ಉತ್ತಮ ಚಾಲಿ ಅಡಿಕೆ

ಅಡಿಕೆಗೆ ಮತ್ತೆ ಬೆಲೆ ಏರಿಕೆ ಪ್ರಾರಂಭ- ಇಂದು ದೊಡ್ಡ ಜಂಪ್.

ಕಳೆದ ಮೂರು ನಾಲ್ಕು ದಿನಗಳಿಂದ ಬೆಳಗ್ಗೆ ಗೂಬೆ ಕೂಗಲು ಪ್ರಾರಂಭವಾಗಿದೆ. ಚಾಲಿ 43,000 ದಲ್ಲಿದ್ದ ಬೆಲೆ 45,000.ಕ್ಕೆ ಏರಿದೆ. ಮುನ್ಸೂಚನೆಗಳು ಅಡಿಕೆ ಧಾರಣೆಯನ್ನು ಮೇಲೆ ಒಯ್ಯುವ ಸಂಭವವಿದೆ. ಚಾಲಿ ಅಡಿಕೆಗೆ ಉತ್ತರ ಭಾರತದಿಂದ ಬೇಡಿಕೆ ಪ್ರಾರಂಭವಾಗಿದೆ ಎಂಬ ವದಂತಿ ಇದೆ. ಕೊರೋನಾ ಲಾಕ್ ಡೌನ್ ಸಮಯದಿಂದಲೂ ವ್ಯಾಪಾರಿಗಳಲ್ಲಿ  ದಾಸ್ತಾನು ಉಳಿದಿದೆ. ಆ ಕಾರಣದಿಂದ ಬೆಲೆ ಏರಿಕೆ ಆಗುವ ಎಲ್ಲಾ ಸಾಧ್ಯತೆಗಳೂ ಕಂಡು ಬರುತ್ತಿದೆ. ಚಾಲಿ ಅಡಿಕೆಗೆ ಜೂನ್ ತಿಂಗಳ ಕೊನೆಗೆ ಬೆಲೆ ಏರಿಕೆ ಪ್ರಾರಂಭವಾದುದು, ಜುಲೈ ಮೊದಲ…

Read more
ಕಿಸಾನ್ ಸಮ್ಮಾನ್ ಫಲಾನುಭವಿ ರೈತ

ರೈತರಿಂದ ಕಿಸಾನ್ ಸಮ್ಮಾನ್ ನಿಧಿ ದುರುಪಯೋಗ- ಮರುಪಾವತಿಗೆ ಆದೇಶ.

ಭಾರತ ಸರಕಾರ ಕೃಷಿಕರಿಗೆ ಸನ್ಮಾನ ಮಾಡುವುದಕ್ಕಾಗಿ ಕೊಡುತ್ತಿರುವ ವಾರ್ಷಿಕ 6000 ರೂ.ಗಳಿಗೂ ನಕಲಿ ರೈತರು ನುಸುಳಿದ್ದಾರಂತೆ. ಕೇಂದ್ರ ಕೃಷಿ ಮಂತ್ರಿಗಳಾದ ನರೇಂದ್ರ ಸಿಂಗ್ ತೋಮರ್ ಇವರು ಪಾರ್ಲಿಮೆಂಟ್ ಗೆ ನೀಡಿದ ಹೇಳಿಕೆಯಂತೆ, ನಮ್ಮ ದೇಶದಲ್ಲಿ ಅರ್ಹತೆ ಇಲ್ಲದ  ಸುಮಾರು 42 ಲಕ್ಷ  ಮಂದಿ, ಸುಮಾರು 3000 ಕೋಟಿ ಮೊತ್ತದ ಕಿಸಾನ್ ಸಮ್ಮಾನ್ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರಂತೆ. ಸರಕಾರ ಇದೆಲ್ಲದರ ಲೆಕ್ಕ ತೆಗೆದಿದೆ. ಮತ್ತು ಅದನ್ನು ಪಾವಾಸು ಪಡೆಯಲು ಮುಂದಾಗಿದೆ. ಸರಕಾರಕ್ಕೆ ಜನ ಮೋಸ ಮಾಡುವುದೋ ಅಥವಾ ಸರಕಾರ…

Read more
ರೈತರು ಸಾಲ ಸೋಲ ಮಾಡಿ ಬೆಳೆದ ಅನನಾಸು ಮಾರಾಟಕ್ಕೆ ಕಷ್ಟವಾಗಿ ಹಾಳಾಗಿದೆ.

ರೈತರ ಸಾಲ ಮನ್ನಾ? ಸರಕಾರ ತೆಗೆದುಕೊಂಡಿದೆ ಸಣ್ಣ ನಿರ್ಧಾರ.

ಕರ್ನಾಟಕದ ರೈತ ಪರ ಸರಕಾರ ಕೊರೋನಾ ಕಾರಣದಿಂದ ಸತ್ತಂತಹ ರೈತರಿಗೆ ನೆರವಾಗಲು ಸಾಲಮನ್ನಾ ಮಾಡುವ ಇಂಗಿತವನ್ನು ವ್ಯಕ್ತಪಡಿಸಿದೆ. ಸಾಲ ಮನ್ನಾ ಎಂದಾಕ್ಷಣ  ರೈತರಲ್ಲದವರ  ಕಿವಿ ನೆಟ್ಟಗಾಗುತ್ತದೆ. ಹಾಗೇನೂ ನೆಟ್ಟಗೆ ಮಾಡಿಕೊಳ್ಳಬೇಡಿ. ಇದು ಬರೇ ಕೊರೋನಾ ದಿಂದ ಮೃತಪಟ್ಟವರಿಗೆ ಮಾತ್ರ. ಉಳಿದವರ ಪ್ರಸ್ತಾಪ ಇಲ್ಲ. ಕಳೆದ ವರ್ಷ ಕೊರೋನಾ ಕಾರಣದಿಂದ ರೈತರಿಗೆ ಬಹಳಷ್ಟು ತೊಂದರೆ ಉಂಟಾಗಿದೆ. ಅದರ ಕಹಿ ನೆನಪು ಮಾಸುವ ಮುನ್ನ ಮತ್ತೆ ಈ ವರ್ಷ ಲಾಕ್ ಡೌನ್ ಮಾಡಲಾಗಿದೆ. ಈ ವರ್ಷವೂ ರೈತರಿಗೆ ಬಹಳಷ್ಟು ತೊಂದರೆಗಳಾಗಿದೆ….

Read more
ಬೆಂಬಲ ಬೆಲೆ ಪಡೆದ ಭತ್ತ

ಬೆಂಬಲ ಬೆಲೆಯ ಹೆಚ್ಚಳ- ರೈತರಿಗೆ ಸರಕಾರದ ನೆರವು.

ಭಾರತ ಸರಕಾರವು ಮುಂಗಾರು ಹಂಗಾಮಿನ ವಿವಿಧ ಬೆಳೆಗಳಿಗೆ  ಬೆಂಬಲ ಬೆಲಯನ್ನು ಹೆಚ್ಚಿಸಿದೆ. ಭಾರತ ಸರಕಾರದ  ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ದೇಶದ ವಿವಿಧ ಬೆಳೆಗಳಿಗೆ ಭರ್ಜರಿ ಬೆಂಬಲಬೆಲೆಯನ್ನು ಘೋಷಿಸುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಟ್ಟಿದೆ.   ದೇಶದಲ್ಲಿ ಆಗಲೇ ಮುಂಗಾರು ಮಳೆ ಪ್ರಾರಂಭವಾಗಿದ್ದು, ರೈತರು ಬಿತ್ತನೆ ಇತ್ಯಾದಿ ಕೃಷಿ ಕೆಲಸಗಳಲ್ಲಿ ತೊಡಗಿದ್ದಾರೆ. ಕೆಲವು ಬೆಳೆಗಳಿಗೆ ಕೊರೋನಾ ಕಾರಣದಿಂದ ಸ್ವಲ್ಪ ಮಾರುಕಟ್ಟೆ ಸಮಸ್ಯೆ ಉಂಟಾಗಿದ್ದರೂ, ಸರಕಾರ ಕಳೆದ ವರ್ಷದಂತೆ ಬಿಗುವನ್ನು ಸಡಿಲಿಕೆ ಮಾಡಿದ್ದ…

Read more
ಅಂಡರ್ ಗ್ರೌಂಡ್ ಡ್ರೈನೇಜ್ ವ್ಯವಸ್ಥೆ -Underground Drainage system

ಅಂಡರ್ ಗ್ರೌಂಡ್ ಡ್ರೈನೇಜ್ – ನೀರು ಬಸಿಯಲು ಸುಲಭ- ಶಾಶ್ವತ ವ್ಯವಸ್ಥೆ.

ಅಡಿಕೆ ತೋಟ, ತೆಂಗಿನ ತೋಟ ಅಥವಾ ಇನ್ಯಾವುದೇ ಬೇಸಾಯದ ಹೊಲದಲ್ಲಿ ನೆಲದಿಂದ ಒಸರುವ (ಒರತೆ) ನೀರನ್ನು ಅಡಿಕೆಯಲ್ಲೇ ಬಂಧಿಸಿ ಅದನ್ನು ವಿಲೇವಾರಿ ಮಾಡಲು ಇರುವ ಅತ್ಯುತ್ತಮ ವ್ಯವಸ್ಥೆಯೊಂದಿದ್ದರೆ ಅದು ಅಂಡರ್ ಗ್ರೌಂಡ್ ಡೈನೇಜ್. ಈ ವ್ಯವಸ್ಥೆ ಮಾಡಿಕೊಂಡರೆ ಜೌಗು ಜಾಗವನ್ನೂ ಒಣ ಜಾಗವನ್ನಾಗಿ ಪರಿವರ್ತಿಸಬಹುದು. ತೋಟದಲ್ಲಿ ಓಡಾಡುವಾಗ ಯಾವುದೇ ಬಸಿಗಾಲುವೆ ಕಾಣುವುದಿಲ್ಲ. ನೆಲದಲ್ಲಿ ಒರತೆ ರೂಪದಲ್ಲಿ ಹೊರ ಉಕ್ಕುವ ನೀರನ್ನು ಅಲ್ಲೇ ಟ್ಯಾಪ್ ಮಾಡಿ, ಮೇಲೆ ಬಾರದಂತೆ ತಡೆಯುವ ವ್ಯವಸ್ಥೆಗೆ  ಅಂಡರ್ ಗ್ರೌಂಡ್ ಡ್ರೈನೇಜ್ ಎಂದು ಹೆಸರು….

Read more
ಬಿಳಿ ಅಡಿಕೆ -ಚಾಲಿ

ಅಡಿಕೆ- ಸೋಮವಾರ ಮಾರುಕಟ್ಟೆಗೆ ಚೇತರಿಕೆ ಬಂದಿದೆ.

ಕಳೆದ ಎರಡು ತಿಂಗಳಿಂದ ಅಡಿಕೆ ಮಾರುಕಟ್ಟೆಯಲ್ಲಿ ಮೌಢ್ಯದ ವಾತಾವರಣ ಇತ್ತು. ಆದರೆ ಈಗ ಮತ್ತೆ ಚೇತರಿಕೆಯ ಹುರುಪು ಕಾಣಲಾರಂಭಿಸಿದೆ. ಕೊರೋನಾ ಲಾಕ್ ಡೌನ್ ಮುನ್ಸೂಚನೆ ಇದ್ದ ಕಾರಣ ಮುಂಚೆಯೇ ಅಡಿಕೆ ಮಾರುಕಟ್ಟೆಯಲ್ಲಿ ಸ್ವಲ್ಪ ತಲ್ಲಣ ಉಂಟಾಗಿತ್ತು. ನಂತರ  ಕೊರೋನಾ ಲಾಕ್ ಡೌನ್, ಜನ ಒಡಾಟಕ್ಕೆ ಸಮಯ ಮಿತಿ ಮುಂತಾದವುಗಳು ಪ್ರಾರಂಭವಾದ ನಂತರ ಸ್ವಲ್ಪ ಹಿನ್ನಡೆ ಉಂಟಾಯಿತು. ಸಾಂಸ್ಥಿಕ ಖರೀದಿದಾರರು ಖರೀದಿಗೆ ಮಿತಿ ನಿರ್ಧರಿಸಿದರು. ದರ ಸ್ಥಿರತೆಯನ್ನು ಕಾಯ್ದುಕೊಂಡರು. ಖಾಸಗಿಯವರು ಸಮಯಮಿತಿಯೊಳಗೆ ಸ್ವಲ್ಪ ಕಡಿಮೆ ದರದಲ್ಲಿ ಖರೀದಿ ನಡೆಸುತ್ತಿದ್ದರಾದರೂ…

Read more
ಸಾವಯವ ಕೃಷಿಕ -Organic farmer -

ಸಾವಯವ ಬೇಸಾಯ ರಾಷ್ಟ್ರೀಯ ನಷ್ಟಕ್ಕೆ ಒಂದು ಕೊಡುಗೆಯೇ?.

ಬಹಳ ಜನ ಸಾವಯವ ಬೇಸಾಯ ಕ್ರಮವನ್ನು ತಮ್ಮ ಮೈಮೇಲೆ ಎಳೆದುಕೊಂಡವರಂತೆ ವರ್ತಿಸುತ್ತಾರೆ. ಇವರಲ್ಲಿ ಗರಿಷ್ಟ ಜನ ರಜಾ ಕಾಲದ ಕೃಷಿಕರು. ಮತ್ತೆ ಕೆಲವರು ಕಾಟಾಚಾರಕ್ಕೆ ಕೃಷಿ ಮಾಡುವವರು. ನಾನು ಸುಮಾರು 20 ವರ್ಷಕ್ಕೆ ಹಿಂದೆ ಹಣ ಕೊಟ್ಟು ಭೂಮಿ ಖರೀದಿ ಮಾಡಿದೆ. ಸಾಲದ ಹಣ. ಭೂಮಿಯ ಬೆಲೆ ಆಗಲೇ ದುಬಾರಿಯಾಗಿತ್ತು. ನನಗೆ ಭೂಮಿಗೆ ಹಾಕಿದ ಹಣ , ನನ್ನ ಬೇಸಾಯದ ಖರ್ಚನ್ನು ಹಿಂಪಡೆಯುವ ಬಯಕೆ ಸಹಜವಾಗಿ ಎಲ್ಲರಿಗೂ ಇದ್ದಂತೆ ಇತ್ತು. ನಾನು ಸಾವಯವ ಕೃಷಿ ಎಂದು ಅದರ…

Read more
waiting for food

ಮಂಗಗಳ ಕಾಟಕ್ಕೆ ಮುಕ್ತಿ ಬೇಕೇ? ಮಳೆಗಾಲದಲ್ಲಿ ಇದನ್ನು ಮಾಡಿ.

ಮಂಗಗಳ ಕಾಟ , ಅಳಿಲು, ನವಿಲು, ಹಂದಿ, ಆನೆ, ಕಾಡು ಕೋಣಗಳ ಹಾವಳಿಯಲ್ಲಿ ಕೃಷಿ ಹಾಳಾಗುತ್ತಿದೆಯೇ? ಹಾಗಿದ್ದರೆ ಈ ಮಳೆಗಾಲದಲ್ಲಿ ಒಂದು ದಿನ ಪ್ರತೀಯೊಬ್ಬರೂ ಇದನ್ನು ಮಾಡಿ. ಕೆಲವು ಸಮಯದಲ್ಲಿ ಅವು ನಿಮ್ಮ ತಂಟೆಗೆ ಬರುವುದಿಲ್ಲ. ಮುಂದಿನ ದಿನಗಳಲ್ಲಿ ಕೃಷಿ ಉಳಿಯಬೇಕಾದರೆ ಇದನ್ನು ನಾವೇ ಮಾಡಬೇಕು. ಮೊನ್ನೆ ಕೊರೋನಾ ಲಾಕ್ ಡೌನ್ ಇದ್ದರೂ ಸಹ ಜೂನ್ 5 ರಂದು ಪೇಟೆ ಪಟ್ಟಣಗಳಲ್ಲಿ  ಕೆಲವು ಸಂಘಟನೆಗಳು ಕಸ ಹೆಕ್ಕಿದರು, ಕೆಲವರು ರಸ್ತೆ ಬದಿಗಳಲ್ಲಿ ಸಸಿ ನೆಟ್ಟರು.ಯಾರೋ ಉಡುಗೊರೆಯಾಗಿ ಕೊಟ್ಟ…

Read more
Urea

ನ್ಯಾನೋ ಯೂರಿಯಾ – ಉಪಯೋಗ ಮತ್ತು ಅನುಕೂಲ.

ನ್ಯಾನೋಯೂರಿಯಾ ಎಂಬ ಹೊಸ ಹೆಸರು ಬಹಳ ಜನರಿಗೆ  ಹೊಸ ಆಕಾಂಕ್ಷೆಯನ್ನು ತಂದಿರಬಹುದು.  ಒಂದು ಗೊಂದಲವನ್ನೂ ಉಂಟುಮಾಡಿರಬಹುದು. ಆದಾಗ್ಯೂ ನ್ಯಾನೋ ಯೂರಿಯಾ ಎಂದರೆ ಏನು ಎಂಬುದು ಪ್ರತೀಯೊಬ್ಬ ಕೃಷಿಕನಿಗೂ ತಿಳಿದಿರಬೇಕು. ಮುಂದಿನ ದಿನಗಳಲ್ಲಿ ನಮ್ಮ ತಂತ್ರಜ್ಞರು ಸರಿಯಾಗಿ ಕೆಲಸ ಮಾಡಿದ್ದೇ ಆದರೆ ಕೃಷಿ ಒಳಸುರಿಗಳಾದ ಕೀಟನಾಶಕ, ಶಿಲೀಂದ್ರ ನಾಶಕ , ಬೆಳವಣಿಗೆ ಪ್ರಚೋದಕ, ರಸ ಗೊಬ್ಬರ ಎಲ್ಲವೂ ನ್ಯಾನೋ ತಂತ್ರಜ್ಞಾನದ ಮೂಲಕ ರೈತರಿಗೆ ಸಿಗಲಿದೆ. ಕೃಷಿಯಲ್ಲಿ ನ್ಯಾನೋ ತಂತ್ರಜ್ಞಾನ ಹೊಸತಲ್ಲ. ನ್ಯಾನೋ ಎಂದರೆ ಬುಟ್ಟಿಯಲ್ಲಿ ಕೊಡುವುದನ್ನು ಮುಷ್ಟಿಯಲ್ಲಿ ಕೊಟ್ಟಂತೆ….

Read more
fertiliser broadcasting -ರಸಗೊಬ್ಬರ ಹಾಕುವುದು

ರಸಗೊಬ್ಬರದ ಬೆಲೆ ಈಗ ಇಳಿಕೆಯಾಗಿದೆ

ಒಂದು ತಿಂಗಳ ಹಿಂದೆ ರಸಗೊಬ್ಬರದ (fertiliser)ಬೆಲೆ ಹೆಚ್ಚಳವಾಗಿತ್ತು. ಇದು ತಡವಾಗಿ ಸರಕಾರದ ಗಮನಕ್ಕೆ ಬಂದು, ಈಗ ಅದು ಯಥಾಸ್ಥಿತಿಗೆ ಬಂದಿದೆ. ರಸಗೊಬ್ಬರ ಎಂಬುದು ದೇಶದ ಕೃಷಿ ಉತ್ಪಾದನೆಯನ್ನು ನಿರ್ಧರಿಸುವ ಪ್ರಮುಖ ಕೃಷಿ ಒಳಸುರಿಯಾಗಿದ್ದು, ಇದರ ತಯಾರಿಕೆ ದೇಶದಲ್ಲಿ ಅತೀ ದೊಡ್ಡ ಆದಾಯದ ಉದ್ದಿಮೆಯಾಗಿ ಬೆಳೆದಿದೆ. ದೇಶದಾದ್ಯಂತ ಸುಮಾರು 12 DAP ಉತ್ಪಾದನಾ ದೊಡ್ಡ  ಘಟಕಗಳೂ,  ಸುಮಾರು 32 ಯೂರಿಯಾ  ಉತ್ಪಾದಕ ದೊಡ್ಡ ಘಟಕಗಳು, ಮತ್ತು 57 ಯೂರಿಯಾ ಮತ್ತು DAP ಎರಡನ್ನೂ ತಯಾರಿಸುವ ದೊಡ್ಡ ಘಟಕಗಳು ಭಾರತ…

Read more
error: Content is protected !!