ಅ ಸಾಮಾನ್ಯ ಮಳೆ

ಈಗ ಬಂದದ್ದು  ಸಾಮಾನ್ಯ ಮಳೆಯೇ? ಆಮ್ಲ ಮಳೆಯೇ?

ಮಳೆ ಎಂದರೆ ಮಳೆ ಅದರಲ್ಲಿ ವಿಶೇಷ ಏನಿದೆ? ಖಂಡಿತವಾಗಿಯೂ ಇದೆ. ಮಳೆ ನೀರು ಸಾಮಾನ್ಯ ನೀರಿನಂತೆ ಕಂಡರೂ ಅದರ ಗುಣ ವ್ಯತ್ಯಾಸಗಳು ಸಸ್ಯಗಳು , ಮನುಷ್ಯರು, ಪ್ರಾಣಿ ಪಕ್ಷಿಗಳು ಮತ್ತು ಸೂಕ್ಷ್ಮಾಣು ಜೀವಿಗಳ ಮೇಲೆ ಮೇಲೆ ವ್ಯತಿರಿಕ್ತ ಪರಿಣಾಮ ಉಂಟು ಮಾಡುತ್ತವೆ. ಈ ವರ್ಷದ ಮಳೆ ಅಂತಹ ಸನ್ನಿವೇಶವನ್ನು ಉಂಟು ಮಾಡಿದೆ. ಮಳೆ ಎಂಬುದು ಮೇಘ ಸ್ಪೋಟ ಆದಂತೆ ಬರುತ್ತಿದ್ದು, ಕಣ್ಣಿಗೆ ಕಾಣುವಂತ ಕೆಲವು ತೊಂದರೆಗಳು ಮತ್ತು ಕಣ್ಣಿಗೆ ಕಾಣದ ಕೆಲವು ತೊಂದರೆಗಳು ಉಂಟಾಗಿವೆ. ಈ ವರ್ಷದ…

Read more
ದಿನಾಂಕ.12-07-2022 ದವಸ ಧಾನ್ಯ, ತರಕಾರಿ, ಹಣ್ಣು ಹಂಪಲು ಮಾರುಕಟ್ಟೆ.

ದಿನಾಂಕ.12-7-22 ದವಸ ಧಾನ್ಯ, ತರಕಾರಿ, ಹಣ್ಣು ಹಂಪಲು ಮಾರುಕಟ್ಟೆ.

ರಾಜ್ಯದಲ್ಲಿ ಇಂದು ದಿನಾಂಕ.12-07-22 ದವಸ ಧಾನ್ಯ, ತರಕಾರಿ, ಹಣ್ಣು ಹಂಪಲು, ಬಾಳೆ ಕಾಯಿ ಇತ್ಯಾದಿಗಳ ಮಾರುಕಟ್ಟೆ ಧಾರಣೆ ಹೀಗಿತ್ತು. ಗೋಧಿ; ಮೆಕ್ಸಿಕನ್, 2100, 2280 ಸೋನ, 2400, 2550  ಕೆಂಪು , 1900, 3200  ಬಿಳಿ , 1970, 3902  ಜವರಿ , 1869, 3712 ಸ್ಥಳೀಯ , 1812, 3200 ಸಾಧಾರಣ , 2600, 2800  ಗಿರಣಿ ಗೋಧಿ , 2300, 2500  ಶರಬತಿ , 2000, 2800  ಭತ್ತ, ,  ಭತ್ತ-1 , 1021,…

Read more
12-07-2022 ಅಡಿಕೆ, ಕರಿಮೆಣಸು, ಕಾಫಿ, ಶುಂಠಿ ಕೊಬ್ಬರಿ ಧಾರಣೆ

ದಿನಾಂಕ 12-07-2022 ಅಡಿಕೆ, ಕರಿಮೆಣಸು, ಕಾಫಿ, ಶುಂಠಿ ಕೊಬ್ಬರಿ ಧಾರಣೆ.

ಇಂದು ದಿನಾಂಕ 12-07-2022 ಮಂಗಳವಾರ  ರಾಜ್ಯ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಅಡಿಕೆ, ಕರಿಮೆಣಸು ಶುಂಠಿ, ಕಾಫಿ,ರಬ್ಬರ್, ಕೊಬ್ಬರಿ ಧಾರಣೆ ಹೀಗಿದೆ. ಚಾಲಿ ಅಡಿಕೆ ಧಾರಣೆ: ಕ್ವಿಂಟಾಲು. ಹೊಸ ಚಾಲಿ ಸ್ವಲ್ಪ ಚೇತರಿಕೆ ಆಗಿದೆ. ವ್ಯಾಪಾರಿಗಳು ಸ್ವಲ್ಪ ವಿಚಾರಣೆ ಮಾಡುತ್ತಿದ್ದಾರೆ. ಸ್ವಲ್ಪ ಸ್ವಲ್ಪ ಹೊಸತಕ್ಕೆ ಏರಿಕೆ ಆಗಬಹುದು. ಹಳೆಯ ಅಡಿಕೆಯೇ ಇಲ್ಲ ಎಂಬ ಸ್ಥಿತಿ. ಆದರೂ ಬೆಳ್ತಂಗಡಿಯಲ್ಲಿ ಅತ್ಯಧಿಕ 109 ಚೀಲ ನಿನ್ನೆ ಮಾರಾಟವಾಗಿದೆ. BANTWALA, 12/07/2022, Coca, 27, 12500, 25000, 22500 BANTWALA,…

Read more
ಅಡಿಕೆ ಧಾರಣೆ:ದಿನಾಂಕ:11-07-2022

ರಾಜ್ಯದಾದ್ಯಂತ ಅಡಿಕೆ ಧಾರಣೆ:ದಿನಾಂಕ:11-07-2022 ಸೋಮವಾರ.

ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಇಂದು ಜುಲೈ ಎರಡನೇ ವಾರದ ಪ್ರಥಮ ಸೋಮವಾರ ದಿನಾಂಕ  11-07-2022 ಅಡಿಕೆ ಧಾರಣೆ ಸ್ಥಿರವಾಗಿತ್ತು. ಚಾಲಿ ಅಡಿಕೆಯ ಧಾರಣೆ ಹೊಸತು ಸ್ವಲ್ಪ ಏರಿಕೆ ಕಂಡು ಬಂದಿದೆ. ಇಂದಿನಿಂದ ಪ್ರಾರಂಭವಾಗಿ ಸ್ವಲ್ಪ ಸ್ವಲ್ಪವೇ ಹೊಸ ಅಡಿಕೆ ದರ ಏರುತ್ತಾ ಎರಡು ತಿಂಗಳ ಒಳಗೆ ಹಳೆ ಅಡಿಕೆ ಮತ್ತು ಹೊಸ ಅಡಿಕೆಯ ಬೆಲೆ ಹತ್ತಿರ ಬರಬಹುದು ಎಂಬುದಾಗಿ ವ್ಯಾಪಾರಿಗಳು ಹೇಳುತ್ತಾರೆ. ಕೆಂಪಡಿಕೆ ಧಾರಣೆ ಸ್ಥಿರವಾಗಿದೆ. ಹಳೆ ಚಾಲಿಗೆ ಹೆಚ್ಚು ಬೆಲೆ ಇದೆ. ಆದರೆ ಬರುವುದು ತೀರಾ…

Read more
ಕೃಷಿ ಸಹಕಾರಿ ಬ್ಯಾಂಕುಗಳ ಮೂಲಕ ಪೆಟ್ರೋಲ್ ಉತ್ಪನ್ನ ಮಾರಾಟ

ಕೃಷಿ ಸಹಕಾರಿ ಬ್ಯಾಂಕುಗಳ ಮೂಲಕ ಪೆಟ್ರೋಲ್ ಉತ್ಪನ್ನ ಮಾರಾಟ- ನಮಗೆಷ್ಟು ಲಾಭ?

ಕೃಷಿ ಸಹಕಾರಿ ಬ್ಯಾಂಕುಗಳು ಪೆಟ್ರೋಲ್ ಉತ್ಪನ್ನ ಮಾರಾಟ ಮಾಡಿ ಹೆಚ್ಚಿನ ಲಾಭ ಮಾಡಿಕೊಂಡರೆ ನಮಗೆ ಈಗ ಸಿಗುತ್ತಿರುವ ಪಾಲು ಬಂಡವಾಳದ ಮೊತ್ತ ಇನ್ನೂ ಹೆಚ್ಚಾಗಲಿದೆ. ನಾವು ಯಾವುದೇ ಕಡೆ ಹೂಡಿಕೆ ಮಾಡಿದರೂ ಸಿಗದಷ್ಟು ಲಾಭ ನಮ್ಮದೇ ಬ್ಯಾಂಕಿನ ಶೇರು ಬಂಡವಾಳದ ಮೂಲಕ ಸಿಗಲಿದೆ. ನಮ್ಮೂರಿನ ಸೊಸೈಟಿಯಲ್ಲಿ ಲಾಭ ಹೆಚ್ಚಾದರೆ ಅದರಿಂದ ನಮಗೇ ಭಾರೀ ಲಾಭ. ಭಾರತ ಸರಕಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರೀ ಸಂಘಗಳು (PACS Primary agriculture co operative society) ತಮ್ಮ ವ್ಯವಹಾರ ಕ್ಷೇತ್ರ…

Read more
ಅಡಿಕೆಗೆ ದರ ಏರಿದೆ- ಇನ್ನೂ ಏರುತ್ತದೆ

ಅಡಿಕೆಗೆ ದರ ಏರಿದೆ- ಇನ್ನೂ ಏರುತ್ತದೆ ಎಂಬ ಸುದ್ದಿ !

ಸಾಮಾನ್ಯವಾಗಿ ಮಳೆಗಾಲ ಪ್ರಾರಂಭದ ಒಂದೆರಡು ತಿಂಗಳು ಮಾರುಕಟ್ಟೆ ಸ್ವಲ್ಪ ಮಬ್ಬಾಗಿರುತ್ತದೆ. ಕೃಷಿಕರು ಅವರ ಹೊಲದ ಕೆಲಸದಲ್ಲಿ ಹೆಚ್ಚಾಗಿ ತೊಡಗಿಸಿಕೊಂಡಿರುತ್ತಾರೆ.  ಜೊತೆಗೆ ಹವಾಮಾನವೂ ವ್ಯವಹಾರಕ್ಕೆ ಸ್ವಲ್ಪ ಅನುಕೂಲಕರವಾಗಿ ಇರುವುದಿಲ್ಲ. ಹಾಗಾಗಿ ಬಹುತೇಕ ಕೃಷಿ ಉತ್ಪನ್ನಗಳ ಬೆಲೆ ಸ್ವಲ್ಪ ಇಳಿಕೆಯೇ ಆಗುವುದು.  ಮಳೆಗಾಲ ಒಮ್ಮೆ ಸೆಟ್ ಆದ ಮೇಲೆ ಮತ್ತೆ ವ್ಯವಹಾರ ಚುರುಕಾಗುತ್ತದೆ. ಇದು ಹಿಂದಿನಿಂದಲೂ ನಡೆದುಕೊಂಡು ಬಂದಂತದ್ದು. ಈಗ ಮತ್ತೆ ಮಾರುಕಟ್ಟೆ ಚೇತರಿಕೆಯನ್ನು ಕಾಣುತ್ತಿದೆ. ಅಡಿಕೆ ದರ ಏರಿದೆ. ಇನ್ನೂ ಸ್ವಲ್ಪ ಸ್ವಲ್ಪವೇ ಏರಿಕೆ ಆಗಬಹುದು ಎನ್ನುವ ಸುದ್ದಿ…

Read more
ನಾಟಿ ಹಸು,ಕರು

ಒಂದು ನಾಟಿ ಹಸು ಖರೀದಿಗೆ 25000 ಸಹಾಯಧನ !

ನಾಟಿ ಹಸುಗಳ ಸಂತತಿ ಕಡಿಮೆಯಾಗುತ್ತಿದೆ. ಸಾವಯವ ವಸ್ತುಗಳಿಲ್ಲದೆ ಕೃಷಿ ಕೃತಕವಾಗುತ್ತಿದೆ. ಹಾಗಾಗಿ ನಮ್ಮ ಕೃಷಿ ಪದ್ದತಿ ಇನ್ನು ಸ್ವಲ್ಪ ಹಿಂದಿನ ಕಾಲದತ್ತ ಹೋಗಬೇಕಾಗಬಹುದು. ನಮ್ಮ ಹಿರಿಯರು ಸೊಪ್ಪು ಸದೆ, ಸಗಣಿ ಗೊಬ್ಬರ  ಮುಂತಾದವುಗಳ  ಮೂಲಕ ಕೃಷಿ ಮಾಡುತ್ತಿದ್ದರೋ ಅದೇ ಕ್ರಮವನ್ನು ಅನುಸರಿಸಬೇಕಾಗುತ್ತದೆ. ಅದಕ್ಕೆ ನಮ್ಮಲ್ಲಿ ಈಗ ಕೊರತೆ ಎಂದರೆ ಹಸುಗಳು. ಸಿಹಿ ಇದ್ದಲ್ಲಿ ಇರುವೆ ಬರುತ್ತದೆ ಎಂಬಂತೆ ಹಸು ಸಾಕಬೇಕಿದ್ದರೆ ಅದರಲ್ಲಿ ಸಾಕುವವರಿಗೆ ಲಾಭ ಬೇಕು. ಈ ಅಂಶವನ್ನು ಮನಗಂಡು ಹರ್ಯಾಣ ಸರಕಾರ ದೇಶದಲ್ಲೇ ಮೊದಲಬಾರಿಗೆ ಕೃಷಿಕರು…

Read more
ತೋಟಕ್ಕೆ ಮಣ್ಣು ಹಾಕಲು ಸಿದ್ದತೆ

ತೋಟಕ್ಕೆ ಮಣ್ಣು ಹಾಕುವುದರಿಂದ ಪ್ರಯೋಜನಗಳು

ಹೆಚ್ಚಿನವರು ತೋಟಕ್ಕೆ ಬಹಳ ಖರ್ಚು ಮಾಡಿ ಹೊರಗಡೆಯಿಂದ ಮಣ್ಣು  ತರಿಸಿ ಹಾಕುತ್ತಾರೆ.  ಹೊಸ ಮಣ್ಣು ಫಲವತ್ತಾಗಿದ್ದು, ಹೊಲದ ಸ್ಥಿತಿ ಸರಿಯಾಗಿದ್ದರೆ ಇದು ಬಹಳ ಒಳ್ಳೆಯದು. ಅಂಟು , ಜಿಗುಟು ಮಣ್ಣು ದಪ್ಪಕ್ಕೆ ಹಾಸಿದರೆ   ಬೇರಿಗೆ ಉಸಿರು ಕಟ್ಟಿದಂತಾಗಬಹುದು. ಬಹಳಷ್ಟು ಕಡೆ ಮಳೆಗಾಲದ ಮಳೆ ಹನಿಗಳ ಹೊಡೆತಕ್ಕೆ ಮಣ್ಣು ಸವಕಳಿಯಾಗಿ ಫಲವತ್ತತೆ ಕಡಿಮೆಯಾಗುತ್ತದೆ. ತೋಟದಲ್ಲಿ ಕಲ್ಲುಗಳೇ ಹೆಚ್ಚು ಇರುತ್ತವೆ. ಅದಕ್ಕಾಗಿ ಹೊಸ ಮಣ್ಣು ಹಾಕಿ ಅದನ್ನು ಮತ್ತೆ ಪುನಃಶ್ಚೇತನ ಮಾಡುವುದು  ಬಹಳ ಹಿಂದಿನಿಂದಲೂ ನಡೆದು ಬಂದ ಪದ್ದತಿ. ಇದರಲ್ಲಿ…

Read more
ಸುಣ್ಣ ಮತ್ತು ಮೈಲುತುತ್ತೆ ಸೇರಿಸಿ ತಯಾರಿಸಿದ ಬೋರ್ಡೋ ದ್ರಾವಣ

ಬೋರ್ಡೋ ದ್ರಾವಣದ ಸುಣ್ಣ – ರೈತರ ಸಂದೇಹಗಳಿಗೆ ಉತ್ತರ.

ಕೆಲವು ದಿನಗಳಿಂದ ಅಡಿಕೆ , ಕಾಫಿ, ಕರಿಮೆಣಸು ಮುಂತಾದ ಬೆಳೆಗಾರರು ಬೋರ್ಡೋ ದ್ರಾವಣ ಸಿಂಪರಣೆಗಾಗಿ ಬಳಕೆ ಮಾಡುವ ಹುಡಿ ಸುಣ್ಣದ ಬಗ್ಗೆ ಕೆಲವು ಸಂದೇಹಗಳು ಉಧ್ಬವವಾಗಿದೆ. ಕೆಲವು ಬ್ರಾಂಡ್ ನ ಸುಣ್ಣ ಬಳಕೆ ಮಾಡದಂತೆ ಕೃಷಿ ಇಲಾಖೆ ಆದೇಶ ಹೊರಡಿಸಿದ ಪ್ರತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದೆಲ್ಲದರ ನಡುವಿನಲ್ಲಿ ಎಲ್ಲಾ ಸುಣ್ಣದ ಮೇಲೂ ರೈತರು ಸಂದೇಹ ಪಡುವಂತಾಗಿದೆ. ಈ ಕುರಿತಂತೆ ರೈತರ ಸಂದೇಹಗಳಿಗೆ ಉತ್ತರ ಇಲ್ಲಿದೆ. ಸುಣ್ಣವನ್ನು ಸಿಂಪರಣೆಗೆ ಕ್ಯಾಲ್ಸಿಯಂ ಮೂಲಕ್ಕಾಗಿ ಬಳಕೆ ಮಾಡಲಾಗುತ್ತದೆ. ಕ್ಯಾಲ್ಸಿಯಂ ಮೂಲವಸ್ತುಗಳನ್ನು…

Read more
ಆಮದು ಆಡಿಕೆಯಿಂದ ಮಾರುಕಟ್ಟೆ ಕುಸಿಯುದು.

ಅಡಿಕೆ ಆಮದು – ಮಾರುಕಟ್ಟೆ ಕುಸಿಯುವ ಸಾಧ್ಯತೆ ಇಲ್ಲ.  

ಅಡಿಕೆ ಮಾರುಕಟ್ಟೆಯಲ್ಲಿ ಆತಂಕ ಉಂಟುಮಾಡಿದ್ದ ಆಮದು ಹವಾ ಸ್ವಲ್ಪ ತಣ್ಣಗಾದಂತೆ ಕಾಣಿಸುತ್ತದೆ. ಆಮದು ಆಗಿ ಒಮ್ಮೆಗೆ ಮಾರುಕಟ್ಟೆಯಲ್ಲಿ ಸ್ವಲ್ಪ ಗಲಿಬಿಲಿ ಉಂಟಾದರೂ ಅದು ಕೆಲವೇ ದಿನದಲ್ಲಿ ಸ್ವಲ್ಪ ಚೇತರಿಕೆ ಅಗಿದೆ. ಆಮದು ಆದರೆ ಸ್ಥಳೀಯ ಮಾರುಕಟ್ಟೆ ಕುಸಿಯುವುದು ಸಾಧ್ಯವಿಲ್ಲ.ಎನ್ನುತ್ತದೆ ಲೆಕ್ಕಾಚಾರಗಳು. ಬಹುಶಃ ಇದು ಮಾರುಕಟ್ಟೆ  ತಲ್ಲಣಕ್ಕಾಗಿ ಮಾಡಿದ ಸುದ್ದಿಯೋ ಎಂಬ ಅನುಮಾನ ಉಂಟಾಗುತ್ತದೆ. ಏನೇ ಆಗಲಿ ಅಡಿಕೆಗೆ ದರ ಹೆಚ್ಚಳವಾಗುವುದಕ್ಕಿಂತ ಪ್ರಾಮುಖ್ಯ ದರ ಸ್ಥಿರವಾಗಿ ಉಳಿಯಬೇಕು ಎನ್ನುವುದು ಬೆಳೆಗಾರರ ಆಶಯ.ಈ ಮಧ್ಯೆ ಉತ್ತರ ಭಾರತದಲ್ಲಿ ಅಡಿಕೆಯ ಕೊರತೆ…

Read more
error: Content is protected !!