ಬೆಳೆಗಳಿಗೆ ಹಾನಿ ಮಾಡುವ ಮಂಗ

ಕಾಡುಪ್ರಾಣಿಗಳಿಂದ ಬೆಳೆಹಾನಿ- ಪರಿಹಾರಕ್ಕೆ ಸರ್ಕಾರದ ವಿಮೆ.

ಈ ವರ್ಷದಿಂದ  ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯಲ್ಲಿ ರೈತರಿಗೆ ಕಾಡು ಪ್ರಾಣಿಗಳಿಂದಾಗುವ ನಷ್ಟಕ್ಕೆ ಪರಿಹಾರ ಕೊಡುವ ಬಗ್ಗೆ ವಿಮೆ ಮಾಡುವ  ವ್ಯವಸ್ಥೆ ಬರಲಿದೆ. ಮಾನ್ಯ ಸಭಾಪತಿಗಳು  ಮೊನ್ನೆ ಕೃಷಿಕರ ಬೆಳೆ ಕಾಡು ಪ್ರಾಣಿಗಳ ಪಾಲಾಗುತ್ತಿದೆ ಇದಕ್ಕೆ ಪರಿಹಾರವಾದರೂ ಕೊಡಿ ಎಂದು ಸದನದಲ್ಲಿ ಪ್ರಸ್ತಾಪ ಮಾಡಿದ್ದಾರೆ. ಇದು ಕಾರ್ಯಗತವಾಗಲು ರೈತರೂ ತಮ್ಮ ಕೆಲಸ ಮಾಡಬೇಕು. ಕಾಡುಪ್ರಾಣಿ ಯಾವುದೇ ಇದ್ದರೂ ಅದನ್ನು ಕೊಲ್ಲುವುದು ಅಪರಾಧ. ಕೊಲ್ಲಲು ಅದು ಎದೆಯೊಡ್ಡಿ ಬರುವುದೂ ಇಲ್ಲ. ಮಂಗಗಳು ತೆಂಗಿನಕಾಯಿ , ಹಣ್ಣು ಹಂಪಲುಗಳನ್ನು…

Read more
farmers grow but price fixed by others

ಕೃಷಿಕರ ಆದಾಯ ದ್ವಿಗುಣವಾಗಲೇ ಇಲ್ಲ –ಯಾಕೆ?

ಸರಕಾರ ಕೃಷಿಕರ ಆದಾಯ ದುಪ್ಪಟ್ಟಾಗಬೇಕು ಎಂದು ಕಾರ್ಯಕ್ರಮಗಳನ್ನು ಹಾಕಿಕೊಂದಂತೆ ದೇಶದಲ್ಲಿ ರೈತರ ಆದಾಯ ಕುಂಠಿತವಾಗುತ್ತಲೇ  ಬರುತ್ತಿದೆ. ಇತ್ತೀಚೆಗೆ ಎಲ್ಲೋ ಖ್ಯಾತ ರೈತ ಪರ ಹೋರಾಟಗಾರರಾದ ಶ್ರೀ ದೇವೇಂದ್ರ ಶರ್ಮ ಇವರು ಹೇಳಿಕೆಕೊಟ್ಟದ್ದು ಗಮನಿಸಿದ್ದೆ. ಇವರು ಹೇಳುತ್ತಾರೆ ಸರಕಾರ ಗ್ರಹಿಸಿದಂತೆ ಆದಾಯ ಹೆಚ್ಚಳವಾಗುವ ಬದಲಿಗೆ ಕಡಿಮೆಯೇ ಆಗುತ್ತಿದೆಯಂತೆ. ಅಷ್ಟೇ ಅಲ್ಲ. ಕೃಷಿಕರ ಆದಾಯವನ್ನು ಕೃಷಿ ನಿರ್ವಹಣೆಯೇ ತಿಂದು ಹಾಕುತ್ತಿದೆಯಂತೆ. ಈ ಬಗ್ಗೆ ಅವರು ಕೊಡುವ ಕೆಲವು ಲೆಕ್ಕಾಚಾರಗಳು ಹೀಗಿವೆ. ನಮ್ಮ ದೇಶದಲ್ಲಿ ಕೃಷಿ ಹೊಲದ ಮಾಲಿಕನಿಗಿಂತ ಕೃಷಿ ಕೂಲಿ…

Read more
flood in channel

ಅಕಾಲಿಕ ಮಳೆ- ಮುಂದಿನ ತೊಂದರೆಗಳು ಮತ್ತು ಮುಂಜಾಗ್ರತೆ.

ಯಾರೂ ಗ್ರಹಿಸಿರದ ಈ ಸಮಯದಲ್ಲಿ ಮಳೆಯಾಗಿದೆ. ರೈತರಿಗೆ ಬಹಳ ತೊಂದರೆ ಆಗಿದೆ. ಕರ್ನಾಟಕದಲ್ಲಿ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕಗಳಲ್ಲೆಲ್ಲಾ ಅಕಾಲಿಕ ಮಳೆಯಾಗುತ್ತಿದೆ.ಬರೇ ಕರ್ನಾಟಕ ಮಾತ್ರವಲ್ಲ  ಮಹಾರಾಷ್ಟ್ರ, ತಮಿಳುನಾಡು, ಕೇರಳ, ಮುಂತಾದ ರಾಜ್ಯಗಳಲ್ಲಿಯೂ ಮಳೆ ಸುರಿಯುತ್ತಿದೆ. ಬಂಗಾಳ ಕೊಲ್ಲಿಯ ವಾಯುಭಾರ ಕುಸಿತ ಇದಕ್ಕೆ ಕಾರಣವಾಗಿದ್ದು, ಈ ಮಳೆ ಇನ್ನೂ ಮುಂದಿನ 3 ದಿನಗಳ ತನಕ ವೂ ಮುಂದುವರಿದು ಪ್ರಮಾಣ ಹೆಚ್ಚಾಗಲಿದೆ. The weather is expected to remain more or less the same for…

Read more
spider nest in soil surface

ಜೇಡರ ಬಲೆಗಳು ನಮಗೆಷ್ಟು ಉಪಕಾರ ಮಾಡುತ್ತವೆ ಗೊತ್ತೇ?

ಸೃಷ್ಟಿಯ ವ್ಯವಸ್ಥೆಗಳನ್ನು ನಾವು ಕಲ್ಪನೆ ಮಾಡುವುದೂ  ಸಾಧ್ಯವಿಲ್ಲ ಸೃಷ್ಟಿಗೆ ಸೃಷ್ಟಿಯೇ ಸರಿಸಾಠಿ. ಇದರ ಕುರಿತಾದ ಕೆಲವು ಸಾಕ್ಷ್ಯಗಳು ಇಲ್ಲಿವೆ. ಹೀಗೇ ಒಮ್ಮೆ ಬಿಡುವು ಮಾಡಿಕೊಂಡು ಕತ್ತೆಲೆ ಆದ ನಂತರ ನಿಮ್ಮ ಹೊಲಕ್ಕೆ ಹೋಗಿ ನೆಲಮಟ್ಟದಲ್ಲಿ ಟಾರ್ಚ್ ಲೈಟ್ ಬಿಟ್ಟು ನೋಡಿ, ಸ್ವಲ್ಪ ಹೊತ್ತು ಗಮನ ಇಟ್ಟು ಟಾರ್ಚ್ ಬೆಳೆಕು ಬೀಳುವ  ಕಡೆಯೆಲ್ಲಾ ನೋಡಿ. ಏನು ಕಾಣುತ್ತದೆ ಎಂದು ಗಮನಿಸಿ. ಮತ್ತೇನೂ ಕಾಣುವುದಿಲ್ಲ. ನೆಲದಲ್ಲಿ ಟಾರ್ಚ್ ಲೈಟಿನ ಬೆಳೆಕಿಗೆ  ಪ್ರತಿಫಲನ ಕೊಡುವ ಮಿಣುಕು ಕಾಣಿಸುತ್ತದೆ. ಹಾಗೆಯೇ ಒಂದು ಮಿಣುಕಿನ…

Read more
coconut tree full of nuts

ತೆಂಗಿನ ತೋಟ – ಬೇಸಿಗೆಯಲ್ಲಿ ತೇವಾಂಶ ರಕ್ಷಣೆಗೆ ಹೀಗೆ ಮಾಡಿ.

ಬೇಸಿಗೆಯ ಕಾಲದಲ್ಲಿ ತೆಂಗಿನ ಮರ/ ಸಸಿಯ ಬೇರುಗಳಿರುವ ಭಾಗ ತೇವಾಂಶದಿಂದ ಕೂಡಿದ್ದರೆ ಇಳುವರಿ ಹೆಚ್ಚುತ್ತದೆ.ತೇವಾಂಶ ರಕ್ಷಣೆಗೆ ಹೀಗೆ ಮಾಡಬಹುದು. ಬೇಸಿಗೆಯ ಸಮಯದಲ್ಲಿ ನೀರಾವರಿ ಅತೀ ಪ್ರಾಮುಖ್ಯ ಕೆಲಸ. ಅದರ ಜೊತೆಗೆ ಮಣ್ಣಿನಲ್ಲಿ ಸೂಕ್ಷ್ಮಾಣು ಜೀವಿಗಳ ಚಟುವಟಿಕೆಯೂ ನಡೆಯುತ್ತಿರಬೇಕು. ಹೀಗೆ ಆಗಲು ಬೆಳೆಗಾರರು ಮಾಡಬೇಕಾದ ಕೆಲವು ಅಗತ್ಯ ಕೆಲಸಗಳು ಹೀಗಿವೆ. ತೆಂಗಿನ ಮರ ಎಂದರೆ ನಾವು ಅದಕ್ಕೆ ಎಲ್ಲಾ ಸಾವಯವ ತ್ಯಾಜ್ಯಗಳನ್ನು ಬುಡಕ್ಕೆ ಹಾಕುತ್ತೇವೆ. ಅವು ಮಳೆಗಾಲದಲ್ಲಿ ಕರಗಿ ಬುಡದಲ್ಲಿ ಗೊಬ್ಬರವಾಗುತ್ತದೆ. ಬೇಸಿಗೆಯಲ್ಲಿ ಬಿಸಿಲಿಗೆ ಒಣಗುತ್ತಾ ಇರುತ್ತದೆ. ಬೇಸಿಗೆ…

Read more
ಲಾಭದಾಯಕ ಕೃಷಿಗೆ ಬೇಕಾದ ಫಲವತ್ತಾದ ಮಣ್ಣು

ಕೃಷಿ ಲಾಭದಾಯಕವಾಗಲು ಬೇಕಾಗುವುದೇ ಉತ್ತಮ ಮಣ್ಣು – ಹೇಗೆ?

ಕೃಷಿ ಮಾಡುವ ನಾವೆಲ್ಲಾ ಮಣ್ಣಿನ ಬಗ್ಗೆ ಎಷ್ಟು ತಿಳಿದುಕೊಂಡರೂ ಸಾಲದು. ಮಣ್ಣು ಮೊದಲು. ಕೃಷಿ ಅನಂತರ.ಮಣ್ಣಿನಲ್ಲಿ ಫಲವತ್ತತೆ ಇದ್ದರೆ ಮಾತ್ರ ಅದರಲ್ಲಿ ಕೃಷಿ ಮಾಡಿ. ಫಲವತ್ತತೆ ಇಲ್ಲದಲ್ಲಿ ಕೃಷಿ ಯಾವಾಗಲೂ ಲಾಭದಾಯಕವಾಗುವುದಿಲ್ಲ. ಇತ್ತೀಚೆಗೆ ಈಶ ಫೌಂಡೇಶನ್ ನ ಸಧ್ಗುರುಗಳು ತಮ್ಮ ವೀಡಿಯೊದಲ್ಲಿ ಕ್ಯಾಲಿಫೋರ್ನಿಯಾ ದೇಶವು ಅಕ್ಕಿಯನ್ನು ಥೈಲ್ಯಾಂಡ್ ದೇಶದಿಂದ ಆಮದು ಮಾಡಿಕೊಳ್ಳುತ್ತಿದ್ದೇವೆ. ಯಾಕೆ ಭಾರತದಿಂದ ಮಾಡುವುದಿಲ್ಲ ಎಂಬ ಬಗ್ಗೆ ಕೇಳಿದಾಗ ಭಾರತದ ಅಕ್ಕಿಯಲ್ಲಿ ಯಾವ ಪೋಷಕಾಂಶಗಳೂ ಇಲ್ಲ ಎನ್ನುತ್ತಾರೆ ಎಂದಿದ್ದಾರೆ. ಅದೇ ರೀತಿ ವಿಯೆಟ್ ನಾಂ ದೇಶ…

Read more

ತೆಂಗಿಗೆ ವಿಷ ಕೊಟ್ಟರೆ ಎಳನೀರು ಸಿಹಿಯಾಗುವುದೇ?

ತೆಂಗಿನ ಕಾಯಿಯ, ಎಳೆಕಾಯಿಯ   ನೀರು ಸಿಹಿಯಾಗಿರಲಿ ಅದರ ತಳಿ ಗುಣ ಕಾರಣ ಹೊರತು ಅದನ್ನು ಹೊರ ವಸ್ತುಗಳನ್ನು ಸೇರಿಸಿ ಸಿಹಿ ಮಾಡಲು ಸಾಧ್ಯವಿಲ್ಲ. ತೆಂಗಿನ ಕೆಲವು ತಳಿಗಳು ಸಿಹಿಯಾದ ಎಳನೀರನ್ನು ಕೊಡುತ್ತವೆ. ಮತ್ತೆ ಕೆಲವು ಸ್ವಲ್ಪ ಸಪ್ಪೆ. ಇದು ಯಾರೂ ಮಾಡುವುದು ಅಲ್ಲ. ಅದು ಅದರ ಅಂತರ್ಗತ ಗುಣ. ಅಲ್ಪ ಸ್ವಲ್ಪ ಪ್ರಮಾಣದಲ್ಲಿ ಸಿಹಿ ಹೆಚ್ಚಿಸಲು ಸೂಕ್ಷ್ಮ ಪೊಷಕಾಂಶ ಮತ್ತು ಪೊಟ್ಯಾಶಿಯಂ ಬಳಕೆ ನೆರವಾಗುತ್ತದೆಯಾದರೂ  ಯಾವ ಕೀಟನಾಶಕ ರೋಗ ನಾಶಕ ಇದನ್ನು ಹೆಚ್ಚಿಸುವುದಿಲ್ಲ. ಇತ್ತೀಚೆಗೆ ಒಂದು ವಾಟ್ಸ್…

Read more
50,000 ಬೆಲೆಯ ಬಿದಿರು ಬೊಂಬು

ಈ ಬಿದಿರಿನ ಗಳಕ್ಕೆ ರೂ. 50,000 ನಂಬುತ್ತೀರಾ? ಇದು ನಿಜ.

ಬಿದಿರಿನ ಒಂದು ಗಳ ಅದರಲ್ಲೂ ಮುಳ್ಳು ಇರುವ ಸ್ಥಳೀಯ ಬಿದಿರಿನ ಒಂದು ಗಳಕ್ಕೆ ಹೆಚ್ಚೆಂದರೆ 100-200 ರೂ. ಪಡೆಯುವವರು ಇರಬಹುದು. ಈ ಹಿಂದೆ ಕೆಲವರು ಮರ ಹತ್ತಲು ಬಿದಿರಿನ ಏಣಿಗಳನ್ನು ಬಳಸುತ್ತಿದ್ದರು. ಆ ಕಾಲ ಹೋಯಿತು.ಬಿದಿರಿನ ಏಣಿಯ ಬದಲು ಅಲ್ಯೂಮೀನಿಯಂ ಏಣಿ ಬಂದು ಬಿದಿರು ತೆರೆಯ ಮರೆಯಾಯಿತು. ಹಿಂದೆ ಮನೆ ಕಟ್ಟುವಾಗ ಮರದ ಬದಲಿಗೆ ಬಿದಿರಿನ ಗಳಗಳನ್ನು ಹಾಕಿ ಛಾವಣಿ ಮಾಡುತ್ತಿದ್ದರು. ಈಗ ಬಿದಿರಿನ ಗಳದ ಛಾವಣಿ  ಮಾಡುವ ಖರ್ಚಿಗಿಂತ ಕಡಿಮೆ ಬೆಲೆಗೆ ಬೇರೆ ಸಾಮಾಗ್ರಿಗಳಿಂದ ಮಾಡಲಿಕ್ಕಾಗುತ್ತದೆ….

Read more
ಹೊಲಕ್ಕೆ ಯೂರಿಯಾ ಎಸೆಯುತ್ತಿರುವ ರೈತ

ಯೂರಿಯಾ ಗೊಬ್ಬರ –ಖರೀದಿ ಇನ್ನು ಕಷ್ಟವಾಗಲಿದೆ!

ರೈತರ ಬೆಳೆ ಪೋಷಣೆಗೆ ಬೇಕಾಗುವ ರಾಸಾಯನಿಕ ಗೊಬ್ಬರಗಳಿಗೆ ಭಾರತ ಸರಕಾರ ಸಬ್ಸಿಡಿ ನೀಡುತ್ತದೆ. ಆದ ಕಾರಣ ಅದು ನಮಗೆ ಮಿತ ದರದಲ್ಲಿ ಲಭ್ಯವಾಗುತ್ತದೆ. ಈ ಸಬ್ಸಿಡಿ  ದುರುಪಯೋಗವಾಗುತ್ತಿದೆ. ಮನಬಂದಂತೆ ಯೂರಿಯಾ ಗೊಬ್ಬರ ಖರೀದಿ ಮಾಡಿ, ಅದನ್ನು ಬೇರೆ ಉದ್ದೇಶಗಳಿಗೂ ಬಳಕೆ ಮಾಡುತ್ತಾರೆ ಎಂಬ ಕಾರಣಕ್ಕೆ ಇನ್ನು ಆಯಾ ಹಂಗಾಮಿನಲ್ಲಿ ಮಾತ್ರ ನಿಗದಿಪಡಿಸಿದ ಪ್ರಮಾಣದ ಗೊಬ್ಬರ ಮಾತ್ರ ಖರೀದಿಗೆ ಅವಕಾಶ ಕಲ್ಪಿಸಲಾಗುತ್ತದೆ. ಈ ನಿಬಂಧನೆ ಜ್ಯಾರಿಯಾಗಿ ಎರಡು ವರ್ಷಗಳೇ ಆಗಿದ್ದರೂ ಈಗ ಎಲ್ಲಾ ರಸಗೊಬ್ಬರ ಮಾರಾಟ ಮಾಡುವ ಅಂಗಡಿಗಳವರೂ ಇದನ್ನು ಕಡ್ದಾಯವಾಗಿ…

Read more
ಹಳ್ಳಿಯ ರೈತನಿಗೆ ಕೈ ಹಿಡಿದೀತೇ ನೇರ ಮಾರುಕಟ್ಟೆಯ ಪ್ರಯೋಜನ?

ಹಳ್ಳಿಯ ರೈತನಿಗೆ ಕೈ ಹಿಡಿದೀತೇ ನೇರ ಮಾರುಕಟ್ಟೆಯ ಪ್ರಯೋಜನ?

ಇದು ಟೀಕೆ ಅಲ್ಲ. ಅನಿಸಿಕೆ ಅಷ್ಟೇ. ರೈತರಿಗೆ ಅನುಕೂಲವಾಗುವುದಾದರೆ ಎಲ್ಲವೂ ಸ್ವಾಗತಾರ್ಹ.  ಒಮ್ಮೆ ನಮ್ಮ ಹಳ್ಳಿಯ ರೈತನ ಚಿತ್ರಣವನ್ನು ಯೋಚಿಸಿಕೊಳ್ಳಿ. ದೇಶದಲ್ಲಿ 70% ಕ್ಕೂ ಹೆಚ್ಚಿನವರು ಸಣ್ಣ ಮತ್ತು ಅತೀ ಸಣ್ಣ  ರೈತರು. ಹಾಗೆಯೇ ಇಷ್ಟೂ ಜನ ರೈತರೂ ಕಡಿಮೆ ವಿಧ್ಯಾವಂತರು. ಇವರಿಗೆ ನೇರ ಮಾರುಕಟ್ಟೆಯ ಅವಕಾಶವನ್ನು ಎಷ್ಟು ಜೀರ್ಣಿಸಿಕೊಳ್ಳಲು ಆದೀತೋ ಗೊತ್ತಿಲ್ಲ. ಆದರೆ ಇದರಿಂದ ರೈತರಿಗೆ ಅನುಕೂಲವಾಗಲಿದೆ ಎನ್ನುತ್ತದೆ ಸರಕಾರ. ನಾನು ಒಂದು ಕ್ವಿಂಟಾಲು ಹಣ್ಣು ಬೆಳೆದರೆ ಅದನ್ನು ಹೇಗಾದರೂ ಗ್ರಾಹಕರನ್ನು ಹುಡುಕಿ ಮಾರಾಟ ಮಾಡಬಹುದು….

Read more
error: Content is protected !!