ಹಸು , ಕರು ಜೊತೆಯಾಗಿದ್ದ ಕಾಲವಿತ್ತು. ಈಗ ಕರು ಔಟ್

ಗೋವು ರಾಷ್ಟ್ರೀಯ ಪ್ರಾಣಿ ಎಂದು ಕೋರ್ಟು ಘೋಷಿಸಿದೆಯೇ ?

ಅಲಹಾಬಾದ್ ಹೈಕೋರ್ಟ್ ಗೋವುಗಳ ಕುರಿತಾಗಿ ಸ್ಪಷ್ಟವಾಗಿ ಹೇಳಿದೆ. ಆದರೆ ಅದನ್ನು ಕೆಲವರು ತಿರುಚಿ ತಮ್ಮ ಮನಸ್ಸಿಗೆ ತೋರಿದಂತೆ ಹೇಳುತ್ತಿದ್ದಾರೆ. ನಿಜವಾಗಿಯೂ ಕೋರ್ಟು ಹೇಳಿದ್ದೇನು?   ಗೋವನ್ನು  ಭಾರತದ ರಾಷ್ಟ್ರೀಯ ಪ್ರಾಣಿ ಎಂದು ಪರಿಗಣಿಸಬೇಕು.  ಗೋವುಗಳ  ಸಂರಕ್ಷಣೆ ಹಿಂದುಗಳ ಮೂಭೂತ ಹಕ್ಕು ಎಂದು ಘೋಷಿಸಬೇಕು.  ಗೋವುಗಳು ನಮ್ಮ ದೇಶದ ಸಂಸ್ಕೃತಿ ಮತ್ತು ಅದು ಮಾತೃ ಸಮಾನ. ವೇದ ಪುರಾಣಗಳ ಕಾಲದಿಂದಲೂ ಮಾನವನ  ಅದರಲ್ಲೂ ಹಿಂದುಗಳ  ಪೂಜನೀಯ ಸಾಕುಪ್ರಾಣಿಯಾಗಿ ಇದ್ದುದು ಗೋವು. ದೇಶದ ಸಾಂಸ್ಕೃತಿಕ ಮತ್ತು ನಂಬಿಕೆಯ ವಿಷಯದಲ್ಲಿ ನಾವು…

Read more
ಒಣಗುತ್ತಿರುವ ಚಿನ್ನ- ರಾಶಿ ಅಡಿಕೆ

ಅಡಿಕೆ ಧಾರಣೆ ಏರಿಕೆಯಾಗುತ್ತಿರುವಾಗ ಬೆಳೆಗಾರರ ನಡೆ ಹೇಗಿರಬೇಕು?

 ಒಂದು ವಾರದ ಅವಧಿಯಲ್ಲಿ ನಾಗಾಲೋಟದಲ್ಲಿ ಏರಿಕೆಯಾಗುತ್ತಿರುವ ಕೆಂಪಡಿಕೆ ಧಾರಣೆ, ಚಾಲೀ ಧಾರಣೆಯಿಂದ ರೈತರಿಗೆ ಒಂದೆಡೆ ಖುಷಿ ಮತ್ತೊಂದೆಡೆ ಆತಂಕ. ಕಡಿಮೆ ಬೆಲೆಗೆ ಕೊಟ್ಟೆ ಎಂಬ ಪಶ್ಚಾತ್ತಾಪ ಇಲ್ಲದೆ  ಉತ್ತಮ ದರ ಪಡೆಯುವ ತಂತ್ರ ಯಾವುದು? ಬೆಳೆಗಾರ ಅಡಿಕೆ ಮಾರಿದ ಮರುದಿನ ಬೆಲೆ ಏರಿಕೆಯಗುತ್ತದೆ. ಅಡಿಕೆ ನಾಳೆ ಮಾರೋಣ ಎಂದು ಇಟ್ಟರೆ ಮರುದಿನ ಬೆಲೆ ಇಳಿಕೆಯಾಗುತ್ತದೆ.  ಯಾರಿಗೂ ತಿಳಿಯದ ಈ ಮಾರುಕಟ್ಟೆ ಇಷ್ಟೊಂದು ಜಟಿಲವೇ?ಹೌದು. ಅಡಿಕೆ ಮಾರುಕಟ್ಟೆಯ  ಯಾವ ಲಯವನ್ನೂ ಕೆಲವೇ ಕೆಲವರನ್ನು ಬಿಟ್ಟು ಉಳಿದವರಿಗೆ ಅಂದಾಜು ಮಾಡುವುದು…

Read more

ಹಬ್ಬದ ದಿನಗಳು ಮತ್ತು ಅದರ ಮಹತ್ವ

ಪ್ರಪಂಚದಾದ್ಯಂತ ಹಬ್ಬಗಳನ್ನು ಆಚರಿಸುತ್ತಾರೆ. ಭಾರತದಲ್ಲಿ ಸಹ ಹಲವಾರು ಹಬ್ಬಗಳನ್ನು ಆಚರಿಸುತ್ತಾರೆ. ಹೆಚ್ಚಿನೆಲ್ಲಾ ಹಬ್ಬ ಹರಿದಿನಗಳು  ವಿಶೇಷ ಸಂದೇಶವನ್ನು ದ್ವನ್ಯಾರ್ಥದಲ್ಲಿ ಕೊಡುವಂತವುಗಳು. ಇಂತಹ ಹಬ್ಬಗಳ ಮಹತ್ವ ಅರಿತು ಅವುಗಳನ್ನು ಆಚರಿಸಿದರೆ ಅದಕ್ಕೆ ಗೌರವ ಹೆಚ್ಚುತ್ತದೆ. ನಮ್ಮ ಮಕ್ಕಳಿಗೆ ಹಬ್ಬ ಹರಿದಿನಗಳಾದರೂ ಒಂದೆ ಶೋಕದ ದಿನಗಳಾದರೂ ಒಂದೇ. ಒಂದು ಮೊಬೈಲ್  ಫೋನು ಹಿಡಿದುಕೊಂಡು ತಮ್ಮಷ್ಟಕ್ಕೇ ತಾವೇ ಏನೋ ವಿಚಾರದಲ್ಲಿ ಮಗ್ನರಾಗಿರುತ್ತಾರೆ. ಇವರಿಗೆ ಹಿರಿಯರು ಆಚರಿಸುವ ಶುಭ ದಿನಗಳ ಬಗ್ಗೆ ಒಂದು ರೀತಿಯಲ್ಲಿ ತಾತ್ಸಾರ. ಇದಕೆಲ್ಲಾ ಕಾರಣ ಅವರಿಗೆ ಆ ಶುಭ…

Read more
ರೋಗ ನಿರೋಧಕ ಅಡಿಕೆ ಮರ

ರೋಗ-ಕೀಟ ನಿರೋಧಕ ತಳಿಗಳು ನಿಮ್ಮ ಬಳಿಯಲ್ಲೇ ಇರಬಹುದು. ಹೇಗೆ ಹುಡುಕುವುದು?

ರೋಗ ನಿರೋಧಕ ಶಕ್ತಿ ಎಂಬುದು ಕೆಲವು ತಳಿಗಳ ವಂಶ ಗುಣ.  ಇದನ್ನು ಕೃಷಿ ವಿಜ್ಞಾನ ಅಧ್ಯಯನ ಮಾಡಿದವರೇ ಹುಡುಕಿ ಅಭಿವೃದ್ದಿಪಡಿಸಬೇಕಾಗಿಲ್ಲ. ಸಾಮಾನ್ಯ ರೈತರೂ ಅದನ್ನು ಅಭ್ಯಸಿಸಿ ತಮ್ಮ ಬಳಕೆಗಾದರೂ  ಉಪಯೋಗಿಸಿಕೊಳ್ಳಬಹುದು. ಈ ಬಗ್ಗೆ ಬೆಳಕು ಚೆಲ್ಲುವ ಒಂದು ಅಪರೂಪದ ಲೇಖನ ಇಲ್ಲಿದೆ. ಕೆಲವು ರೈತರ ಅಡಿಕೆ ತೋಟದಲ್ಲಿ ಪ್ರತೀ ವರ್ಷ ಕೊಳೆ ಬರುತ್ತದೆ. ಹಾಗೆಂದು ಎಲ್ಲಾ ಮರಗಳಿಗೂ ಕೊಳೆ ಬರುವುದಿಲ್ಲ.  ಹಾಗೆಯೇ ಕರಿಮೆಣಸು, ತೆಂಗು,  ಏಲಕ್ಕಿ, ನೆಲಕಡ್ಲೆ, ಹತ್ತಿ, ದಾಳಿಂಬೆ,  ಎಲ್ಲಾ ಕೃಷಿ, ತೋಟಗಾರಿಕೆ, ತರಕಾರಿ ,…

Read more
ಕೆಂಪು ಮತ್ತು ಬಿಳಿ ಅಡಿಕೆ

ಚಾಲಿ ಹಿಂದೆ ಬರುವ ಸೂಚನೆ- ಕೆಂಪಡಿಕೆ ಏರಿಕೆಯ ಸರದಿ.

ಈ ವರ್ಷದ ಅಡಿಕೆ ಕೊಯಿಲು ಪ್ರಾರಂಭವಾಗಿದ್ದು, ಬಯಲು ಸೀಮೆಯಲ್ಲಿ ಒಂದು ಕೊಯಿಲು ಆಗಿದೆ. ಚೇಣಿ ಮಾಡುವವರ ಖರೀದಿಯ ಭರ ಮತ್ತು ದಿನದಿಂದ ದಿನಕ್ಕೆ ಏರುತ್ತಿರುವ ಕೆಂಪಡಿಕೆಯ ವಹಿವಾಟನ್ನು ನೋಡಿದರೆ  ಕೆಂಪು ಈ ಸಲ ಮತ್ತೆ ಮೇಲೇರುವ ಮುನ್ಸೂಚನೆ ಕಾಣಿಸುತ್ತಿದೆ. ಕಳೆದ ವರ್ಷ ಫೆಬ್ರವರಿಯಲ್ಲಿ 45,000 ದಾಟಿದ್ದ ಕೆಂಪಡಿಕೆ ಧಾರಣೆ ಮತ್ತೆ ಕೊರೋನಾ, ಲಾಕ್ ಡೌನ್ ಕಾರಣದಿಂದ  ಮತ್ತೆ ಆ ಮಟ್ಟಕ್ಕೆ ಏರಲೇ ಇಲ್ಲ. ಈಗ ಮತ್ತೆ ಕೆಂಪಡಿಕೆಯ ಸರದಿ ಕಂಡು ಬರುತ್ತಿದೆ. ಚಾಲಿ ಧಾರಣೆ ಕರಾವಳಿಯಲ್ಲಿ 46,000…

Read more
ಪರಿಶುದ್ಧ ತುಪ್ಪ

ಆನ್ ಲೈನ್ ಕೃಷಿ ಉತ್ಪನ್ನಗಳ ವ್ಯವಹಾರ- ಗ್ರಾಹಕರೇ ಎಚ್ಚರ!

ಇತ್ತೀಚಿನ ದಿನಗಳಲ್ಲಿ ಅಮಾಯಕ ರೈತರನ್ನು ಹಾಗೆಯೇ ಪೇಟೆ ಪಟ್ಟಣದ ಜನರನ್ನು  ಮೋಸ ಮಾಡಿ  ಹಣ ಸಂಪಾದನೆ ಮಾಡುವ ಹೈಟೆಕ್ ಆನ್ ಲೈನ್ ಕೃಷಿ ಉತ್ಪನ್ನ ಮಾರಾಟ ಜಾಲಗಳು ಹೆಚ್ಚುತ್ತಿದೆ.  ರೈತರು ಹಾಗೆಯೇ ಪೇಟೆ ಪಟ್ಟಣದ ಜನ ಕಣ್ಣಾರೆ ಕಂಡರೂ ಪರಾಂಬರಿಸಿ ನೋಡದೆ ಕೊಳ್ಳಬೇಡಿ. ಈ ರೀತಿ ಕೊರೋನಾ ಮಹಾಮಾರಿ, ಹಾಗೆಯೇ ನೆರೆ, ಬರ ಮುಂತಾದ ಅವಘಡಗಳು ಮನುಕುಲದ ಬೆನ್ನು ಹತ್ತುತ್ತಿದ್ದರೂ ಇನ್ನೂ ಪರರನ್ನು ಸುಲಿಗೆ ಮಾಡಿ ಹಣ ಮಾಡಬೇಕೆಂಬಾಸೆ ಕೆಲವರಲ್ಲಿ.  ಎಲ್ಲಿ ಇಡುತ್ತಾರೋ ಹಣವನ್ನು ಗೊತ್ತಿಲ್ಲ.  ಇವೆಲ್ಲಾ…

Read more
ವಿದ್ಯುತ್ ಸರಬರಾಜು ವ್ಯವಸ್ಥೆ

ಕೇಂದ್ರ ವಿದ್ಯುತ್ ಕಾಯಿದೆ – ರೈತರಿಗೆ ತೊಂದರೆ ಇದೆಯೇ?

ಸರಕಾರ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಿದರೆ ರೈತರಿಗೆ ವಿದ್ಯುತ್ ಉಚಿತವಾಗಿ ಸಿಗುವುದಿಲ್ಲ. ಅದನ್ನು ನಾವು ವಿರೋಧಿಸಬೇಕು. ಖಾಸಗೀಕರಣ ಹಾಗೆ ಹೀಗೆ ಎಂದೆಲ್ಲಾ ರೈತರ ಕಿವಿ ತುಂಬಿ ಅವರನ್ನೂ ತಮ್ಮ ಬೆಂಬಲಕ್ಕೆ ಸೇರಿಸಿಕೊಳ್ಳಲು ಹವಣಿಕೆ ನಡೆಯುತ್ತಿದೆ. ಸರಕಾರ ಹಂತ ಹಂತವಾಗಿ ಎಲ್ಲಾ ಸರಕಾರೀ ವ್ಯವಸ್ಥೆಗಳನ್ನು ಖಾಸಗೀಕರಣ ಮಾಡುವ ತಯಾರಿಯಲ್ಲಿದೆ. ನಮ್ಮ ಪ್ರತಿನಿಧಿಗಳು ಯೋಗ್ಯರೇ ಆಗಿದ್ದರೆ  ಇದರಿಂದ  ಸಾರ್ವಜನಿಕರಿಗೆ ಅನುಕೂಲವೇ ಆಗುವುದು. ಕೇಂದ್ರ ಸರಕಾರ ನಾಳೆ ನಡೆಯಲಿರುವ ಮುಂಗಾರು ಅಧಿವೇಶನದಲ್ಲಿ ವಿದ್ಯುತ್ ಸರಬರಾಜು ವ್ಯವಸ್ಥೆಯ Electricity Amendment Bill 2021…

Read more
ಅಡಿಕೆಯ ಬಳಕೆಯ ಚೂರುಗಳು

ನಾವು ಬೆಳೆಯುವ ಅಡಿಕೆ ಯಾವುದಕ್ಕೆ ಬಳಕೆಯಾಗುತ್ತದೆ ಗೊತ್ತೇ?

ನಾವೆಲ್ಲಾ ಅಡಿಕೆ ಬೆಳೆಗಾರರು. ಆದರೆ ನಮಗೆ ಇನ್ನೂ ಸ್ಪಷ್ಟವಾಗಿ  ನಾವು ಬೆಳೆದ ಅಡಿಕೆ ಯಾವುದಕ್ಕೆ ಬಳಕೆಯಾಗುತ್ತದೆ ಎಂದು ಗೊತ್ತೇ ಇಲ್ಲ.ನಾವು ಬೆಳೆಯುವ ಅಡಿಕೆ ಸಧ್ಯದ ಮಟ್ಟಿಗೆ ಬಳಕೆಯಾಗುವುದು ಈ ಎಲ್ಲಾ ರೂಪಗಳಲ್ಲಿ ಜಗಿದು ಉಗುಳುವುದಕ್ಕೆ ಮಾತ್ರ. ಅಡಿಕೆ ಎಂದರೆ ಅದು ಟ್ಯಾನಿನ್ (ಚೊಗರು) ಒಳಗೊಂಡ ಒಂದು ಬೀಜ ಎಂದು ವ್ಯಾಖ್ಯಾನಿಸಬಹುದು. ಅಡಿಕೆ ಕಾಯಿ  ಬೆಳೆದು ಹಣ್ಣಾದ ಮೇಲೆ ಕೊಯಿಲು ಮಾಡಿ  ನಿರ್ದಿಷ್ಟ ದಿನಗಳ ವರೆಗೆ  ಸೂರ್ಯನ ಬೆಳಕಿನಲ್ಲಿ ಒಣಗಿಸಿ, ಸಿಪ್ಪೆ ಸುಲಿದಾಗ  ದೊರೆಯುವುದು ಚಾಲಿ ಅಥವಾ ಸುಪಾರಿ…

Read more
ಚೂರು ಮಾಡಿದ ಅಡಿಕೆ

ಅಡಿಕೆಗೆ ಬೇಡಿಕೆ ಹೆಚ್ಚುತ್ತಿದೆ- ಬೆಲೆ ಏರುತ್ತಿದೆ.

ಚಾಲಿ ಅಡಿಕೆಗೆ ದರ ಏರುತ್ತಲೇ ಇದ್ದು, ಸದ್ಯವೇ ಅದು ಕ್ವಿಂಟಾಲಿಗೆ ರೂ. 50,000 ತಲುಪಬಹುದು ಎಂಬುದಾಗಿ ಸುದ್ದಿ ಹಬ್ಬುತ್ತಿದೆ. ಚಾಲಿ ಅಡಿಕೆಗೆ ಭಾರೀ ಬೇಡಿಕೆ ಬರುತ್ತಿದ್ದು, ಶಿರಸಿ , ಸಿದ್ದಾಪುರ, ಸಾಗರಲ್ಲಿ ಭಾರೀ ಮುತುವರ್ಜಿಯಿಂದ ಖರೀದಿ ನಡೆಯುತ್ತಿದೆ. ಇಂದು (6-08-21) ಶಿರಸಿ ಮಾರುಕಟ್ಟೆಯಲ್ಲಿ ಚಾಲಿ 41,800 ಕ್ಕೂ,  ಯಲ್ಲಾಪುರದಲ್ಲಿ 41500 ,ಸಾಗರ ಮಾರುಕಟ್ಟೆಯಲ್ಲಿ 40,000 ಹಾಗೂ ಸಿದ್ದಾಪುರದಲ್ಲಿ 41,100 ಕ್ಕೂ ಖರೀದಿ ನಡೆದಿದೆ. ಪುತ್ತೂರು, ಸುಳ್ಯ ಮಂಗಳೂರಿನಲ್ಲಿ 45,000,ಪುತ್ತೂರು, ಸುಳ್ಯ ವಿಟ್ಲಗಳಲ್ಲಿ ಖಾಸಗಿ ವರ್ತಕರು 46,500ಕ್ಕೂ ಖರೀದಿ…

Read more
ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ.

ರೈತರ ಮಕ್ಕಳಿಗೆ ಸ್ಕಾಲರ್ಶಿಪ್ ನೂತನ ಮುಖ್ಯ ಮಂತ್ರಿಗಳ ಕೊಡುಗೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪನವರೇ  ರೈತರಿಗೆ ಕೊಡುವುದರಲ್ಲಿ ಎತ್ತಿದ  ಕೈಯಾದರೆ ಈಗಿನ ಹೊಸ ಮುಖ್ಯಮಂತ್ರಿಗಳಾಗಿ ಅಧಿಕಾರ  ಸ್ವೀಕರಿಸಿದ  ಬಸವರಾಜ ಬೊಮ್ಮಾಯಿಯವರೂ ಅವರಿಗಿಂತ ಏನೂ ಕಡಿಮೆ ಇಲ್ಲ. ಇಂದು (28-07-2021) ರಂದು ಕರ್ನಾಟಕದ ಮುಖ್ಯಮಂತ್ರಿ  ಸ್ಥಾನವನ್ನೇರಿದ  ಶ್ರೀ ಬಸವರಾಜ್ ಬೊಮ್ಮಾಯಿಯವರು  ರೈತರಿಗೆ ಏನು ಕೊಡುವುದು ಎಂದು ಯೋಚಿಸಿ ಹೊಸತಾಗಿ ಯಾರೂ ಕೊಡದೆ ಇರುವ ಹೊಸ ಯೋಜನೆಗೆ ಚಾಲನೆ ನೀಡಿದ್ದಾರೆ. ರೈತರ ಮಕ್ಕಳ ಉನ್ನತ ವ್ಯಾಸಂಗಕ್ಕಾಗಿ ರೂ.1000 ಕೋಟಿಯನ್ನು  ಮಿಸಲಿಟ್ಟು ಹೊಸ ದಾಖಲೆ ಮಾಡಿದ್ದಾರೆ. ಶ್ರೀಯುತ  ಎಸ್…

Read more
error: Content is protected !!