ಗುಲಾಬಿ ಬೆಳೆದು, ಸಾಪ್ಟ್ ವೇರ್ ಉದ್ಯೋಗದ ಸಂಪಾದನೆ.

ಕೆಲವು ಬೆಳೆಗಳು ನಮಗೆ ಉತ್ತಮ ವರಮಾನ ತಂದು ಕೊಡುತ್ತವೆ. ಸೂಕ್ತ ಮಾರ್ಗದರ್ಶನ ಇಲ್ಲದೆ ನಾವು ಯಾವ್ಯಾವುದೋ ಬೆಳೆಗಳ ಹಿಂದೆ ಹೋಗುತ್ತೇವೆ. ಮಲೆನಾಡಿನಲ್ಲಿ ಏನು ಬೆಳೆ ಬೆಳೆಯಬಹುದು. ಅಡಿಕೆ, ತೆಂಗು, ತಪ್ಪಿದರೆ ಇನ್ನೇನಾದರೂ ವಾರ್ಷಿಕ ಬೆಳೆಗಳನ್ನು ಬೆಳೆಯಬಹುದು ಎಂಬುದು ಎಲ್ಲರ ತಿಳುವಳಿಕೆ. ಆದರೆ ಇಲ್ಲೊಬ್ಬರು ಇದಕ್ಕಿಂತೆಲ್ಲಾ ಭಿನ್ನವಾದ ಪುಷ್ಪ ಬೆಳೆಯನ್ನು ಬೆಳೆದು ಉತ್ತಮ ವರಮಾನ ಪಡೆಯುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆ, ಸಾಗರ ತಾಲೂಕಿನ ನಾಡಕಲಸಿ ಊರಿನಲ್ಲಿ ಶ್ರಿಯುತ ಹುಚ್ಚಪ್ಪ ಎಂಬವರೇ ಈ ಚಾಲೆಂಜಿಂಗ್ ಕೃಷಿಕ. ಇವರು ತಮ್ಮ ಇತರ ಬೆಳೆಗಳ…

Read more

ನಿಮ್ಮ ಬೋರ್ ವೆಲ್ ನಲ್ಲಿ ನೀರು ಎಷ್ಟು ಇದೆ ಎಂದು ತಿಳಿಯುವುದು ಹೇಗೆ?

ಹೆಚ್ಚಿನ ರೈತರು ಕೃಷಿ ನೀರಾವರಿಗೆ  ಬೋರ್ ವೆಲ್ ನೀರಿನ ಮೂಲವನ್ನು ಆಶ್ರಯಿಸಿದ್ದಾರೆ. ಕೊಳವೆ ಬಾವಿಯಲ್ಲಿ  ನೀರು ಎಷ್ಟು ಇದೆ, ಪಂಪು ಎಷ್ಟು ಆಳಕ್ಕೆ ಇಳಿಸಬೇಕು ಎಂದು ತಿಳಿಯುವುದು ಹೀಗೆ. ಕೊಳವೆ ಬಾವಿ ಎಂದರೆ ಅದು ಶಿಲಾ ಪದರದಲ್ಲಿ ಜಿನುಗುವ ನೀರು. ಇದನ್ನು ಬರಿಗಣ್ಣಿನಿಂದ  ಎಷ್ಟು ಇದೆ ಎಂದು ನೋಡುವುದು ಅಸಾಧ್ಯ. ಕೆರೆ, ಬಾವಿಯ ನೀರನ್ನು ಎಷ್ಟು  ಇದೆ, ಎಷ್ಟು ತೆಗೆಯಬಹುದು ಎಂದು ಕರಾರುವಕ್ಕಾಗಿ ತಿಳಿಯಬಹುದು. ಆದರೆ ಕೊಳವೆ ಬಾವಿಯ ನೀರಿಗೆ ಅದು ಸಾಧ್ಯವಿಲ್ಲ. ಕೆಲವು ಪಳಗಿದವರು ಸ್ವಲ್ಪ…

Read more

ನಮ್ಮ ಕೃಷಿ ವ್ಯವಸ್ಥೆಯಲ್ಲಿ ಮಹಾನ್ ಸಂಚಲನ ಇದರಿಂದ ಮಾತ್ರ ಸಾಧ್ಯ.

ತಜ್ಞರು ಕ್ಷೇತ್ರ  ಜ್ಞಾನ ಇಲ್ಲದೆ ಏನೋನೋ ಸುಧಾರಣೆಗಳನ್ನು ಸರಕಾರಕ್ಕೆ ಶಿಫಾರಸು ಮಾಡುತ್ತಾರೆ. ಇದು ಕೃಷಿಕರ ಬದುಕನ್ನು ಉತ್ತಮಪಡಿವುದು ಅಷ್ಟಕ್ಕಷ್ಟೇ. ನಿಜವಾಗಿ ಮೂಲಭೂತ ಅಗತ್ಯ ಬೇರೆಯೇ ಇದೆ. ಭಾರತ ದೇಶದ ರೈತ ತನ್ನ ಜೀವಮಾನದಲ್ಲಿ  ನೆಮ್ಮದಿಯ ಜೀವನವನ್ನು ಕಳೆಯುವುದು ಬರೇ ಮಕ್ಕಳಾಟಿಕೆಯ ವಯಸ್ಸಿನಲ್ಲಿ ಮಾತ್ರ. ಜವಾಬ್ಧಾರಿ ಬಂದ ನಂತರ ತನ್ನ ಕೊನೇ ಉಸಿರಿನ ತನಕವೂ ರೈತ ನೆಮ್ಮದಿಯ ಜೀವನ ನಡೆಸಲಾರ. ಒಂದಿಲ್ಲೊಂದು ತಲೆಬಿಸಿಯಲ್ಲೇ (Tension)ಅವನು ಅಲ್ಪಾಯುಷಿಯಾಗಿ ಅಂತ್ಯವನ್ನು ಕಾಣುತ್ತಾನೆ. ವ್ಯಕ್ತಿಯೊಬ್ಬನಿಗೆ ಬದುಕುವ ಹಕ್ಕು ಇರುವಾಗ ನೆಮ್ಮದಿಯ ಬದುಕಿಗೆ ಬೇಕಾಗುವ…

Read more

ಎಣ್ಣೆ ತಾಳೆ ಬೆಳೆಗೆ ಮರುಳಾಗದಿರಿ. ಹೇಳುವಷ್ಟು ಸುಲಭದ ಬೆಳೆ ಅಲ್ಲ.

ಸರಕಾರದ ಇಲಾಖೆಗಳು ದೇಶೀಯವಾಗಿ ಖಾದ್ಯ ಎಣ್ಣೆ ಉತ್ಪಾದನೆಗಾಗಿ ನಮ್ಮನ್ನು ಹುರಿದುಂಬಿಸುತ್ತಿವೆ.ಆದರೆ ಎಣ್ಣೆ ತಾಳೆ  ಬೆಳೆ ನಮಗೆಷ್ಟು ಕೈ ಹಿಡಿಯಬಹುದು ಎಂಬುದನ್ನು ಇಲ್ಲಿ ಓದಿ ನಂತರ ನಿರ್ಧರಿಸಿ. ತಾಳೆ ಎಣ್ಣೆ ಎಂಬುದು ಪ್ರಮುಖ ಖಾದ್ಯ ಮತ್ತು ಅಖಾಧ್ಯ ಎಣ್ಣೆ ಮೂಲವಾಗಿದ್ದು, ಇದನ್ನು  ರೈತರು ತಮ್ಮ ಹೊಲದಲ್ಲಿ  ಸಸಿ ನೆಟ್ಟು  ಬೆಳೆಸಿ ಅದರ  ಫಲದಿಂದ ಪಡೆಯಲಾಗುತ್ತದೆ. ಇದು ನಮ್ಮ ದೇಶದ ಮೂಲದ ಬೆಳೆಯಲ್ಲ. ಮಲೇಶಿಯಾ, ಇಂಡೋನೇಶಿಯಾ ಮುಂತಾದ ದೇಶಗಳಲ್ಲಿ ಬೆಳೆಯುತ್ತಿರುವ ಈ ತಾಳೆ ಮರ, ಈಗ ಖಾದ್ಯ ಎಣ್ಣೆ ಸ್ವಾವಲಂಭನೆ …

Read more
sugarcane seedligs

ಕಬ್ಬು ಸಸ್ಯೋತ್ಪಾದನೆ – ಉತ್ತಮ ಆದಾಯದ ವೃತ್ತಿ.

ಕಬ್ಬು ಬೆಳೆಯುವ ಪ್ರದೇಶದಲ್ಲಿ  ಕಣ್ಣು ಸಸಿಯ ನರ್ಸರಿ ಮಾಡುವರೇ ಅವಕಾಶ ಹೇರಳವಾಗಿದ್ದು, ಇದು ಉತ್ತಮ ಆದಾಯವನ್ನೂ ಕೊಡಬಲ್ಲದು. ತಂತ್ರಜ್ಞಾನ ಬಹಳ ಹಿಂದೆಯೇ ಬಂದಿದೆಯಾದರೂ ಇತ್ತೀಚಿನ ದಿನಗಳಲ್ಲಿ ರೈತರು ಇಂತಹ ಸಸಿಗಳನ್ನು ಹೆಚ್ಚು ಹೆಚ್ಚು ಬಳಸಲು ಪ್ರಾರಂಭಿಸಿದ್ದಾರೆ. ಸಸಿ ಮಾಡಿಕೊಡುವವರ ಕೊರತೆಯೂ ಇದೆ. ಆದ ಕಾರಣ ಇದು ಆಸಕ್ತರಿಗೆ ಆದಾಯದ ವೃತ್ತಿಯಾಗಬಹುದು.   ಕಬ್ಬು ನಾಟಿ ಮಾಡುವವರಿಗೆ ತಕ್ಷಣ ಉತ್ತಮ ಗುಣಮಟ್ಟದ ಸಸಿಯೇ ಲಭ್ಯವಾದರೆ ಅವರ ಖರ್ಚು ತುಂಬಾ ಉಳಿತಾಯವಾಗುತ್ತದೆ. ಬಿತ್ತನೆ ಕಡ್ಡಿಗೆ ಹುಡುಕಾಡುವ ಸಮಸ್ಯೆ ಇರುವುದಿಲ್ಲ. ಹೊಲದ ಸಿದ್ದತೆ…

Read more
Zink deficiency in plant

ಝಿಂಕ್ ಬಳಸಿದರೆ ಸಸ್ಯ ಆರೋಗ್ಯ ಮತ್ತು ಫಸಲು ಹೆಚ್ಚುತ್ತದೆ.

ಬೆಳೆಗಳು ಆರೋಗ್ಯವಾಗಿದ್ದು, ಫಲಧಾರಣಾ ಶಕ್ತಿ ಉತ್ತಮವಾಗಿ, ಪೌಷ್ಟಿಕ ಫಲ ಕೊಡಲು ಸತು ಎಂಬ ಸೂಕ್ಷ್ಮ ಪೊಷಕಾಂಶ ಅಗತ್ಯವಾಗಿ ಬೇಕು ಎನ್ನುತ್ತಾರೆ ಬೆಳೆ ತಜ್ಞರು. ಇತ್ತೀಚೆಗೆ ಬೆಳೆ ತಜ್ಞರುಗಳು ಸತುವಿನ ಬಳಕೆಗೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಕೆಲವು ಗೊಬ್ಬರ ತಯಾರಕರು ತಮ್ಮ ಕೆಲವು ಗೊಬ್ಬರಗಳನ್ನು (ವಿಶೇಷವಾಗಿ ಡಿಎಪಿ) ಸತುವಿನ ಮೂಲಕ ಬ್ಲೆಂಡ್ ಮಾಡಿ ಕೊಡುತ್ತಾರೆ. ಕರ್ನಾಟಕ ಸರಕಾರದ  ಕೃಷಿ ನಿಯಮಾವಳಿ ಪ್ರಕಾರ ಇಲ್ಲಿನ ಮಣ್ಣಿಗೆ ಸೂಕ್ಷ್ಮ ಪೋಷಕಾಂಶಗಳ ಜೊತೆಗೆ ಗರಿಷ್ಟ ಪ್ರಮಾಣ (3%) ದಲ್ಲಿ ಸತು ಸೇರಿಸಿರಬೇಕು. ಕರ್ನಾಟಕದ…

Read more

ಈ ಕಳೆ ಸಸ್ಯ ನಿಯಂತ್ರಿಸಲು ಕೆಲವು ಸರಳ ಉಪಾಯ.

ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು ಎಂಬ ಮಾತಿನಂತೆ ಕಳೆ ಗಿಡವನ್ನು ಇನ್ನೊಂದು ಗಿಡದ ಸಹಾಯದಿಂದ ತೆಗೆಯಲು ಸಾಧ್ಯ. ಅಂಥಹ ಗಿಡಗಳು ನಮ್ಮಲ್ಲಿ ಹಲವು ಇವೆ. ಒಂದು ಸಸ್ಯವನ್ನು ಮತ್ತೊಂದು ಸಸ್ಯದಿಂದ ನಿಯಂತ್ರಿಸಬಹುದು ಎಂಬುದು ಮನಗೆಲ್ಲಾ ಗೊತ್ತಿದೆ. ರಬ್ಬರ್ ಬೆಳೆಗಾರರು  ತೋಟದಲ್ಲಿ ಇತರ ಸಸ್ಯಗಳು ಬೆಳೆಯದೆ ಇರುವ ಸಲುವಾಗಿ ಮುಚ್ಚಲು ಬೆಳೆಯನ್ನು ಬೆಳೆಸುತ್ತಾರೆ. ಅದೇ ಸಿದ್ದಾಂತದಲ್ಲಿ  ಹಳದಿ ಸೇವಂತಿಕೆ ಹೂವಿನ ಸಸ್ಯ (Singapore daisy) Scientific name : Sphagneticola trilobata  ವನ್ನು ನಿಯಂತ್ರಿಸಬಹುದು. ದ್ವಿದಳ ಜಾತಿಯ ಸಸ್ಯಗಳನ್ನು ಹಳದಿ ಹೂವಿನ…

Read more
poultry farm

ಕೋಳಿ ಗೊಬ್ಬರದಲ್ಲಿ ಏನಿದೆ? ಪ್ರಯೋಜನ ಏನು?.

ರೈತರು ತಮ್ಮ ಬೆಳೆ ಪೋಷಣೆಗಾಗಿ ಬಳಕೆ ಮಾಡುವ ಕೋಳಿ ಹಿಕ್ಕೆಯ ಗೊಬ್ಬರದಲ್ಲಿ ಏನಿದೆ, ಇದರ ಫಲಿತಾಂಶ ಏನು ಎಂಬುದರ ಪೂರ್ಣ ಪರಿಚಯ ಇಲ್ಲಿದೆ. ಕೋಳಿ ಗೊಬ್ಬರದ ಬಳಕೆಗೆ ಬಹಳ ಹಿಂದಿನ ಇತಿಹಾಸ ಇದೆ.ಇತ್ತೀಚಿನ 20-30 ವರ್ಷಗಳಿಂದೀಚೆಗೆ ಕೋಳಿ ಸಾಕಾಣಿಕೆ ಭಾರೀ ವಾಣಿಜ್ಯಿಕವಾದ ನಂತರ ಕೋಳಿ ಸಾಕಾಣಿಕಾ ಶೆಡ್ ಗಳಿಂದ ಗೊಬ್ಬರ ತಂದು ಬೆಳೆಗಳಿಗೆ ಬಳಸುವಿಕೆ ಪ್ರಾರಂಭವಾಯಿತು. ಅದಕ್ಕೂ ಹಿಂದೆ ಸಾಮಾನ್ಯವಾಗಿ ಪ್ರತೀ ಮನೆಗಳಲ್ಲೂ ಅಲ್ಪ ಸ್ವಲ್ಪ ಕೋಳಿಗಳನ್ನು ಸಾಕುತ್ತಿದ್ದರು. ಅವುಗಳ ಕಾಲಿನ ಬುಡಕ್ಕೆ ಮರ ಸುಟ್ಟ ಬೂದಿ…

Read more
Organic University

ಕರ್ನಾಟಕದಲ್ಲಿ ಸಾವಯವ ಕೃಷಿಗಾಗಿ ವಿಶ್ವ ವಿಧ್ಯಾನಿಲಯ!

ಮಾನ್ಯ ಕೃಷಿ ಮಂತ್ರಿಗಳು ಸಾವಯವ ಕೃಷಿ ಸಂಶೋಧನೆಗಾಗಿ ಒಂದು ವಿಶ್ವ ವಿಧ್ಯಾನಿಲಯವನ್ನು ಸ್ಥಾಪಿಸಬೇಕು ಎಂಬ ಚಿಂತನೆ ನಡೆಸಿದ್ದಾರೆ. ಸುಮಾರು 10 ವರ್ಷಕ್ಕೆ ಹಿಂದೆ ನಮ್ಮ ರಾಜ್ಯದಲ್ಲಿ ಎರಡು ಕೃಷಿ ವಿಶ್ವ ವಿಧ್ಯಾನಿಲಯಗಳಿದ್ದವು. ಮತ್ತೊಂದು ಕೃಷಿ ವಿಶ್ವ ವಿಧ್ಯಾನಿಲಯ ಸೇರ್ಪಡೆಯಾಯಿತು. ತೋಟಗಾರಿಕಾ ವಿಶ್ವ ವಿಧ್ಯಾನಿಲಯವಾಯಿತು. ಪಶು ಸಂಗೋಪನಾ ವಿಶ್ವ ವಿಧ್ಯಾನಿಲಯ, ತೋಟಗಾರಿಕೆ ಮತ್ತು  ಕೃಷಿ ಜಂಟಿ ವಿಶ್ವ ವಿಧ್ಯಾನಿಲಯಗಳಾಯಿತು. ಇನ್ನು  ಉಳಿದದ್ದು ಸಾವಯವ ಕೃಷಿ ಒಂದೇ ಏನೋ ಎಂಬುದು ಮಾನ್ಯ ಕೃಷಿ ಸಚಿವರ ಇಂಗಿತದಲ್ಲಿ ಕಾಣುತ್ತದೆ. ಹಾಲೀ ಇರುವ…

Read more
Cashew Dwarf release

ಗೋಡಂಬಿಯಲ್ಲಿ ಹೊಸ ಕುಬ್ಜ ತಳಿ ಈಗ ಲಭ್ಯ.

ಕುಬ್ಜ ತಳಿ ಇಂದಿನ ಅಗತ್ಯತೆಗಳಲ್ಲಿ ಒಂದು. ಮರ ಹತ್ತುವ ಅಭ್ಯಾಸವೇ ಬಿಟ್ಟು ಹೋಗುತ್ತಿರುವ ಈ ಸಮಯದಲ್ಲಿ ಇದು ಅಗತ್ಯವಾಗಿದೆ. ಮಾವಿನಲ್ಲಿ ಕುಬ್ಜ ತಳಿ ಬಂದಿದೆ. ಅಡಿಕೆಯಲ್ಲಿ ಇದೆ. ತೆಂಗಿನಲ್ಲೂ  ಕೆಲವು ಗಿಡ್ದ  ತಳಿಗಳಿವೆ. ಹೈಬ್ರೀಡ್ ಮಾಡುವವರೂ ಕುಬ್ಜ ತನಕ್ಕೆ ಹೆಚ್ಚು ಒತ್ತುಕೊಡುತ್ತಿದ್ದಾರೆ.  ಎತ್ತರ ಬೆಳೆಯುವ ಮರ ಎಂದರೆ ಕಾಯಿ ಕೀಳುವ ಸಮಸ್ಯೆ. ಕುಬ್ಜ ಆದರೆ ಎಲ್ಲವೂ ಸುಲಭ. ಇಳುವರಿ ಕಡಿಮೆಯಾದರೂ ಆಗಬಹುದು, ಪರರನ್ನು ಅವಲಂಭಿಸಿ ಮಾಡುವುದಕ್ಕಿಂತ ನಾವೇ ಮಾಡಬಹುದು ಎಂಬುದೇ ಇದಕ್ಕೆ ಕಾರಣ. ಕರಾವಳಿ ಕರ್ನಾಟಕದಲ್ಲಿ  ದಕ್ಷಿಣ…

Read more
error: Content is protected !!