The permanent solution to Increasing Crop Damage by Wild Animals

The permanent solution to Increasing Crop Damage by Wild Animals

For thousands of years, forests and agriculture existed side by side. Farmers cultivated their lands, and wild animals found enough food inside forests. Crop damage occurred occasionally, but it was not the widespread problem that many farmers face today. Today, however, monkeys, peacocks, wild pigs, porcupines, deer, elephants, and several other wild animals regularly enter…

Read more
The permanent solution to Increasing Crop Damage by Wild Animals

ಮಂಗ, ಹಂದಿ, ಮುಂತಾದ ಕಾಡು ಪ್ರಾಣಿಗಳ ಉಪಟಳಕ್ಕೆ ಶಾಶ್ವತ ಪರಿಹಾರ.

ಕಾಡು ಪ್ರಾಣಿಗಳನ್ನು ಓಡಿಸುವುದಲ್ಲ, ಮೂಲ ಕಾರಣವನ್ನು  ಮನಗಂಡು ಅದನ್ನು ಪರಿಹರಿಸಬೇಕು. ಇದು ಅಹಿಂಸಾತ್ಮಕ ಶಾಶ್ವತ ಪರಿಹಾರ. ನಮ್ಮ ದೇಶದ ಕೃಷಿಯು ಸಾವಿರಾರು ವರ್ಷಗಳಿಂದ ಕಾಡಿನೊಂದಿಗೆ ಸಹಜವಾಗಿ ಬೆರೆತು ಬದುಕಿದೆ. ಹಿಂದೆ ರೈತರು ಕೃಷಿ ಮಾಡುತ್ತಿದ್ದರು, ಕಾಡುಪ್ರಾಣಿಗಳು ಕಾಡಿನಲ್ಲಿಯೇ ಆಹಾರವನ್ನು ಪಡೆದು ಬದುಕುತ್ತಿದ್ದವು. ಕೆಲವೊಮ್ಮೆ ಮಾತ್ರ ಬೆಳೆಗಳಿಗೆ ಹಾನಿಯಾಗುತ್ತಿತ್ತು. ಆದರೆ ಇಂದು ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ಈಗ ಕೋತಿಗಳು, ನವಿಲುಗಳು, ಕಾಡುಹಂದಿಗಳು, ಮುಳ್ಳುಹಂದಿಗಳು, ಜಿಂಕೆಗಳು, ಆನೆಗಳು ಸೇರಿದಂತೆ ಅನೇಕ ಕಾಡುಪ್ರಾಣಿಗಳು ಪ್ರತಿದಿನ ರೈತರ ಹೊಲಗಳಿಗೆ ನುಗ್ಗಿ ಬೆಳೆಗಳನ್ನು ಹಾಳು…

Read more
we are your friends-do not kill us

We Are Your Friends, Don’t Kill Us!

Every day, farmers knowingly or unknowingly kill their best friends. This is one of the hidden tragedies of modern agriculture. In our attempt to kill crop pests, we also kill the insects that naturally protect our crops. As a result, nature’s balance is disturbed, pest problems increase, and farming becomes more dependent on pesticides. A…

Read more

ಹಣ್ಣು, ಅಕ್ಕಿಗಳಲ್ಲಿ ರಾಸಾಯನಿಕ ಅವಶೇಷಗಳ ಹಿಂದೆ ಅಡಗಿರುವ ನೈಜ ಕಾರಣಗಳು.

ಭಾರತದ ಕೆಲವು ಕೃಷಿ ಉತ್ಪನ್ನಗಳಲ್ಲಿ  ಕಂಡುಬಂದ ರಾಸಾಯನಿಕ ಅವಶೇಷಗಳಿಂದಾಗಿ ನಮ್ಮ (Chemical Residues).ಇತ್ತೀಚಿನ ದಿನಗಳಲ್ಲಿ ಭಾರತದ ಕೆಲವು ಹಣ್ಣು ಹಂಪಲು ಅಕ್ಕಿ ಇತ್ಯಾದಿಗಳನ್ನು ಕೆಲವು ದೇಶಗಳು ಆಮದು ಮಾಡಲು ನಿರಾಕರಿಸಿರುವ ಸುದ್ದಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ಈ ಸುದ್ದಿಯ ನಂತರ ಹಲವಾರು ಮಾಧ್ಯಮಗಳು ರೈತರು ಬೆಳೆಗಳಲ್ಲಿ ಅತಿಯಾದ ರಾಸಾಯನಿಕಗಳನ್ನು ಸಿಂಪಡಿಸುತ್ತಾರೆ, ಮುಳುಗಿಸುತ್ತಾರೆ ಅಥವಾ ಅನಿಯಮಿತವಾಗಿ ರಸ ಗೊಬ್ಬರಗಳನ್ನು  ಬಳಸುತ್ತಾರೆ ಎಂಬ ವರದಿಗಳನ್ನು ಪ್ರಕಟಿಸಿದವು. ಪರಿಣಾಮವಾಗಿ, ಸಾರ್ವಜನಿಕರಲ್ಲಿ “ರೈತರೇ ಈ ಸಮಸ್ಯೆಗೆ ಕಾರಣ” ಎಂಬ ಅಭಿಪ್ರಾಯ ಮೂಡುವಂತಾಗಿದೆ. ಆದರೆ ನಿಜವಾಗಿಯೂ…

Read more
ಕುಂಟು ನೇರಳೆ-ಕುಂಟಾಲ ಮರಗಳು ಎಲ್ಲಿ ಹೋದವೋ?

ಕುಂಟು ನೇರಳೆ-ಕುಂಟಾಲ ಮರಗಳು ಎಲ್ಲಿ ಹೋದವೋ?

ಕುಂಟು ನೇರಳೆ, ಕುಂಟಾಲ ಎಂಬ ಕಾಡು ಸಸ್ಯ ಒಂದು ಕಾಲದಲ್ಲಿ ಎಲ್ಲಾ ಕಡೆಯಲ್ಲೂ  ಕಾಣಸಿಗುತ್ತಿದ್ದ ಸಸ್ಯವಾಗಿತ್ತು. ಈಗ ಅದು ಭಾರೀ ಕ್ಷೀಣಗೊಳ್ಳುತ್ತಿದ್ದು, ಪರಿಸರದ ಅಸಮತೋಲನಕ್ಕೆ ಇದೂ ಒಂದು ಕಾರಣವಾಗಿದೆ. ಈ ಸಸ್ಯವನ್ನು ಅವಲಂಭಿಸಿ ಬದುಕುವ ಒಂದಷ್ಟು ಜೀವಿಗಳು ಆಹಾರವಿಲ್ಲದೆ ಬೇರೆ ಬೆಳೆ ಆಶ್ರಯಿಸುವಂತಾಗಿದೆ. ಕುಂಟು ನೇರಳೆ, ಅಥವಾ ಕುಂಟಾಲ ಇದು ನೇರಳೆ ಜಾತಿಯ ಸಸ್ಯವಾಗಿದ್ದು, ಹಿಂದೆ ಎಲ್ಲಾ ಕಡೆ ಇದರ ಸಸ್ಯಗಳು, ಮರಗಳು ಇದ್ದವು.ಇದರ ವೈಜ್ಞಾನಿಕ ಹೆಸರು Syzygium caryophyllatum  , ಹೆಚ್ಚು ಎತ್ತರಕ್ಕೆ ಬೆಳೆಯದ ಸಾಧಾರಣ…

Read more
ಕುಂಟು ನೇರಳೆ-ಹೂವು

ಎಲ್ಲಿ ಹೋದವೋ ಕುಂಟುನೇರಳೆ-ಕುಂಟಾಲ ಮರಗಳು!

ಕುಂಟು ನೇರಳೆ , ಕುಂಟಾಲ ಎಂಬ ಕಾಡು ಸಸ್ಯ ಒಂದು ಕಾಲದಲ್ಲಿ ಎಲ್ಲಾ ಕಡೆಯಲ್ಲೂ  ಕಾಣಸಿಗುತ್ತಿದ್ದ ಸಸ್ಯವಾಗಿತ್ತು. ಈಗ ಅದು ಭಾರೀ ಕ್ಷೀಣಗೊಳುತ್ತಿದ್ದು, ಪರಿಸರದ ಅಸಮತೋಲನಕ್ಕೆ ಇದೂ ಒಂದು ಕಾರಣವಾಗಿದೆ. ಈ ಸಸ್ಯವನ್ನು ಅವಲಂಭಿಸಿ ಬದುಕುವ ಒಂದಷ್ಟು ಜೀವಿಗಳು ಆಹಾರವಿಲ್ಲದೆ ಬೇರೆ ಬೆಳೆ ಆಶ್ರಯಿಸುವಂತಾಗಿದೆ. ಕುಂಟು ನೇರಳೆ, ಅಥವಾ ಕುಂಟಾಲ ಇದು ನೇರಳೆ ಜಾತಿಯ ಸಸ್ಯವಾಗಿದ್ದು, ಹಿಂದೆ ಎಲ್ಲಾ ಕಡೆ ಇದರ ಸಸ್ಯಗಳು, ಮರಗಳು ಇದ್ದವು.ಇದರ ವೈಜ್ಞಾನಿಕ ಹೆಸರು Syzygium caryophyllatum  , ಹೆಚ್ಚು ಎತ್ತರಕ್ಕೆ ಬೆಳೆಯದ…

Read more
ಹಳ್ಳಿಯ ಮನೆಗಳಲ್ಲಿ ರಾಶಿ ರಾಶಿ ದುಂಬಿ

ಹಳ್ಳಿಯ ಮನೆಗಳಿಗೆಲ್ಲಾ ನುಗ್ಗಿದೆ- ‘ಕೆಲ್ಲು’ ಎಂಬ ಈ ಅನಾಹುತಕಾರಿ ದುಂಬಿ.

ಹಳ್ಳಿಗಳಲ್ಲಿ, ಹಳ್ಳಿಗೆ ತಾಗಿದ ಪಟ್ಟಣಗಳಲ್ಲಿ ಈಗ ಬೆಳಕಿನ ದೀಪವನ್ನು ಹುಡುಕಿ ಬರುವ ಹಿಂಡು ಹಿಂಡು ದುಂಬಿಗಳು (ಕೆಲ್ಲು) ಜನರಲ್ಲಿ ಆತಂಕವನ್ನು ಉಂಟು ಮಾಡಿದೆ. ಕೆಲವು ಜನ ಇದು ಯಾವುದೋ ಮಾರಿ. ದೆವ್ವದ ಉಪಟಳ ಎಂದು ಮಾತಾಡುತ್ತಿದ್ದಾರೆ. ವಾಸ್ತವವಾಗಿ ಇದು ನಾವೇ ಮಾಡಿಕೊಂಡ ಆವಾಂತರ. ಬಹುತೇಕ ಎಲ್ಲಾ ಮನೆಗಳಲ್ಲೂ ಇದು ಇದೆ. ರಸ್ತೆ ಸಂಚರಿಸುವಾಗ ಮೈಗೆ ತಾಗಿ ಮನೆ ಮನೆಗೆ ಪ್ರಸಾರವಾಗುತ್ತಿದೆ.ಮನೆಯ ಕಿಟಕಿ ಬಾಗಿಲು ಸಂದು, ಬಟ್ಟೆ ಬರೆ, ಪುಸ್ತಕಗಳು, ಹಂಚಿನ ಛಾವಣಿಯ ರೀಪು ಪಕ್ಕಾಸುಗಳಲ್ಲಿ, ಗೊಡೆ ಸಂದುಗಳಲ್ಲಿ,…

Read more
ಗೋಬರ್ ಗ್ಯಾಸ್ ಡ್ರಮ್

ಗೋಬರ್ ಗ್ಯಾಸ್ ಇರುವವರು ಪ್ರಾಮಾಣಿಕರು ಮತ್ತು ಸಜ್ಜನರು.

ಗೋಬರ್ ಗ್ಯಾಸ್ ಹೊಂದಿರುವ  ಮನೆಯವರು ಸ್ವಾವಲಂಬಿ  ಬದುಕಿನಲ್ಲಿ ವಿಶ್ವಾಸ ಇಟ್ಟುಕೊಂಡವರು. ತಾವು ಬದುಕುವ ಜೊತೆಗೆ ಮನುಷ್ಯರನ್ನೇ ನಂಬಿ ಬದುಕುವ ಜಾನುವಾರುಗಳಲ್ಲಿ ಪ್ರೀತಿ ಹೊಂದಿದವರು. ಮನುಷ್ಯ ಸಾಕಿದರೆ ಮಾತ್ರ ಜಾನುವಾರುಗಳು ಉಳಿಯುತ್ತವೆ.  ಮನುಷ್ಯನಿಗೆ ಉಪಕಾರ ಮಾಡುತ್ತಾ ತನ್ನ  ಜೀವನ ಸವೆಸುವ ಈ ಜೀವಿಯ  ಉಳಿವಿಗೆ ಗೋಬರ್ ಗ್ಯಾಸ್ ಹೊಂದಿದವರ ಕೊಡುಗೆ ಅಪಾರ. ಅದೇ ಕಾರಣಕ್ಕೆ ಅವರು ಪ್ರಾಮಾಣಿಕರು. ಸಜ್ಜನರು. ಈ ಮಾತನ್ನು ಹೇಳಿದವರು ಮಂಗಳೂರಿನ  ಕೇಂದ್ರ ಮಾರುಕಟ್ಟೆಯ ಒಂದು ಬದಿಯಲ್ಲಿ ( ಸೌರಾಷ್ಟ್ರ  ಕ್ಲೋಥ್ ಸ್ಟೋರ್‍ ಪಕ್ಕ) ಒಬ್ಬರು…

Read more
ಎತ್ತರದಲ್ಲಿ ಬಲೆ ಕಟ್ಟುವ ಭೇಟೆಗಾರ ಜೇಡ

ಜೇಡಗಳನ್ನು ಕೊಲ್ಲದಿರಿ -ಇವು ರೈತರ ಮಿತ್ರರು.

ಜೇಡರ ಬಲೆ ಕಂಡರೆ ಸಾಕು ಕೋಲು ಹಿಡಿದು ಆದನ್ನು ಬಿಡಿಸಿ  ಅವುಗಳ ಬದುಕಿನಲ್ಲಿ  ಆಟವಾಡುವವರೇ ಹೆಚ್ಚು.  ಯಾರ ಹೊಲದಲ್ಲಿ ಇವು ಹೆಚ್ಚಾಗಿ ಬಲೆ ಕಟ್ಟಿ ಇರುತ್ತದೆಯೋ ಅಲ್ಲಿ ಕೀಟಗಳು ಹೆಚ್ಚು ಇವೆ ಎಂದೂ ಅಲ್ಲಿ ಕಡಿಮೆ ವಿಷ ರಾಸಾಯನಿಕ ಬಳಸಲಾಗಿದೆ ಎಂಡು ಹೇಳಬಹುದು. ಮಳೆಗಾಲ ಮುಕ್ತಾಯದ ಸಮಯದಲ್ಲಿ ಬಿಸಿಲು ಇದ್ದಾಗ ನಿಮ್ಮ ಹೊಲದಲ್ಲಿ ಅಸಂಖ್ಯಾತ ಸಣ್ಣ ದೊಡ್ಡ ಜೇಡಗಳು ಬಲೆಕಟ್ಟಿಕೊಂಡು ಕಾಣಬಹುದು. ಕಾರಣ ಈ ಸಮಯದಲ್ಲಿ ಹುಳ ಹುಪ್ಪಟೆಗಳು ಅಧಿಕ ಸಂಖ್ಯೆಯಲ್ಲಿ ಇರುತ್ತವೆ. ಜೇಡಗಳಿಗೆ ಆ ಹುಳ…

Read more
spider nest in soil surface

ಜೇಡರ ಬಲೆಗಳು ನಮಗೆಷ್ಟು ಉಪಕಾರ ಮಾಡುತ್ತವೆ ಗೊತ್ತೇ?

ಸೃಷ್ಟಿಯ ವ್ಯವಸ್ಥೆಗಳನ್ನು ನಾವು ಕಲ್ಪನೆ ಮಾಡುವುದೂ  ಸಾಧ್ಯವಿಲ್ಲ ಸೃಷ್ಟಿಗೆ ಸೃಷ್ಟಿಯೇ ಸರಿಸಾಠಿ. ಇದರ ಕುರಿತಾದ ಕೆಲವು ಸಾಕ್ಷ್ಯಗಳು ಇಲ್ಲಿವೆ. ಹೀಗೇ ಒಮ್ಮೆ ಬಿಡುವು ಮಾಡಿಕೊಂಡು ಕತ್ತೆಲೆ ಆದ ನಂತರ ನಿಮ್ಮ ಹೊಲಕ್ಕೆ ಹೋಗಿ ನೆಲಮಟ್ಟದಲ್ಲಿ ಟಾರ್ಚ್ ಲೈಟ್ ಬಿಟ್ಟು ನೋಡಿ, ಸ್ವಲ್ಪ ಹೊತ್ತು ಗಮನ ಇಟ್ಟು ಟಾರ್ಚ್ ಬೆಳೆಕು ಬೀಳುವ  ಕಡೆಯೆಲ್ಲಾ ನೋಡಿ. ಏನು ಕಾಣುತ್ತದೆ ಎಂದು ಗಮನಿಸಿ. ಮತ್ತೇನೂ ಕಾಣುವುದಿಲ್ಲ. ನೆಲದಲ್ಲಿ ಟಾರ್ಚ್ ಲೈಟಿನ ಬೆಳೆಕಿಗೆ  ಪ್ರತಿಫಲನ ಕೊಡುವ ಮಿಣುಕು ಕಾಣಿಸುತ್ತದೆ. ಹಾಗೆಯೇ ಒಂದು ಮಿಣುಕಿನ…

Read more
error: Content is protected !!