ಕೃಷಿಯಲ್ಲಿ ಲಾಭವಿಲ್ಲವೇ? ಹಾಗಿದ್ದರೆ ಇದರಲ್ಲಿ ಖಾತ್ರಿಯ ಲಾಭವಿದೆ.

ಕೃಷಿಯಲ್ಲಿ ಲಾಭವಿಲ್ಲವೇ? ಇದರಲ್ಲಿ ಖಾತ್ರಿಯ ಲಾಭವಿದೆ.

ಕೃಷಿಕರಲ್ಲಿ ಹೊಲ ಇರುತ್ತದೆ.  ಬಹಳ  ಜನ ಹಿರಿಯ ಕೃಷಿಕರಿಗೆ ಕೃಷಿ ಮಾಡಿ ಲಾಭ ಮಾಡಿಕೊಳ್ಳಲು ಅಸಾಧ್ಯ ಎಂಬುದು ಮನವರಿಕೆಯಾಗಿದೆ. ಹೊಟ್ಟೆ ಬಾಯಿ ಕಟ್ಟಿ ಒಂದಷ್ಟು ಮೊತ್ತದ ಹಣವನ್ನು ತಮ್ಮ ವೃದ್ದಾಪ್ಯದ ಜೀವನಕ್ಕೆ ಬೇಕು ಎಂದು ಕೂಡಿಟ್ಟಿದ್ದರೆ ಅದನ್ನು  ಖಾತ್ರಿಯ ಲಾಭ ಇರುವ ಕಡೆ ಹೂಡಿಕೆ ಮಾಡಿ , ಠೇವಣಿ ಇತ್ಯಾದಿಗಳಿಂದ ಪಡೆಯುವ ಆದಾಯಕ್ಕಿಂತ ಹೆಚ್ಚಿನ ಆದಾಯವನ್ನು ಪಡೆಯಲು ಸಾದ್ಯ. ಮುಂದಿನ ದಿನಗಳಲ್ಲಿ ಏನಾಗಬಹುದು? ಈ ಯೋಚನೆ ಮಾಡಬೇಕಾದರೆ ಹಿಂದೆ ಏನೆಲ್ಲಾ ಆಗಿದೆ ಎಂಬುದನ್ನು ಒಮ್ಮೆ ನೆನಪು ಮಾಡಿಕೊಳ್ಳಬೇಕಾಗುತ್ತದೆ….

Read more
ಮರಕೆಸುವಿನ ಸೇವನೆಯಿಂದ ಪ್ರಯೋಜನಗಳು.

ಮರಕೆಸುವಿನ ಸೇವನೆಯಿಂದ ಪ್ರಯೋಜನಗಳು.

Remusatia vivipara ಎಂಬ ಸಸ್ಯ ಶಾಸ್ತ್ರೀಯ ಹೆಸರಿನ ಮರಕೆಸು ಕೆಸು ತನ್ನದೇ ಆದ ವಿಶೇಷತೆಯನ್ನು ಹೊಂದಿದ್ದು, ಇದು ಮಳೆ ಬಂದ ನಂತರ ಹುಟ್ಟಿಕೊಂಡು ಬೆಳೆದು ಮಳೆ ಮುಗಿಯುವಾಗ ಮರೆಯಾಗುತ್ತದೆ. ಈ ಅವಧಿಯಲ್ಲಿ ಎಲೆಗಳು ದೊಡ್ಡದಾಗಿ ಬೆಳೆಯುವ ಆಷಾಢ ಮಾಸದಲ್ಲಿ ಇದರ ಖಾದ್ಯ ಮಾಡಿ ಸೇವಿಸಿದರೆ ಆರೋಗ್ಯಕ್ಕೆ ಬಹಳಷ್ಟು ಪ್ರಯೋಜನಗಳಿವೆ. ಮರ ಕೆಸು, ಕಾಡುಗಡ್ಡೆ ( ತುಳುವಿನಲ್ಲಿ ಮರಚೇವು, ಕೊಂಕಣಿಯಲ್ಲಿ ರುಕಾಲುಮ್,ಮಲಯಾಳಂ ಮರಚೆಂಬು, ಮರಾಠಿ ಲಾಲ್ಖಂಡ್, ಸಂಸ್ಕೃತದಲ್ಲಿ ಲಕ್ಷ್ಮಣ ) ನೆಲ ಕೆಸುವಿನ ಜಾತಿಯದ್ದೇ. ಇದು ಮರಗಳನ್ನು  ಆಶ್ರಯಿಸಿ…

Read more
ಕೃಷಿ ಗಣತಿ 2022

ಕೃಷಿ ಗಣತಿ 2022 ನೇ ಇಸವಿಯಲ್ಲಿ ಇದೆ.

ಭಾರತ ಸರಕಾರವು  ಪ್ರತೀ 5 –ವರ್ಷಕ್ಕೊಮ್ಮೆ ಕೃಷಿ ಗಣತಿಯನ್ನು ಮಾಡುತ್ತಾ ಬಂದಿದೆ. ಈ ಹಿಂದೆ 2015-16 ರಲ್ಲಿ 10 ನೇ ಕೃಷಿ ಗಣತಿ ನಡೆದಿದ್ದು, ಈ ವರ್ಷ 2022-23 ರಲ್ಲಿ 11 ನೇ ಕೃಷಿ ಗಣತಿ ನಡೆಯಲಿದೆ.ಇದನ್ನು ಯಾಕೆ ಮಾಡುತ್ತಾರೆ, ಹೇಗೆ ಮಾಡಿದರೆ ಒಳ್ಳೆಯದು? ನಮ್ಮ ದೇಶದಲಿ ಇನ್ನೂ 50% ಕ್ಕಿಂತಲೂ ಹೆಚ್ಚಿನ ಜನ ಕೃಷಿಯನ್ನು  ಜೀವನೋಪಾಯಕ್ಕಾಗಿ ಅವಲಂಭಿಸಿದ್ದಾರೆ. ಹೀಗಿರುವಾಗ ಕೃಷಿ ಸಂಬಂಧಿತ ಯಾವುದೇ ಯೋಜನೆ ನೀತಿ ನಿಯಮಾವಳಿಗಳನ್ನು  ತಯಾರಿಸುವಾಗ ಈ ಗಣತಿ ಮಾರ್ಗದರ್ಶಿಯಾಗಲಿದೆ. ಈಗಾಗಲೇ ಗಣತಿಯ …

Read more
ಆಷಾಢದಲ್ಲಿ (ಆಟಿ) ಬಾಳೆದಂಡು ಯಾವ ಉದ್ದೇಶಕ್ಕೆ ತಪ್ಪದೆ ತಿನ್ನಬೇಕು

ಆಷಾಢದಲ್ಲಿ (ಆಟಿ) ಇದನ್ನು ಯಾವ ಉದ್ದೇಶಕ್ಕೆ ತಪ್ಪದೆ ತಿನ್ನಬೇಕು?

ಆಷಾಢ ಮಾಸದಲ್ಲಿ ಕೆಲವು ಆಹಾರ ವಸ್ತುಗಳನ್ನು ತಪ್ಪದೆ ತಿನ್ನಬೇಕು, ಇದರಲ್ಲಿ ಸಾಕಷ್ಟು  ಆರೋಗ್ಯ ಗುಣಗಳಿವೆ ಎಂಬುದೇ ನಮ್ಮ ಹಿರಿಯರು ಹೇಳಿರುವ ಉದ್ದೇಶ. ಇದರಲ್ಲಿ ಬಾಳೆ ದಂಡು ಒಂದು. ಬಾಳೆ ದಂಡನ್ನು ಬೇರೆ ಬೇರೆ ಅಡುಗೆಗಳ ಮೂಲಕ ಬಳಸಬಹುದಾಗಿದ್ದು , ಇದನ್ನು ತಿನ್ನುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ಈ ದಂಡಿನಲ್ಲಿ ಹಲವಾರು ಪೋಷಕಾಂಶಗಳಿರುವ ಕಾರಣ  ದೇಹಕ್ಕೆ ಶಕ್ತಿ ಕೊಡುತ್ತದೆ. ಆಷಾಢ ಮಾಸದಲ್ಲಿ  ಮಳೆ ಹೆಚ್ಚು. ಹಿಂದೆಲ್ಲಾ ಈ ತಿಂಗಳಲ್ಲಿ  ವಾರಗಟ್ಟಲೆ ನಿರಂತರ ಮಳೆ ಬರುವುದು, ಮನೆಯಿಂದ ಹೊರಗೆ ತಲೆ ಹಾಕುವುದಕ್ಕೂ…

Read more
ಅಡಿಕೆ ಮಾರುಕಟ್ಟೆ ಸ್ಥಿತಿ ಮುಂದೆ ಏನಾಗಬಹುದು? ಹೊಸ ಚಾಲಿ 50000 ನಿರೀಕ್ಷೆ.

ಅಡಿಕೆ ಮಾರುಕಟ್ಟೆ ಸ್ಥಿತಿ ಮುಂದೆ ಏನಾಗಬಹುದು? ಹೊಸ ಚಾಲಿ 50000 ನಿರೀಕ್ಷೆ.

ಅಡಿಕೆ ಧಾರಣೆ ಏರಿಕೆಗೆ ಮುಹೂರ್ತ ಕೂಡಿ ಬಂದಿದೆ. ಈಗಾಗಲೇ ಮಾರುಕಟ್ಟೆಯಲ್ಲಿ ಹೊಸ ಹುರುಪು ಪ್ರಾರಂಭವಾಗಿದೆ. ಈ ವರ್ಷ ಮತ್ತೆ ದರ ಉತ್ತುಂಗಕ್ಕೆ ಏರುವ ಸಾಧ್ಯತೆ ಇದೆ ಎಂಬುದಾಗಿ ಕೆಲವು ವ್ಯಾಪಾರಿಗಳು ಹೇಳುತ್ತಿದ್ದಾರೆ. ಈಗಿನ ಮಾರುಕಟ್ಟೆ  ದರ ಏರಿಕೆ ಗಮನಿಸಿದರೆ ಇನ್ನೂ ದರ ಏರಿಕೆಯಾಗುತ್ತಲೇ ಇರಬಹುದು ಎಂದೆನ್ನಿಸುತ್ತದೆ. ಇಂದಿನ ಅಡಿಕೆ ದಾರಣೆಯ ಕಥೆ ಕೇಳಬೇಕು. ಹಳೆ ಅಡಿಕೆ ಖಾಸಗಿ ಮಾರುಕಟ್ಟೆಯಲ್ಲಿ 57000 ತನಕ ಮುಟ್ಟಿದೆ. ಬೆಳಗ್ಗೆ ಇದ್ದ ದರಕ್ಕಿಂತ  ಸಂಜೆ ಮತ್ತೆ 500 ರೂ. ಹೆಚ್ಚು. ಹಾಗೆಯೇ ಹೊಸ…

Read more
ಬೀದರ್ ನಲ್ಲೂ ಸೇಬು ಬೆಳೆಯುತ್ತದೆ

ಬೀದರ್ ನಲ್ಲೂ  ಸೇಬು ಬೆಳೆಯುತ್ತದೆ- ಬೆಳೆದು ನೋಡಿದ್ದಾರೆ ಅಪ್ಪಾರಾವ್ ಭೋಸಲೆ

ಬೀದರ್ ಜಿಲ್ಲೆಯ ಕೆಂಪು ಮಣ್ಣಿನಲ್ಲಿ ಸೇಬು ಬೆಳೆ ಬೆಳೆಯಬಹುದು. ಇದು ಕಾಶ್ಮೀರದಲ್ಲಿ ಮಾತ್ರ ಬೆಳೆಯುವ ಬೆಳೆಯಲ್ಲ. ಇದನ್ನು ಅಪ್ಪಾರಾವ್ ಭೋಸಲೆ  ಎಂಬ ಪ್ರಗತಿಪರ ರೈತರು  ಬೆಳೆದು ತೋರಿಸಿದ್ದಾರೆ. ಕೆಲವೊಂದು ಬೆಳೆಗಳು ಸಾಂಪ್ರದಾಯಿಕವಾಗಿ ನಿರ್ದಿಷ್ಟ ಪ್ರದೇಶದಲ್ಲಿ ಮಾತ್ರ ಬೆಳೆಯುವಂತದ್ದು ಎಂದು ಇತರರು ಅದರ ಗೋಜಿಗೆ ಹೋಗುವುದಿಲ್ಲ. ಕೆಲವೇ ಕೆಲವು ಆಸಕ್ತರು, ಬಂದರೆ ಬರುತ್ತದೆ, ಹೋದರೆ ಹೋಗುತ್ತದೆ ಎಂದು ಬೆಳೆಸಿ ನೋಡುವ ಮನಸ್ಸು ಮಾಡುತ್ತಾರೆ. ಕೆಲವೊಮ್ಮೆ ಅದು ಯಶಸ್ವಿಯೂ ಆಗುತ್ತದೆ. ಇಂತಹ ಉದಾಹರಣೆ ಸಾಕಷ್ಟು ಇದೆ. ಸಾಂಪ್ರದಾಯಿಕ ಪ್ರದೇಶ,  ವಾತಾವರಣ,…

Read more
ರೈತರ ಆದಾಯ 60% ಹೆಚ್ಚಳವಾಗಿದೆ

ರೈತರ ಆದಾಯ 60% ಹೆಚ್ಚಳವಾಗಿದೆ. ಹೇಗೆ?

[et_pb_section admin_label=”section”] [et_pb_row admin_label=”row”] [et_pb_column type=”4_4″][et_pb_text admin_label=”Text”] ಭಾತರ  ಸರಕಾರ 2022 ಕ್ಕೆ ರೈತರ ಆದಾಯ ದ್ವಿಗುಣಗೊಳಿಸುವ ಗುರಿ ಹೊಂದಿತ್ತು. ಆದರೆ ಮಹಾಮಾರಿ ಕೊರೋನಾ ಬಿಡದ ಕಾರಣ ಆ ಗುರಿ ಸ್ವಲ್ಪ ಮುಂದೆ ಹೋಗಿದೆ. ಆದರೂ ಲೆಕ್ಕಾಚಾರ ಹಾಕಿ ಸರಕಾರ ಹೇಳುತ್ತಿದೆ, 2012-13 6424 ಇದ್ದ ಕೃಷಿಕ ಕುಟುಂಬದ ಯಜಮಾನದ ಆದಾಯ 2018-19 ಕ್ಕೆ 10,218 ಕ್ಕೆ ಏರಿಕೆಯಾಗಿದೆ. ಇದರಂತೆ ಕೃಷಿಕನ ಆದಾಯ ಈಗಾಗಲೇ ಸುಮಾರು 60% ಹೆಚ್ಚಳವಾದಂತಾಗಿದೆ! ಭಾರತ ಸರಕಾರದ ಕೃಷಿ ಮತ್ತು ರೈತ…

Read more
ಕೃಷಿ ಅರಣ್ಯ ದೊಂದಿಗೆ ಅರಶಿನ ಬೆಳೆ

ಕೃಷಿ ಅರಣ್ಯ ದೊಂದಿಗೆ ಅರಶಿಣ ಬೆಳೆಸಿ ಮೌಲ್ಯವರ್ದನೆ.

ಕಲಬುರಗಿ ತಾಲೂಕಿನ ಹಾಗರಗಾ ಗ್ರಾಮದಲ್ಲಿ ನಲವತ್ತೆರಡು ವರ್ಷದ ಲಕ್ಷ್ಮೀಕಾಂತ ಹಿಬಾರೆಯವರು ಬಿರುಬಿಸಿಲಿನ  ನಾಡಾದರೂ ತಮ್ಮ 2.5 ಎಕರೆ ಬರಡು ಭೂಮಿಯಲ್ಲಿ ಉತ್ತಮ ಬೆಳೆ ಬೆಳೆದಿದ್ದಾರೆ. ಸಹಜ ಮತ್ತು ನೈಸರ್ಗಿಕ  ಕೃಷಿ ಅರಣ್ಯ ಪ್ರದೇಶದಲ್ಲಿ ಔಷಧಿಯುಕ್ತ ಅರಶಿಣವನ್ನು ಮಿಶ್ರ ಬೆಳೆಯಾಗಿ ಬೆಳೆದು ಉತ್ತಮ ಆದಾಯ ಸಂಪಾದಿಸಿದ್ದಾರೆ. ಮುಖ್ಯವಾಗಿ ಅರಶಿನ ಹುಡಿ ಮಾಡಿ ಮೌಲ್ಯವರ್ಧನೆ ಮಾಡಿದ್ದೇ ಈ ಲಾಭಕ್ಕೆ ಕಾರಣ. ಲಕ್ಷ್ಮೀಕಾಂತ ಹಿಬಾರೆಯವರು ಕಳೆದ 10 ವರ್ಷದಿಂದ ಕೃಷಿ ಅರಣ್ಯ ಬೇಸಾಯ ಮಾಡುತ್ತಿದ್ದಾರೆ. ಇವರ ಹೊಲದಲ್ಲಿ ಬೆಳೆದಿರುವ ಬಗೆಬಗೆಯ ಅರಣ್ಯ…

Read more
ಬೆಳೆ ಯೋಜನೆ ಇದ್ದರೆ ತೆಂಗಿನ ಬೆಳೆಯೂ ಲಾಭದಾಯಕ

ಬೆಳೆ ಯೋಜನೆ ಇದ್ದರೆ ತೆಂಗಿನ ಬೆಳೆಯೂ ಲಾಭದಾಯಕವೇ.

ತೆಂಗು ಬೆಳೆ ಲಾಭದಾಯಕ ಎಂದರೆ ಎಲ್ಲರೂ ನಗುತ್ತಾರೆ. ಆದರೆ ತೆಂಗಿನ ಬೆಳೆಯೊಂದರಿಂದಲೇ ಲಾಭ ಇಲ್ಲ. ಅದರ ಜೊತೆಗೆ ಬೇರೆ ಬೇರೆ ಬೆಳೆ ಬೆಳೆಸಬೇಕು. ಉತ್ತಮ ಇಳುವರಿ ಕೊಡುವ ತಳಿಗಳನ್ನು ಆಯ್ಕೆ ಮಾಡಬೇಕು. ಇಂತಹ ಬೆಳೆ ಯೋಜನೆಯಿಂದ ತೆಂಗಿನ ಬೆಳೆ ಸಹ ಲಾಭದಾಯಕಬಲ್ಲದು ಎನ್ನುತ್ತಾರೆ  ಈ ರೈತ. ಹೈಬ್ರೀಡ್ ತಳಿಯ ತೆಂಗು, ಅದರ ಮಧ್ಯಂತರದಲ್ಲಿ ಬಾಳೆ,  ಅರಶಿನ, ಸುವರ್ಣ ಗಡ್ಡೆ,  ನೀರಿನ ಕೆರೆಯಲ್ಲಿ ಮೀನು ಸಾಕಾಣಿಕೆ, ಬೀಜೋತ್ಪಾದನೆಗಾಗಿ ಭತ್ತದ ಬೆಳೆ, ಬೇಸಿಗೆಯಲ್ಲಿ ಭಾರೀ ಲಾಭ ಕೊಡುವ ಲಿಂಬೆ, ಹಲಸು,…

Read more
ಮಳೆ ಬರುವ ಮುನ್ಸೂಚನೆ

ಎಷ್ಟು ಸಮಯದ ತನಕ  ಮಳೆ ಬರುವ ಮುನ್ಸೂಚನೆ ಇದೆ?

ಜಾಗತಿಕ ತಾಪಮಾನದ ವ್ಯತ್ಯಯದಿಂದಾಗಿ ಮಳೆಯ ಲಯ ತಪ್ಪಿದೆ. ಅಕಾಲದಲ್ಲಿ ಮಳೆಯಾಗುವುದು, ಹಂಚಿಕೆ ವ್ಯತ್ಯಾಸವಾಗುವುದು ಕಳೆದ ಮೂರು ವರ್ಷಗಳಿಂದ ನೊಡುತ್ತಿದ್ದೇವೆ. ಕಳೆದ ವರ್ಷ ಡಿಸೆಂಬರ್ ತನಕವೂ ಮಳೆ ಬಂದು ಕೃಷಿಕರಿಗೆ  ಬಹಳಷ್ಟು ತೊಂದರೆ ಅಗಿದೆ. ಈ ವರ್ಷ 2022 ಜುಲೈ ತಿಂಗಳು, ಇಡೀ ಋತುಮಾನದಲ್ಲಿ ಬರುವ ಮಳೆಯ ¾ ಪ್ರಮಾಣದಷ್ಟು ಈಗಾಗಲೇ ಬಂದಾಗಿದೆ. ಇನ್ನು ಮಳೆ ಕಡಿಮೆಯಾಗಬಹುದೇ? ಎಷ್ಟು ಸಮಯದ ತನಕ ಮುನ್ಸೂಚನೆ ಇದೆ ಎಂಬುದರ ಮಾಹಿತಿ ಇಲ್ಲಿದೆ. ಮಳೆಯ ಪ್ರಮಾಣ ಭಾರೀ ಹೆಚ್ಚಳವಾಗಿದೆಯೋ ಅಥವಾ ಹಂಚಿಕೆ ವ್ಯತ್ಯಾಸವಾಗಿದೆಯೋ…

Read more
error: Content is protected !!