ಶಹಬ್ಬಾಸ್ ಹೇಳಬೇಕು ಈ ರೈತರ ಬುದ್ದಿವಂತಿಕೆಗೆ

ಹಿರಿಯಡ್ಕದ  ಸುರೇಶ್ ನಾಯಕ್ ಇವರು ಕಳೆದ 8 ವರ್ಷಗಳಿಂದ  ಕಲ್ಲಂಗಡಿ   ಬೆಳೆಸುತ್ತಿದ್ದಾರೆ.  ಕಲ್ಲಂಗಡಿ  ಬೇಸಾಯದಲ್ಲಿ ಹೊಸ ಹೊಸ ಪದ್ದತಿಯನ್ನು ಅಳವಡಿಸಿಕೊಂಡು ಇತರರಿಗೆ ಮಾದರಿಯಾಗಿ ಕೃಷಿ ಮಾಡಿದವರು.  1 ಎಕ್ರೆಯಿಂದ ಪ್ರಾರಂಭಿಸಿ ಈಗ 14 ಎಕ್ರೆ ತನಕ ಬೆಳೆ ಬೆಳೆಸುತ್ತಾರೆ.  ಈ ವರ್ಷ ಕೊರೋನಾ ಮಹಾ ಮಾರಿಯಿಂದ ಹಣ್ಣು ಹಂಪಲು ಬೆಳೆದ ರೈತರು ಸಂಕಷ್ಟ ಅನುಭವಿಸಿದಂತೆ ಇವರೂ ಒಮ್ಮೆ ಕಂಗಾಲಾಗಿದ್ದರೂ ಹೇಗಾದರೂ ಅದರಲ್ಲಿ ಗೆದ್ದೇ ಬಿಟ್ಟರು. ಮಾಡಿದ್ದೇನು: ಬೆಳೆ ಬೆಳೆಯುವ ರೈತರಿಗೆ ಮಾರಾಟ ಮಾಡುವುದೂ ಗೊತ್ತಿರಬೇಕು. ಹಲವಾರು  ಸಲ…

Read more

ರೈತರ ನಷ್ಟಕ್ಕೆ ಪರಿಹಾರ ಇದ್ದರೆ ಇದೊಂದೇ

ತಾವು ಮಾಡದ ತಪ್ಪಿಗೆ ರೈತರು ಕಷ್ಟ ಅನುಭವಿಸುತ್ತಿದ್ದಾರೆ. ದ್ರಾಕ್ಷಿ ಬೆಳೆಗಾರರು ತಮ್ಮ ದ್ರಾಕ್ಷಿಯನ್ನು ತಿಪ್ಪೆಗೆ ಸುರಿದಿದ್ದಾರೆ. ಟೊಮೇಟೋ ಬೆಳೆದವರು ಕೊಯಿಲು ಮಾಡಲೇ ಇಲ್ಲ. ಇನ್ನು ಅನನಾಸು, ಕಲ್ಲಂಗಡಿ ಬಹುತೇಕ ಎಲ್ಲಾ ಬೆಳೆ ಬೆಳೆದವರೂ ತಲೆಗೆ ಕೈ ಇಟ್ಟು ಕುಳಿತಿದ್ದಾರೆ. ಯಾರಿಗೂ ವಿಮೆ ಇಲ್ಲ. ಇವರ ನಷ್ಟಕ್ಕೆ ಪರಿಹಾರ ಕೊಡುವುದು ಹೇಗೆ? ಸರಕಾರ ಸಾಲ ಮನ್ನಾ ಮಾಡಬಹುದೇ? ಬೆಳೆ ನಷ್ಟ ಕೊಡಬಹುದೇ? ಯಾವುದಕ್ಕೂ ಸರಕಾರದ ಖಜಾನೆಯಲ್ಲಿ ದುಡ್ಡು ಬೇಕಲ್ಲವೇ? ಇನ್ನು ಒಂದೆರಡು ತಿಂಗಳಲ್ಲಿ ಎಲ್ಲಾ ಚಿತ್ರಣ ಗೊತ್ತಾಗುತ್ತದೆ. ಸರಕಾರೀ…

Read more

ಹತ್ತಿ ಬೀಜದ ದರ ಏರಿದೆ- ರಾಯಧನ ಇಳಿದಿದೆ.

ಜೈವಿಕ ತಂತ್ರಜ್ಞಾನದ ಬಿಟಿ ಹತ್ತಿಗೆ ಬೇಯರ್ ಕಂಪೆನಿಗೆ ಕೊಡಬೇಕಾದ ರಾಯಲ್ಟಿಯನ್ನು  ಭಾರತ ಸರಕಾರ ಗಣನೀಯ ಪ್ರಮಾಣದಲ್ಲಿ ಕಡಿಮೆ ಮಾಡಿದೆ. ಆದರ ಪರಿಣಾಮ ಇಲ್ಲಿ ಹತ್ತಿ ಬೀಜದ ಬೆಲೆ ಕಡಿಮೆಯಾಗಬೇಕಿತ್ತು. ಆದರೆ ಬೆಲೆ  ಮಾತ್ರ 2.5 %  ಹೆಚ್ಚಳವಾಗಿದೆ. ನಾವು ಬೆಳೆಯುವ ಬಿಟಿ ಹತ್ತಿಯ ಬಿಟಿ ತಂತ್ರಜ್ಞಾನದ ಮೂಲ ಅಮೆರಿಕಾ ದೇಶದ ಮಾನ್ಸಂಟೋ ಕಂಪೆನಿ.  (ಈ ಕಂಪೆನಿಯನ್ನು ಜರ್ಮನ್ ಮೂಲದ ಬೇಯರ್ ಎಂಬ ಔಷಧ ಕಂಪೆನಿ ಖರೀದಿಸಿದೆ) ಇಲ್ಲಿ ಯಾವುದೇ ಕಂಪೆನಿ ಬಿಟಿ ಹತ್ತಿ ಬೀಜ ಉತ್ಪಾದಿಸಿದರೂ ಅದರ…

Read more
Caster plant in fence

ಮನುಕುಲವನ್ನು ಕಾಪಾಡುವ ವಾತಾವರಣ ಮಹತ್ವ ಅರಿಯೋಣ.

ಪ್ರತೀ ವರ್ಷ ಮಾರ್ಚ್ 23 ರಂದು ಜಾಗತಿಕ ಹವಾಮಾನ ಸಂಸ್ಥೆಯು ವಾತಾವರಣ ವಿಜ್ಞಾನ ದಿವಸವನ್ನು World Meteorological Day ಆಚರಿಸುತ್ತದೆ. 1961 ರಿಂದಲೂ ಇದು ಆಚರಿಸಲ್ಪಡುತ್ತಿದೆ. ಕಳೆದ ವರ್ಷ ಹವಾಮಾನ ಮತ್ತು ನೀರು ಬಗ್ಗೆ ಹೆಚ್ಚಿನ ಒತ್ತು ನೀಡಲಾಗಿತ್ತು. ಈ ವರ್ಷ ಭೂ ವ್ಯವಸ್ಥೆಯೊಳಗೆ ಸಾಗರ ಮತ್ತು ಹವಾಮಾನ ಎಂಬ ಧ್ಯೇಯದಲ್ಲಿ ಈ ದಿನವನ್ನು ಅಚರಿಸಲಾಗುತ್ತಿದೆ.   ಹವಾಮಾನದ ಸುಸ್ಥಿತಿ ಎಂಬುದು ಸುಖೀ ಸಂಸಾರದ ತರಹ. ಅದು ಇದ್ದರೆ ಮಾತ್ರ ಬದುಕು, ಇಲ್ಲವಾದರೆ ಅದು ನರಕ. ನಮಗೆ ನಮ್ಮ…

Read more

ಕಾಡು- ಮನುಕುಲದ ರಕ್ಷಕ- ತಿಳಿದಿರಲಿ.

ಕಾಡು ಮತ್ತು ಜೀವ ವೈವಿಧ್ಯ ಜೊತೆ ಜೊತೆಯಾಗಿ ಸಮತೋಲನದಲ್ಲಿದ್ದರೆ ಎಲ್ಲವೂ ಕ್ಷೇಮವಾಗಿರುತ್ತದೆ. ಇತ್ತೀಚಿನ ವರ್ಷಗಳಲ್ಲಿ ಈ ಸಮತೋಲನ ಹಳಿ ತಪ್ಪಲಾರಂಭಿಸಿದೆ. ಇದಕ್ಕೆ ಪ್ರಕೃತಿಯು ಮನುಕುಲದ ಮೇಲೆ ತನ್ನ ಪ್ರತಿರೋಧವನ್ನೂ ಒಡ್ಡುತ್ತಿದೆ. ಇದು ನಮಗೆಷ್ಟು ಅರಿವಿಗೆ ಬಂದಿದೆಯೋ ತಿಳಿಯದು. ಆದರೆ ಪ್ರಕೃತಿ ಮಾತ್ರ ತನ್ನ ಮೇಲೆ ಏನೇ ಘಾಸಿಯಾದರೂ ಅದಕ್ಕೆ ಪ್ರತಿಕ್ರಿಯೆ ತೋರಿಸುತ್ತದೆ. ಇಡೀ ಪ್ರಪಂಚದಲ್ಲಿ ಬುದ್ಧಿ ಉಳ್ಳ ಜೀವಿಗಳಾದ ಮಾನವ ಇದನ್ನು ಅರ್ಥ ಮಾಡಿಕೊಂಡು ನಮ್ಮಿಂದಾದ ತಪ್ಪನ್ನು ಸರಿಪಡಿಸಲು ಶ್ರಮಿಸಬೇಕಾಗಿದೆ. ಮಾರ್ಚ್ 21 ನೇ ದಿನಾಂಕವನ್ನು ವಿಶ್ವ…

Read more
Shade net house

ಪಾಲೀ ಹೌಸ್ ಬೇಕಾಗಿಲ್ಲ – ನೆರಳು ಮನೆಯೇ ಸಾಕು.

ಬೆಳೆ ಬೆಳೆಸುವಾಗ ಎಷ್ಟು ಸಾಧ್ಯವೋ ಅಷ್ಟು ಖರ್ಚು ಕಡಿಮೆ  ಮಾಡಬೇಕು. ಪಾಲೀ ಹೌಸ್  ಎಂದರೆ ಅದು ಆನೆ ಸಾಕಿದಂತೆ. ಅದರ ಬದಲು ತುಂಬಾ ಕಡಿಮೆ ಖರ್ಚಿನಲ್ಲಿ  ಆಗುವ ನೆರಳು ಬಲೆ  ಅಥವಾ ನೆಟ್ ಹೌಸ್  ಒಳಗೆ  ಬಹುತೇಕ ಎಲ್ಲಾ ನಮೂನೆಯ  ಬೆಳೆಗಳನ್ನೂ ಬೆಳೆಯಬಹುದು. ರೈತರಿಗೆ ಇದೇ ಅನುಕೂಲಕರ.   ನೆರಳು ಮನೆ  ಎಂದರೆ ಬೆಳೆಗಳ ಮೇಲ್ಭಾಗದಲ್ಲಿ ನಿರ್ದಿಷ್ಟ ಪ್ರಮಾಣದ ನೆರಳನ್ನು ಒದಗಿಸುವ  ಪರದೆಯನ್ನು  ಹಾಸಿ ಮಾಡಿದ ರಚನೆ. ಇಲ್ಲಿ ನೆರಳು ಎಂಬುದು ಕೆಲವು ಬೆಳೆಗಳಿಗೆ ಬೇಕಾಗುತ್ತದೆಯಾದರೂ  ಇದರ…

Read more

ಕೃಷಿಕರು ಮೋಸಕ್ಕೊಳಗಾಗುವ ಅಮಾಯಕರು.

ಕೃಷಿಕ ಎಂದರೆ ಕಿಸಕ್ಕೆಂದು ನಗೆಯಾಡುವ ಈ ಸಮಾಜ, ಅವರ ಹಣಕಾಸಿನ ಚಲಾವಣೆಯಲ್ಲೇ ತಮ್ಮ ಬದುಕನ್ನು ರೂಪಿಸಿಕೊಳ್ಳುತ್ತಾರೆ.  ನಯವಾಗಿ ರೈತನಿಗೆ ದೊಡ್ದ ದೊಡ್ದ ಟೋಪಿಯನ್ನೂ ಹಾಕುವವರೂ ಇವರೇ.  ಕೃಷಿಕರ ಹುಟು ಗುಣ:  ‘ಮೋಸ ಹೋಗುವವರು ಇದ್ದ ಕಾರಣ ಮೋಸ ಮಾಡುವವರು ಇರುತ್ತಾರೆ’ ಇದು ಹೇಳಲಿಕ್ಕೆ ಮಾತ್ರ ಆಗುತ್ತದೆಯೇ ಹೊರತು ಮೋಸ ಹೋಗುವುದಲ್ಲ. ಕೃಷಿಕರು ಹುಟ್ಟು ಗುಣದಲ್ಲಿ ಸಜ್ಜನ ಗುಣದವರು. ಇವರು ಯಾರಿಗೂ ವಂಚನೆ ಮಾಡುವುದಿಲ್ಲ. ಬೇರೆಯವರು ಮೋಸ ಮಾಡುತ್ತಾರೆ ಎಂದು ಕಲ್ಪನೆಯನ್ನೂ ಮಾಡುವುದಿಲ್ಲ. ಕೃಷಿಕರಲ್ಲಿ ಲಾಭ ಬಡುಕತನ ಇಲ್ಲ….

Read more

ಕೀಟನಾಶಕಗಳಿಂದ ಜೇನು ನೋಣ ಸಾಯಿಸಬೇಕಾಗಿಲ್ಲ.

ಅಡಿಕೆ ಮರದ ಸಿಂಗಾರದ ಹುಳ ನಿವಾರಣೆಗೆ ಮತ್ತು ಸುಳಿ ತಿಗಣೆ ನಿಯಂತ್ರಣಕ್ಕೆ ರೈತರು ವಿಷ ರಾಸಾಯನಿಕ ಸಿಂಪರಣೆ ಮಾಡಿ ಜೇನು ನೊಣಗಳ ಮಾರಣಹೋಮ ನಡೆಯುತ್ತಿದೆ ಎಂಬ ಆರೋಪವಿದೆ. ನಿಜವಾಗಿ ಇದು ಕೀಟನಾಶಕದ ಫಲವೇ ಅಲ್ಲ ನಮ್ಮ ಅಜ್ಞಾನದ ಫಲವೇ ? ಹೌದು. ನಮ್ಮ ರೈತರು ಮಾಡುವ ಕೆಲವು ಅಚಾತುರ್ಯಗಳಿಂದ  ನಮ್ಮ ಕಣ್ಣೆದುರು  ಜೇನು ನೊಣಗಳು- ಇತರ ಪರಾಗ ಸ್ಪರ್ಷ ಮಾಡುವ ಕೀಟಗಳು ಸಾಯುತ್ತವೆ. ಮುಂದೆ ನಾವೂ ಇದೇ ಕಾರಣದಿಂದ ಅಸ್ವಸ್ಥರಾಗಿ ಸಾಯುವುದೇ. Click to WhatsApp us…

Read more

ಇಲಾಖೆಗಳ ಮುಖಾಂತರ ಕೀಟನಾಶಕ ಮಾರಾಟ!.

ಬೆಳೆಒಳಸುರಿಗಳಾದ ಕೀಟನಾಶಕ – ರೋಗನಾಶಕ- ಕಳೆನಾಶಕ ಬಳಸಿ ಕೃಷಿಕರ ಆರೋಗ್ಯ ಕೆಡುತ್ತದೆ. ಪರಿಸರದ ಜೀವ ವೈವಿಧ್ಯಗಳ ಮೇಲೆ  ತುಂಬಾ ತೊಂದರೆ ಆಗುತ್ತದೆ. ಇದನ್ನು ಹಿತ ಮಿತ ಬಳಸಲು ನಮ್ಮ ದೇಶದ ಕೃಷಿಕರಿಗೆ ವೈಜ್ಞಾನಿಕ ಶಿಕ್ಷಣ ಇಲ್ಲ. ಕಾನೂನು ಕಟ್ಟು ನಿಟ್ಟು ಮಾಡಿದರೆ , ಮದುವೆಯಾಗಿ ಮಕ್ಕಳನ್ನು ಮಾಡಬಾರದು ಎಂದು ತಾಕೀತು ಮಾಡಿದಂತಾತ್ತದೆ. ಇದೆಲ್ಲಕ್ಕೂ ಪರಿಹಾರ ನಮ್ಮ ದೇಶದ ಕೃಷಿ ತೋಟಗಾರಿಕೆ ಅಭಿವೃದ್ದಿ ಇಲಾಖೆಗಳೇ ಇದನ್ನು ರೈತರಿಗೆ ಮಾರಾಟ ಮಾಡುವುದು ಸರಿಯಲ್ಲವೇ?. ಹೊಸ  ಮಸೂದೆ: ಭಾತರ ಸರಕಾರ ಕಳಪೆ…

Read more
ಆಷಾಢದ ನಂತರ ಬೇಸಿಗೆ- ಮಾಗಿ ನಂತರ ಮಳೆಗಾಲ

ಆಷಾಢ ನಂತರ ಬೇಸಿಗೆ- ಮಾಗಿ ನಂತರ ಮಳೆಗಾಲ- ಕುಂಭ ಮಾಸಕ್ಕೆ ಸ್ವಾಗತ.

ಆಷಾಢದ ನಂತರ ಬೇಸಿಗೆ- ಮಾಗಿ ನಂತರ ಮಳೆಗಾಲ  ಎನ್ನುತ್ತಾರೆ ಹಿರಿಯರು. ಇದರ ಅರ್ಥ ಕೃಷಿಕರಿಗೆ ಮಾತ್ರ ಅರ್ಥವಾಗಬಲ್ಲದು.ಮಕರ ಸಂಕ್ರಮಣ ಕಳೆದ ತರುವಾಯ ಎಲ್ಲವೂ ಹಚ್ಚ ಹಸುರು.ರೈತನ ಶ್ರಮಕ್ಕೆ ಹವಾಮಾನದ ಬೆಂಬಲ ದೊರೆತಾಗ ಮಾತ್ರ ಅದು ಫಲಪ್ರದವಾಗುತ್ತದೆ. ಕೃಷಿ ಎಂಬ ವೃತ್ತಿಗೆ ಸಾವಿರಾರು ವರ್ಷಗಳ ಇತಿಹಾಸ ಇದೆ. ನಮ್ಮ ಹಿರಿಯರು ತಿಳಿದಿದ್ದ ಕೆಲವು ಅನುಭವ ಸೂಕ್ಷ್ಮಗಳನ್ನು ಇಂದಿನ ವಿಜ್ಞಾನ ಅರ್ಥ ಬಿಡಿಸಿ ಜನತೆಗೆ ತಿಳಿಸಿದೆ. ಹಿರಿಯರ ಅನುಭವ ಇಂದಿನ ವಿಜ್ಞಾನಿಗಳ ತಿಳುವಳಿಕೆಗಿಂತ ಇಂದಿಗೂ ಮುಂದೆಯೇ ಇದೆ. ಆಟಿ (ಆಷಾಢ ಮಾಸ) ಕಳೆದರೆ …

Read more
error: Content is protected !!