ಕೊಡದಲ್ಲಿ ನೀರು ಸೇದಿ ಕುಡಿಯುವ ಭಾಗ್ಯ

ಜಲ –ಇದು ಲಕ್ಷ್ಮಿ . ಜಲವನ್ನು ಸಂರಕ್ಷಿಸೊಣ- ಗೌರವಿಸೋಣ.

ನಮಗೆ ಬಾವಿ ತೋಡಿದಾಗ ಹೇರಾವರಿ ನೀರು ಸಿಕ್ಕಿದರೆ ಅದು ನಮ್ಮ ಮನೆಗೆ ಲಕ್ಷ್ಮಿಯ ಕೃಪೆ ದಯಪಾಲಿಸಿದೆ ಎಂದರ್ಥ. ಲಕ್ಷ್ಮಿ ಒಲಿದಳೆಂದು ಸ್ವೇಚ್ಚಾಚಾರ ಮಾಡಿದರೆ ಯಾವುದೇ ಸಮಯದಲ್ಲಿ ಆಕೆ ನಿರ್ಗಮಿಸಿದರೂ ಅಚ್ಚರಿ ಇಲ್ಲ. ಇದು ನೀರು ಸಂಪತ್ತು ಎಲ್ಲದಕ್ಕೂ ಅನ್ವಯ.ಭಯ ಭಕ್ತಿ  ಗೌರವದಿಂದ ಪ್ರಾಕೃತಿಕ ಕೊಡುಗೆಗಳನ್ನು ಅನುಭವಿಸಬೇಕು.   ವಿಶ್ವ ಜಲ ದಿನ ಮಾರ್ಚ್ 22. ಜೀವ ಜಲದ ಪ್ರಾಮುಖ್ಯತೆ ಬಗ್ಗೆ ನಾವೆಲ್ಲರೂ ಜಾಗೃತರಾಗಬೇಕು. ವರ್ಷ ವರ್ಷವೂ ನಾವು ಜಲ ದಿನ ಎಂದು ಈ ದಿನವನ್ನು ಆಚರಿ ಸುತ್ತೇವೆ….

Read more
ಕೆಂಪಡಿಕೆ

ಕೆಂಪಡಿಕೆ ಬಲ- ಚಾಲಿಹಿನ್ನೆಡೆ- ಇಂದು 08-03-2022 ಅಡಿಕೆ ಧಾರಣೆ.

ಹಿಂದಿನ ಲೆಕ್ಕಾಚಾರಗಳು ಹಾಗೂ ಪರಿಸ್ಥಿತಿಗಳಂತೆ ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಉತ್ಸಾಹ ಕಡಿಮೆಯಾಗಿದೆ. ಅತ್ಯಲ್ಪ ಪ್ರಮಾಣದ ಅಡಿಕೆ ಮಾತ್ರ ಉತ್ತಮ ದರಕ್ಕೆ ಖರೀದಿಯಾಗುತ್ತಿದ್ದು, ಪ್ರಕಟಣೆಯ ದರಕ್ಕೂ ಕೊಳ್ಳುವ ದರಕ್ಕೂ ಸಂಬಂಧವೇ ಇಲ್ಲದಾಗಿದೆ. ಆದರೆ ಕೆಂಪಡಿಕೆ ಮಾರುಕಟ್ಟೆ ಮಾತ್ರ  ಬಲ ಕಳೆದುಕೊಳ್ಳದೆ ಉಳಿದಿದೆ. ಬಹುತೇಕ ಕೆಂಪಡಿಕೆ ಉಳ್ಳವರು ಉತ್ತಮ ದರದ ನಿರೀಕ್ಷೆಯಲ್ಲಿ ಮಾರಾಟ ಮಾಡುವುದನ್ನು ಮುಂದೂಡುತ್ತಿದ್ದಾರೆ.ಈ ವರ್ಷ ಹಿಂದೆಲ್ಲಾ ಆಗುತ್ತಿದ್ದಂತೆ ಕೆಂಪಡಿಕೆ ದರವನ್ನು ಹಿಂಬಾಲಿಸುತ್ತಾ ಚಾಲಿ ದರ ಮುಂದುವರಿಯಲಿದೆ ಎಂಬ ವದಂತಿಗಳಿವೆ.   ನಿನ್ನೆ ದಿನಾಂಕ 07-03-2022 ರಂದು ಕೆಂಪಡಿಕೆಯ…

Read more
ಅಡಿಕೆ ರಾಸಿ

ಮುಂದಿನ ತಿಂಗಳಲ್ಲಿ ಅಡಿಕೆ ಧಾರಣೆ ಹೇಗಾಗಬಹುದು?

ಜನವರಿ 2022 ಅಡಿಕೆ ಬೆಳೆಗಾರರು ಹೊಸ ಚಾಲಿ ಅದೂ ಸಾಧಾರಣ ಗುಣಮಟ್ಟದ ಅಡಿಕೆಗೆ ಕಿಲೋ 430-440  ತನಕ ಪೆಡೆದಿದ್ದರು. ಫೆಬ್ರವರಿಯಲ್ಲಿ ಧಾರಣೆ ಕುಂಟುತ್ತಾ  ಸಾಗಿದೆ.  ಕ್ಯಾಂಪ್ಕೋ ಬೆಂಬಲದಲ್ಲಿ ದರ ಬೀಳಲಿಲ್ಲ ಎನ್ನಲಾಗುತ್ತಿದೆ. ಖಾಸಗಿಯವರು ದರ ಇಳಿಸಿ, ನಾವು ಸ್ಪರ್ಧೆಗೆ ಇಲ್ಲ ಎಂದು ಹಿಂದೆ ಸರಿದಿದ್ದಾರೆ. ಈ ಎಲ್ಲಾ ಕಾರಣಗಳಿಂದ ಮುಂದಿನ ತಿಂಗಳು ಚಾಲಿ ಅಡಿಕೆ ದರ ಸ್ವಲ್ಪ ಹಿಂದೆ ಬರುವ ಸಾಧ್ಯತೆ ಕಂಡು ಬರುತ್ತಿದೆ. ಆದಾಗ್ಯೂ ಸ್ವಲ್ಪ ಪ್ರಮಾಣದಲ್ಲಿ  ಆಮದು ಆಗಿದೆಯಾದರೂ, ಇದನ್ನು ಸರಕಾರದ ಗಮನಕ್ಕೆ ತಂದು…

Read more
ಕೆಂಪಡಿಕೆ ರಾಸೀ

ಕೆಂಪಡಿಕೆ ಉಮೇದು – ಚಾಲಿ ನಡುಕ- ಕರಿಮೆಣಸು ಕುಸಿತ.22-02-2022 ಮಾರುಕಟ್ಟೆ.

ಈ ವರ್ಷದ ನಿರೀಕ್ಷೆಯಂತೆ ಕೆಂಪಡಿಕೆ ದರಕ್ಕೆ ಅಂಜಿಕೆ ಇಲ್ಲ. ಇದು ಏರಿಕೆಯಾಗುವುದು ತಡವಾದರೂ ಇಳಿಕೆ ಆಗುವ ಸಾಧ್ಯತೆ ತುಂಬಾ ಕಡಿಮೆ. ಚಾಲಿ ಮಾತ್ರ ಈ ವರ್ಷ ಭಾರೀ ಏರಿಕೆಯ ನಿರೀಕ್ಷೆ ಇಲ್ಲ. ಹಾಗೆಂದು ಬಾರೀ ಇಳಿಕೆಯೂ ಆಗದು. ಇಂದು ದಿನಾಂಕ 22-02-2022 ಮಂಗಳವಾರ ರಾಜ್ಯದ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಅಡಿಕೆ, ಕರಿಮೆಣಸು, ಕೊಬ್ಬರಿ, ರಬ್ಬರ್, ಕಾಫೀ ದರ ಹೇಗಿತ್ತು ಗಮನಿಸಿ. ಚಾಲಿ ದರ ಖಾಸಗಿಯವರ ಸ್ಪರ್ಧೆ ಇಲ್ಲದೆ ಅಲ್ಲಾಡುತ್ತಿಲ್ಲ. ಹಾಗೆಂದು ಕರಾವಳಿಯಲ್ಲಿ ಅಡಿಕೆ ಬೆಳೆಗಾರರು…

Read more
ಕರಿಮೆಣಸು ಜಂಪ್

ಕರಿಮೆಣಸಿನ ಬೆಲೆ ಸಡನ್ ಜಂಪ್- ಕ್ವಿಂಟಾಲಿಗೆ ರೂ. 3000 ಏರಿಕೆ: ಅಡಿಕೆ ಕುಂಟು ನಡೆ.

ಕರಿಮೆಣಸಿನ ಧಾರಣೆ ಅನಿಶ್ಚಿತತೆ ಬಗ್ಗೆ ಈ ಹಿಂದೆಯೇ ಹೇಳಲಾಗಿತ್ತು. ಕೊಚ್ಚಿನ್ ಮಾರುಕಟ್ಟೆಯಲ್ಲಿ  ಸ್ವಲ್ಪ ದರ ಇಳಿದಾಗ ಇಲ್ಲಿ ಭಾರೀ ದರ ಇಳಿಸಲಾಗಿತ್ತು. ಆದರೆ ರಾಜ್ಯದ ಪ್ರಮುಖ ಬೆಳೆ ಪ್ರದೇಶಗಳಾದ ಚಿಕ್ಕಮಗಳೂರು, ಮೂಡಿಗೆರೆ ಸಕಲೇಶಪುರಗಳಲ್ಲಿ ಅಂತಹ ದರ ಕುಸಿತ ಆಗಿರಲಿಲ್ಲ. ಇಂದು ಎಲ್ಲಾ ಕಡೆ ಕರಿಮೆಣಸಿನ ಧಾರಣೆ ಕ್ವಿಂಟಾಲಿಗೆ 2500 -3000 ತನಕ ಸಡನ್ ಜಂಪ್ ಆಗಿದೆ. ಕೊಚ್ಚಿನ್ ಮರುಕಟ್ಟೆಯ ಏರಿಕೆ ಇದಕ್ಕೆಲ್ಲಾ ಕಾರಣ ಎನ್ನಲಾಗುತ್ತಿದೆ.ಚಾಲಿ ಅಡಿಕೆ ಯಾಕೋ ಕುಂಟು ನಡೆಯಲ್ಲಿದೆ. ಕರಿಮೆಣಸಿಗೆ ಇನ್ನು ಎರಡು ಮೂರು ವರ್ಷ…

Read more
ಆಡಿಕೆ

ಅಡಿಕೆ ಮಾರುಕಟ್ಟೆ ಡಲ್ ಯಾಕೆ?. ದಿನಾಂಕ:09-02-2022 ರಂದು ರಾಜ್ಯದಲ್ಲಿ ಎಲ್ಲೆಲ್ಲಿ ಏನು ದರ.

ಅಡಿಕೆ ದರ ಎರಿಕೆಯಾಗುವ ಸೂಚನೆ ಇಲ್ಲ. ಪುಣ್ಯಕ್ಕೆ ಇಳಿಕೆಯೂ ಇಲ್ಲವಲ್ಲ. ಅದಕ್ಕೆ ಸಂತೋಷ ಪಡಬೇಕು. ಚಾಲಿ ಅಡಿಕೆ ಮಾರುಕಟ್ಟೆ ಮೇಲ್ನೋಟಕ್ಕೆ ಸ್ಥಿರವಾಗಿದೆ ಎಂದು ಕಂಡುಬಂದರೂ ದರ ಇಳಿಕೆಯಾಗಿದೆ. ಸೂಚಿಸಿದ ದರಕ್ಕೆ ಖರೀದಿ ಮಾಡುವವರು ಇಲ್ಲ.  ಹಾಗಾಗಿ ಅಡಿಕೆ ಮಾರುಕಟ್ಟೆ ಡಲ್. ಬಹುಷಃ ಇದು ಇನ್ನೂ 2-3 ತಿಂಗಳು ಹೀಗೇ ಮುಂದುವರಿಯುವ ಸಾಧ್ಯತೆ.ದಿನಾಂಕ 09-02-2022  ಬುಧವಾರ ರಾಜ್ಯದಲ್ಲಿ ಅಡಿಕೆ ಮಾರುಕಟ್ಟೆ ಧಾರಣೆ. ಚಾಲಿ ಅಡಿಕೆ ಹಾಗೂ ಕೆಂಪಡಿಕೆಯ ಆಮದು ಸಾಧ್ಯತೆ ಇದೆ ಎಂಬ ಸುದ್ದಿ ಇದೆ. ಈಗಾಗಲೇ  ಮಿಜೋರಾಂ…

Read more
ಕೇಂದ್ರ ಬಜೆಟ್ ವಿತ್ತ ಮಂತ್ರಿ ನಿರ್ಮಲಾ ಸೀತಾರಾಮ್

ಕೇಂದ್ರ ಕೃಷಿ ಬಜೆಟ್- 2022-23 – ನಮಗೆ ಏಷ್ಟು ಲಾಭವಿದೆ ಇದರಲ್ಲಿ?

ಕೇಂದ್ರ ಸರಕಾರ 2022-23 ನೇ ಸಾಲಿನ ಬಜೆಟ್ ಅನ್ನು ಮಂಡಿಸಿದೆ. ಇದರಲ್ಲಿ ಮಾಮೂಲಿನಂತೆ ಎಲ್ಲಾ ಕ್ಷೇತ್ರಗಳಿಗೂ ಬೇಜಾರಾಗದಂತೆ ಪ್ರಾಶಸ್ತ್ಯಗಳನ್ನು ನೀಡಲಾಗಿದೆ. ಕೃಷಿ ಕ್ಷೇತ್ರಕ್ಕೆ ಕೊಡಮಾಡಲ್ಪಟ್ಟ ಕೊಡುಗೆಗಳು ಮತ್ತು ಇದರಲ್ಲಿ ನಮಗೆ ಎಷ್ಟು ಲಾಭವಿದೆ ಎಂಬ ವಿವರಗಳು ಇಲ್ಲಿವೆ. ಭಾರತ ಕೃಷಿ ಆರ್ಥಿಕತೆಯ ಆಧಾರದಲ್ಲಿ ನಿಂತ ರಾಷ್ಟ್ರವಾಗಿದ್ದು, ಕೃಷಿ ಕ್ಷೇತ್ರ ಯಾವುದೇ ಆಡಳಿತ ನಡೆಸುವ ಸರಕಾರವಾದರೂ ಅದಕ್ಕೆ ಆದ್ಯತಾ ಕ್ಷೇತ್ರವಾಗಿರುತ್ತದೆ. ಕೃಷಿಕರಿಗೆ ಕೊಡುಗೆಗಳು ಬೇಕು. ಅದನ್ನು ಈ ತನಕ ಆಡಳಿತ ನಡೆಸಿದ ಎಲ್ಲಾ ಸರಕಾರಗಳೂ ಬೇರೆ ಬೇರೆ ರೂಪದಲ್ಲಿ…

Read more
ಅಡಿಕೆ ಮಾರಾಟ ಫ್ರಾಂಗಣ

ಜನವರಿ ಕೊನೆಗೆ ಅಡಿಕೆ ಮಾರುಕಟ್ಟೆ ಧಾರಣೆ ದಿನಾಂಕ:31-01-2022

2022 ನೇ ವರ್ಷದ ಜನವರಿ ತಿಂಗಳಲ್ಲಿ ಅಡಿಕೆ ಮಾರುಕಟ್ಟೆಯಲ್ಲಿ ಯಾವುದೇ ಸ್ಥಿತ್ಯಂತರ ಆಗದೆ, ಸ್ವಲ್ಪ ಅನುಮಾನದಲ್ಲೇ ಮುಂದುವರಿದಿದೆ. ಖಾಸಗಿ ವ್ಯಾಪಾರಿಳು ಸಾಂಸ್ಥಿಕ ವ್ಯಾಪಾರಿಗಳ ಜೊತೆಗೆ ಸ್ಪರ್ಧೆಗೆ ಇಳಿಯಲೇ ಇಲ್ಲ. ಸಾಂಸ್ಥಿಕ ವ್ಯಾಪಾರಿಗಳು ತಮ್ಮ ದರಪಟ್ಟಿಯಲ್ಲಿ ವ್ಯತ್ಯಾಸ ಮಾಡದೆ ಗುಣಮಟ್ಟದ ಆಧಾರದಲ್ಲಿ ಬೆಲೆ ನಿರ್ಧರಿಸಿ ಅಡಿಕೆ ಖರೀದಿ ನಡೆಸುತ್ತಿದ್ದರು. ಜನವರಿ ತಿಂಗಳ ಕೊನೆ ಮಾರುಕಟ್ಟೆ ದಿನವಾದ ದಿನಾಂಕ 31-01-2022 ರಂದು ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಕೊಬ್ಬರಿ, ಕರಿಮೆಣಸು, ರಬ್ಬರ್ ಕಾಫೀ ಧಾರಣೆ ಹೇಗಿತ್ತು ಗಮನಿಸಿ. ಅಡಿಕೆ ಮರುಕಟ್ಟೆ…

Read more
ಚೇತರಿಕೆಯತ್ತ ಕೆಂಪಡಿಕೆ

ಕೆಂಪಡಿಕೆ ಚೇತರಿಕೆ- ಚಾಲಿ ಅಡಿಕೆಗೆ ಮಬ್ಬು. 21-01-2022 ರಂದು ಧಾರಣೆ.

ನಿರೀಕ್ಷೆಯಂತೆ ಕೆಂಪಡಿಕೆ ಮಾರುಕಟ್ಟೆಯಲ್ಲಿ ಚೇತರಿಕೆ ಪ್ರಾರಂಭವಾಗಿದೆ. ಖರೀದಿಯಲ್ಲಿ ಉತ್ಸಾಹ (Force) ಇದೆ ಎಂಬುದಾಗಿ ವರ್ತಕರು ಹೇಳುತ್ತಿದ್ದಾರೆ. ಯಾವಾಗಲೂ ಸರಾಸರಿ ದರ ಮತ್ತು ಗರಿಷ್ಟ ದರಗಳ ಅಂತರ ಹತ್ತಿರವಾದರೆ ಖರೀದಿಯಲ್ಲಿ ಆಸಕ್ತಿ ಹೆಚ್ಚು ಎನ್ನಲಾಗುತ್ತದೆ. ಇದು ಈಗ ಪ್ರಾರಂಭವಾಗಿದೆ. ಚಾಲಿ ಮಾತ್ರ ಸ್ವಲ್ಪ ಮಬ್ಬು. ದಿನಾಂಕ 21-01-2022 ರಂದು ರಾಜ್ಯದೆಲ್ಲೆಡೆ ಧಾರಣೆ. ಕರಾವಳಿಯ ಚಾಲಿ ಅಡಿಕೆ ಈ ವರ್ಷ ಗುಣಮಟ್ಟ ಇಲ್ಲ. ಯಾವಾಗಲೂ ಕರಾವಳಿಯ ಚಾಲಿ ಅಡಿಕೆ ಎಂದರೆ ಅದಕ್ಕೆ  ವಿಶೇಷ ಸ್ಥಾನಮಾನ ಇತ್ತು. ಈ ವರ್ಷದ ಪ್ರತಿಕೂಲ…

Read more
2 ನೇ ಹಸುರು ಕ್ರಾಂತಿಯ ಅಶಯ

ಭಾರತದಲ್ಲಿ 2 ನೇ ಹಸುರು ಕ್ರಾಂತಿ ನೈಸರ್ಗಿಕ ಕೃಷಿಗೆ ಒತ್ತು.

ನಮ್ಮ ದೇಶಕ್ಕೆ 2 ನೇ ಹಸುರು ಕ್ರಾಂತಿಯ ಅವಶ್ಯಕತೆ ಇದೆ. ಈ ಕ್ರಾಂತಿ ಮುಂದಿನ ತಲೆಮಾರಿನ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು next-generation reform ಸುಸ್ಥಿರ ಮತ್ತು ಪರಿಸರ ಸ್ನೇಹಿಯಾಗಿ  ಹವಾಮಾನ ವೈಪರೀತ್ಯಗಳಿಗೆ ಹೊಂದಾಣಿಕೆಯಾಗುವಂತಿರಬೇಕು ಎಂಬ ಧ್ಯೇಯೋದ್ದೇಶಗಳಿವೆ. ನಮ್ಮ ದೇಶದ ಪ್ರಧಾನಿಗಳು, ರಕ್ಷಣಾ ಮಂತ್ರಿಗಳು ಹಾಗೂ ಕೃಷಿ ಮಂತ್ರಿಗಳ ಹಲವು ಹೇಳಿಕೆಗಳ ಪ್ರಕಾರ ಈ 2 ನೇ ಹಸಿರು ಕ್ರಾಂತಿಯಲ್ಲಿ ನೈಸರ್ಗಿಕ ಕೃಷಿಗೆ ಮಹತ್ವ ಬರಲಿದೆ ಎಂದು ಕಾಣಿಸುತ್ತದೆ. ನೈಸರ್ಗಿಕ ಕೃಷಿ ವಿಧಾನವನ್ನು ಅನುಸರಿಸುವ ಮೂಲಕ ನಮ್ಮ ದೇಶದ ರೈತರು…

Read more
error: Content is protected !!