ಇವರಿಗೆ ಉತ್ತರಿಸುವಷ್ಟಾದರೂ ಕೃಷಿಕ ಬುದ್ದಿವಂತನಾಗಬೇಕು.

ನೀವು ಒಂದು ವಾಟ್ಸ್ ಆಪ್ ಗ್ರೂಪ್ ನೋಡಿ. ಫೇಸ್ ಬುಕ್  ಖಾತೆ ತೆರೆಯಿರಿ. ಅಲ್ಲಿಗೆ ಪ್ರಾರಂಭ. ಬೆಳೆ ಬೆಳೆಸುವಾಗ ಯಾವುದಾದರೂ ಒಂದು ಸಂದೇಹವನ್ನು ನಿಮ್ಮ ಮಿತ್ರರುಗಳಲ್ಲಿ  ಹಂಚಿಕೊಂಡರೆ ಸಾಕು ತಕ್ಷಣ ನಿಮ್ಮ ಕಮೆಂಟ್ ಬಾಕ್ಸ್ ಗೆ  call me xxxxxx8x90 ಹೀಗೆ ನೂರಾರು ನಂಬ್ರಗಳ ಜನ ಸಂದೇಶ ಕಳುಹಿಸುತ್ತಾರೆ. ಸಂಪರ್ಕಿಸಿದರೆ ನಿಮ್ಮನ್ನು ಕುಳಿತುಕೊಳ್ಳಲು ಬಿಡದೆ ಸಂಪರ್ಕ ಸಾಧಿಸುತ್ತಾರೆ.     ಇಷ್ಟಲ್ಲದೆ ಕೆಲವರು ನೇರವಾಗಿ ತಮ್ಮ ಉತ್ಪನ್ನಗಳ ಬಣ್ಣ ಬಣ್ಣದ ಬ್ರೋಶರ್ ಗಳನ್ನು ಅಟಾಚ್ ಮಾಡುತ್ತಾರೆ. ಕೆಲವರು…

Read more

ಇದೇ ಫೆಬ್ರವರಿ 5-6-7-8 ನೆನಪಿರಲಿ.

ದೇಶ ಸುತ್ತಿದರೆ ಕೋಶ ಓದಿದ ಫಲವಂತೆ. ಅದೇ ರೀತಿಯಲ್ಲಿ ರೈತರಿಗೆ  ಜ್ಞಾನ ಎಲ್ಲಿ ಸಿಗುತ್ತದೆಯೋ ಅಲ್ಲಿಗೆ ಭೇಟಿ ಕೊಟ್ಟರೆ ಅದು ಅವರ ವೃತ್ತಿಗೆ ತೊಡಗಿಸಿದ ಬಂಡವಾಳ.  ನಿಮ್ಮ ಜ್ಞಾನ ಬಂಡವಾಳವನ್ನು ಹೆಚ್ಚಿಸಬೇಕೆಂಬ ಹಂಬಲ ಇದ್ದಲ್ಲಿ ಇದೇ ತಿಂಗಳ 5 -6-7 ಮತ್ತು 8 ರಂದು  ಹೇಸರಘಟ್ಟಕ್ಕೆ ಭೇಟಿ ಕೊಡಿ. ಸಂಸ್ಥೆಯ ನಿರ್ಧೇಶಕರಾದ ಡಾ| ಎಂ ಆರ್ ದಿನೇಶ್ ರವರು  ನಿಮ್ಮನ್ನು ಆಮಂತ್ರಿಸುತ್ತಾರೆ.     Click here to watch video of IIHR    …

Read more
ಬೆಳೆಗಳಿಗೆ ಹಾನಿ ಮಾಡುವ ಮಂಗ

ಮಂಗಗಳ ಹಾವಳಿ ಹೆಚ್ಚಾಗಲು ಕಾರಣ ಇದು.

ಪರಿಸರದಲ್ಲಿ ಯಾವುದು ಇದ್ದರೆ ಎಲ್ಲದಕ್ಕೂ ಒಳ್ಳೆಯದು ಎಂಬುದು ಪ್ರಕೃತಿಗೆ ಗೊತ್ತಿದೆ. ನಾವು ಪ್ರಕೃತಿಗೆ ಪಾಠ ಕಲಿಸಲು ಹೋಗಿ ಅದು ನಮಗೆ ಪಾಠ ಹೇಳಿದೆ. ತಿನ್ನಲು ಅಹಾರವಿಲ್ಲದೆ ಮಂಗಗಳು ತೋಟಕ್ಕೆ ಬಂದಿವೆ. ಇನ್ನಾದರೂ ಅಕೇಶಿಯಾ, ಮಹಾಘನಿ, ಮಾಂಜಿಯಂ ಮುಂತಾದ ಮರಮಟ್ಟು ಬೆಳೆಸುವುದನ್ನು ಬಿಟ್ಟು ಬಿಡಿ. ಈ ಮರಗಳಿದ್ದಲ್ಲಿ ಮಂಗಗಳಿಗೆ ಆಹಾರ ಇಲ್ಲ. ಅವು ನಮ್ಮತೋಟಕ್ಕೆ ಧಾಳಿ ಮಾಡುತ್ತವೆ.  ಏನು ನಡೆಯುತ್ತಿದೆ: ಕೃಷಿಕರು ಬದುಕಿಗಾಗಿ ಕೃಷಿ ಮಾಡುವವರು. ಅವರ ತಾಳ್ಮೆಗೂ ಒಂದು ಮಿತಿ ಇದೆ. ಇಗ ಮಾನವೀಯತೆಯನ್ನು ಬದಿಗಿಟ್ಟು ಕೃಷಿಕರು…

Read more
ರೈತರು

ರೈತರನ್ನು ಸುಲಿಗೆ ಮಾಡುವ ವ್ಯವಸ್ಥೆ ಹೀಗಿದೆ !

ರೈತರು ಎಂದರೆ ಅವರು ಒಬ್ಬ ವ್ಯಾಪಾರಸ್ಥ ಕೊಟ್ಟದ್ದನ್ನು ನಂಬಿಕೆಯಲ್ಲಿ ತೆಗೆದುಕೊಳ್ಳುವ ಪ್ರವೃತ್ತಿಯವ. ಇದನ್ನು ನಗದೀಕರಣ ಮಾಡಿಕೊಳ್ಳುವವರೇ ಹೆಚ್ಚಿನವರು. ಕಳಪೆ ಗುಣಮಟ್ಟದ , ನಕಲಿ ಉತ್ಪನ್ನಗಳ ಮೂಲಕ ರೈತರನ್ನು ಸದಾ ಸುಲಿಗೆ ಮಾಡಲಾಗುತ್ತಿದೆ. Finolex ಕಂಪೆನಿಯ ಯಾವುದಾದರೂ ಸಾಮಾಗ್ರಿ ಕೇಳಿದರೆ   Phinoleks ಕೊಡುತ್ತಾರೆ. TCM ಬ್ರಾಂಡಿನ ಮೈಲು ತುತ್ತೆ ಕೇಳಿದರೆ VCM, ಕೊಡುತ್ತಾರೆ. . Jain  ಕಂಪೆನಿಯ  ಉತ್ಪನ್ನ ಕೇಳಿದರೆ Lain  ಹೆಸರಿನ ಉತ್ಪನ್ನ ಮಾತ್ರ ಅಂಗಡಿಯಲ್ಲಿ  ಲಭ್ಯವಿರುತ್ತದೆ. ನಮಗೆ ನೈಜ ಸಾಮಾಗ್ರಿ ಹುಡುಕಿಕೊಂಡು ಹೋಗಲು ಬಿಡುವಿಲ್ಲ. ನಮ್ಮ …

Read more
error: Content is protected !!