ಗುಟ್ಕಾ ನಿಷೇಧ

ಗುಟ್ಕಾ ನಿಷೇಧ — ನಿಜವಾಗಿ ಇದು ಸಾಧ್ಯವೇ -ಯಶಸ್ವಿಯಾಗಬಹುದೇ?

ಗುಟ್ಕಾ ನಿಷೇಧ: ಸಾರ್ವಜನಿಕ ಆರೋಗ್ಯ ರಕ್ಷಣೆಯ ಜವಾಬ್ಧಾರಿ, ಅಡಿಕೆ ಬೆಳೆಗಾರರ ಹಿತ ರಕ್ಷಣೆ ಜೊತೆಗೆ ಸರಕಾರದ ಖಜಾನೆಗೆ ಕೋಟ್ಯಾಂತರ ರೂ. ಗಳ ನಷ್ಟ  ಇದರಲ್ಲಿ ಭಾರ ಯಾವುದು? ಕರ್ನಾಟಕ ಸರ್ಕಾರ ಇತ್ತೀಚೆಗೆ ರಾಜ್ಯದಲ್ಲಿ ಗುಟ್ಕಾ ಸೇರಿದಂತೆ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಕೆಲವು ಉತ್ಪನ್ನಗಳ ಮಾರಾಟ, ಸಂಗ್ರಹಣೆ, ಸಾಗಾಟ ಮತ್ತು ವಿತರಣೆಗೆ ಒಂದು ವರ್ಷದ ಅವಧಿಗೆ ನಿಷೇಧ ಹೇರಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ನಿರ್ಧಾರಕ್ಕೆ ಕೆಲ ಶಾಸಕರಿಂದ ವಿರೋಧವೂ ವ್ಯಕ್ತವಾಗಿದೆ. ಮುಖ್ಯಮಂತ್ರಿಗಳು ಈ ವಿಚಾರವನ್ನು…

Read more
The Silent Enemies in Indian agriculture

The Silent Enemies Within: How Boundary Disputes, Water Conflicts, and Jealousy Are Weakening Indian Agriculture

“Agriculture is often threatened by droughts, floods, pests, and fluctuating market prices. Yet there is another Enemies that rarely appears in agricultural reports but silently destroys farmers’ peace, time, money, and unity. That enemy is conflict among neighbours.” When discussing the problems of agriculture, we usually blame climate change, labour shortages, declining soil fertility, rising…

Read more

ರೈತ ಸಮುದಾಯ ಆರೋಗ್ಯ- ಪಾಲಿಸಬೇಕಾದ ಸರಳ ಅಭ್ಯಾಸಗಳು.

ರೈತರು ರಾಷ್ಟ್ರಕ್ಕೆ ಆಹಾರವನ್ನು ಒದಗಿಸುತ್ತಾರೆ, ಆದರೆ ತಮ್ಮದೇ ಆರೋಗ್ಯದ ವಿಚಾರದಲ್ಲಿ ಅವರು ಬಹುಮಟ್ಟಿಗೆ ನಿರ್ಲಕ್ಷಿತರಾಗಿದ್ದಾರೆ. ಅವರ ವೃತ್ತಿ ನಿಜವಾಗಿ ಉಳಿದೆಲ್ಲಾ ವೃತ್ತಿಗಿಂತ ಆರೋಗ್ಯಪೂರ್ಣ ಜೀವನಕ್ಕೆ ಪೂರಕ. ಆದರೆ ತಿಳಿದೋ ತಿಳಿಯದೆಯೋ ನಾವು ಈ ಅವಕಾಶದಿಂದ ವಂಚಿತರಾಗುತ್ತಿದ್ದೇವೆ. ಕೃಷಿ ಎಂದರೆ ಕೇವಲ ಒಂದು ಉದ್ಯೋಗವಲ್ಲ — ಅದು ನಮ್ಮ ಆರೋಗ್ಯ ರಕ್ಷಕ ವೃತ್ತಿ. ಸರ್ಕಾರಿ ನೌಕರರಿಗೆ ಸರ್ಕಾರದ ಆರೋಗ್ಯ ಸೌಲಭ್ಯಗಳು, ವಿಮೆ ಇರುತ್ತದೆ. ಕೂಲಿಕಾರ್ಮಿಕರಿಗೂ ಕೆಲವು ಭದ್ರತೆಗಳು ದೊರೆಯುತ್ತವೆ. ಆದರೆ, ಭೂಮಿಯ ಮಾಲೀಕನಾದ ರೈತ ತನ್ನ ಕೂಲಿಕಾರ್ಮಿಕರ ಆರೋಗ್ಯದ…

Read more
ಮ್ಯೂರಿಯೇಟ್ ಆಫ್ ಪೊಟಾಶ್

MOP ಗೊಬ್ಬರ: ಕಾರ್ಖಾನೆಯ ರಸಗೊಬ್ಬರ ಅಲ್ಲ, ಭೂಮಿಯ ಖನಿಜದ ವರ

ಬಹಳಷ್ಟು ರೈತರು ಮತ್ತು ಸಾಮಾನ್ಯ ಜನರು ಮ್ಯೂರಿಯೇಟ್ ಆಫ್ ಪೊಟಾಶ್ (MOP) ಅನ್ನು ರಾಸಾಯನಿಕ ಗೊಬ್ಬರ ಎಂದು ತಪ್ಪಾಗಿ ಭಾವಿಸುತ್ತಾರೆ. ಆದರೆ ಇದು ಸತ್ಯವಲ್ಲ. ಮ್ಯೂರಿಯೇಟ್ ಆಫ್ ಪೊಟಾಶ್ ವಾಸ್ತವವಾಗಿ ಪ್ರಾಕೃತಿಕ ಖನಿಜ, ಇದು ಯೂರಿಯಾ ಅಥವಾ DAP ಮಾದರಿಯಂತೆ ಕಾರ್ಖಾನೆಯಲ್ಲಿ ತಯಾರಿಸಲ್ಪಟ್ಟದ್ದಲ್ಲ. ಲಕ್ಷಾಂತರ ವರ್ಷಗಳ ಹಿಂದೆ ಸಮುದ್ರಗಳ ನೀರು ಆವಿಯಾಗಿ ಅದರಲ್ಲಿ ಸೇರಿರುವ ಖನಿಜ ನಿಕ್ಷೇಪ ಅಲ್ಲೇ ತಂಗಲ್ಪಟ್ಟು ಇದು ರೂಪುಗೊಂಡಿದೆ. ಇಂದಿಗೂ ಭೂಗರ್ಭದಲ್ಲಿ ನಿಕ್ಷೇಪಗಳ ರೂಪದಲ್ಲಿ ಅಡಗಿದೆ. ಗಣಿಗಾರಿಕೆಯಿಂದ ತೆಗೆದು ಸರಳ ಶುದ್ಧೀಕರಣ ಮತ್ತು…

Read more
organic source of Potassium

Organic Sources of Potassium in Our Surroundings

Potassium is a crucial nutrient that supports plant health, increases yield, and improves disease resistance. For farmers practicing organic or sustainable agriculture, understanding natural and locally available potassium sources is essential. Let’s explore the major organic sources of potassium available around us, categorized into plant-based, industrial-based, and traditional resources. 1. Plant-Based Organic Sources ✅ Banana…

Read more
ಕಳೆಯಲ್ಲ ಇದು ಪ್ರಕೃತಿ ಕೊಟ್ಟ ವರ

ಕಳೆಯಲ್ಲ ಇದು ಪ್ರಕೃತಿ ಕೊಟ್ಟ ವರ

ಹೆಚ್ಚಿನವರು ಇದನ್ನು ಕಳೆ  ಎಂದು ದೂಷಿಸುತ್ತಾರೆ. ಪ್ರಕೃತಿ ತನ್ನ ಉಳಿವಿಗಾಗಿ ಕೆಲವು ಜೀವ ಸಂಕುಲಗಳನ್ನು ಸೃಷ್ಟಿಸುತ್ತಲೇ ಇರುತ್ತದೆ. ಅಂಥಹ ಒಂದು ಕೊಡುಗೆಯೇ ಈ ಸಸ್ಯ. ಒಂದು ವೇಳೆ ಈ ಬಳ್ಳಿ ಅಥವಾ ಗಿಡ ಬಾರದೆ  ಇರುತ್ತಿದ್ದರೆ ಇಂದು ಏನಾಗುತ್ತಿತ್ತು? ಇದರಿಂದ ಪ್ರಯೋಜನ ಪಡೆದುಕೊಳ್ಳುವುದಾದರೆ ಎಷ್ಟೆಲ್ಲಾ ಇದೆ ಎಂಬುದರ ಕುರಿತಾಗಿ ಸ್ವಲ್ಪ ವಿವರಗಳು ಇಲ್ಲಿದೆ. ಹಳದಿ ಸೇವಂತಿಗೆ ಬಳ್ಳಿ ಇದು ಇಲ್ಲದ ಜಾಗವೇ ಇಲ್ಲ. ಹೇಗೆ  ಬಂತು ಎಲ್ಲಿಂದ ಬಂತು ಎಂಬುದರ ಹುಡುಕಾಟ ಇನ್ನು ಆಗಬೇಕು. ಆದರೆ  ಇದು…

Read more
ಬೇರು ಹುಳ ನಿಯಂತ್ರಣಕ್ಕೆ ಇದು ಸಕಾಲ.

ಬೇರು ಹುಳ ನಿಯಂತ್ರಣಕ್ಕೆ ಇದು ಸಕಾಲ.

ಬೇರು ಹುಳ white grub ಅಡಿಕೆ ಬೆಳೆಗೆ ಅತೀ ದೊಡ್ಡ ಶತ್ರು ಎಂತಲೇ ಹೇಳಬಹುದು. ಇದು ಬರೇ ಅಡಿಕೆ ಬೆಳೆಗೆ ಮಾತ್ರವಲ್ಲ.ಕಬ್ಬು, ತೆಂಗು ಹಾಗೆಯೇ ಇನ್ನಿತರ ಮರಮಟ್ಟು ಬೆಳೆಗಳಿಗೂ ಇದು ತೊಂದರೆ ಮಾಡುತ್ತದೆ. ಮರಗಳ ಕಾಂಡ ಕೊರಕ, ಗೆಲ್ಲು ಕೊರಕ, ಬೇರು ತಿನ್ನುವ ಹುಳಗಳ ತೊಂದರೆ ಈ ಸಮಯದಲ್ಲೇ ಜಾಸ್ತಿ. ಇದನ್ನು ನೀವೂ ಗಮನಿಸಿರಬಹುದು. ಕಾರಣ ಇಷ್ಟೇ. ಈ ಸಮಯದಲ್ಲಿ ಜೂನ್ , ಜುಲೈ ತಿಂಗಳಲ್ಲಿ ದುಂಬಿಗಳು ಮೊಟ್ಟೆ ಇಟ್ಟದ್ದು ಮರಿಗಳಾಗಿ ತಮ್ಮ  ಆಹಾರ ಸೇವನೆ ಕೆಲಸ…

Read more
ಮೇ -23 ರ ನಂತರ ಮಳೆ ಪ್ರಾರಂಭವಾಗಲಿದೆ

ಮೇ -23 ರ ನಂತರ ಮಳೆ ಪ್ರಾರಂಭವಾಗಲಿದೆ.

ಈ ವರ್ಷದ ಬರಗಾಲ ಪರಿಸ್ಥಿತಿ ಹೇಳತೀರದು. ಮೇ ತಿಂಗಳು ಬಂದರೂ ಬೇಸಿಗೆ ಮಳೆ (Summer rain)ಆಗಿಲ್ಲ. ಅಲ್ಲಲ್ಲಿ ಅಲ್ಪ ಸ್ವಲ್ಪ ಮಳೆಯಾಗಿದ್ದರೂ ಬಹಳಷ್ಟು ಕಡೆ ತುಂತುರು ಮಳೆ ಮಾತ್ರ. ಕರಾವಳಿ, ಮಲೆನಾಡು ಬಿಸಿಲ ಬೇಗೆಯಲ್ಲಿ ತತ್ತರಿಸಿ ಹೋಗಿದೆ. ಜನ ಇಂದು ಮಳೆ ಬರಬಹುದು, ನಾಳೆ ಬರಬಹುದು ಎಂದು ಕಾಯುತ್ತಿದ್ದಾರೆ. ಮೋಡಗಳು ಬರುತ್ತವೆ, ಹಾಗೆಯೇ ಮಾಯವಾಗುತ್ತವೆ. ಹಾಗಾದರೆ ಮಳೆ ಯಾವಾಗ ಪ್ರಾರಂಭವಾಗಬಹುದು? ನವೆಂಬರ್ ತನಕ ಒಂದೊಂದು ಮಳೆಯಾಗುತ್ತಿತ್ತು. ಆ ನಂತರ ಹೋದದ್ದು ಮತ್ತೆ ಬರಲೇ ಇಲ್ಲ. ಎಲ್ಲೆಂದರಲ್ಲಿ ನೀರಿನ…

Read more
ಅಡಿಕೆಯ ಕಥೆ ಏನಾಗಿದೆ? ಯಾಕೆ ದಿನದಿಂದ ದಿನಕ್ಕೆ ದರ ಇಳಿಯುತ್ತಿದೆ?

ಅಡಿಕೆಯ ಕಥೆ ಏನಾಗಿದೆ? ಯಾಕೆ ದಿನದಿಂದ ದಿನಕ್ಕೆ ದರ ಇಳಿಯುತ್ತಿದೆ?

ಅಡಿಕೆಯ ಕಥೆ ಹೇಳತೀರದಾಗಿದೆ. ದಿನದಿಂದ ದಿನಕ್ಕೆ ದರ ಕುಸಿಯುತ್ತಿದೆ.  ಅಡಿಕೆ ಕೊಳ್ಳುವ ವರ್ತಕರಿಗೆ ಅಡಿಕೆ ತರುವವರನ್ನು ನೋಡಿದರೆ ಸಿಟ್ಟು ಬರುವಂತ ಸ್ಥಿತಿ. ಎಲ್ಲರಲ್ಲೂ ಅಷ್ಟೋ ಇಷ್ಟೋ ದಾಸ್ತಾನು ಇದೆ.  ಮಾರಾಟ  ಆಗದೆ ಖರೀದಿಗೆ ದುಡ್ಡಿಲ್ಲದ ಸ್ಥಿತಿ ಈ ಮಧ್ಯೆ  ಬೆಳೆಗಾರರು ದುಂಬಾಲು ಬಿದ್ದು ಮಾರಾಟಕ್ಕೆ ಮುಂದಾಗಿದ್ದಾರೆ. ಮಾರುಕಟ್ಟೆಗೆ ತಾಳಿಕೊಳ್ಳಲಾಗದ ಸ್ಥಿತಿಯಲ್ಲಿ ಅಡಿಕೆ ಮಾರಾಟಕ್ಕೆ ಬಂದರೆ ದರ ಮತ್ತಷ್ಟು ಕುಸಿಯುತ್ತದೆ.ಇದು ಸತ್ಯ. ಈಗ ಇದೇ ಆಗಿರುವುದು. ಸತ್ಯವೋ ಸುಳ್ಳೋ ಒಟ್ಟಾರೆಯಾಗಿ ಹಳೆ ಚಾಲಿಯನ್ನು ಉತ್ತರ ಭಾತರದ ವ್ಯಾಪಾರಿಗಳು ಬೇಡ…

Read more
error: Content is protected !!