ಅಡಿಕೆ ಬೆಳೆಗಾರರಿಗೆ ಅಭಯ – ಕರಿಮೆಣಸು ಬೆಳೆಗಾರರಿಗೆ ಭಯ
ಅಡಿಕೆ ಆಮದು ಆದ ತಕ್ಷಣ ಮಾರುಕಟ್ಟೆಯಲ್ಲಿ ಒಂದು ಸಂಚಲನ ಉಂಟಾಯಿತು. ದರ ಕುಸಿಯಲಾರಂಭಿಸಿತು. ಅಡಿಕೆ ಬೆಳೆಗಾರರು ಇನ್ನೇನು ಮಾರುಕಟ್ಟೆ ಭಾರೀ ಕುಸಿಯಲಿದೆ ಎಂಬ ಆತಂಕಕ್ಕೆ ಒಳಗಾದರು. ಖಾಸಗಿ ಮಾರುಕಟ್ಟೆಯಲ್ಲಿ ದರ ಭಾರೀ ಕುಸಿತ ಉಂಟಾಗಿತ್ತು. ಆ ಸಮಯದಲ್ಲಿ ಬೆಳೆಗಾರರು ಕಟ್ಟಿದ ಅಡಿಕೆ ಮಾರುಕಟ್ಟೆ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಸಂಸ್ಥೆಯ ಪರವಾಗಿ ಅಧ್ಯಕ್ಷರು ಬೆಳೆಗಾರರು ಅಂಜಬೇಕಾಗಿಲ್ಲ ಇದು ತಾತ್ಕಾಲಿಕ ಕುಸಿತ, ಎಲ್ಲಾ ಹಿಂದಿನಂತೆ ಆಗುತ್ತದೆ ಎಂಬ ಅಭಯ ನೀಡಿದ್ದಾರೆ. ಅದೇ ಸಂಸ್ಥೆ ವ್ಯವಹರಿಸುವ ಕರಿಮೆಣಸು ಆಮದು ಬಗ್ಗೆ ಯಾವ…
