿನ್ಬಲ್ಲಿ 6 ಇಂಚು ಮಣ್ಣು ಕೃಷಿ ಭೂಮಿಯ ಜೀವ. ಇದನ್ನು 6 ರಿಂದ 7 ಹೀಗೆ ಹೆಚ್ಚು ಮಾಡುವ ಪ್ರಯತ್ನ ಮಾಡಬೇಕು.  ಭೂಮಿ ಅಥವಾ ಮಣ್ಣು ಪಂಚಭೂತಗಳಲ್ಲಿ ಒಂದು . ಇದು ಮಾನವನ ಉಳಿವು ಅಳಿವುಗಳಿಗೆ ಆಧಾರ. ಇದನ್ನು ತಾಯಿಗೆ ಸಮಾನ ಎಂದೂ ಪರಿಗಣಿಸಲಾಗುತ್ತದೆ. ಇದು…

Read more
ಅಡಿಕೆಗೆ ಹೀಗೆ ಗೊಬ್ಬರ ಕೊಡಿ- ದುಪ್ಪಟ್ಟು ಇಳುವರಿ ಪಡೆಯಿರಿ.

ಅಡಿಕೆಗೆ ಹೀಗೆ ಗೊಬ್ಬರ ಕೊಡಿ- ದುಪ್ಪಟ್ಟು ಇಳುವರಿ ಪಡೆಯಿರಿ.

ನಾವೆಲ್ಲಾ ಬೆಳೆಸುವ ಅಡಿಕೆ – ತೆಂಗು ಬೆಳೆಗಳಿಗೆ ವರ್ಷಕ್ಕೆ ನಾಲ್ಕು ಸಲ ಪೋಷಕಾಂಶಗಳನ್ನು ಕೊಡುವುದರಿಂದ ಉತ್ತಮ ಫಸಲು ಪಡೆಯಬಹುದು. ಶಿಫಾರಸಿಗಿಂತ 50% ಹೆಚ್ಚು ಕೊಡುವುದರಿಂದ ಮುಂದಿನ ವರ್ಷದ ಫಸಲು ಸಹ ಚೆನ್ನಾಗಿರುತ್ತದೆ ಆಗುವುದಿಲ್ಲ.ಅದು ರಾಸಾಯನಿಕವೇ ಇರಲಿ, ಸಾವಯವವೇ ಇರಲಿ, ಬೆಳೆಗಳ  ಹಸಿವಿಗೆ ಅನುಗುಣವಾಗಿ ಕೊಡುವುದು ತುಂಬಾ ಪರಿಣಾಮಕಾರಿ. ಅಡಿಕೆ ,ತೆಂಗಿನ ಬೆಳೆಗಳಿಗೆ ಸಾಮಾನ್ಯವಾಗಿ ಮೊದಲ ಕಂತು ಗೊಬ್ಬರವನ್ನು ಮಳೆಗಾಲ ಪ್ರಾರಂಭದ ಸಮಯದಲ್ಲಿ ಕೊಡುವುದು ವಾಡಿಕೆ. ನಂತರದ ಕಂತನ್ನು ಮಳೆ ಅವಲಂಭಿಸಿ ಅಕ್ಟೋಬರ್ ತಿಂಗಳ ಒಳಗೆ ಕೊಡಬೇಕು.  ಅಡಿಕೆಗೆ…

Read more
ಯೂರಿಯಾ ಗೊಬ್ಬರ ಎಂದರೇನು. ಹೇಗೆ ಬಳಸಬೇಕು?

ಯೂರಿಯಾ ಗೊಬ್ಬರ ಎಂದರೇನು. ಹೇಗೆ ಬಳಸಬೇಕು?

ಯೂರಿಯಾ  ಇದು ನಮಗೆಲ್ಲಾ  ಗೊತ್ತಿರುವ ಸಾರಜನಕ  ಒದಗಿಸುವ  ಪೋಷಕಾಂಶ. ಜಗತ್ತಿನಾದ್ಯಂತ 90% ಕ್ಕೂ ಹೆಚ್ಚು ಸಾರಜನಕ ಗೊಬ್ಬರವಾಗಿ ಬಳಸಲ್ಪಡುವುದು ಯೂರಿಯಾ. ಕೇವಲ ಸಾರಜನಕ ಮಾತ್ರ ಇರುವ, ಅತ್ಯಧಿಕ ಪ್ರಮಾಣದಲ್ಲಿಯೂ ಇರುವ ಏಕೈಕ ರಸಗೊಬ್ಬರ ಎಂದರೆ ಯೂರಿಯಾ. ಇದನ್ನು ಹೇಗೆ ತಯಾರಿಸಲಾಗುತ್ತದೆ, ಹೇಗೆ ಅದು ಹರಳು ರೂಪದಲ್ಲಿ ನಮಗೆ ಸಿಗುತ್ತದೆ. ಅದನ್ನು ಹೇಗೆ ಬೆಳೆಗಳಿಗೆ ಬಳಸಬೇಕು ಎಂಬುದು ರೈತರಾದವರಿಗೆ ಅಗತ್ಯವಾಗಿ ತಿಳಿದಿರಬೇಕು. ಯೂರಿಯಾ  ಅಂಶವನ್ನು ಫ್ರೆಂಚ್ ರಸಾಯನ  ಶಾಸ್ತ್ರ ವಿಜ್ಞಾನಿಯು ಹಿಲೆರ್ ರೋಯಲ್ ಮೂತ್ರದಲ್ಲಿ ಮೊದಲು ಪತ್ತೆ ಮಾಡಿದನು…

Read more
ಪೋಷಕಾಂಶಗಳ ಶಿಫಾರಸು ಮತ್ತು ಇಳುವರಿ.

ಪೋಷಕಾಂಶಗಳ ಶಿಫಾರಸು ಮತ್ತು ಇಳುವರಿ.

ರೈತರಿಗೆ ಅನುಕೂಲವಾಗುವಂತೆ  ಬೇರೆ ಬೇರೆ ಬೆಳೆಗಳಿಗೆ ಇಂತಿಷ್ಟು ಪೋಷಕಾಂಶಗಳನ್ನು ಕೊಡಬೇಕು ಎಂಬುದಾಗಿ ತಜ್ಞರು ಶಿಫಾರಸು ಮಾಡಿರುತ್ತಾರೆ. ಆ ಪ್ರಕಾರ ಕೊಟ್ಟು  ಉತ್ತಮ ಇಳುವರಿ ಪಡೆದವರಿದ್ದಾರೆ. ನಿರೀಕ್ಷೆಯ ಇಳುವರಿ ಪಡೆಯದವರೂ ಇದ್ದಾರೆ. ಶಿಫ್ಹಾರಸಿಗಿಂತ ಅಧಿಕ ಕೊಟ್ಟು ಚೆನ್ನಾಗಿ ಇಳುವರಿ ಪಡೆಯುವವರೂ ಇದ್ದಾರೆ. ಈ ಎಲ್ಲಾ ಶಿಫಾರಸನ್ನು ಪಾಲಿಸದೆ ನನಗೆ ತೋಚಿದ ರೀತಿ ಬೆಳೆ ಬೆಳೆಯುವರೂ ಇದ್ದಾರೆ. ಹಾಗಾದರೆ  ಗೊಬ್ಬರಗಳ ಶಿಫಾರಸು ಎಂದರೇನು,? ಅದು ಹೇಗೆ ಕೆಲಸ ಮಾಡುತ್ತದೆ? ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ  ಪಂಚವಾರ್ಷಿಕ ಯೋಜನೆಗಳು  ಪ್ರಾರಂಭವಾದವು….

Read more
ಮಾನವ ಮೂತ್ರ – ಶಿಲೀಂದ್ರ ನಾಶಕ ಮತ್ತು ಗೊಬ್ಬರವೂ

ಮಾನವ ಮೂತ್ರ – ಶಿಲೀಂದ್ರ ನಾಶಕ ಮತ್ತು ಗೊಬ್ಬರವೂ.

ಮಾನವ ಮೂತ್ರ ಎಂಬುದು  ಅತ್ಯಂತ ಶ್ರೇಷ್ಟ  ಪೋಷಕಾಂಶ  ಮತ್ತು ಶಿಲೀಂದ್ರ ನಾಶಕ. ಅದೇ ರೀತಿ ಮಾನವ ಮಲಕ್ಕೆ ಚಿನ್ನದ ಗೊಬ್ಬರ ಎಂದೇ ಹೆಸರು. ಎರಡನೆಯದನ್ನು  ಉಪಯೋಗ ಮಾಡುವುದು ನಾಗರೀಕ ಸಮಾಜಕ್ಕೆ ಸೂಕ್ತವಲ್ಲ. ಆದರೆ  ಮಾನವ ಮೂತ್ರವನ್ನು ಸಂಸ್ಕರಿಸಿ ಅಥವಾ ತಾಜಾವಾಗಿ ಬಳಕೆ ಮಾಡಬಹುದು.    ಮಾನವ ಎಲ್ಲಾ ಪ್ರಾಣಿಗಳಿಗಿಂತ ಉತ್ಕೃಷ್ಟ ಆಹಾರವನ್ನು ತಿನ್ನುವವ. ಆದ ಕಾರಣ ಅವನು ಮಾಡುವ ತ್ಯಾಜ್ಯಗಳಲ್ಲಿ ಅಷ್ಟೇ ಉತ್ಕೃಷ್ಟ ಸತ್ವಾಂಶಗಳು ಇರುತ್ತದೆ. ಹಿಂದೆ  ಬಯಲು ಮಲ, ಮೂತ್ರ ವಿಸರ್ಜನೆ ಚಾಲ್ತಿಯಲ್ಲಿತ್ತು. ಆಗ ಸಸ್ಯ…

Read more
error: Content is protected !!