Good Source of Potash in Horticulture

ಬೆಳೆಗಳ ಜೀವ – ಪೊಟ್ಯಾಶಿಯಂ ಪೊಷಕಾಂಶ

ಬೆಳೆ ಯಾವುದೇ  ಆಗಿರಲಿ ಅದಕ್ಕೆ ಜೀವ ಬರುವುದು ಪೊಟ್ಯಾಶಿಯಂ ಪೊಷಕಾಂಶ ಲಭ್ಯವಾದಾಗ ಮಾತ್ರ.  ನಿಮ್ಮ ಬೆಳೆಗಳು ಹಚ್ಚ ಹಸುರಾಗಿ ಬೆಳೆದಿರುತ್ತವೆ. ಆದರೆ ಇಳುವರಿ ಮಾತ್ರ ತೀರಾ ಕಡಿಮೆ ಇರುತ್ತದೆ.ಬರುವ ಇಳುವರಿಯ ಗುಣಮಟ್ಟವೂ ಚೆನ್ನಾಗಿರುವುದಿಲ್ಲ. ಇದಕ್ಕೆಲ್ಲಾ ಕಾರಣ ಪೊಟ್ಯಾಶಿಯಂ ಎಂಬ ಪೋಷಕದ ಕೊರತೆ. ಇದು ಲಭ್ಯವಾದರೆ ಮಾತ್ರ  ಕೈಗೆ ಬಂದ ತುತ್ತು ಬಾಯಿಗೆ ಬರಲು ಸಾಧ್ಯ. ಇದು ಬೆಳೆಗಳಿಗೆ ಶಕ್ತಿ ಕೊಡುವ ಗೊಬ್ಬರ.  ನಮ್ಮಲ್ಲಿ ಹೆಚ್ಚಿನವರಿಗೆ ಸಮತೊಲನದ ಗೊಬ್ಬರ ಎಂದರೆ ಏನು ಎಂಬುದು ಇನ್ನೂ ತಿಳಿದಿಲ್ಲ. ಅದಕ್ಕೆ ಸರಿಯಾಗಿ…

Read more
Plant Health and Mono Potassium Phosphate (MKP) Fertiliser

 Plant Health and Mono- Potassium Phosphate (MKP) Fertiliser.

Mono- Potassium Phosphate (MKP), or 0:52:34, chemically known as KH₂PO₄, is a highly efficient, water-soluble fertilizer that plays a special role in plant health. It is safe for humans and plants. Its pH is moderate. It serves as a concentrated source of two major plant nutrients — phosphorus (P) and potassium (K). With a typical…

Read more
ಸಾಗುವಾನಿ ಮರದ ಬುಡದಲ್ಲಿ ಒಣ ಸೊಪ್ಪು

ಸಾಗುವಾನಿ ಮರದ ಬುಡದ ಮಣ್ಣು ಬಂಗಾರ.

ನಿಮ್ಮಲ್ಲಿ ಸಾಗುವಾನಿ ಮರ ಇದೆಯೇ , ಅದರ ಬುಡದಲ್ಲಿ ಬಿದ್ದ ತರಗೆಲೆಯ ಅಡಿಯ ಮಣ್ಣನ್ನು ಒಮ್ಮೆ ಗಮನ ಇಟ್ಟು ನೋಡಿ. ಇದು ಫಲವತ್ತಾದ ರಸಸಾರ ತಟಸ್ಥ ಇರುವ ಮೆಕ್ಕಲು ಮಣ್ಣಾಗಿರುತ್ತದೆ. ಸಾಗುವಾನಿ ಮರದ ಎಲೆಗಳು ಮಣ್ಣನ್ನು ಫಲವತ್ತಾಗಿಸುತ್ತದೆ, ಹಾಗೆಯೇ ಮಣ್ಣಿನ pH  ಅನ್ನು ಸರಿಮಾಡಿಕೊಡುತ್ತದೆ. ಸಾಗುವಾನಿ ಮರದ ಬುಡದಲ್ಲಿ ಎಲ್ಲಾ ನಮೂನೆಯ ಸೂಕ್ಷ್ಮ ಜೀವಿಗಳು ಇರುತ್ತವೆ ಎಂಬುದಾಗಿ ಕೇರಳದ ಅರಣ್ಯ ಸಂಶೊಧಾನ ಸಂಸ್ಥೆಯ ವಿಜ್ಞಾನಿಗಳು ಹೇಳುತ್ತಾರೆ. ಇದರ ಎಲೆಯ ಗಾತ್ರ, ಅದರ ತೂಕ, ಅದು ಕರಗುವ ವೇಗ…

Read more
ಸಂಪಧ್ಭರಿತ ಕಾಂಪೋಸ್ಟ್ ಗೊಬ್ಬರ ಹೇಗೆ ತಯಾರಿಸುವುದು

ಸಂಪಧ್ಭರಿತ ಕಾಂಪೋಸ್ಟ್ ಗೊಬ್ಬರ ಹೇಗೆ ತಯಾರಿಸುವುದು?

ಸಾವಯವ ಗೊಬ್ಬರದ ಪ್ರಮುಖ ಮೂಲ ಕಾಂಪೋಸ್ಟ್. ಬಹುತೇಕ ಎಲ್ಲಾ ಕೃಷಿಕರೂ ಸಾವಯವ ಗೊಬ್ಬರ ತಯಾರಿಸುತ್ತಾರೆ. ಆದರೆ ಹೆಚ್ಚಿನವರು ವೈಜ್ಞಾನಿಕವಾಗಿ ಹೇಗೆ ತಯಾರಿಸಬೇಕೋ ಹಾಗೆ ತಯಾರಿಸದ ಕಾರಣ ಅದರ ಬಳಕೆಯಿಂದ ಸರಿಯಾದ ಫಲವನ್ನು ಪಡೆಯುತ್ತಿಲ್ಲ.  ವೈಜ್ಞಾನಿಕವಾಗಿ  ತಯಾರಿಸಿದ ಕಾಂಪೋಸ್ಟ್ ಗೊಬ್ಬರ ಎರೆಹುಳು ಗೊಬ್ಬರದಷ್ಟೇ ಸತ್ವವನ್ನು ಒಳಗೊಂಡಿರುತ್ತದೆ ಹಾಗೆಯೇ  ಕೊಂಡು ತರುವ ಚೀಲದಲ್ಲಿ ತುಂಬಿದ ಸಾವಯವ ಗೊಬ್ಬರಕ್ಕಿಂತ  ಅದೆಷ್ಟೋ ಪಾಲು  ಫಲಿತಾಂಶವನ್ನು  ಕೊಡುತ್ತದೆ. ಇದನ್ನು ಮಾಡುವುದಕ್ಕೆ ಕಷ್ಟ ಏನೂ ಇಲ್ಲ. ಬರೇ ಸರಳ.ಆದರೆ ನಾವು ಅಜ್ಜ ನೆಟ್ಟ ಆಲದ ಮರಕ್ಕೆ…

Read more
ಕಳೆನಾಶಕಗಳಿಂದ ಫಲವತ್ತತೆ ಕ್ಷೀಣಿಸುತ್ತದೆ. ಹೇಗೆ?

ಕಳೆನಾಶಕಗಳಿಂದ ಫಲವತ್ತತೆ ಕ್ಷೀಣಿಸುತ್ತದೆ. ಹೇಗೆ?

ನಮ್ಮ ಹೊಲಗಳ ಫಲವತ್ತತೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಜನ ಸಾವಯವ ಗೊಬ್ಬರ ಕಡಿಮೆಯಾಗಿ ಹೀಗಾಗಿದೆ ಎಂದು ಅಭಿಪ್ರಾಯ ಪಡುತ್ತಾರೆ. ಇದು ಸ್ವಲ್ಪ ಮಟ್ಟಿಗೆ  ಸರಿಯಾದರೂ ಅದರ ಜೊತೆಗೆ ಇನ್ನೂ ಒಂದು ಕಾರಣ ಇದೆ. ಅದು ಕಳೆನಾಶಕಗಳ ಬಳಕೆ. ಕಳೆನಾಶಕಗಳನ್ನು ಬಳಸಿದಲ್ಲಿ ಮಣ್ಣಿನ ರಚನೆ ಹಾಳಾಗುತ್ತದೆ. ಅದು ಹೇಗೆ ಎಂಬ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ. ಕಳೆ ನಾಶಕ ಇದು ತೋಟವನ್ನು ಚೊಕ್ಕವಾಗಿರಿಸುತ್ತದೆ. ಒಡಾಡುವುದಕ್ಕೆ, ಸುಲಭ ಎಂಬುದು ನಮ್ಮ  ಅಭಿಪ್ರಾಯ. ಕಳೆಗಳು ಬೆಳೆಗೆ ಪೂರೈಸಿದ ಪೋಷಕಗಳನ್ನು ಬೇಗ ಕಬಳಿಸುತ್ತದೆ,…

Read more
ಮಳೆಗಾಲಕ್ಕೆ ಮುಂಚೆ ಔಷಧಿ ಸಿಂಪಡಿಸಿದರೆ ಈ ರೀತಿ ಲೇಪನ ಆಗಿ ಉತ್ತಮ ರಕ್ಷಣೆ ಸಿಗುತ್ತದೆ.

ಮಳೆಗಾಲಕ್ಕೆ ಮುಂಚೆ ಔಷಧಿ  ಸಿಂಪರಣೆಯಿಂದ ಪ್ರಯೋಜನ ಏನು?

ಅಡಿಕೆ ಬೆಳೆಗಾರರು ಮಳೆಗಾಲ ಪ್ರಾರಂಭವಾದ ನಂತರ ಕೊಳೆ ಔಷಧಿ ಸಿಂಪಡಿಸಿದರೆ ಸಾಕು ಎಂದು  ಭಾವಿಸಿದ್ದರೆ ಅದು ತಪ್ಪು. ಮಳೆ ಪ್ರಾರಂಭವಾಗುವ ಮುನ್ಸೂಚನೆ ಸಿಕ್ಕಿದ ತಕ್ಷಣ ಕೊಳೆ ಔಷಧಿ ಸಿಂಪರಣೆ ಮಾಡಿದರೆ ತುಂಬಾ ಪ್ರಯೋಜನ ಇದೆ.ಕೊಳೆ ರೋಗ ಬಾರದಂತೆ ರಕ್ಷಣೆ (preventive) ನೀಡುವ ಎಲ್ಲಾ ಔಷಧಿಗಳೂ ರೋಗ ಬರುವ ಮುಂಚೆ ಬಳಕೆ ಮಾಡಿದರೆ ಮಾತ್ರ ಫಲಪ್ರದವಾಗಿರುತ್ತವೆ. ಅಡಿಕೆ ಬೆಳೆಗಾರರಲ್ಲಿ ಹೆಚ್ಚಿನವರು ಸರಿಯಾಗಿ ಮಳೆ ಬಂದು ತಂಪಾದ ನಂತರ ಕೊಳೆ ರೋಗ ಬಾರದಂತೆ ತಡೆಯುವ ಬೋರ್ಡೋ ದ್ರಾವಣ ಅಥವಾ ಇನ್ಯಾವುದೋ…

Read more
ಬಾಳೆಯ ಈ ಶಿಲೀಂದ್ರ ರೋಗಕ್ಕೆ ಏನು ಪರಿಹಾರ ?

ಬಾಳೆಯ ಈ ಶಿಲೀಂದ್ರರೋಗಕ್ಕೆ ಏನು ಪರಿಹಾರ ?

ಮಳೆಗಾಲ ಪ್ರಾರಂಭವಾಗಿ ಮುಗಿಯುವ ಸಮಯಕ್ಕೆ ಬಾಳೆ ಬೆಳೆಯಲ್ಲಿ ಎಲೆ  ಹಳದಿಯಾಗುವ ಸಮಸ್ಯೆ ಎಲ್ಲೆಡೆಯೂ ಕಾಣಿಸುತ್ತದೆ. ಇದನ್ನು ಉಪಚರಿಸದೇ ಬಿಟ್ಟರೆ  ಗಿಡ ಬಾರೀ ಸೊರಗುತ್ತದೆ. ಗೊನೆಯೂ ಚೆನ್ನಾಗಿ ಬರುವುದಿಲ್ಲ. ಮಿತಿ ಮೀರಿದರೆ ಬಾಳೆ ಸಾಯುವುದೂ ಇದೆ. ಇದಕ್ಕೆ ಏನು ಉಪಚಾರ ಮಾಡಬೇಕು. ಯಾವ ಮುನ್ನೆಚ್ಚರಿಕೆ ಅಗತ್ಯ ಎಂಬ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ. ಬಾಳೆಯ ಎಲೆಗೆ ಬರುವ  ಎರಡು ಪ್ರಮುಖ ರೋಗಗಳೆಂದರೆ  ಎಲೆ ಹಳದಿಯಾಗಿ ಒಣಗುವುದು ಮತ್ತು ಎಲೆಗಳು ಗುಚ್ಚವಾಗುತ್ತಾ ಬಂದು ಸಸ್ಯ ಸತ್ತು ಹೋಗುವುದು. ಮೊದಲನೆಯ ಸಮಸ್ಯೆಗೆ…

Read more
ಹಳಸಲು ಮಣ್ಣು – ಇದರಿಂದ ಕೃಷಿಗೆ ಎನೇನು ತೊಂದರೆ

ಹಳಸಲು ಮಣ್ಣು – ಇದರಿಂದ ಕೃಷಿಗೆ ಎನೇನು ತೊಂದರೆ?

ಅಡುಗೆ ಮಾಡಿದ ಪದಾರ್ಥ  ಹಳಸಲು ಆಗುವುದು ಗೊತ್ತು. ಇನ್ನು ಮಣ್ಣು ಹಳಸುವುದು ಇದು ಯಾವುದಪ್ಪಾ ಹೊಸ ವಿಷಯ?  ಇದೇನೂ ಹೊಸ ವಿಷಯವಲ್ಲ. ನಮ್ಮ ಹಿರಿಯರಿಗೆ ಇದು ಗೊತ್ತಿತ್ತು. ನಮಗೆ ಮಾತ್ರ ಇದು ಗೊತ್ತಿಲ್ಲ. ಹಳಸುಮಣ್ಣು  ಒಂದು ರೀತಿಯಲ್ಲಿ ಸಸ್ಯ ಬೆಳವಣಿಗೆಗೆ ವಿಷ ಎಂತಲೇ ಹೇಳಬಹುದು. ಬಹುತೇಕ ಜನ ಇಂತಹ ಹಾಕಿ ಬೆಳೆ ಹಾಳು ಮಾಡಿಕೊಂಡವರಿದ್ದಾರೆ. ಬಹಳಷ್ಟು ಜನ ರೈತರು ಹೀಗೆ ಮಾಡಿಕೊಂಡು ಬೆಳೆ ಹಾಳು ಮಾಡಿಕೊಂಡವರಿದ್ದಾರೆ. ಏನಿದು ಮಣ್ಣು ಹಳಸುವುದು ನೋಡೋಣ. ಮಣ್ಣು ಯಾವಾಗಲೂ ಹಿತಮಿತ ತೇವಾಂಶದಿಂದ…

Read more
Super potassium humate flake type.

The Role of Potassium Humate in Enhancing Horticulture Crop Performance

In the realm of sustainable agriculture and modern horticulture, Potassium Humate or humic acid has emerged as a powerful bio-stimulant and soil conditioner. Derived from humic substances—naturally occurring organic matter found in leonardite or lignite—Potassium Humate contains a rich blend of humic and fulvic acids bonded with potassium. It plays a significant role in improving…

Read more
ಕೊಕ್ಕೋ ಬೆಳೆಗೆ ಶಿಲೀಂದ್ರನಾಶಕ ಸಿಂಪರಣೆ ಏಕೆ ಅಗತ್ಯ ?

ಕೊಕ್ಕೋ  ಬೆಳೆಗೆ ಶಿಲೀಂದ್ರನಾಶಕ ಸಿಂಪರಣೆ  ಏಕೆ ಅಗತ್ಯ ?  

ಮಳೆಗಾಲದಲ್ಲಿ ಕೊಕ್ಕೋ ಬೆಳೆ ಉಳಿಸಿಕೊಳ್ಳಬೇಕಾದರೆ ಶಿಲೀಂದ್ರ ನಾಶಕದ ಸಿಂಪರಣೆ ಅತ್ಯಗತ್ಯ. ಕೊಕ್ಕೋ ಬೆಳೆ ಶಿಲೀಂದ್ರ ರೋಗಕ್ಕೆ ಬೇಗ ತುತ್ತಾಗುವ ಬೆಳೆಯಾಗಿದ್ದು ಮಳೆಗಾಲ ಪೂರ್ವದಲ್ಲೇ ಸಿಂಪರಣೆ ಮಾಡಿದರೆ ಉತ್ತಮ. ಮಳೆಗಾಲ ಮುಗಿಯುವ ತನಕ ತಿಂಗಳಿಗೆ ಒಮ್ಮೆಯಂತೆ ಬೋರ್ಡೋ ದ್ರಾವಣ ಅಥವಾ ಇನ್ನಿತರ ಶಿಲೀಂದ್ರ ನಾಶಕವನ್ನು ಸಿಂಪಡಿಸುತ್ತಾ ಇದ್ದರೆ ಉತ್ತಮ ಫಸಲು ಪಡೆಯಬಹುದು. ಕೊಕ್ಕೋ ಎಂಬುದು ವರ್ಷ ಪೂರ್ತಿ ಬೆಳೆ ಇರುವ ಮಿಶ್ರ ಬೆಳೆ . ಕೆಲವು ಸೀಸನ್ ಗಳಲ್ಲಿ  ಸ್ವಲ್ಪ ಕಡಿಮೆಯಾಗಬಹುದು. ಕೆಲವು ಸೀಸನ್ ನಲ್ಲಿ ಹೆಚ್ಚಾಗಬಹುದು. ಆದರೆ…

Read more
error: Content is protected !!