ನಾನು ಕೃಷಿಕ ನನ್ನ ಆದಾಯ ಎಷ್ಟು ಗೊತ್ತೇ

ನಾನು ಕೃಷಿಕ… ನನ್ನ ನೈಜ ಆದಾಯ ಎಷ್ಟು?

“ಕೃಷಿ ಎಂದರೆ ಲಾಭದಾಯಕ ವೃತ್ತಿ, ರೈತನೇ ತನ್ನ ಕೆಲಸದ ಮಾಲೀಕ, ಬೇಕಾದಾಗ ಕೆಲಸ ಮಾಡಬಹುದು, ಲಕ್ಷಾಂತರ ರೂಪಾಯಿ ಆದಾಯ ಗಳಿಸುತ್ತಾನೆ“—ಇದು ಸಮಾಜದಲ್ಲಿ ಸಾಮಾನ್ಯವಾಗಿ ಇರುವ ಅಭಿಪ್ರಾಯ. ಆದರೆ ನಿಜವಾಗಿಯೂ ರೈತನ ಆದಾಯ ಎಷ್ಟು ಎಂಬ ಲೆಕ್ಕವನ್ನು ಎಷ್ಟು ಜನ ಹಾಕಿದ್ದಾರೆ? ಇಂದು ಅನೇಕ ವಿದ್ಯಾವಂತರು ತಮ್ಮ ಹೆಚ್ಚಿನ ಸಂಬಳದ ಉದ್ಯೋಗವನ್ನು ಬಿಟ್ಟು ಕೃಷಿಯತ್ತ ಮುಖ ಮಾಡುತ್ತಿದ್ದಾರೆ. “ಸ್ವಂತ ಜಮೀನು ಖರೀದಿಸಿ, ತೋಟ ಮಾಡಿ, ಸ್ವತಂತ್ರವಾಗಿ ಬದುಕೋಣ” ಎಂಬ ಕನಸಿನೊಂದಿಗೆ ಲಕ್ಷಾಂತರ ರೂಪಾಯಿ ಹೂಡಿಕೆ ಮಾಡುತ್ತಾರೆ. ಆರಂಭದ ಕೆಲವು…

Read more

ರಾಷ್ಟ್ರ ನಿರ್ಮಾಣದಲ್ಲಿ ರೈತರು ಮಧ್ಯಮ ವರ್ಗದ ಪಾತ್ರವನ್ನು ಕಡೆಗಣಿಸದಿರಿ!

ಭಾರತವು 140 ಕೋಟಿಗೂ ಅಧಿಕ ಜನಸಂಖ್ಯೆಯನ್ನು ಹೊಂದಿರುವ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಆರ್ಥಿಕವಾಗಿ ನೋಡಿದರೆ ನಮ್ಮ ಸಮಾಜವನ್ನು ಬಡವರು, ಮಧ್ಯಮ ವರ್ಗ ಮತ್ತು ಶ್ರೀಮಂತ ವರ್ಗ ಎಂದು ಮೂರು ಭಾಗಗಳಾಗಿ ವಿಂಗಡಿಸಬಹುದು. ಈ ಮೂರು ದೇಶದ ಅಭಿವೃದ್ದಿಯ ಮೂರು ಆರ್ಥಿಕ ಸ್ಥಂಭಗಳು. ವಿವಿಧ ಅಧ್ಯಯನಗಳ ಪ್ರಕಾರ, ದೇಶದ ಸುಮಾರು 60–70% ಜನರು ಕಡಿಮೆ ಆದಾಯ ಅಥವಾ ಆರ್ಥಿಕವಾಗಿ ದುರ್ಬಲ ವರ್ಗವಾಗಿಯೂ, 25–35% ಜನರು ಮಧ್ಯಮ ವರ್ಗಕ್ಕೆ, ಹಾಗೂ 5–10% ಜನರು ಶ್ರೀಮಂತ ವರ್ಗಕ್ಕೆ ಸೇರಿದ್ದಾರೆ. ಈ…

Read more
Organic matter like leaf and other wastes enrich the soil structure

Soil Health Begins with Organic Matter: The Forgotten Foundation of Profitable Farming

Soil Healthy is the foundation of successful agriculture. While farmers often focus on fertilizers and crop protection, one of the most important factors influencing productivity is frequently overlooked—organic matter. Today, many farmers apply very little organic matter to their fields, believing that organic manure alone is enough. However, organic matter and organic manure are not…

Read more
Bulk organic manure

ಮಣ್ಣಿನ ಆರೋಗ್ಯದ ಮೂಲ ಆಧಾರ ಸಾವಯವ ಪದಾರ್ಥ – ಸಾವಯವ ಗೊಬ್ಬರ ಅಲ್ಲ.

ರೈತರೆನಿಸಿಕೊಂಡ ಪ್ರತೀಯೊಬ್ಬರೂ ಸಾವಯವ ಪದಾರ್ಥಕ್ಕೂ ಸಾವಯವ ಗೊಬ್ಬರಕ್ಕೂ ಇರುವ ವ್ಯತ್ಯಾಸ ತಿಳಿದಿರಲೇಬೇಕು.ಇಂದಿನ ಕೃಷಿಯಲ್ಲಿ ಹೆಚ್ಚಿನ ರೈತರು ಬೆಳೆಗಳಿಗೆ ರಾಸಾಯನಿಕ ಗೊಬ್ಬರಗಳು ಹಾಗೂ ಸಾವಯವ ಗೊಬ್ಬರಗಳ ಬಳಕೆಗೆ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ. ಆದರೆ, ಉತ್ತಮ ಇಳುವರಿ ಹಾಗೂ ದೀರ್ಘಕಾಲೀನ ಮಣ್ಣಿನ ಫಲವತ್ತತೆಗೆ ಅತ್ಯಗತ್ಯವಾದದದ್ದು “ಸಾವಯವ ಪದಾರ್ಥ (Organic Matter)” ಇದರ  ಮಹತ್ವವನ್ನು ಅನೇಕರು ಅರಿತಿಲ್ಲ. ಬಹುತೇಕ ರೈತರು ಸಾವಯವ ಪದಾರ್ಥ ಮತ್ತು ಸಾವಯವ ಗೊಬ್ಬರ ಒಂದೇ ಎಂದು ಭಾವಿಸುತ್ತಾರೆ. ಆದರೆ ಇವೆರಡರ ಉದ್ದೇಶ ಹಾಗೂ ಕಾರ್ಯ ಸಂಪೂರ್ಣವಾಗಿ ವಿಭಿನ್ನವಾಗಿದೆ….

Read more

ರೈತ ಸಮುದಾಯ ಆರೋಗ್ಯ- ಪಾಲಿಸಬೇಕಾದ ಸರಳ ಅಭ್ಯಾಸಗಳು.

ರೈತರು ರಾಷ್ಟ್ರಕ್ಕೆ ಆಹಾರವನ್ನು ಒದಗಿಸುತ್ತಾರೆ, ಆದರೆ ತಮ್ಮದೇ ಆರೋಗ್ಯದ ವಿಚಾರದಲ್ಲಿ ಅವರು ಬಹುಮಟ್ಟಿಗೆ ನಿರ್ಲಕ್ಷಿತರಾಗಿದ್ದಾರೆ. ಅವರ ವೃತ್ತಿ ನಿಜವಾಗಿ ಉಳಿದೆಲ್ಲಾ ವೃತ್ತಿಗಿಂತ ಆರೋಗ್ಯಪೂರ್ಣ ಜೀವನಕ್ಕೆ ಪೂರಕ. ಆದರೆ ತಿಳಿದೋ ತಿಳಿಯದೆಯೋ ನಾವು ಈ ಅವಕಾಶದಿಂದ ವಂಚಿತರಾಗುತ್ತಿದ್ದೇವೆ. ಕೃಷಿ ಎಂದರೆ ಕೇವಲ ಒಂದು ಉದ್ಯೋಗವಲ್ಲ — ಅದು ನಮ್ಮ ಆರೋಗ್ಯ ರಕ್ಷಕ ವೃತ್ತಿ. ಸರ್ಕಾರಿ ನೌಕರರಿಗೆ ಸರ್ಕಾರದ ಆರೋಗ್ಯ ಸೌಲಭ್ಯಗಳು, ವಿಮೆ ಇರುತ್ತದೆ. ಕೂಲಿಕಾರ್ಮಿಕರಿಗೂ ಕೆಲವು ಭದ್ರತೆಗಳು ದೊರೆಯುತ್ತವೆ. ಆದರೆ, ಭೂಮಿಯ ಮಾಲೀಕನಾದ ರೈತ ತನ್ನ ಕೂಲಿಕಾರ್ಮಿಕರ ಆರೋಗ್ಯದ…

Read more

Healthy Farmer – Strong Nation: Simple Habits for a Long and Active Life

Farming is not just an occupation—it is the foundation of our nation’s survival. Farmers feed the country, yet when it comes to their own health, they often stand neglected. Unlike government employees who receive medical facilities and health insurance, or even agricultural labourers who get basic support, the land-owning farmer often lacks any formal health…

Read more
Natural Source of Crop Nutrients

Natural Source of Crop Nutrients

In modern agriculture, there is a growing awareness about the importance of sustainable and natural methods to enrich the soil. Among the various natural agents that help in maintaining soil fertility, legume plants play a vital and irreplaceable role. These humble plants act as natural fertilizers by fixing atmospheric nitrogen and enriching the soil with…

Read more
ಕೊಟ್ಟಿಗೆ ಗೊಬ್ಬರದ ಪೋಷಕಾಂಶ ನಷ್ಟ ತಡೆಯುವುದು ಹೇಗೆ?

ಕೊಟ್ಟಿಗೆ ಗೊಬ್ಬರದ ಪೋಷಕಾಂಶ ನಷ್ಟ ತಡೆಯುವುದು ಹೇಗೆ?

ಕೊಟ್ಟಿಗೆ ಗೊಬ್ಬರದಲ್ಲಿ  Farm Yard Manure ಉತ್ತಮ ಪೊಷಕಾಂಶಗಳಿದ್ದರೂ ಆದರ ಪೂರ್ಣ ಪ್ರತಿಫಲವನ್ನು ನಾವು ಪಡೆಯಲಾಗುತ್ತಿಲ್ಲ. ಅದಕ್ಕೆ ಕಾರಣ  ಈ ಗೊಬ್ಬರವನ್ನು ನಾವು  ಸರಿಯಾಗಿ ದಾಸ್ತಾನು ಮಾಡುವುದಿಲ್ಲ. ಸರಿಯಾದ  ವಿಧಾನದಲ್ಲಿ ಬಳಕೆಯನ್ನೂ ಮಾಡುವುದಿಲ್ಲ.  ಕೊಟ್ಟಿಗೆ ಗೊಬ್ಬರದ ವಿಚಾರದಲ್ಲಿ ತಾತ್ಸಾರ ಬೇಡ. ಅದರಲ್ಲಿ ಸತ್ವಗಳು ಕಡಿಮೆಯಾದರೂ ಅದರ ಗುಣಕ್ಕೆ ಸರಿಸಾಟಿ ಇನ್ನೊಂದಿಲ್ಲ.. ಹಾಗಾಗಿ ಇದನ್ನು ಪೋಷಕಾಂಶ ನಷ್ಟವಾಗದಂತೆ ಸಂಗ್ರಹಿಸಬೇಕು ಮತ್ತು ಬಳಕೆ ಮಾಡಬೇಕು. ಕೊಟ್ಟಿಗೆ ಗೊಬ್ಬರ (ತಿಪ್ಪೆ ) ಎಂಬುದು ನಮ್ಮ ಹೊಲದಲ್ಲೇ ನಾವು ತಯಾರಿಸುವ ಗೊಬ್ಬರಕ್ಕೆ ಇಟ್ಟಿರುವ…

Read more
ಗಂಡು ಕರು ಸಾಕಿದರೆ ತಿಂಗಳಿಗೆ 1500 ರೂ. ಆದಾಯ.

ಗಂಡು ಕರು ಸಾಕಿದರೆ ತಿಂಗಳಿಗೆ 1500 ರೂ. ಆದಾಯ.

ಹಸು ಗಂಡು ಕರು ಹಾಕಿತೆಂದರೆ ತಲೆಬಿಸಿ ಮಾಡಿಕೊಂಡು ಅದನ್ನು ತರಾತುರಿಯಲ್ಲಿ ಕಸಾಯಿಗೆ 500-1000ರೂ. ಗಳಿಗೆ ಮಾರಬೇಡಿ. ಅದರಿಂದ ತಿಂಗಳಿಗೆ 1500 ರೂ. ಆದಾಯ ಇದೆ ಎಂದರೆ ನಂಬುತ್ತೀರಾ? ನಿಜವಾಗಿಯೂ ಇದೆ. ಒಂದು ಗಂಡು ಕರು ದಿನಕ್ಕೆ ಒಂದು ಬುಟ್ಟಿ ಗೊಬ್ಬರ ತಯಾರಿಸುತ್ತದೆ. ಇಷ್ಟು ಗೊಬ್ಬರವನ್ನು ನಾವು ಖರೀದಿಸುವುದೇ ಆದರೆ ಅದಕ್ಕೆ ರೂ.50 ಕೊಡಬೇಕು. ನಾವೇ ಅದನ್ನು ಸಾಕಿದರೆ ಕೊಡುವ ರೂ.50 ಉಳಿಯುತ್ತದೆ. ವಾರ್ಷಿಕ 18,000 ರೂ. ಗಳ ಗೊಬ್ಬರ ನಮ್ಮಲ್ಲೇ ಉತ್ಪಾದಿಸಬಹುದು. ಬಹಳ ಜನ ಗಂಡು ಕರು…

Read more
error: Content is protected !!