Urea

ನ್ಯಾನೋ ಯೂರಿಯಾ – ಉಪಯೋಗ ಮತ್ತು ಅನುಕೂಲ.

ನ್ಯಾನೋಯೂರಿಯಾ ಎಂಬ ಹೊಸ ಹೆಸರು ಬಹಳ ಜನರಿಗೆ  ಹೊಸ ಆಕಾಂಕ್ಷೆಯನ್ನು ತಂದಿರಬಹುದು.  ಒಂದು ಗೊಂದಲವನ್ನೂ ಉಂಟುಮಾಡಿರಬಹುದು. ಆದಾಗ್ಯೂ ನ್ಯಾನೋ ಯೂರಿಯಾ ಎಂದರೆ ಏನು ಎಂಬುದು ಪ್ರತೀಯೊಬ್ಬ ಕೃಷಿಕನಿಗೂ ತಿಳಿದಿರಬೇಕು. ಮುಂದಿನ ದಿನಗಳಲ್ಲಿ ನಮ್ಮ ತಂತ್ರಜ್ಞರು ಸರಿಯಾಗಿ ಕೆಲಸ ಮಾಡಿದ್ದೇ ಆದರೆ ಕೃಷಿ ಒಳಸುರಿಗಳಾದ ಕೀಟನಾಶಕ, ಶಿಲೀಂದ್ರ ನಾಶಕ , ಬೆಳವಣಿಗೆ ಪ್ರಚೋದಕ, ರಸ ಗೊಬ್ಬರ ಎಲ್ಲವೂ ನ್ಯಾನೋ ತಂತ್ರಜ್ಞಾನದ ಮೂಲಕ ರೈತರಿಗೆ ಸಿಗಲಿದೆ. ಕೃಷಿಯಲ್ಲಿ ನ್ಯಾನೋ ತಂತ್ರಜ್ಞಾನ ಹೊಸತಲ್ಲ. ನ್ಯಾನೋ ಎಂದರೆ ಬುಟ್ಟಿಯಲ್ಲಿ ಕೊಡುವುದನ್ನು ಮುಷ್ಟಿಯಲ್ಲಿ ಕೊಟ್ಟಂತೆ….

Read more
tender coconut -ಎಳ ನೀರು

ಎಳನೀರು ತೆಗೆಯಲು ಕಷ್ಟವಿಲ್ಲದ – ಗಿಡ್ಡ ತಳಿಯ ತೆಂಗು.

ಎಳನೀರು ತೆಗೆಯುವುದೆಂದರೆ ಮರ ಹತ್ತುವುದು, ಇಳಿಸುವುದೇ ತೊಂದರೆ. ಅದರೆ ಈ ಗಿಡ್ದ ತಳಿಯ ತೆಂಗು ಬೆಳೆಸಿದರೆ ಅದು ವರ್ಷಕ್ಕೆ ಹೆಚ್ಚೆಂದರೆ 1 ಅಡಿ  ಮಾತ್ರ ಬೆಳೆಯುವುದು. ಎಳನೀರಿಗೆ ಮುಂದೆ ಭಾರೀ ಬೇಡಿಕೆ ಬರಲಿದೆ. ಇನ್ನು ಕೆಲವೇ ವರ್ಷಗಳಲ್ಲಿ ಉಳಿದ ಸಿಂಥೆಟಿಕ್ ಪಾನೀಯಗಳ  ಸ್ಥಾನವನ್ನು ಇದು ಕೆಳಕ್ಕೆ ಹಾಕಿ ಸರ್ವಮಾನ್ಯವಾಗಲಿದೆ.  ಆದ ಕಾರಣ ತೆಂಗು ಬೆಳೆಯುವವರು ಬರೇ ಕಾಯಿಗಾಗಿ ಮಾತ್ರ ತೆಂಗು ಬೆಳೆಯದಿರಿ. ಕಾಯಿಗೆ ಕೆಲವು ಸಮಯ ಬೇಡಿಕೆ, ಬೆಲೆ ಕಡಿಮೆಯಾಗಬಹುದು. ಆದರೆ  ಎಳನೀರಿಗೆ ಎಂತಹ ಸಂಕಷ್ಟ  ಕಾಲದಲ್ಲೂ…

Read more
ಕರಿಮೆಣಸಿಗೆ ಬೋರ್ಡೋ ದ್ರಾವಣ ಸಿಂಪಡಿಸಿದಾಗ

ಕರಿಮೆಣಸಿಗೆ ಬೋರ್ಡೋ ಸಿಂಪರಣೆ ಯಾಕೆ ಮತ್ತು ಹೇಗೆ?

ಕರಿಮೆಣಸಿಗೆ ಬಹಳ ಜನ ರೈತರು ಬೋರ್ಡೋ ಸಿಂಪರಣೆ ಮಾಡುವ ವಿಧಾನ ಸರಿಯಾಗಿಲ್ಲ. ಅದರ ಸೂಕ್ತ ವಿಧಾನ ಹೀಗೆ. ಹೆಚ್ಚಿನ ಬೆಳೆಗಾರರು ಕರಿಮೆಣಸಿಗೆ ಬೋರ್ಡೋ ದ್ರಾವಣ ಸಿಂಪಡಿಸುತ್ತೀರಾ ಎಂದರೆ ನಾವು ಅಡಿಕೆಗೆ ಹೊಡೆಯುವಾಗ ಅದು ಹಾರಿ ಅದಕ್ಕೂ ಬೀಳುತ್ತದೆ. ಅಷ್ಟೇ  ಸಾಕಾಗುತ್ತದೆ ಎನ್ನುತ್ತಾರೆ. ಮತ್ತೆ ಕೆಲವರು ಸಿಂಪರಣೆ ಮಾಡುವವರಿದ್ದರೂ ಸಹ ಎಲೆಗಳೆಲ್ಲಾ ಬಿಳಿ ಬಿಳಿ ಆಗುವಂತೆ ಸಿಂಪರಣೆ  ಮಾಡುತ್ತಾರೆ.  ಇದು ಯಾವುದೂ ವೈಜ್ಞಾನಿಕವಾಗಿ ಸೂಕ್ತ ವಿಧಾನ ಅಲ್ಲ. ಇದರಿಂದ ರೋಗ ಪ್ರವೇಶಕ್ಕೆ ತಡೆ ಉಂಟಾಗುವುದಿಲ್ಲ. ರೋಗ ಬಾರದಿದ್ದರೆ ಚಾನ್ಸ್….

Read more
Well managed areca garden

ಅಡಿಕೆಮರಗಳಿಗೆ ಈಗ ಯಾಕೆ, ಮತ್ತು ಯಾವ ಗೊಬ್ಬರ ಹಾಕಬೇಕು?

ಅಡಿಕೆ ಮರಗಳಿಗೆ ಮುಂಗಾರು ಪೂರ್ವದಲ್ಲಿ ಗೊಬ್ಬರ ಹಾಕಿದರೆ ಅದರ ಫಲಿತಾಂಶ ಅಪಾರ. ಮುಂಗಾರು ಪೂರ್ವದಲ್ಲಿ ಗೊಬ್ಬರ  ಹಾಕಲು ಮಿಸ್ ಮಾಡಿಕೊಳ್ಳಬೇಡಿ. ಇದರಿಂದ ಮುಂದಿನ ವರ್ಷದ ಬೆಳೆಗೆ ತೊಂದರೆ ಆಗುತ್ತದೆ. ಬೇಸಿಗೆ ಕಾಲ ಕಳೆದು ಮಳೆಗಾಲ ಪ್ರಾರಂಭವಾಗುವ ಈ ಸಮಯದಲ್ಲಿ  ಋತುಮಾನದ ಬದಲಾವಣೆ ಉಂಟಾಗುತ್ತದೆ. ಆಗ ಸಸ್ಯಗಳ ಬೆಳೆವಣಿಗೆಯಲ್ಲಿ ಒಂದು ಬದಲಾವಣೆಯೂ ಆಗುತ್ತದೆ. ಈ ಸಮಯದಲ್ಲಿ ಎಲ್ಲಾ ಸಸ್ಯಗಳಲ್ಲೂ  ಬೇರಿನ ಬೆಳವಣಿಗೆ, ಹೊಸ ಬೇರು ಮೂಡುವುದು, ಸಸ್ಯದ ಎಲೆಗಳು ಹೆಚ್ಚು ಚಟುವಟಿಕೆಯಲ್ಲಿ ಇರುತ್ತವೆ. ಬೇಸಿಗೆಯಲ್ಲಿ ಭಾಗಶಃ ಒಣಗಿದ್ದರೂ ಸಹ…

Read more
ಪಕ್ವವಾದ ಜೇನು

ಜೇನುತುಪ್ಪ ತಿನ್ನುವವರು ಇದನ್ನೊಮ್ಮೆ ಓದಿ.

ಪ್ರಕೃತಿಯಲ್ಲಿ ಮನುಷ್ಯವ ಹಸ್ತಕ್ಷೇಪ ಇಲ್ಲದೆ ಸಿದ್ಧವಾಗುವ ಪ್ರಾಕೃತಿಕ ವಸ್ತು ಜೇನು. ಇದು ಪುಷ್ಪಗಳಲ್ಲಿ ಉತ್ಪತ್ತಿಯಾಗಿ ಜೇನು ನೊಣಗಳಿಂದ ಸಂಗ್ರಹಿಸಲ್ಪಡುತ್ತದೆ. ಅವುಗಳೇ ಅದನ್ನು ಪರಿಷ್ಕರಿಸಿಯೂ ಕೊಡುತ್ತವೆ. ವಿಜ್ಞಾನ ಎಷ್ಟೇ ಮುಂದುವರಿದರೂ ಜೇನುತುಪ್ಪವನ್ನು ತಯಾರಿಸಲು ಯಾವ ವಿಜ್ಞಾನಿಗಳಿಗೂ ಇನ್ನೂ ಸಾಧ್ಯವಾಗಿಲ್ಲ. ಜೇನುತುಪ್ಪ ಮಾಡಲು ಜೇನ್ನೊಣಗಳಿಂದ ಮಾತ್ರ ಸಾಧ್ಯ. ಅದಕ್ಕೆ ಹೇಳುವುದು ಪ್ರಕೃತಿಗೆ ಪ್ರಕೃತಿಯೇ ಸಾಟಿ ಎಂದು.  ಜೇನು ತಯಾರಾಗುವುದು ಹೀಗೆ: ಹೂವು ಅರಳುವುದರ ಸೂಚನೆ ಜೇನು ನೊಣಗಳ ಗಮನಕ್ಕೆ ಅದರ ಸುಪಾಸನೆ ಮೂಲಕ ದೊರೆಯುತ್ತದೆ. ಮಾನವನ ಮೂಗಿಗೆ  ಗೊತ್ತಾಗುವ ಪರಿಮಳ…

Read more
brinjal in mulching sheet

ತರಕಾರಿ ಬೆಳೆಯುವಾಗ ಕೀಟ- ರೋಗಗಳನ್ನು ಸುಳಿಯದಂತೆ ಮಾಡಬಹುದು.

ತರಕಾರಿ ಬೆಳೆಗಳೆಂದರೆ ಅವು ತಕ್ಷಣ ಕೊಯಿದು, ತಕ್ಷಣ ತಿನ್ನುವ ವಸ್ತುಗಳಾಗಿದ್ದು, ಇದಕ್ಕೆ ವಿಷ ರಾಸಾಯನಿಕ ಉಳಿಕೆಗಳಿರುವ  ಯಾವುದೇ ಸಸ್ಯ ಸಂರಕ್ಷಕಗಳನ್ನು ಬಳಸುವುದು ಸೂಕ್ತವಲ್ಲ. ತರಕಾರಿಗಳಿಗೆ ರಾಸಾಯನಿಕ ವಿಷ ರಾಸಾಯನಿಕಗಳನ್ನು ಬಳಸಬಾರದು ನಿಜ. ಅದರೆ ಬೆಳೆದ ಬೆಳೆಯನ್ನು ಉಳಿಸಿಕೊಳ್ಳಲು ಏನು ಮಾಡಬೇಕು? ಹೂಡಿದ ಬಂಡವಾಳಕ್ಕೆ ಪ್ರತಿಫಲವನ್ನು ಪಡೆಯಬೇಡವೇ? ಇದೆಲ್ಲಾ ಸಹಜವಾಗಿ ಉದ್ಭವಿಸುವ ಸಮಸ್ಯೆಗಳು. ಇದೆಲ್ಲಾ ನಿಜ. ವಿಷ ರಾಸಾಯನಿಕಗಳಿಲ್ಲದೆ ಹೇಗೆ ಕೃಷಿ ಮಾಡುವುದು ಇದು ಹೇಗೆ ಮಿತವ್ಯಯಿಯಾಗುತ್ತದೆ, ಎಂಬ ಕುರಿತಾಗಿ ಇಲ್ಲಿದೆ ಕೆಲವು ಅವಶ್ಯ ಮಾಹಿತಿಗಳು. ಇದು ಸುರಕ್ಷಿತ,…

Read more
soil solarization for weed control

Soil Solarization– GOOD SOLUTION FOR weed CONTROL

Soil solarisation is the novel technique in safe and effective weeds control , soil born disease and pests management. It is harmless. The impact of pesticide use on the environment is now well documented and a more wide spread adoption of integrated weed management strategies and tactics recommended in sustainable agriculture systems. This hydrothermal process…

Read more
coconut garden

ತೆಂಗು- ಕಾಂಡದಲ್ಲಿ ರಸ ಸೋರುವುದನ್ನು ಹೀಗೆ ನಿಲ್ಲಿಸಬಹುದು

ಹಾಸನ ಜಿಲ್ಲೆಯ ತೆಂಗು ರಾಜ್ಯದಲ್ಲೇ ಹೆಸರುವಾಸಿ. ಚನ್ನರಾಯಪಟ್ಟಣದ ತೆಂಗು ಎಂದರೆ ಹೆಸರುವಾಸಿ. ಆದರೆ ಇಲ್ಲೆಲ್ಲಾ ಈಗ ಪ್ರಾರಂಭವಾಗಿದೆ  ಕಾಂಡದಲ್ಲಿ ರಸ ಸೋರುವ  ಸಮಸ್ಯೆ. ಇದಕ್ಕೆ ಪರಿಹಾರ ಇಲ್ಲಿದೆ. ಹಾಸನ ಜಿಲ್ಲೆಯಲ್ಲಿ ಉತ್ತಮ  ಆದಾಯ ಕೊಡುವಂತಹ ಬೆಳೆ. ಈ ಜಿಲ್ಲೆಗಳಲ್ಲಿ ತೆಂಗಿನ ಪ್ರದೇಶ ವರ್ಷ ವರ್ಷವೂ ಹೆಚ್ಚಾಗುತ್ತಿದೆ. ತೆಂಗಿನ ಪ್ರದೇಶ ವಿಸ್ತರಣೆ ಆದಷ್ಟು ಇಳುವರಿ ಹೆಚ್ಚಾಗುತ್ತಿಲ್ಲ. ಹೊಸ ತೋಟಗಳಲ್ಲಿ ಇಳುವರಿ ಇದ್ದರೂ ಹಳೆ ಮರಗಳಿಗೆ  ಭಾರೀ ಪ್ರಮಾಣದಲ್ಲಿ  ರೋಗ ಮತ್ತು ಕೀಟ ಬಾಧೆ ಕಾಣಿಸಿಕೊಳ್ಳುತ್ತಿವೆ. ಕಾಡದ ರಸ ಸೊರುವಿಕೆ,…

Read more
error: Content is protected !!