ಫಲವತ್ತಾದ ಮಣ್ಣು

ಫಲವತ್ತತೆ ಕಳೆದುಕೊಳ್ಳುತ್ತಿರುವ ಕೃಷಿ ಭೂಮಿ- ಭವಿಷ್ಯದ ಆತಂಕ.

ನಮ್ಮ ದೇಶದ 50% ಕ್ಕೂ ಹೆಚ್ಚಿನ ಕೃಷಿ ಭೂಮಿ ಸಾರ ಕಳೆದುಕೊಂಡು  ಬರಡಾಗುತ್ತಿರುವುದು ಭಾರತ ಸರಕಾರದ ಅಧ್ಯಯನಗಳಿಂದ ತಿಳಿದು ಬಂದಿದೆ. ಅಧ್ಯಯನದ ವರದಿ ಇರಲಿ. ನಮಗೆಲ್ಲಾ ಈ ವಿಚಾರ ಗಮನಕ್ಕೆ ಬಂದಿರುವಂತದ್ದೇ. ನಮ್ಮ ಕೃಷಿ ಭೂಮಿಯಲ್ಲಿ ಬೆಳೆ ಏನೋ ಹಿಂದಿಗಿಂತ ಹೆಚ್ಚು ಬರಬಹುದು. ಆದರೆ ಖರ್ಚು ಮಾತ್ರ ದಿನದಿಂದ ದಿನಕ್ಕೆ  ಹೆಚ್ಚಾಗುತ್ತಿದೆ. ಇತರ  ಬೆಳೆ ನಿರ್ವಹಣೆ ಸಮಸ್ಯೆಗಳೂ ಹೆಚ್ಚಾಗುತ್ತಿದೆ. ಇದಕ್ಕೆ ಕಾರಣ ಬೇರೆ ಏನೂ ಅಲ್ಲ. ಮಣ್ಣು ತನ್ನ ಸಾರವನ್ನು ಸ್ವಲ್ಪ ಸ್ವಲ್ಪವೇ ಕಳೆದುಕೊಳ್ಳುತ್ತಿದೆ. ಇದು ಗಂಭೀರ…

Read more
ಬೆಳೆ ವಿಮೆಯ ನಿರೀಕ್ಷೆಯಲ್ಲಿ ರೈತ

ಬೆಳೆ ವಿಮೆ – ಅಗತ್ಯವಾಗಿ ಮಾಡಿಸಿ.

ಭಾರತ ಸರಕಾರದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು (PMPBY or WBCIS) ರೈತರು ತಪ್ಪದೇ ಮಾಡಿಸಿಕೊಳ್ಳಿ ಮತ್ತು ಪ್ರಯೋಜನವನ್ನು ಪಡೆಯಿರಿ. ಕೃಷಿ ಮತ್ತು ಹವಾಮಾನ ಪರಸ್ಪರ ಹೊಂದಾಣಿಕೆಯಲ್ಲಿ ಮುಂದುವರಿದರೆ ಎಲ್ಲವೂ ಅನುಕೂಲಕರವಾಗಿಯೇ ಇರುತ್ತದೆ. ಆದರೆ ಯಾವ ರೈತನ ಕೈಯಲ್ಲೂ, ಯಾವ ಸರಕಾರದ ಕೈಯಲ್ಲೂ ಅದನ್ನು ಹೊಂದಾಣಿಕೆಗೆ ತರಲು ಸಾಧ್ಯವಾಗುತ್ತಿಲ್ಲ. ಪ್ರಕೃತಿ ಮನಸ್ಸು ಮಾಡಿದರೆ ಎಲ್ಲವೂ ಸರಿ ಇರುತ್ತದೆ.ಇದು ನಮಗೆ ಅರಿವಿಗೆ ಬರುವುದಿಲ್ಲ. ಯಾವಾಗಲೂ ಏನೂ ಆಗಬಹುದು. ಆದ ಕಾರಣ ಎಷ್ಟೋ ನಷ್ಟ ಆಗುತ್ತದೆ.ಲಾಭವೂ ಆಗುತ್ತದೆ. ಹಾಗೆ…

Read more

ಕಡ್ಡಾಯವಾಗಿ ತೆರಿಗೆ ಪಾವತಿಸುವ ಏಕೈಕ ನಾಗರೀಕರು -ರೈತರು

ಎಲ್ಲರ ದೃಷಿಯಲ್ಲಿ ರೈತರು  ಸರಕಾರದ ಸವಲತ್ತು ಪಡೆಯುವವರು ಎಂದು ಗುರುತಿಸಲ್ಪಟ್ಟವರು. ಆದರೆ ವಾಸ್ತವ ಇವರು ಟ್ಯಾಕ್ಸ್ ಕಟ್ಟುವವರು. ಸಮಾಜ ರೈತ ಎಂದರೆ ಸರಕಾರದ ಕಡಿಮೆ ಬಡ್ಡಿ ದರದ ಸಾಲಪಡೆಯುವವ. ಕೇಂದ್ರ ಸರಕಾರದ ಬಳುವಳಿಯಾದ ಕಿಸಾನ್ ಸಮ್ಮಾನ್ ಯೋಜನೆಯ ಹಣ ಪಡೆಯುವವ. ಸಬ್ಸಿಡಿ, ಸವಲತ್ತು  ಪಡೆಯುವ. ಎಂದು ತಿಳಿದಿದ್ದಾರೆ. ವಾಸ್ತವವಾಗಿ ಸರಕಾರ ಇವರಿಗೆ ಕೊಡುವುದೇನಿದ್ದರೂ ಕಿತ್ತುಕೊಂಡದ್ದರ 10%  ಮಾತ್ರ.  ರೈತ ಎಂದರೆ ಸರಕಾರವನ್ನು ಸಾಕುವವ. ದೇಶದ ಆರ್ಥಿಕತೆಗೆ ರೈತನ ಕೊಡುಗೆ ಸಣ್ಣದಲ್ಲ. ಇದನ್ನು ಎಲ್ಲರಿಗೂ ತಿಳಿಸಿ. ರೈತನನ್ನು ಮೊದಲ…

Read more
error: Content is protected !!