ಕೃಷಿಗೆ ಎಲ್ಲವೂ ಇದೆ- ಅದರೆ ನಮಗಲ್ಲ.– ಎನ್ ಸಿ ಪಠೇಲ್.

ಸದ್ಯದ ಪರಿಸ್ಥಿತಿಯಲ್ಲಿ ಕೃಷಿಕರು ಅವರ ತಿಳುವಳಿಕೆಯ ಜ್ಞಾನದಲ್ಲೇ ಕೃಷಿ ಮಾಡುತ್ತಿದ್ದಾರೆ. ಸರಕಾರ ಕೋಟ್ಯಾಂತರ ರೂಪಾಯಿಗಳನ್ನು ಕೃಷಿ ಸಂಶೋಧನೆ ಮತ್ತು ವಿಸ್ತರಣೆಗೆ ಕೊಡುತ್ತಿದೆ. ಇದು ಎಲ್ಲಿಗೆ ಹೋಗುತ್ತದೆಯೋ ಗೊತ್ತಾಗುವುದಿಲ್ಲ. ಶ್ರೀಯುತ ನಾಗದಾಸನ ಹಳ್ಳಿಯ ಪ್ರಗತಿಪರ ಕೃಷಿಕ ಎನ್ ಸಿ ಪಠೇಲ್ ರವರು ವಯಸ್ಸಿನಲ್ಲಿ ಹಿರಿಯರು. ಜೊತೆಗೆ ಬಹಳ ಹಿರಿಯ ಕೃಷಿಕರು. 1990 ಇಸವಿಯಲ್ಲಿ  ಬೆಂಗಳೂರಿನ ಜಿಂದಾಲ್ ಕಂಪೆನಿಯ  ಆಸ್ಪತ್ರೆಯೊಂದರ ಉಧ್ಗಾಟನೆಗೆ ಬಂದಿದ್ದ, ಆಗಿನ ಉಪ ಪ್ರಧಾನಿ  ಶ್ರೀ ದೇವೀ ಲಾಲ್ ಇವರ ಹೊಲಕ್ಕೆ ಭೇಟಿಕೊಟ್ಟಿದ್ದರು. ಅಂದು ಸ್ಥಳದಲ್ಲೇ  ನಾವೆಲ್ಲಾ…

Read more

ಮನೆಯಲ್ಲೇ ಹಲಸಿನ ಹಣ್ಣಿನ ವೈನ್ ತಯಾರಿಕೆ.

ಹಲವು ಬಗೆಯ ಹಣ್ಣುಗಳಿಂದ ವೈನ್ ತಯಾರಿಸಲಿಕ್ಕೆ ಆಗುತ್ತದೆ. ಹುಳಿ ಅಂಶ ಇರುವ ಹಣ್ಣುಗಳ ವೈನ್ ಮಾಡುವುದು ಸಾಮಾನ್ಯವಾದರೂ , ಬರೇ ಸಿಹಿ ಇರುವ ಹಣ್ಣುಗಳಿಂದಲೂ ವೈನ್ ಮಾಡಬಹುದು. ವೈನ್ ಎಂಬುದು ಆರೋಗ್ಯಕ್ಕೆ ಉತ್ತಮ ಪೇಯವಾಗಿದ್ದು, ಎಲ್ಲರೂ ಇದನ್ನು ಹಿತ ಮಿತವಾಗಿ ಸೇವಿಸಬಹುದು. ಹಲಸಿನ ಹಣ್ಣಿನ ವೈನ್ ವಿಶಿಷ್ಟ ಸುವಾಸನೆಯೊಂದಿಗೆ ಸಿಹಿ ವೈನ್ ಆಗಿರುತ್ತದೆ. ಹಲಸಿನಲ್ಲಿ ಬಕ್ಕೆ ಮತ್ತು ಬೆಳುವ ಎಂಬ ಎರಡು ವಿಧ. ಹಣ್ಣಿಗೆ ಬಕ್ಕೆ ಹಲಸು ಸೂಕ್ತ. ಬೆಳುವೆ ಅಥವಾ ಅಂಬಲಿ ಹಣ್ಣು ರುಚಿಯಲ್ಲಿ, ಎಲ್ಲದರಲ್ಲೂ…

Read more

ಭವಿಷ್ಯದಲ್ಲಿ ಕೃಷಿಗೆ ಇದು ಅತೀ ದೊಡ್ದ ಕಂಟಕ.

ಕೇರಳದಲ್ಲಿ ಆನೆಯೊಂದು ರೈತನ ಬೆಳೆ ಹಾಳು ಮಾಡಿದ್ದಕ್ಕೆ  ಕೊಲ್ಲಲ್ಪಟ್ಟರೆ, ದೇಶದಾದ್ಯಂತ ಸದ್ದು ಗದ್ದಲವಿಲ್ಲದೆ ಅದೆಷ್ಟೋ  ಕಾಡು ಪ್ರಾಣಿಗಳು ಕೊಲ್ಲಲ್ಪಡುತ್ತಿವೆ.  ಅರಿತ್ರಾ ಕ್ಷೇತ್ರಿ  Aritra Kshettri ಎಂಬ ಅಧ್ಯಯನಕಾರ Ministry of Science and Technology’s Innovation in Science Pursuit for Inspired Research programme. ಹೇಳುವಂತೆ 80% ಕಾಡುಪ್ರಾಣಿಗಳು ಕಾಡಿನಿಂದ ನಾಡಿಗೆ ಬಂದಿವೆಯಂತೆ. ಇಲ್ಲಿ ರೈತನ ಬೆಳೆ ಮುಖ್ಯವೋ ಕಾಡು ಪ್ರಾಣಿಗಳು ಮುಖ್ಯವೋ ಎಂಬುದು ಇನ್ನೂ ಪ್ರಶ್ನೆಯಾಗಿ ಉಳಿದಿದೆ ಎನ್ನುತ್ತಾರೆ. ಬೆಳೆ ರಕ್ಷಣೆ ಕಷ್ಟವಾಗುತ್ತಿದೆ: ಮಹಾರಾಷ್ಟ್ರದ…

Read more

ರೈತರೇ ಭೂಮಿ ಮಾರಿದರೆ ಹಳ್ಳಕ್ಕೆ ಬಿದ್ದೀರಿ- ಜೋಕೆ.

ಕೃಷಿ  ಭೂಮಿಗೆ  ಬಂಗಾರದ ಬೆಲೆ ಬರಬಹುದು. ಅಥವಾ ವಜ್ರದ ಬೆಲೆ ಬರಬಹುದು. ಆದರೆ ಅದು ಮಾರಾಟದ ಸ್ವತ್ತು ಅಲ್ಲ. ಕೊಳ್ಳುವ ಜನ ನಿಮ್ಮನ್ನು ಹಳ್ಳಕೆ ತಳ್ಳಿ, ಅವರು ದೋಣಿಯಲ್ಲಿ ಪಯಣಿಸುತ್ತಾರೆ. ಮನುಷ್ಯನಿಗೆ ಶನಿ ಅಂಟುವ ಮೊದಲ ಚಿನ್ಹೆ ನಮ್ಮ ಅನ್ನದ ಮೂಲವನ್ನು  ಪರರಿಗೆ ಮಾರಾಟ ಮಾಡುವುದಕ್ಕೆ ಮನಸ್ಸು ಒಪ್ಪುವುದು.  ಭೂಮಿ ಮಾರಾಟದ ಸ್ವತ್ತು ಅಲ್ಲ: ಭೂಮಿ ಒಂದು ಸ್ತಿರ ಆಸ್ತಿಯೇ ಹೊರತು ಚಲಾವಣೆಯ ಆಸ್ತಿ ಅಲ್ಲ. ಆಸ್ತಿಗಳಲ್ಲಿ ನಗದೀಕರಣ ಮಾಡಬಹುದಾದ  ಅಸ್ತಿ ಮತ್ತು ನಗದೀಕರಣ ಮಾಡಲಾಗದ ಆಸ್ತಿ…

Read more

ರಾಜ್ಯದ ಹೊಸ ಭೂ ಸುಧಾರಣಾ ಕಾಯಿದೆ ಟುಸ್…

ಹಸುರು ಶಾಲು ಹೊದ್ದು, ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ, ನಮ್ಮೆಲ್ಲರ  ಮುಖ್ಯಮಂತ್ರಿಗಳು   ಮಾರ್ಚ್ ತಿಂಗಳಲ್ಲಿ  ವಿದೇಶಕ್ಕೆ ಹೋಗಿ ಬಂದು  ರೈತರಿಗೆ ಒಂದು ಶಾಕ್ನ ಸೂಚನೆ  ಕೊಟ್ಟಿದ್ದರು. ಆ ಶಾಕ್ ಈಗ ರಾಜ್ಯದ  ರೈತಾಪಿವರ್ಗದ  ಮೇಲೆಲ್ಲಾ ಹರಿಬಿಡಲಾಗಿದೆ. ಇದು ದುಡ್ಡಿಗಾಗಿ ಅಷ್ಟೇ: ಅಂದು  ( ಮಾರ್ಚ್ 15/2020 )  ಕರ್ನಾಟಕದ  ಮುಖ್ಯಮಂತ್ರಿಗಳು  ಕೃಷಿಕರಲ್ಲದವರು  ಮತ್ತು ಅಧಿಕ ಆದಾಯದ ಮೂಲ ಹೊಂದಿದವರು ಕೃಷಿ ಭೂಮಿ ಕೊಳ್ಳಲು ಅನುಕೂಲವಾಗುವ  ಶಾಸನ ತಿದುಪಡಿಯ ಪ್ರಸ್ತಾಪ ಮಾಡಿದ್ದರು. ಅದಕ್ಕೆ ದೇವರ ದಯೆ ಇರಲಿಲ್ಲವೆಂದು  ಕಾಣಿಸುತ್ತದೆ….

Read more

ಸ್ವಸ್ಥ ಆರೋಗ್ಯಕ್ಕೆ ಬೇಕು – ಸುರಕ್ಷಿತ ಆಹಾರ.

ನಾವು ತಿನ್ನುವ ಆಹಾರ ಸುರಕ್ಷಿತವಾಗಿದ್ದರೆ ಎಲ್ಲವೂ ಕ್ಷೇಮ. ಇಂದು ಆಗುತ್ತಿರುವ ಕೆಲವು ಅನಾಹುತಗಳಿಗೆ ಮೂಲ ಕಾರಣ ನಮ್ಮ ಆಹಾರ ಅಭ್ಯಾಸಗಳು. ಇದನ್ನು ಸ್ವಲ್ಪ ಸ್ವಲ್ಪವೇ ಸರಿ  ಮಾಡಿಕೊಂಡು ಬದುಕುವುದನ್ನು ಕಲಿಯೋಣ. ಈ ದಿನದಿಂದಲೇ  ಅದನ್ನು ಪ್ರಾರಂಭಿಸೊಣ. ಕೃಷಿ ಕ್ಷೇತ್ರದಲ್ಲಿ ಆಹಾರ ಉತ್ಪಾದನೆಯಾಗುವಾಗಲೇ ಅದು  ಆರೋಗ್ಯಕ್ಕೆ ಕಂಠಕವಾದ ಒಳಸುರಿಗಳಿಂದ ಕಲುಷಿತವಾಗುತ್ತದೆ. ಇನ್ನು ದಾಸ್ತಾನು ಕ್ಷೇತ್ರದಲ್ಲಿ ಇನ್ನಷ್ಟು ಅದು ಕಲುಷಿತವಾಗುತ್ತದೆ. ಮಾರಾಟ ಕ್ಷೇತ್ರದಲ್ಲಿ   ಎಲ್ಲಾ ಕಡೆಯಲ್ಲೂ ಕಲುಷಿತಗೊಂಡು ಅದು ಗ್ರಾಹಕನಿಗೆ ದೊರೆಯುತ್ತದೆ. ಅದು ಒಟ್ಟಾರೆ ಯಾಗಿ ಮನುಕುಲದ ದೇಹಾರೋಗ್ಯಕ್ಕೆ ಹಾನಿಕಾರಕ…

Read more

ಪರಿಸರದೊಂದಿಗೆ ಬದುಕಿದರೆ ಮಾತ್ರ ನಮಗೆ ಉಳಿಗಾಲ

ಪರಿಸರ ಎಂಬುದು ಮನುಷ್ಯನಿಗಿಂತ ಮುಂಚೆಯೇ ಸೃಷ್ಟಿಯಾಗಿದೆ. ಇದನ್ನು ಹಾಳು ಮಾಡಲು ಮನುಷ್ಯ ಮಾತ್ರರಿಂದ ಸಾಧ್ಯವಿಲ್ಲ. ಒಂದು ವೇಳೆ ಏನಾದರೂ ಕೆಣಕಲು ಹೋದರೆ ಅದು ತಿರುಗಿ ಬೀಳುತ್ತದೆ. ಪ್ರಕೃತಿ  ತನ್ನದೇ ಆದ ವ್ಯವಸ್ಥೆಗಳ ಮೂಲಕ ತನ್ನನ್ನು ತಾನು ರಕ್ಷಿಸಿಕೊಳ್ಳುತ್ತದೆ. ಅದರೊಂದಿಗೆ ಬದುಕಿದರೆ ಮಾತ್ರ ನಮಗೆ ಉಳಿಗಾಲ. ಇಂದು ಆಗುತ್ತಿರುವ ಕೆಲವು ಅನಾಹುತಗಳು, ಮನುಕುಲಕ್ಕೆ ಎದುರಾಗಿರುವ ಕೆಲವು ಸಂಧಿಗ್ಧ ಪರಿಸ್ಥಿತಿಗಳು ಇವೆಲ್ಲಾ ಪ್ರಕೃತಿಯ ಮುನಿಸೇ ಹೊರತು ಬೇರೇನೂ ಅಲ್ಲ. ಪ್ರಕೃತಿ ಮನಸ್ಸು ಮಾಡಿದರೆ ಸಾಂಕ್ರಾಮಿಕ ರೋಗ ಇರಲಿ, ಬರ ಇರಲಿ…

Read more

ಮಿಡತೆಗಳಿಗೆ ಅಂಜಬೇಕಾಗಿಲ್ಲ.

ಜನರಲ್ಲಿ ಭಯ ಮೂಡಿಸಿದ ಮಿಡತೆ ಹಾವಳಿ ಬಗ್ಗೆ ಹಿರಿಯ ಕೀಟ ಶಾಸ್ತ್ರಜ್ಞ, ಕರಾವಳಿ ಕರ್ನಾಟಕದ ಕೃಷಿ ತೋಟಗಾರಿಕಾ ವಲಯ ಸಂಶೋಧನಾ ಕೇಂದ್ರದ ಮುಖ್ಯಸ್ಥರಾದ ಶ್ರೀ ಎಸ್ ಯು ಪಾಟೀಲ್ ರವರು ಹೇಳುವ ಮಾತುಗಳು ಇವು. ಮೇಲಿನ ಧ್ವನಿ ಮುದ್ರಿಕೆಯಲ್ಲಿ ಈ ವಿಚಾರದ ಬಗ್ಗೆ ಶ್ರೀಯುತರು ವಿವರವಾಗಿ ಹೇಳಿದ್ದಾರೆ. ಈ ಮಿಡತೆಗಳಿಂದ ಯಾವ ಹಾನಿಯೂ ಉಂಟಾಗದು ಭಯಪಡುವ ಅಗತ್ಯ ಇಲ್ಲ.ಮಹಾರಾಷ್ಟ್ರ ದಾಟಿ ಬರುವುದೇ ಸಂದೇಹ. ಮಿಡತೆಗಳಲ್ಲಿ ಉದ್ದ ಮೀಸೆಯವು ಪರಭಕ್ಷಕಗಳು. ಗಿಡ್ಡ ಮೀಸೆಯವು ಮಾತ್ರ ಸ್ವಲ್ಪ ಹಸುರನ್ನು ತಿನ್ನುವವುಗಳು….

Read more

ಮಿಡತೆಗಳು – ನಮ್ಮ ತಲೆಯೊಳಗೆ ಹೊಕ್ಕಿದ ಹುಳಗಳು!

ಉತ್ತರ ಭಾರತದ ಹರ್ಯಾಣ, ಉತ್ತರ ಪ್ರದೇಶ, ಪಂಜಾಬ್, ರಾಜಸ್ಥಾನ , ಮಧ್ಯಪ್ರದೇಶ ಮುಂತಾದ ಕಡೆ ಮಿಡತೆಗಳು ರೈತರ ಹೊಲಕ್ಕೆ ಧಾಳಿ ಮಾಡಿ ದ ವರದಿ ಇದೆ. ಈಗ ಅದು ಮಹಾರಾಷ್ಟ್ರದ  ನಾಗ್ಪುರ ಸುತ್ತಮುತ್ತ  ಇದೆಯಂತೆ. ಇನ್ನು ಇದು ಮಹಾರಾಷ್ಟ್ರದ ಗಡಿಯಾದ ಗುಲ್ಬರ್ಗಾಕ್ಕೆ ಬಂದರೆ ಏನು ಗತಿ ಎಂದು ರೈತರು ಆತಂಕದಲ್ಲಿದ್ದಾರೆ. ಅಂತದ್ದೇನೂ ಆಗುವುದಿಲ್ಲ. ಮೂಲದಲ್ಲಿ ಇದ್ದಷ್ಟು ಸಂಖ್ಯೆ ಮುಂದುವರಿದಂತೆ ಕಡಿಮೆಯಾಗಿದೆ. ಇನ್ನು ಕರ್ನಾಟಕಕ್ಕೆ ಬಂದಾಗ ಅದರ ಸಂಖ್ಯೆ ತುಂಬಾ ಕಡಿಮೆಯಾಗಬಹುದು.  ಈ ಮಿಡತೆಗೆಳು ನಾವು ಕರೆಯುವ ಗ್ರಾಸ್…

Read more

ಕಿಸಾನ್ ಕ್ರೆಡಿಟ್ ಕಾರ್ಡ್ ಸರಕಾರದ ಕೊಡುಗೆಯೇ ?

ಕೇಂದ್ರ ಸರಕಾರ  ಮೇ. 14-2020 , ರಂದು ವಿಶೇಷ ಪ್ಯಾಕೇಜ್  ಅಡಿಯಲ್ಲಿ 2.5 ಕೋಟಿ ಹೊಸ ಕೃಷಿಕರಿಗೆ  ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಿಸುವ ಯೋಜನೆ ಹಾಕಿಕೊಂಡಿದೆ. ಬಹಳಷ್ಟು ಜನ ಈ ಕಿಸಾನ್ ಕ್ರೆಡಿಟ್ ಕಾರ್ಡ್ ಅಂದರೆ ಸರಕಾರ  ಸರಕಾರ  ಕೊಡುವ ಸವಲತ್ತು ಎಂದು ಭಾವಿಸಿದೆ. ಇದು ಹಾಗಲ್ಲ. ರೈತರು ಬ್ಯಾಂಕ್ ವ್ಯವಹಾರ ಮಾಡುವಾಗ ಹಣ  ತೆಗೆಯಲು ಆನುಕೂಲವಾಗುವಂತೆ ಕೊಡುವ ಕ್ರೆಡಿಟ್  ಕಾರ್ಡ್ ಇದು. ಇದರಲ್ಲಿ ನಿಮ್ಮ ಖಾತೆಯಲ್ಲಿ ಜಮಾ ಇದ್ದರೆ ಅದು ಮುಗಿಯುವ  ತನಕ  ಹಣ ತೆಗೆಯಬಹುದು….

Read more
error: Content is protected !!