fertiliser broadcasting -ರಸಗೊಬ್ಬರ ಹಾಕುವುದು

ರಸಗೊಬ್ಬರದ ಬೆಲೆ ಈಗ ಇಳಿಕೆಯಾಗಿದೆ

ಒಂದು ತಿಂಗಳ ಹಿಂದೆ ರಸಗೊಬ್ಬರದ (fertiliser)ಬೆಲೆ ಹೆಚ್ಚಳವಾಗಿತ್ತು. ಇದು ತಡವಾಗಿ ಸರಕಾರದ ಗಮನಕ್ಕೆ ಬಂದು, ಈಗ ಅದು ಯಥಾಸ್ಥಿತಿಗೆ ಬಂದಿದೆ. ರಸಗೊಬ್ಬರ ಎಂಬುದು ದೇಶದ ಕೃಷಿ ಉತ್ಪಾದನೆಯನ್ನು ನಿರ್ಧರಿಸುವ ಪ್ರಮುಖ ಕೃಷಿ ಒಳಸುರಿಯಾಗಿದ್ದು, ಇದರ ತಯಾರಿಕೆ ದೇಶದಲ್ಲಿ ಅತೀ ದೊಡ್ಡ ಆದಾಯದ ಉದ್ದಿಮೆಯಾಗಿ ಬೆಳೆದಿದೆ. ದೇಶದಾದ್ಯಂತ ಸುಮಾರು 12 DAP ಉತ್ಪಾದನಾ ದೊಡ್ಡ  ಘಟಕಗಳೂ,  ಸುಮಾರು 32 ಯೂರಿಯಾ  ಉತ್ಪಾದಕ ದೊಡ್ಡ ಘಟಕಗಳು, ಮತ್ತು 57 ಯೂರಿಯಾ ಮತ್ತು DAP ಎರಡನ್ನೂ ತಯಾರಿಸುವ ದೊಡ್ಡ ಘಟಕಗಳು ಭಾರತ…

Read more
ರಸಗೊಬ್ಬರ- fertilizer broadcasting

ರಸಗೊಬ್ಬರಕ್ಕೆ ಯಾವ ಕಾರಣಕ್ಕೆ ಬೆಲೆ ಹೆಚ್ಚಳವಾಗುತ್ತದೆ ಗೊತ್ತೇ?

ಕೆಲ ದಿನಗಳ ಹಿಂದೆ ರಸ ಗೊಬ್ಬರದ ಬೆಲೆ ಹೆಚ್ಚಳವಾದ ಸುದ್ದಿ ಭಾರೀ ಸದ್ದು ಮಾಡಿತ್ತು. ಈಗ ಮತ್ತೆ ರಸಗೊಬ್ಬರದ ಬೆಲೆ ಇಳಿಕೆಯದ್ದೇ ಸುದ್ದಿ. ಆದರೆ ಇದರ ಹಿಂದಿನ ವಾಸ್ತವಿಕತೆಯ ಚಿತ್ರಣ ಇಲ್ಲಿದೆ ನೋಡಿ. ರಸಗೊಬ್ಬರ, ತಂಬಾಕು ಉತ್ಪನ್ನಗಳು ಹಾಗೆಯೇ ಅಲ್ಕೋ ಹಾಲ್, ಪೆಟ್ರೋಲಿಯಂ ಉತ್ಪನ್ನಗಳು ಬಳಸುವವರಿಗೆ ಒಂದು ಚಟದಂತೆ. ಇವುಗಳು ಭಾರತದಂತಹ ಅಧಿಕ ಜನಸಂಖ್ಯೆ ಉಳ್ಳ ದೇಶವನ್ನು ಮುನ್ನಡೆಸಲು ಬೇಕಾದಷ್ಟು ಆದಾಯ ತಂದು ಕೊಡುತ್ತದೆ. ಭಾರತ ದೇಶದಲ್ಲಿ  70% ಕ್ಕೂ ಹೆಚ್ಚು ಕೃಷಿಕರು. ಅದರಲ್ಲಿ 69% ಕೃಷಿಕರು…

Read more
pepper garden

pepper- best method of planting its cuttings.

Pepper planters prefer runner shoots for crop propagation in monsoon commencing season. Here we explain the best method of planting techniques. Pre monsoon period is the ideal time for plant its runner shoots. This is the age old practice followed by our farmers. Rooted plants are the recent development. Direct planting of runner shoot cuttings…

Read more
farmer ploughing field

ಮುಂಗಾರು ಹಂಗಾಮಿಗೆ ಮಾಡಬೇಕಾದ ಪೂರ್ವ ಸಿದ್ದತೆಗಳು

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆಗಳು ವಾಡಿಕೆಯಂತೆ ಆಗುತ್ತವೆ ಎಂಬುವುದು ಹವಾಮಾನ ತಜ್ಞರ ಅಭಿಪ್ರಾಯ. ಆದ್ದರಿಂದ ರೈತರು ಸ್ಥಳೀಯ ಪರಿಸ್ಥಿತಿಗಳನ್ನು ಅವಲೋಕಿಸಿ ಮುಂಗಾರು ಬೆಳೆಗಳ ಯೋಜನೆಯನ್ನು ಹಮ್ಮಿಕೊಳ್ಳುವುದು ಸೂಕ್ತ. ಈಗಾಗಲೇ ಅನೇಕ ಕಡೆ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ರೈತರು ತಮ್ಮ ಜಮೀನುಗಳಲ್ಲಿ ಕುಂಟೆ-ರಂಟೆಗಳನ್ನು ಹೊಡೆದು ಮಣ್ಣು ಮತ್ತು ನೀರು ಸಂರಕ್ಷಣೆಗಾಗಿ ಚೌಕ ಮಡಿಗಳನ್ನು ಮತ್ತು ದಿಂಡು ಸಾಲುಗಳನ್ನು ಇಳಿಜಾರಿಗೆ ಅಡ್ಡಲಾಗಿ ನಿರ್ಮಿಸುವುದರಿಂದ, ಬಂದ ಮಳೆ ನೀರು ಮಡಿಗಳಲ್ಲಿ ಮತ್ತು ಬೋದುಗಳಲ್ಲಿ ನಿಲ್ಲುವುದರಿಂದ ಮಣ್ಣಿನ ತೇವಾಂಶ ಹೆಚ್ಚು ಸಂಗ್ರಹವಾಗಿ…

Read more
glerisidia plant

ಕೊಟ್ಟಿಗೆ ಗೊಬ್ಬರಕ್ಕೆ ಪರ್ಯಾಯ ಈ ಸೊಪ್ಪುಗಳು.

ಇಂದಿನ  ಸಾರ್ವಕಾಲಿಕ ಸಮಸ್ಯೆಯಾದ  ಕೆಲಸದವರ ಕೊರತೆ. ಈ ಕೊರತೆಯಿಂದಾಗಿಯೇ ನಾವು ರಾಸಾಯನಿಕ ಗೊಬ್ಬರ, ಕಳೆ ನಾಶಕ ಹೆಚ್ಚಾಗಿ ಬಳಕೆ ಮಾಡುತ್ತಿರುವುದು. ಅದನ್ನು ಕಡಿಮೆ ಮಾಡಲು ಹಸುರೆಲೆ ಗೊಬ್ಬರ ಗಿಡಗಳೂ ಸಹಕಾರಿ ಹೇಗೆ ಗೊತ್ತೇ? ಕೊಟ್ಟಿಗೆ ಗೊಬ್ಬರ ಬೇಕಾದರೆ ಹಸು ಸಾಕಬೇಕು. ಹಸು ಸಾಕಿದರೆ ಅದಕ್ಕೆ ಮೇವು ಬೆಳೆಸಬೇಕು. ಸಾಕಷ್ಟು ಪಶು ಆಹಾರ ಕೊಡಬೇಕು. ಅದೇ ರೀತಿ ದೈನಂದಿನ ಸಮಯದ ಅವಧಿಯಲ್ಲಿ ಅರ್ಧ ಪಾಲು ಸಮಯವನ್ನು ಅದಕ್ಕೇ ಮೀಸಲಿಡಬೇಕು. ಈ ಕಸುಬು ಕೆಲವರಿಗೆ ಮಾತ್ರ ಲಾಭವಾಗುತ್ತದೆ. ಈ ಕಾರಣಕ್ಕಾಗಿಯೇ…

Read more
ginger seed treatment

ಬೀಜೋಪಚಾರದಿಂದ ಆರೋಗ್ಯವಂತ ಬೆಳೆ ಸಾಧ್ಯ.

ಬೀಜಗಳ ಮೂಲಕ ಬೇರೆ ಬೇರೆ ರೋಗ ಬರುತ್ತದೆ.  ಕೀಟಗಳಿಂದ ದಾಸ್ತಾನು ಇಟ್ಟ ಬೀಜ ಹಾಳಾಗುತ್ತದೆ. ಇದನ್ನು  ತಡೆಯಲು  ಶಿಲೀಂದ್ರನಾಶಕ ಮತ್ತು ಕೀಟನಾಶಕಗಳಿಂದ ಉಪಚಾರ ಮಾಡುವುದಕ್ಕೆ ಬೀಜೋಪಚಾರ (seed treatment) ಎನ್ನುತ್ತಾರೆ. ಬಹುಪಾಲು ಬೆಳೆಗಳ ಸಂತಾನಾಭಿವೃದ್ದಿ ಬೀಜಳಿಂದಲೇ ಆಗುವುದು. ಲಾಭದಾಯಕ ಇಳುವರಿಗೆ ಆರೋಗ್ಯಕರ ಬಿತ್ತನೆ ಬೀಜ ಅತಿ ಪ್ರಮುಖವಾದ ಸಂಪನ್ಮೂಲವಾಗಿದೆ. ಕೃಷಿಯ ಯಶಸ್ವಿಗೆ ಹಾಗೂ ಅಧಿಕ ಇಳುವರಿಗೆ ಉತ್ತಮ ಗುಣಮಟ್ಟದ ಬೀಜದ ಕೊಡುಗೆ ಪ್ರಮುಖವಾಗಿದೆ.    ಪುರಾತನ ಕಾಲದಿಂದಲೂ ಉತ್ತಮ ಬೀಜದ ಮಹತ್ವವನ್ನು ಅರಿತುಕೊಂಡು ನಮ್ಮ ರೈತರು ದೃಢಕಾಯ ಹಾಗೂ…

Read more
seed plants

ರೋಗ ರಹಿತ ಕರಿಮೆಣಸಿನ ಸಸಿ ಮಾಡುವ ವಿಧಾನ.

ನಮಗೆಲ್ಲಾ ಗೊತ್ತಿರುವ ಕರಿಮೆಣಸಿನ ಸಸ್ಯೋತ್ಪಾದನೆಗಿಂತ ಭಿನ್ನವಾದ ಸಸ್ಯಾಭಿವೃದ್ದಿ ವಿಧಾನ ಬೀಜದಿಂದ ಸಸ್ಯೋತ್ಪಾದನೆ ಮಾಡುವುದು. ಬಳ್ಳಿ ತುಂಡುಗಳಿಂದ ಸಸ್ಯೋತ್ಪಾದನೆ ಮಾಡುವುದು ತುಂಬಾ ಸುಲಭ. ಇದನ್ನು ಪಾಲಿಥೀನ್ ಚೀಲಗಳಲ್ಲಿ ಊರಿ ಬೇರು ಬರಿಸಿ ಸಸಿಮಾಡಿಯೂ ನೆಡಬಹುದು. ನೇರವಾಗಿ ಬಳ್ಳಿ ತುಂಡುಗಳನ್ನು ಬೇಕಾದಲ್ಲಿ ನೆಟ್ಟೂ ಸಹ ಸಸ್ಯಾಭಿವೃದ್ದಿ ಮಾಡಬಹುದು. ಇದರಲ್ಲಿ ಎಷ್ಟು ಅನುಕೂಲಗಳು ಇವೆಯೋ ಅಷ್ಟೇ ಅನನುಕೂಲಗಳೂ ಇವೆ. ಮೆಣಸಿನ ಬೇಸಾಯದಲ್ಲಿ ಅತೀ ದೊಡ್ಡ ಸಮಸ್ಯೆ ಎಂದರೆ ಸೊರಗು ರೋಗ. ಮತ್ತು ಜಂತು ಹುಳ. ಇವೆರಡೂ ಸಸ್ಯ ಸಾಮಾಗ್ರಿಯ ಮೂಲಕ ಪ್ರಸಾರವಾಗುತ್ತದೆ….

Read more
seed plants

Disease free pepper plants by seeds.

Propagation of pepper by shoot cuttings is the traditional and popular method. Now because of commercialization disease free planting material is very less. To overcome plant  born disease seed propagation is helpful.   Pepper can be propagated through seeds and vegetative parts .Propagation through seeds are not in practice because of its heterozygous nature and…

Read more
ಫಲವತ್ತಾದ ಫಲ್ಗುಣಿ ನದಿಯ ಮುಖಜ ಭೂಮಿಯಲ್ಲಿ ಬೆಳೆದ ರುಚಿಕಟ್ಟಾದ ಕಲ್ಲಂಗಡಿ.

ಮಣ್ಣು ಫಲವತ್ತತೆ ಇದ್ದಾಗ ಅಲ್ಲಿ ಬೆಳೆದ ಫಸಲಿಗೆ ರುಚಿ ಹೆಚ್ಚು.

ಜನ ಒಬ್ಬೊಬ್ಬರು ಒಂದೊಂದು ಹೇಳುತ್ತಾರೆ, ಮುಖ್ಯವಾಗಿ ರಸ ಗೊಬ್ಬರ, ಹೈಬ್ರೀಡ್ ಬೀಜಗಳಿಂದ ತಾವು ಬಳಸುವ ಹಣ್ಣು ತರಕಾರಿಗಳಲ್ಲಿ ರುಚಿ ಹೋಗಿದೆ ಎಂದು. ವಾಸ್ತವವಾಗಿ ಇದು ಸತ್ಯವಲ್ಲ. ಸತ್ಯ ಸಂಗತಿ ಬೇರೆಯೇ ಇದೆ. ಅದು ಮಣ್ಣಿನ ಫಲವತ್ತತೆ. ರುಚಿ ಎನ್ನುವುದು ಹಸಿದವನ ನಾಲಗೆಗೆ ಹೆಚ್ಚು, ಹಸಿವು ಇಲ್ಲದವನಿಗೆ ಕಡಿಮೆ. ಹಾಗೆಂದು ಕೆಲವೊಮ್ಮೆ ಬದಲಾವಣೆ ರುಚಿ ಕೊಡುತ್ತದೆ. ಆದರೆ ಪ್ರತೀಯೊಂದು  ಆಹಾರ ವಸ್ತುವಿಗೂ ಅದರದ್ದೇ ಆದ ರುಚಿ ಗುಣ ಇರುತ್ತದೆ. ಅದು ಬರುವುದು ಆ ನಿರ್ದಿಷ್ಟ ಪ್ರದೇಶದ ಹವಾಗುಣ, ಮಣ್ಣು…

Read more
Areca leaf for cow fodder

ಜಾನುವಾರುಗಳಿಗೆ ಅಡಿಕೆ ಹಾಳೆ ಉತ್ತಮ ಮೇವು ಯಾಕೆ?.

ಜಾನುವಾರುಗಳ ಹೊಟ್ಟೆ ತುಂಬಿಸಲು ಗಟ್ಟಿ ಮೇವು ಬೇಕು. ಅದಕ್ಕೆ ಅಡಿಕೆ ಮರದ ಹಸಿ ಹಾಳೆ ಉತ್ಯುತ್ತಮ. ಜಾನುವಾರು ಸಾಕುವವರು ಪಶುಗಳಿಗೆ ಹಸಿ ಹುಲ್ಲು ಹಾಕುತ್ತೇವೆ. ಆದರೆ ಈ ಹಸಿ ಹುಲ್ಲಿನಲ್ಲಿ  ನಾರಿನ ಅಂಶ (Fiber) ಮತ್ತು ಘನ ಅಂಶ(Solids) ಕಡಿಮೆ. ಆದರೆ ಅಡಿಕೆ ಹಾಳೆಯಂತಹ ಕೃಷಿ ತ್ಯಾಜ್ಯಗಳಲ್ಲಿ ಈ ಅಂಶ ಉತ್ತಮವಾಗಿದೆ. ಇದನ್ನು ಹಸಿ ಹುಲ್ಲಿಗಿಂತ ಕಡಿಮೆ ಪ್ರಮಾಣದಲ್ಲಿ ಕೊಟ್ಟರೂ ಹೊಟ್ಟೆ ತುಂಬುತ್ತದೆ. ದೇಹದ ಚಯಾಪಚಯ ಕ್ರಿಯೆಗೂ ಇದು ಸಹಕಾರಿಯಾಗುತ್ತದೆ. ಮಲೆನಾಡು, ಅರೆಮಲೆನಾಡು, ಹಾಗೂ ಕರಾವಳಿ ಪ್ರದೇಶದಲ್ಲಿ…

Read more
error: Content is protected !!