The Silent Enemies in Indian agriculture

The Silent Enemies Within: How Boundary Disputes, Water Conflicts, and Jealousy Are Weakening Indian Agriculture

“Agriculture is often threatened by droughts, floods, pests, and fluctuating market prices. Yet there is another Enemies that rarely appears in agricultural reports but silently destroys farmers’ peace, time, money, and unity. That enemy is conflict among neighbours.” When discussing the problems of agriculture, we usually blame climate change, labour shortages, declining soil fertility, rising…

Read more

ಕೃಷಿಕರ ಮೌನ ಶತ್ರುಗಳು – ಗಡಿವಿವಾದ, ನೀರಿನ ಜಗಳ ಮತ್ತು ಅಸೂಯೆ.

“ಕೃಷಿಯ ದೊಡ್ಡ ಶತ್ರು ಬರ, ಅತಿವೃಷ್ಟಿ, ಕೀಟರೋಗ ಅಥವಾ ಮಾರುಕಟ್ಟೆಯ ಬೆಲೆ ಕುಸಿತ ಮಾತ್ರವಲ್ಲ. ಕೆಲವೊಮ್ಮೆ ಕೃಷಿಯ ಅತಿದೊಡ್ಡ ಮೌನ ಶತ್ರು ನಮ್ಮ ಹೊಲದ ಗಡಿಯ ಆಚೆಯೇ ನಿಂತಿರುತ್ತಾನೆ.” ಕೃಷಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಮಾತನಾಡುವಾಗ ನಾವು ಹವಾಮಾನ ಬದಲಾವಣೆ, ಕಾರ್ಮಿಕರ ಕೊರತೆ, ಹೆಚ್ಚುತ್ತಿರುವ ಕೃಷಿ ವೆಚ್ಚ, ಮಾರುಕಟ್ಟೆಯ ಅನಿಶ್ಚಿತತೆ, ಕಾಡುಪ್ರಾಣಿಗಳ ಹಾವಳಿ, ಮಣ್ಣಿನ ಫಲವತ್ತತೆ ಕುಸಿತ ಇತ್ಯಾದಿಗಳನ್ನು ಉಲ್ಲೇಖಿಸುತ್ತೇವೆ. ಆದರೆ ಕೃಷಿಯ ಬೇರುಗಳನ್ನೇ ದುರ್ಬಲಗೊಳಿಸುತ್ತಿರುವ ಮತ್ತೊಂದು ಗಂಭೀರ ಸಮಸ್ಯೆಯ ಬಗ್ಗೆ ನಾವು ಹೆಚ್ಚು ಚರ್ಚಿಸುವುದಿಲ್ಲ. ಅದು…

Read more

ರಾಷ್ಟ್ರ ನಿರ್ಮಾಣದಲ್ಲಿ ರೈತರು ಮಧ್ಯಮ ವರ್ಗದ ಪಾತ್ರವನ್ನು ಕಡೆಗಣಿಸದಿರಿ!

ಭಾರತವು 140 ಕೋಟಿಗೂ ಅಧಿಕ ಜನಸಂಖ್ಯೆಯನ್ನು ಹೊಂದಿರುವ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಆರ್ಥಿಕವಾಗಿ ನೋಡಿದರೆ ನಮ್ಮ ಸಮಾಜವನ್ನು ಬಡವರು, ಮಧ್ಯಮ ವರ್ಗ ಮತ್ತು ಶ್ರೀಮಂತ ವರ್ಗ ಎಂದು ಮೂರು ಭಾಗಗಳಾಗಿ ವಿಂಗಡಿಸಬಹುದು. ಈ ಮೂರು ದೇಶದ ಅಭಿವೃದ್ದಿಯ ಮೂರು ಆರ್ಥಿಕ ಸ್ಥಂಭಗಳು. ವಿವಿಧ ಅಧ್ಯಯನಗಳ ಪ್ರಕಾರ, ದೇಶದ ಸುಮಾರು 60–70% ಜನರು ಕಡಿಮೆ ಆದಾಯ ಅಥವಾ ಆರ್ಥಿಕವಾಗಿ ದುರ್ಬಲ ವರ್ಗವಾಗಿಯೂ, 25–35% ಜನರು ಮಧ್ಯಮ ವರ್ಗಕ್ಕೆ, ಹಾಗೂ 5–10% ಜನರು ಶ್ರೀಮಂತ ವರ್ಗಕ್ಕೆ ಸೇರಿದ್ದಾರೆ. ಈ…

Read more

Beyond Blaming Farmers: The Real Story Behind Chemical Residues in Agricultural Produces

In recent months, reports of several countries rejecting consignments of Indian mangoes and other agricultural produces due to excessive chemical residues have raised serious concerns. The issue has received widespread media attention, with many reports suggesting that farmers are responsible for the indiscriminate use of pesticides and chemicals. While improper chemical use can contribute to…

Read more
ಈ ದಾಳಿಂಬೆ ಹಣ್ಣು ಉಚಿತವಾಗಿ ಕೊಟ್ಟರೂ ಗಿರಾಕಿ ಇಲ್ಲ. ಯಾಕೆ?

ಈ  ದಾಳಿಂಬೆ ಹಣ್ಣು ಉಚಿತವಾಗಿ ಕೊಟ್ಟರೂ ಗಿರಾಕಿ ಇಲ್ಲ. ಯಾಕೆ?

ಇಲ್ಲಿ ತೋರಿಸಿದ ದಾಳಿಂಬೆ ಹಣ್ಣು ನೋಡಲು ಆಕರ್ಷಕವಾಗಿಲ್ಲ. ಹಾಗಾಗಿ ಉಚಿತವಾಗಿ ಕೊಟ್ಟರೂ ಕೊಳ್ಳುವುದಕ್ಕೆ ಗಿರಾಕಿ ಇಲ್ಲ. ಇದನ್ನು ಹಣ್ಣು ಮಾರುವ ಅಂಗಡಿ,ಸೂಪರ್ ಮಾರ್ಕೆಟ್ ನಲ್ಲಿ ಮಾರಲಿಕ್ಕಾಗುವುದಿಲ್ಲ. ಇದನ್ನು ರೈತರ ಹೊಲದಿಂದ ಕೊಳ್ಳುವವರೂ ಇಲ್ಲ. ಇದನ್ನು ಉಚಿತವಾಗಿ ಕೊಟ್ಟಂತೆ ರೈತರು ಮಾರಬೇಕು. ರಸ್ತೆ ಬದಿಯಲ್ಲಿ  ಮಂದ ಬೆಳಕಿನಲ್ಲಿ ಅಗ್ಗ- ಭಾರೀ ಅಗ್ಗ  ಎಂದು ಬೊಬ್ಬೆ ಹಾಕಿ ಮಾರಾಟ ಮಾಡಬೇಕು.  ಇದು  ನಮ್ಮ ಮನೋಸ್ಥಿತಿ. ಕೃಷಿಕರಿಗೆ ಗ್ರಾಹಕರು ಅತೀ ಮುಖ್ಯ. ಗ್ರಾಹಕ ಎಂದರೆ ಬಳಕೆದಾರ. ರೈತ  ಬೆಳೆ ಬೆಳೆಯುವಾಗ ಬಳಕೆದಾರರ…

Read more
ವೃತ್ತಿ ಪ್ರೌಢತೆ ಪಡೆದುಕೊಂಡ ಓರ್ವ ಕಾಫೀ, ಮೆಣಸು ಭತ್ತದ ಕೃಷಿಕ ವೈ ಎಸ್ ರುದ್ರಪ್ಪ, ಸಕಲೇಶಪುರ, ಬಾಗೆಯ ಕೃಷಿಕರು.

ಕೃಷಿಕರು ತಮ್ಮ ವೃತ್ತಿಕ್ಷೇತ್ರದಲ್ಲಿ ಪ್ರೌಢತೆ ಬೆಳೆಸಿಕೊಳ್ಳದಿದ್ದರೆ ಉಳಿಗಾಲ ಇಲ್ಲ.

ಒಬ್ಬ ಮೆಕ್ಯಾನಿಕ್ ಶಿಕ್ಷಣ ಕಡಿಮೆಯಾದರೂ ಸಹ ತನ್ನ ವೃತ್ತಿ ಕ್ಷೇತ್ರದಲ್ಲಿ ಪ್ರೌಢತೆಯನ್ನು ಬೆಳೆಸಿಕೊಳ್ಳುತ್ತಾ ಮುಂದುವರಿಯುತ್ತಿರುತ್ತಾನೆ. ಇಂತಹ ಪಾರ್ಟ್ ಹಾಳಾದ ಕಾರಣ ಈ ಸಮಸ್ಯೆ ಉಂಟಾಗಿದೆ ಎಂಬುದಾಗಿ ನಿಖರವಾಗಿ ಹೇಳುತ್ತಾನೆ. ಆದರೆ ನಮ್ಮ ಕೃಷಿಕರು ಈ ವಿಷಯದಲ್ಲಿ ಇನ್ನೂ ಪ್ರೌಢರಾಗಿಲ್ಲ. ಪ್ರತೀಯೊಂದು ವಿಚಾರಕ್ಕೂ ಇನ್ನೊಬ್ಬನಲ್ಲಿ ಕೇಳುವ, ಅವನ ಸಂಭಾವನೆ ರಹಿತ ಉಚಿತ ಸಲಹೆ ಕೇಳುವ ಬಹಳಶ್ಟು ಸಂದೇಹಗಳಲ್ಲೇ  ಮುಂದುವರಿಯುವ ಮನೋಸ್ಥಿತಿ ನಮ್ಮ ಕೃಷಿಕ ವರ್ಗದಲ್ಲಿ ಕಾಣಿಸುತ್ತಿದೆ. ಹತ್ತು ಜನರ ಅಭಿಪ್ರಾಯ ಕೇಳಿ ತನಗೆ ತೋಚಿದಂತೆ ಅದನ್ನು ಅಳವಡಿಸಿಕೊಳ್ಳುವುದು ನಮ್ಮಲ್ಲಿ…

Read more
ಸಕ್ಕರೆ ಹೆಚ್ಚಾಗಿದೆ- ರೈತರು ಕಬ್ಬು ಬೆಳೆಯಬೇಡಿ

ಸಕ್ಕರೆ ಉತ್ಪಾದನೆ ಹೆಚ್ಚಿದೆ- ರೈತರು ಕಬ್ಬು ಬೆಳೆಯಬೇಡಿ. ಸರಕಾರದ ಹೇಳಿಕೆ.

ದೇಶದಲ್ಲಿ ಸಕ್ಕರೆ ಉತ್ಪಾದನೆ ಹೆಚ್ಚಾಗಿದೆ. ಹಾಗಾಗಿ ಕಬ್ಬು ಬೆಳೆಯುವ ರೈತರು ಇನ್ನು ಬೆಳೆಯಬೇಡಿ. ಬೆಳೆ ಪರಿವರ್ತನೆ ಮಾಡಿ, ಇಂಧನ ಮತ್ತು ಶಕ್ತಿ ಉತ್ಪಾದನೆ ಕಡೆಗೆ ಗಮನಹರಿಸಬೇಕು ಎಂಬುದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಮಂತ್ರಿಗಳಾದ ನಿಥಿನ್ ಗಡ್ಕರಿಯವರ ಮಾತು.  ಭಾರತ ದೇಶದಲ್ಲಿ ಕಬ್ಬು ಬೆಳೆ ಹೆಚ್ಚಾಗುತ್ತಿದ್ದು, ಎಲ್ಲರೂ ಸಕ್ಕರೆ ಕಾರ್ಖಾನೆಗೆ ಕಬ್ಬು ಹಾಕುತ್ತಾರೆ. ಉತ್ಪಾದಿಸಿದ ಸಕ್ಕರೆ ಮಿಗತೆಯಾಗಿ ಕಾರ್ಖಾನೆಗಳು ನಷ್ಟಕ್ಕೊಳಗಾಗುತ್ತಿವೆಯಂತೆ. ನಮ್ಮ ದೇಶದಲ್ಲಿರುವ ಬಹುತೇಕ ಸಕ್ಕರೆ ಕಾರ್ಖಾನೆಗಳು ಈಗ ಸಕ್ಕರೆ ಉತ್ಪಾದನೆಗಾಗಿ ಕೆಲಸ ಮಾಡುತ್ತಿಲ್ಲ. ಬದಲಿಗೆ…

Read more
ಹೆಸರು

ಅಪೌಷ್ಟಿಕತೆಯತ್ತ ಜನತೆ- ಬೇಳೆ ಕಾಳು ಬೆಳೆಗಾರರ ಕಡೆಗಣನೆ.

ಮನುಷ್ಯರಿಗೆ ಮೆದುಳು ಶಕ್ತಿ ಚುರುಕು ಆಗಲು, ದೇಹದಲ್ಲಿ ಅಂಥಃಶಕ್ತಿ ಹೆಚ್ಚಲು ಬೇಕಾಗುವುದು ಪೌಷ್ಟಿಕ ಆಹಾರ. ವಿಟಮಿನ್ ಗಳು, ಪ್ರೋಟೀನುಗಳು ಹೇರಳವಾಗಿರುವ ಬೇಳೆ ಕಾಳುಗಳ ಬಳಕೆಯಿಂದ ಮಾತ್ರ ಇದು ಸಾಧ್ಯ. ಇವುಗಳ ಬೆಳೆ ಕಡಿಮೆಯಾಗುತ್ತಿದ್ದು, ಭವಿಷ್ಯದಲ್ಲಿ ಇದು ಮಾನವ ಸಂಪನ್ಮೂಲದ ಮೇಲೆ ಪರಿಣಾಮ ಬೀರಲಿದೆ. ಇದಕ್ಕೆಲ್ಲಾ ಕಾರಣ ದೇಶದಲ್ಲಿ ಈ ಬೆಳೆಗಳನ್ನು ಬೆಳೆಸುವವರ ಕಡೆಗಣನೆ. ಬೇಳೆ ಕಾಳುಗಳು ಮಾನವನಿಗೆ ಶಾರೀರಿಕ ಸಧೃಢತೆಯನ್ನು ಕೊಡುತ್ತವೆ. ಇದು ಪೌಷ್ಟಿಕ ಆಹಾರವಾಗಿದ್ದು, ಇದರ ಬಳಕೆ ಕಡಿಮೆ ಮಾಡಿದರೆ ನಮ್ಮ ಶಾರೀರಿಕ ಅಂಥಃ ಶಕ್ತಿ…

Read more
ಅಡಿಕೆ ಬೆಳೆಗಾರರನ್ನು ನಿದ್ದೆಗೆಡಿಸುತ್ತಿರುವ ಹಳದಿ ಎಲೆ ರೋಗದ ಅಡಿಕೆ ಮರ

ಕೃಷಿಕರ ಮನೋಸ್ಥಿತಿ ಕುರಿತು ರಮೇಶ್ ದೇಲಂಪಾಡಿಯವರ ಅರ್ಥಗರ್ಭಿತ ಮಾತು

ಒಂದು ಕಾಲದಲ್ಲಿ ಜನರಿಗೆ ಅದರಲ್ಲೂ ಕೃಷಿಕರಿಗೆ ತಿಳಿದವರು ಹೇಳಿದ ವಿಚಾರದಲ್ಲಿ ನಂಬಿಕೆ ಇತ್ತು. ನಂಬಿಕಾರ್ಹವಾದ ಸಲಹೆಗಳನ್ನೇ ನೀಡುವವರೂ ಇದ್ದರು. ಇಂದು ಜನತೆಗೆ ನಂಬಿಕೆ ಕಡಿಮೆಯಾಗಿದೆ. ಜನರ ಮನೋಸ್ಥಿತಿಗನುಗುಣವಾಗಿ ಉಳಿದೆಲ್ಲವೂ. ಈ ಬಗ್ಗೆ ಸುಳ್ಯದ ರಮೇಶ್ ದೇಲಂಪಾಡಿ ಎಂಬ ಕೃಷಿಕರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಅಭಿಪ್ರಾಯಗಳನ್ನು ಹೀಗೆ ವ್ಯಕ್ತಪಡಿಸುತ್ತಾರೆ. ಶ್ರೀಯುತರು ತಮ್ಮ ಬರಹದಲ್ಲಿ ಕೆಲವು ಸೂಕ್ಷ್ಮ ವಿಚಾರಗಳನ್ನು ಸೂಚ್ಯವಾಗಿವಾಗಿ ಹೇಳಿದ್ದಾರೆ. ನಾವು  ಬದಲಾವಣೆಯಾದರೆ  ಮಾತ್ರ ಅಭಿವೃದ್ದಿ ಸಾಧಿಸಲು ಸಾಧ್ಯ ಎಂಬುದನ್ನು ತಮ್ಮ ಈ ಬರಹದಲ್ಲಿ ದ್ವನಿ ಅರ್ಥದಲ್ಲಿ ವಿವರಿಸಿದ್ದಾರೆ….

Read more
error: Content is protected !!