Organic matter like leaf and other wastes enrich the soil structure

Soil Health Begins with Organic Matter: The Forgotten Foundation of Profitable Farming

Soil Healthy is the foundation of successful agriculture. While farmers often focus on fertilizers and crop protection, one of the most important factors influencing productivity is frequently overlooked—organic matter. Today, many farmers apply very little organic matter to their fields, believing that organic manure alone is enough. However, organic matter and organic manure are not…

Read more
Bulk organic manure

ಮಣ್ಣಿನ ಆರೋಗ್ಯದ ಮೂಲ ಆಧಾರ ಸಾವಯವ ಪದಾರ್ಥ – ಸಾವಯವ ಗೊಬ್ಬರ ಅಲ್ಲ.

ರೈತರೆನಿಸಿಕೊಂಡ ಪ್ರತೀಯೊಬ್ಬರೂ ಸಾವಯವ ಪದಾರ್ಥಕ್ಕೂ ಸಾವಯವ ಗೊಬ್ಬರಕ್ಕೂ ಇರುವ ವ್ಯತ್ಯಾಸ ತಿಳಿದಿರಲೇಬೇಕು.ಇಂದಿನ ಕೃಷಿಯಲ್ಲಿ ಹೆಚ್ಚಿನ ರೈತರು ಬೆಳೆಗಳಿಗೆ ರಾಸಾಯನಿಕ ಗೊಬ್ಬರಗಳು ಹಾಗೂ ಸಾವಯವ ಗೊಬ್ಬರಗಳ ಬಳಕೆಗೆ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ. ಆದರೆ, ಉತ್ತಮ ಇಳುವರಿ ಹಾಗೂ ದೀರ್ಘಕಾಲೀನ ಮಣ್ಣಿನ ಫಲವತ್ತತೆಗೆ ಅತ್ಯಗತ್ಯವಾದದದ್ದು “ಸಾವಯವ ಪದಾರ್ಥ (Organic Matter)” ಇದರ  ಮಹತ್ವವನ್ನು ಅನೇಕರು ಅರಿತಿಲ್ಲ. ಬಹುತೇಕ ರೈತರು ಸಾವಯವ ಪದಾರ್ಥ ಮತ್ತು ಸಾವಯವ ಗೊಬ್ಬರ ಒಂದೇ ಎಂದು ಭಾವಿಸುತ್ತಾರೆ. ಆದರೆ ಇವೆರಡರ ಉದ್ದೇಶ ಹಾಗೂ ಕಾರ್ಯ ಸಂಪೂರ್ಣವಾಗಿ ವಿಭಿನ್ನವಾಗಿದೆ….

Read more
Natural Source of Crop Nutrients

Natural Source of Crop Nutrients

In modern agriculture, there is a growing awareness about the importance of sustainable and natural methods to enrich the soil. Among the various natural agents that help in maintaining soil fertility, legume plants play a vital and irreplaceable role. These humble plants act as natural fertilizers by fixing atmospheric nitrogen and enriching the soil with…

Read more
ಕೊಟ್ಟಿಗೆ ಗೊಬ್ಬರದ ಪೋಷಕಾಂಶ ನಷ್ಟ ತಡೆಯುವುದು ಹೇಗೆ?

ಕೊಟ್ಟಿಗೆ ಗೊಬ್ಬರದ ಪೋಷಕಾಂಶ ನಷ್ಟ ತಡೆಯುವುದು ಹೇಗೆ?

ಕೊಟ್ಟಿಗೆ ಗೊಬ್ಬರದಲ್ಲಿ  Farm Yard Manure ಉತ್ತಮ ಪೊಷಕಾಂಶಗಳಿದ್ದರೂ ಆದರ ಪೂರ್ಣ ಪ್ರತಿಫಲವನ್ನು ನಾವು ಪಡೆಯಲಾಗುತ್ತಿಲ್ಲ. ಅದಕ್ಕೆ ಕಾರಣ  ಈ ಗೊಬ್ಬರವನ್ನು ನಾವು  ಸರಿಯಾಗಿ ದಾಸ್ತಾನು ಮಾಡುವುದಿಲ್ಲ. ಸರಿಯಾದ  ವಿಧಾನದಲ್ಲಿ ಬಳಕೆಯನ್ನೂ ಮಾಡುವುದಿಲ್ಲ.  ಕೊಟ್ಟಿಗೆ ಗೊಬ್ಬರದ ವಿಚಾರದಲ್ಲಿ ತಾತ್ಸಾರ ಬೇಡ. ಅದರಲ್ಲಿ ಸತ್ವಗಳು ಕಡಿಮೆಯಾದರೂ ಅದರ ಗುಣಕ್ಕೆ ಸರಿಸಾಟಿ ಇನ್ನೊಂದಿಲ್ಲ.. ಹಾಗಾಗಿ ಇದನ್ನು ಪೋಷಕಾಂಶ ನಷ್ಟವಾಗದಂತೆ ಸಂಗ್ರಹಿಸಬೇಕು ಮತ್ತು ಬಳಕೆ ಮಾಡಬೇಕು. ಕೊಟ್ಟಿಗೆ ಗೊಬ್ಬರ (ತಿಪ್ಪೆ ) ಎಂಬುದು ನಮ್ಮ ಹೊಲದಲ್ಲೇ ನಾವು ತಯಾರಿಸುವ ಗೊಬ್ಬರಕ್ಕೆ ಇಟ್ಟಿರುವ…

Read more
ಗಂಡು ಕರು ಸಾಕಿದರೆ ತಿಂಗಳಿಗೆ 1500 ರೂ. ಆದಾಯ.

ಗಂಡು ಕರು ಸಾಕಿದರೆ ತಿಂಗಳಿಗೆ 1500 ರೂ. ಆದಾಯ.

ಹಸು ಗಂಡು ಕರು ಹಾಕಿತೆಂದರೆ ತಲೆಬಿಸಿ ಮಾಡಿಕೊಂಡು ಅದನ್ನು ತರಾತುರಿಯಲ್ಲಿ ಕಸಾಯಿಗೆ 500-1000ರೂ. ಗಳಿಗೆ ಮಾರಬೇಡಿ. ಅದರಿಂದ ತಿಂಗಳಿಗೆ 1500 ರೂ. ಆದಾಯ ಇದೆ ಎಂದರೆ ನಂಬುತ್ತೀರಾ? ನಿಜವಾಗಿಯೂ ಇದೆ. ಒಂದು ಗಂಡು ಕರು ದಿನಕ್ಕೆ ಒಂದು ಬುಟ್ಟಿ ಗೊಬ್ಬರ ತಯಾರಿಸುತ್ತದೆ. ಇಷ್ಟು ಗೊಬ್ಬರವನ್ನು ನಾವು ಖರೀದಿಸುವುದೇ ಆದರೆ ಅದಕ್ಕೆ ರೂ.50 ಕೊಡಬೇಕು. ನಾವೇ ಅದನ್ನು ಸಾಕಿದರೆ ಕೊಡುವ ರೂ.50 ಉಳಿಯುತ್ತದೆ. ವಾರ್ಷಿಕ 18,000 ರೂ. ಗಳ ಗೊಬ್ಬರ ನಮ್ಮಲ್ಲೇ ಉತ್ಪಾದಿಸಬಹುದು. ಬಹಳ ಜನ ಗಂಡು ಕರು…

Read more
ಅಡಿಕೆ ಸಿಪ್ಪೆ ತೋಟಕ್ಕೆ ಹಾಕಿದರೆ ರೋಗ ಬರುತ್ತದೆಯೇ

ಅಡಿಕೆ ಸಿಪ್ಪೆ ತೋಟಕ್ಕೆ ಹಾಕಿದರೆ ರೋಗ ಬರುತ್ತದೆಯೇ?

ಅಡಿಕೆ ಬೆಳೆಗಾರರಲ್ಲಿ ಸಿಗುವ ತ್ಯಾಜ್ಯಗಳಾದ ಸುಲಿದ ಅಡಿಕೆ ಸಿಪ್ಪೆ, ಅದರ ಗರಿ, ಹಾಳೆ ಎಲ್ಲವನ್ನೂ ಒಟ್ಟು ಸೇರಿದರೆ ಅದರ ಪ್ರಮಾಣ, ಆ ಅಡಿಕೆ ತೋಟಕ್ಕೆ ಬೇಕಾಗುವ ಎಲ್ಲಾ ಸಾವಯವ ಅಂಶವನ್ನು  ಪೂರೈಸುವಷ್ಟು. ಆದರೆ ನಮ್ಮಲ್ಲಿ  ಅವುಗಳ ಸದುಪಯೋಗ ಆಗುತ್ತಿಲ್ಲ. ಹೆಚ್ಚಿನ ರೈತರು ಅಡಿಕೆ ತೋಟದಲ್ಲಿ ಸಿಗುವ ತ್ಯಾಜ್ಯಗಳನ್ನು  ಸಮರ್ಪಕವಾಗಿ ಬಳಕೆ ಮಾಡದೆ ನಷ್ಟ ಮಾಡಿಕೊಳ್ಳುತ್ತಾರೆ. ಇದನ್ನು ಸ್ವಲ್ಪವೂ ನಷ್ಟವಾಗದಂತೆ ಬಳಸಿ ರಕ್ಷಿಸಿದರೆ ಮಣ್ಣು ಫಲವತ್ತಾಗುತ್ತದೆ.ಬೆಳೆ ನಳನಳಿಸುತ್ತದೆ. ನೀವೆಂದಾದರೂ ಉತ್ತರ ಕರ್ನಾಟಕ, ಮಲೆನಾಡಿನ ಕಡೆ ಹೋಗಿದ್ದರೆ ಒಮ್ಮೆ ಅಲ್ಲಿನ…

Read more
ಹೊಲದಲ್ಲಿ ಎರೆಹುಳ

ಹೊಲದಲ್ಲಿ ಎರೆಹುಳಗಳು ಕಡಿಮೆಯೇ ? ಕಾರಣ ಏನು?

ಮಣ್ಣು  ಅಥವಾ ಹೊಲ ಅನೇಕ ತರಹದ ಕಶೇರುಕ ಮತ್ತು ಅಕಶೇರುಕ ಜೀವಿಗಳಿಗೆ ಆಶ್ರಯತಾಣ. ಇಲಿ ಹೆಗ್ಗಣ ,ಅಳಿಲುಗಳಿಂದ ಹಿಡಿದು, ಇರುವೆ ಗೆದ್ದಲು, ಜೇಡ, ನುಶಿ, ಮೈಟ್, ಬಸವನ ಹುಳು ಎರೆಹುಳು, ಕಪ್ಪೆ ಚಿಪ್ಪಿನ ಹುಳು, ಶತಪದಿಗಳು, ಸಹಸ್ರಪದಿಗಳು,  ಎರೆಹುಳುಗಳು ಹಾಗೆಯೇ ಹಲವಾರು ಕಣ್ಣಿಗೆ ಕಾಣದ ಸೂಕ್ಷ್ಮಾಣು ಜೀವಿಗಳು ಎಲ್ಲವೂ ಮಣ್ಣಿನಲ್ಲಿಯೇ ಬದುಕುವ ಜೀವಿಗಳು. ಮಣ್ಣು ಇಲ್ಲದಿದ್ದರೆ ಅವು ಇಲ್ಲ. ಅವು ಇಲ್ಲದಿದ್ದರೆ ಮಣ್ಣಿಗೆ ಜೀವಂತಿಕೆ ಇಲ್ಲ. ಹೊಲ ಎರೆಹುಳಗಳಿಗೆ ಆಹಾರ ಕೊಡದ ಸ್ಥಿತಿಯಲ್ಲಿ ಇದ್ದರೆ ಅಲ್ಲಿ ಅವುಗಳ…

Read more
ಎರೆ ಹುಳುಗಳು

ಎರೆಹುಳು ಬಗ್ಗೆ ನಾವು ತಿಳಿಯಬೇಕಾದ ವಾಸ್ತವ ಸಂಗತಿ.

ಎರೆಗೊಬ್ಬರ ಎಂದರೆ ಅದು ಸಂಪಧ್ಭರಿತ ಗೊಬ್ಬರ ಅಲ್ಲ. ಅದು ಒಂದು ಸಾವಯವ ವಸ್ತುಗಳನ್ನು ಹುಡಿ ಮಾಡಿದ ಮಿಶ್ರಣ ಅಷ್ಟೇ. ಇದು ಬೆಳೆಗೆ ದೊರೆಯಬೇಕಾದರೆ ಮಣ್ಣಿನಲ್ಲಿರುವ ಸ್ಥಳೀಯ ಎರೆಹುಳುಗಳು ಕೆಲಸ  ಮಾಡಲೇ ಬೇಕು. ಎರೆಹುಳ ಏನು? ಎರೆಹುಳು ಎಂಬ ದುಂಡು ಹುಳ (ಅನೆಲಿಡಾ) ಜಾತಿಗೆ ಸೇರಿದ ಜೀವಿಯು  ಸಾವಯವ ತ್ಯಾಜ್ಯಗಳನ್ನು  ರೂಪಾಂತರಿಸಿ ಕೊಡುತ್ತದೆ. ಇದನ್ನು  ಬೆಳೆಗಳಿಗೆ ಗೊಬ್ಬರವಾಗಿ ಬಳಕೆ ಮಾಡಿದಾಗ ಅಧ್ಬುತ ಇಳುವರಿ ಬರುತ್ತದೆ, ಮಣ್ಣು  ಶ್ರೀಮಂತವಾಗುತ್ತದೆ. ಸಾವಯವ ಕೃಷಿ ಎಂಬ ಅಹಿಂಸಾತ್ಮಕ  ಕೃಷಿ ವಿಧಾನಕ್ಕೆ ಇದು ಒಂದು ಸರಳ…

Read more
ಮರ ಹಾವಸೆ

ಈ ಸಸ್ಯಗಳಲ್ಲಿದೆ ಉತ್ತಮ ಪೋಷಕಾಂಶ.

ನಮ್ಮ ಸುತ್ತಮುತ್ತ ಅದೆಷ್ಟೋ  ವೈವಿಧ್ಯಮಯ ಸಸ್ಯಗಳು ಇವೆ. ಇವುಗಳ ಬಗ್ಗೆ ನಮಗೆ ಹೆಚ್ಚಿನ ತಿಳುವಳಿಕೆ ಇರುವುದಿಲ್ಲ. ಕೆಲವು ತಿಳಿದವರು ಇದನ್ನು ಬಳಸುತ್ತಾರೆ. ಇಂತದ್ದರಲ್ಲಿ ಒಂದು ಪಶ್ಚಿಮ ಘಟ್ಟದ ಕಾಡುಗಳಲ್ಲಿ ಕಂಡು ಬರುವ ಒಂದು ಸಸ್ಯ ವರ್ಗ ಮೋಸ್ (moss) ಅಥವಾ ಮರ ಹಾವಸೆ. ಇದು Bryophytes ಪ್ರಬೇಧಕ್ಕೆ ಸೇರಿದ ಸಸ್ಯ ವರ್ಗ.  ಇದು ಮರ ಹಾವಸೆ: ಮರ ಹಾವಸೆಯಲ್ಲಿ ನೂರಾರು (129) ವಿಧಗಳಿವೆ. ಇವುಗಳಲ್ಲಿ ಕೆಲವು ಮಳೆ ಕಾಡುಗಳಲ್ಲಿ ಮಾತ್ರ ಹೆಚ್ಚಿನ ಪ್ರಮಾಣದಲ್ಲಿ ಇರುತ್ತವೆ. ಪಶ್ಚಿಮ ಘಟ್ಟ…

Read more
error: Content is protected !!