ಬಿದಿರು ಬೆಳಸಬೇಕೆಂದಿರುವಿರೇ – ಇದನ್ನು ತಪ್ಪದೆ ಓದಿ.

ಬಿದಿರು ಬೆಳೆಸುವವರು  ಬೀಜದಿಂದ ಮಾಡಿದ ಸಸಿಯನ್ನು ಬೆಳೆಸಿದರೆ ಮಾತ್ರ ಅದಕ್ಕೆ ಪೂರ್ಣ ಆಯುಸ್ಸು. ಒಂದು ವೇಳೆ ಅದು ಬೆಳೆದ ಬಿದಿರಿನ ಕಳಲೆ, ಅಥವಾ ಅದರಿಂದ ಮಾಡಿದ ಸಸಿಯೇ ಆಗಿದ್ದರೆ ಬೇಗ ಅದರಲ್ಲಿ ಹೂ ಬಿಡಬಹುದು. ಬಿದಿರು ಬೆಳೆಸಿದರೆ ಅದರಿಂದ ತುಂಬಾ ಲಾಭವಿದೆ. ಒಂದೊಂದು ಬಿದಿರ ಹಿಂಡು ವರ್ಷಕ್ಕೆ  ಏನಿಲ್ಲವೆಂದರೂ ಕಳಲೆಯ ಮೂಲಕ  300-500 ರೂ. ತನಕ ಆದಾಯ ಕೊಡುತ್ತದೆ. ಅಲ್ಲದೆ ಬಿದಿರಿನ ಸೊಪ್ಪು ಗೊಬ್ಬರ. ಬಿದಿರನ್ನು ಬೇರೆ ಬೇರೆ ಬಳಕೆಗೆ ಉಪಯೋಗಿಸಬಹುದು. ಸಸಿಗೆ ಬೀಜವೇ ಸೂಕ್ತ: ಕಳೆದ…

Read more

ಭವಿಷ್ಯದಲ್ಲಿ ಕೃಷಿಗೆ ಇದು ಅತೀ ದೊಡ್ದ ಕಂಟಕ.

ಕೇರಳದಲ್ಲಿ ಆನೆಯೊಂದು ರೈತನ ಬೆಳೆ ಹಾಳು ಮಾಡಿದ್ದಕ್ಕೆ  ಕೊಲ್ಲಲ್ಪಟ್ಟರೆ, ದೇಶದಾದ್ಯಂತ ಸದ್ದು ಗದ್ದಲವಿಲ್ಲದೆ ಅದೆಷ್ಟೋ  ಕಾಡು ಪ್ರಾಣಿಗಳು ಕೊಲ್ಲಲ್ಪಡುತ್ತಿವೆ.  ಅರಿತ್ರಾ ಕ್ಷೇತ್ರಿ  Aritra Kshettri ಎಂಬ ಅಧ್ಯಯನಕಾರ Ministry of Science and Technology’s Innovation in Science Pursuit for Inspired Research programme. ಹೇಳುವಂತೆ 80% ಕಾಡುಪ್ರಾಣಿಗಳು ಕಾಡಿನಿಂದ ನಾಡಿಗೆ ಬಂದಿವೆಯಂತೆ. ಇಲ್ಲಿ ರೈತನ ಬೆಳೆ ಮುಖ್ಯವೋ ಕಾಡು ಪ್ರಾಣಿಗಳು ಮುಖ್ಯವೋ ಎಂಬುದು ಇನ್ನೂ ಪ್ರಶ್ನೆಯಾಗಿ ಉಳಿದಿದೆ ಎನ್ನುತ್ತಾರೆ. ಬೆಳೆ ರಕ್ಷಣೆ ಕಷ್ಟವಾಗುತ್ತಿದೆ: ಮಹಾರಾಷ್ಟ್ರದ…

Read more
ಗುಲಗುಂಜಿ ಹುಳ ಕೀಟ ಭಕ್ಷಕ

ಈ ಕೀಟಗಳಿದ್ದರೆ ಕೀಟನಾಶಕ ಬೇಕಾಗಿಲ್ಲ.

ನಮಗೆಲ್ಲಾ ಗೊತ್ತಿರುವಂತೆ ಗುಡ್ದಕೆ ಗುಡ್ಡ ಅಡ್ದ ಇದ್ದೇ ಇದೆ. ಪ್ರತೀಯೊಂದು ಜೀವಿಗೂ ಮತ್ತೊಂದು ವೈರಿ ಜೀವಿ ಇರುತ್ತದೆ. ಇದನ್ನು ಪ್ರಕೃತಿ ಸೃಷ್ಟಿ ಮಾಡಿರುತ್ತದೆ. ಯಾವುದು ಪ್ರಭಲವಾಗುತ್ತದೆಯೋ ಆಗ  ಅದರ ವೈರಿ ಜೀವಿ ಕಾಣಿಸಿಕೊಳ್ಳುತ್ತದೆ. ಇದನ್ನು ನಮ್ಮ ಹಿರಿಯರು ತನ್ನಷ್ಟಕೇ ಕಡಿಮೆಯಾಗುವ  ವಿಧಾನ ಎಂದಿರುವುದು. ನಿಜವಾಗಿ ಇದು ಮಿತಿ ಮೀರುವುದನ್ನು ಪ್ರಕೃತಿ ಹದ್ದುಬಸ್ತಿನಲ್ಲಿಡುವ ವ್ಯವಸ್ಥೆ. ನಮ್ಮಲ್ಲಿ ಹಲವು ಕೀಟಗಳು ಕಣ್ಮರೆಯಾಗಿ ಈಗ ಕೀಟನಾಶಕ ಅನಿವಾರ್ಯವಾಗಿದೆ. ಇಂದಿನ ನಮ್ಮ ಬೇಸಾಯ ಪದ್ದತಿ ಮತ್ತು ವಾತಾವರಣದ ಸ್ಥಿತಿಗತಿಯ ಏರು ಪೇರಿನಿಂದ ಇದೆಲ್ಲವೂ…

Read more

ಅಂತರ್ಜಲ ಬಳಕೆಗೂ ಬೇಕು – ಲಾಕ್ ಡೌನ್ .

ಒಂದುವರೆ ತಿಂಗಳ ಕಾಲ ಅಂತರ್ಜಲದೊಂದಿಗಿನ  ಅತ್ಯಾಚಾರಕ್ಕೆ ಸ್ವಲ್ಪ ಬಿಡುವಾಗಿತ್ತು. ಆದರೂ ರಾತ್ರೆ ಹೊತ್ತು ಹಳ್ಳಿಯ ಮೂಲೆಗಳಲ್ಲಿ ವ್ಯವಹಾರ ನಡೆಯುತ್ತಿತ್ತು. ಈಗ ಮತ್ತೆ ಅತ್ಯಾಚಾರ ಪ್ರಾರಂಭವಾಗಿದೆ. ಹಳ್ಳಿಯ ಪೆಟ್ರೋಲ್ ಪಂಪುಗಳ ಮುಂದೆ ಮೂರು ನಾಲ್ಕು ಬೋರ್ ಲಾರಿಗಳು ಮೊಕ್ಕಾಂ ಹೂಡಿವೆ. ಒಂದು ತಿಂಗಳು ಅಂತರ್ಜಲಕ್ಕೆ ಬಿಡುಗಡೆ ಸಿಕ್ಕಿದೆ. ಹಾಗೆಯೇ ವರ್ಷದಲ್ಲಿ 2-3 ತಿಂಗಳು ಬಿಡುವು ಕೊಟ್ಟರೆ ಅದೆಷ್ಟೋ ಅಂತರ್ಜಲ ಶೋಷಣೆ ಕಡಿಮೆಯಾಗಬಹುದು. ಅಂತರ್ಜಲದ ಕ್ಷೀಣಿಸುತ್ತಿದೆ: ನಮ್ಮಲ್ಲಿ ಒಂದಷ್ಟು ಜನ ಬೆಳೆಗಳ ಅವಶ್ಯಕತೆಗೆ  ಬೇಕಾದಷ್ಟೇ ಬಳಸಲು ಅಂತರ್ಜಲವನ್ನು ಆವಲಂಭಿಸಿಲ್ಲ. ಅದನ್ನು…

Read more
error: Content is protected !!