ರಾಸಿ ಅಡಿಕೆ ರಾಶಿ

ಈಗ ಚಾಲಿ – ಮುಂದೆ ಕೆಂಪು – ಅಡಿಕೆ ಮಾರುಕಟ್ಟೆ ಸ್ಥಿತಿ. 26/11/2021 ಶುಕ್ರವಾರದ ಧಾರಣೆ.

ಚಾಲಿ ಅಡಿಕೆಗೆ ಭಾರೀ ಬೇಡಿಕೆ ಉಂಟಾಗಿದ್ದು, ಇದರ ಮುನ್ಸೂಚನೆ ಶಿರಸಿ, ಸಿದ್ದಾಪುರ, ಸಾಗರ ಮಾರುಕಟ್ಟೆಯ ಮೂಲಕ ಕಾಣಿಸುತ್ತಿದೆ. ಇಲ್ಲಿನ ಅಡಿಕೆಗೆ ದರ ಹೆಚ್ಚಳವಾದರೆ ಸಧ್ಯವೇ ಉಳಿದೆದೆ ದರ ಏರುವುದು ಹಿಂದಿನಿಂದಲೂ ಬಂದ ವಾಡಿಕೆ. ಇಂದು ಶಿವಮೊಗ್ಗ, ಉತ್ತರಕನ್ನಡದ ಮಾರುಕಟ್ಟೆಯಲ್ಲಿ ಚಾಲಿ ಕ್ವಿಂಟಾಲಿಗೆ  51000 ರೂ.ತಲುಪಿದೆ. ಕರಾವಳಿಯಲ್ಲೂ ಸಧ್ಯವೇ 53,000 ದಾಟುವ ಮುನ್ಸೂಚನೆ ಕಾಣಿಸುತ್ತಿದೆ. ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಕೊರತೆ ಇದೆ. ಈ ವರ್ಷ ದರ ಏರಿಕೆಯಲ್ಲೇ ಇದ್ದ ಕಾರಣ ಹಾಗೆಯೇ ಅನಿಶ್ಚಿತತೆ ವಾತಾವರಣ ಇದ್ದ ಕಾರಣ  ಬಹುತೇಕ…

Read more
ಕರಿಮೆಣಸು ಉತ್ತಮ ಕ್ವಾಲಿಟಿ

ರೂ. 615 ದಾಟಿದ ಕರಿಮೆಣಸು ಧಾರಣೆ- ಶಿರಸಿಯ ದಾಖಲೆ.

ಕರಿಮೆಣಸು ಧಾರಣೆ ಕಳೆದ ಕೆಲವು ವರ್ಷಗಳಿಂದ ನೆಲಕಚ್ಚಿತ್ತು. ಅಡಿಕೆಯ ಮಿಶ್ರ ಬೆಳೆಯಾಗಿದ್ದರೂ ಸಹ ಅಡಿಕೆಗಿಂತ ಕಡಿಮೆ ದರದಲ್ಲಿ ಇತ್ತು. ಈ ವರ್ಷ ಅಕ್ಟೋಬರ್ ತಿಂಗಳು ಇದಕ್ಕೆ ಅಂಟಿದ ಗ್ರಹಣ ಬಿಡುಗಡೆಯಾದಂತಾಗಿದೆ. ಮೆಣಸಿನ ಬೆಲೆ ಬಹುಷಃ ಮುಂದಿನ ವರ್ಷಕ್ಕೆ 800 ಆದರೂ ಅಚ್ಚರಿ ಇಲ್ಲ ಎಂಬ ವರದಿಗಳಿವೆ. ದಿನಾಂಕ 24-11-2021 ರ ಬುಧವಾರ  ಶಿರಸಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ  ಕರಿಮೆಣಸಿನ ಬೆಲೆ 615.99 ಗರಿಷ್ಟ ದರ ದಾಖಲಾಗಿದೆ.ಉಳಿದೆಡೆ ಏರಿಕೆ ಆಗಿಲ್ಲ. ಪ್ರಪಂಚದ ಎಲ್ಲಾ ಮೆಣಸು ಬೆಳೆಯುವ ದೇಶಗಳಲ್ಲೂ ಉತ್ಪಾದನೆ…

Read more
ಆಡಿಕೆ- ರಾಶೀ ಕೆಂಪು

ಅಡಿಕೆ, ಕರಿಮೆಣಸು, ಕೊಬ್ಬರಿ, ರಬ್ಬರ್ ದರ ಏರಿಕೆ-ದಿನಾಂಕ:23-11-2021.

ಕಳೆದ ವಾರದಲ್ಲಿಯೂ ಅಡಿಕೆ ಧಾರಣೆ ತುಸು ಏರಿಕೆ ಕಂಡಿತ್ತು. ಈಗ ಮತ್ತೆ ಸ್ವಲ್ಪ ಏರಿಕೆ ಕಂಡಿದೆ. ಕೊಬ್ಬರಿ ಧಾರಣೆ  ಜನವರಿ ಸುಮಾರಿಗೆ 18,000 ದಾಟಬಹುದು ಎಂಬ ಲೆಕ್ಕಾಚಾರ ಇತ್ತಾದರೂ ಅದು ನವೆಂಬರ್ ನಲ್ಲಿಯೇ ಆಗಿದೆ. ರಬ್ಬರ್ ಸಹ ಏರಿಕೆಯಾಗುತ್ತಿದೆ. ಕಳೆದ ವಾರ ಹಿಮ್ಮುಖವಾಗಿದ್ದ ಕರಿಮೆಣಸಿನ ದರ ಈ ವಾರ ಮತ್ತೆ ಏರಿಕೆಯತ್ತ  ಸಾಗಿದೆ. ದಿನಾಂಕ 23-11-2021 ನೇ ಮಂಗಳವಾರ ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಪ್ರಮುಖ ಕೃಷಿ ಉತ್ಪನ್ನಗಳ ಧಾರಣೆ ಹೀಗಿದೆ. ಅಡಿಕೆ ಆಮದು ಆಗುತ್ತಿಲ್ಲ. ಪರಿಸ್ಥಿತಿ ಅನುಕೂಲಕರವಾಗಿಯೇ…

Read more
ದೇಶದ ಪ್ರಧಾನಿಗಳು

ಪ್ರಧಾನಿಗಳು ದೇಶದ ಜನತೆಯಲ್ಲಿ ಕ್ಷಮೆ ಯಾಚಿಸಿದ್ದು ಯಾಕೆ?

ದೇಶದ ಪ್ರಧಾನಿಯೊಬ್ಬರು ದೇಶವಾಸಿಗಳ ಕ್ಷಮೆ ಯಾಚಿಸುವುದೆಂದರೆ ಅಂಥಃ ತಪ್ಪನ್ನೇನು ಮಾಡಿರಬಹುದು? “मैं आज देशवासियों से क्षमा मांगते हुए ” ತಪ್ಪಿಗಾಗಿ ಕ್ಷಮೆ ಕೇಳಿದ್ದೋ, ಏನು ಬೇಕಾದರೂ ಮಾಡಿಕೊಳ್ಳಿ. ನಿಮ್ಮ ತಂಟೆಗೆ  ನಾವಿಲ್ಲ ಎಂದು ವಿಷಯಕ್ಕೆ ಅಂತ್ಯ ಹಾಡಿದ್ದೋ ತಿಳಿಯದು. ಪ್ರಧಾನಿಗಳಾದವರು ಸಾಮಾನ್ಯ ಜನರಂತೆ ಮನ ಬಂದಂತೆ ಮಾತಾಡುವಂತಿಲ್ಲ. ಮನಬಂದಂತೆ ನಿರ್ಧಾರ ತೆಗೆದುಕೊಳ್ಳುವಂತಿಲ್ಲ ಇದಂತೂ ಸತ್ಯ. ಸಂಯುಕ್ತ ಕಿಸಾನ್ ಮೋರ್ಚಾ ಎಂಬುದು 2020 ರಲ್ಲಿ ಹುಟ್ಟಿಕೊಂಡ ರಾಷ್ಟ ಸಂಘಟನೆ. ಕೇಂದ್ರ ಸರಕಾರ “ಕೃಷಿ ಕಾಯಿದೆ 2020” ಎಂಬ…

Read more

ಕೃಷಿ ಉತ್ಪನ್ನಗಳ ಮಾರುಕಟ್ಟೆ ಧಾರಣೆ ದಿನಾಂಕ :19/11/2021

ರಾಜ್ಯದಾದ್ಯಂತ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಇಂದಿನ 19/11/2021 ದಿನಬಳಕೆ ಆಹಾರ ವಸ್ತುಗಳ ಬೆಲೆ ಹೀಗಿತ್ತು. ತರಕಾರೀ ಬೆಲೆ ಹೆಚ್ಚಳವಾಗಿದೆ. ಆದರೆ  ರೈತರಲ್ಲಿ ಬೆಳೆ ಭಾರೀ ಕಡಿಮೆ ಇದ್ದು, ಲಾಭ ಇಲ್ಲ. ಧವಸ ಧಾನ್ಯಗಳು ಗೋಧಿ: Mexican / ಮೆಕ್ಸಿಕನ್ (*), 2150, 2150 Sona / ಸೋನ (*), 1700, 2000 Red / ಕೆಂಪು (*), 1545, 2800 White / ಬಿಳಿ (*), 1257, 3500 Local / ಸ್ಥಳೀಯ (*),…

Read more
ಉತ್ತಮ ರಾಶಿ ಅಡಿಕೆ

ಅಡಿಕೆ- ಕರಿಮೆಣಸು- ಕಾಫಿ-ಶುಂಠಿ ಧಾರಣೆ: 19-11-2021 ಶುಕ್ರವಾರ.

ರಾಜ್ಯದಾದ್ಯಂತ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಾಗೂ ಖಾಸಗಿ ವರ್ತಕರಲ್ಲಿ  ಇಂದು 19-11-2021 ಶುಕ್ರವಾರ ಅಡಿಕೆ, ಕರಿಮೆಣಸು, ರಬ್ಬರ್, ಕಾಫಿ , ಶುಂಠಿ ಧಾರಣೆ ಹೀಗಿತ್ತು. ‘ ಕರಾವಳಿಯಲ್ಲಿ ಖಾಸಗಿ ವರ್ತಕರ ಸ್ಪರ್ಧೆ ಅಡಿಕೆ ಮಾರುಕಟ್ಟೆಯನ್ನು ತುಸು ಮೇಲೆಕ್ಕೆತ್ತಿದೆ. ಹೊಸ ಚಾಲಿಗೆ ನಿನ್ನೆಯಿಂದ ಖಾಸಗಿ ವರ್ತಕರಲ್ಲಿ ಕಿಲೋಗೆ ರೂ.5 ಹೆಚ್ಚಳವಾಗಿದೆ. ಹಳೆ ಚಾಲಿಗೆ ಕ್ಯಾಂಪ್ಕೋ ಸಹ ರೂ. 5 ಹೆಚ್ಚಿಸಿದೆ. ಆದರೆ ಗುಣಮಟ್ಟದ ಹೊಸ ಅಡಿಕೆ ಬರುವುದು ತುಂಬಾ ಕಡಿಮೆಯಾದ ಕಾರಣ ಇದು ದೊಡ್ದ ವಿಷಯವಲ್ಲ….

Read more
ಮಳೆ ಬಂತು ಮಳೆ

ದಿನಾಂಕ 17/11/21 ರಿಂದ 24/11/2021 ತನಕ ಒಂದು ವಾರದ ಕಾಲ ರಾಜ್ಯದಲ್ಲಿ ಮಳೆ.

ಏನು ಮಳೆಯ ಆವಾಂತರವೋ ತಿಳಿಯದು. ಚಳಿಗಾಲ ಬರಬೇಕಾದ ಸಮಯವಾದರೂ ಮಳೆಗಾಲಕ್ಕೆ ನಮ್ಮನ್ನಗಲಲು  ಮನಸ್ಸಿಲ್ಲ. ಒಂದಿಲ್ಲೊಂದು ವಾಯುಭಾರ ಕುಸಿತ. ಈ ಭಾರಿ ಅರಬೀ ಸಮುದ್ರ ಹಾಗೂ ಬಂಗಾಳ ಕೊಲ್ಲಿ ಎರಡರಲ್ಲೂ ವಾಯು ಭಾರ ಕುಸಿತ ಉಂಟಾಗಿದ್ದು, ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಇದೆ. ಕರ್ನಾಟಕದಲ್ಲಿ ದಿನಾಂಕ 17/11/21 ರಿಂದ 23/11/2021 ತನಕ ಒಂದು ವಾರದ ಕಾಲ ರಾಜ್ಯದಲ್ಲಿ ಮಳೆ ಬರುವ ಮುನ್ಸೂಚನೆ ಇರುತ್ತದೆ. ಇನ್ನೊಂದು ವಾರದಲ್ಲಿ ಜನ  ತರಕಾರಿ ತಿನ್ನುವುದಕ್ಕೂ ಕಷ್ಟ ಪಡಬೇಕಾಗಬಹುದು.ಗ್ರಾಹಕರು ತರಕಾರೀ ಬೆಳೆಗಾರರಿಗೆ ಬಂಪರ್ ಲಾಭ…

Read more
ಫಸ್ಟ್ ಕ್ವಾಲಿಟಿ ಚಾಲಿ

ರಾಶಿ ಅಡಿಕೆ, ಚಾಲಿ, ಕರಿಮೆಣಸು ದರ ಏರಿಕೆ- ದಿನಾಂಕ: 16-11-2021 ಮಂಗಳವಾರ.

ಇಂದು ದಿನಾಂಕ 16-11-2021 ರ ಮಂಗಳವಾರ  ಉತ್ತರ ಕನ್ನಡದ ಪ್ರಮುಖ ಮಾರುಕಟ್ಟೆ ಶಿರಸಿ, ಯಲ್ಲಾಪುರ, ಸಿದ್ದಾಪುರಗಳಲ್ಲಿ  ರಾಶಿ ಅಡಿಕೆ ಧಾರಣೆ ಸ್ವಲ್ಪ ಏರಿಕೆಯಾಗಿದೆ. ಹೆಚ್ಚಾಗಿ ಚಾಲಿಯೇ ಮಾಡಲಾಗುವ ಕರಾವಳಿಯ ಭಾಗಗಳಲ್ಲಿ ಹೊಸ ಚಾಲಿಗೂ ಕ್ವಿಂಟಾಲಿಗೆ ರೂ. 500 ಹೆಚ್ಚಾಗಿದೆ. ಹಳೆ ಚಾಲಿಗೆ ಕೆಲವು ಕಡೆ 500  ಇನ್ನು ಕೆಲವು ಕಡೆ 700 ರೂ. ಹೆಚ್ಚಳವಾಗಿದೆ. ಕೆಂಪು ಚಾಲಿ ಎರಡೂ ಅನಿಶ್ಚಿತವಾಗಿದೆ. ಕರಿಮೆಣಸಿಗೆ ಸಕಲೇಶಪುರದಲ್ಲಿ ಗರಿಷ್ಟ 54,000 ಆಗಿದೆ. ಏರಿಕೆ ಇರುವಾಗ ತೃಪ್ತಿಯಲ್ಲಿ ಮಾರಾಟ ಮಾಡುವುದೇ ಜಾಣತನ ಎಂದೇ…

Read more
ಸುಪ್ರೀಮ್ ಕೋರ್ಟ್

ಸುಪ್ರೀಮ್ ಕೋರ್ಟ್ ನ್ಯಾಯಮೂರ್ತಿಗಳು ಕೃಷಿಕರ ಬಗ್ಗೆ ತೋರಿದ ಕಳಕಳಿ.

ಎಲ್ಲರೂ ಕೃಷಿಕರು ಹಾಗೆ ಮಾಡುತ್ತಾರೆ, ಹೀಗೆ ಮಾಡುತ್ತಾರೆ. ಪರಿಸರ ಹಾನಿ ಮಾಡುತ್ತಾರೆ. ಮಾಲಿನ್ಯ ಮಾಡುತ್ತಾರೆ ಎಂದು ತಗಾದೆ ತೆಗೆಯುವವರು. ಇವರೆಲ್ಲರಿಗೂ ಒಂದು ರೀತಿಯಲ್ಲಿ  ಚಾಟಿ ಏಟಿನ ತರಹ ಪ್ರಶ್ನೆಯೊಂದನ್ನು ಭಾರತದ ಸುಪ್ರೀಮ್ ಕೋರ್ಟ್ ನ್ಯಾಯಾಧೀಶರಾದ ಶ್ರೀ ಎನ್ ವಿ ರಮಣ ಇವರು ಕೇಳಿದ್ದಾರೆ. ಎಲ್ಲಾ ತಕರಾರಿನಲ್ಲೂ ರೈತರ ವಿಷಯಗಳನ್ನು ನ್ಯಾಯಾಲಯದ ಕಟ್ಟಲೆಗೆ ತರುವುದು ಸೂಕ್ತವಲ್ಲ. ರೈತರು ಅವರ ಆರ್ಥಿಕ ಮೂಲಕ್ಕನುಗುಣವಾಗಿ ಕೆಲವು ಸಣ್ಣ ಪುಟ್ಟ ತಪ್ಪುಗಳನ್ನು ಕೃಷಿ ಕಾಯಕದಲ್ಲಿ ಮಾಡಬಹುದಾದರೂ ಅದನ್ನು ನಾವು ಬೇರೆ ತಪ್ಪುಗಳಿಗೆ ಹೋಲಿಸಿದರೆ…

Read more
ಬೇಯಿಸಿದ ಬೆಟ್ಟೆ ಅಡಿಕೆ

ಅಡಿಕೆ ಧಾರಣೆ ದಿನಾಂಕ: 15-11-2021 ಸೋಮವಾರ. ಚಾಲಿ ಏರಿಕೆ- ಕೆಂಪು ಸ್ಥಿರ.

ದಿನಾಂಕ 15-11-2021 ಸೋಮವಾರ ಅಡಿಕೆ, ಕೊಬ್ಬರಿ, ಹಸಿ ಶುಂಠಿ ರಬ್ಬರ್, ಕಾಫೀ. ಏಲಕ್ಕಿ ಧಾರಣೆಗಳು ಹೆಚ್ಚೂ ಆಗದೆ ಕಡಿಮೆಯೂ ಆಗದೆ ಹಿಂದಿನ ಶುಕ್ರವಾರದ ಧಾರಣೆಯಂತೆ ಮುಂದುವರಿದಿದೆ. ಚಾಲಿ ಖಾಸಗಿಯವರಲ್ಲಿ  ದರ 50,500 ತನಕ ಏರಿಕೆಯಾಗಿದೆ. ಕ್ಯಾಂಪ್ಕೋ ಮಾತ್ರ 500  ಗರಿಷ್ಟ ದರವನ್ನು ಸೂಚಿಸಿದೆ.ಡಬ್ಬಲ್ ಚೋಳ್ 51,500 ತನಕ ಖರೀದಿ ದರ ಇದೆ. ಆದರೆ ಅಡಿಕೆ ಇಲ್ಲ. ಕರಿಮೆಣಸು ಮಾತ್ರ ಮೇಲೆಕ್ಕೆ ಏರಿದೆ. ಒಮ್ಮೆ ಇಳಿಕೆಯಾದರೂ ಸಹ ಶುಕ್ರವಾರ ಏರಿಕೆ ಪ್ರಾರಂಭವಾಗಿ ಇಂದು ಮತ್ತೆ ಪುನಃ ಏರಿದೆ. ಸಲಕೇಶಪುರದಲ್ಲಿ…

Read more
error: Content is protected !!