ನಿಮ್ಮ ಹೊಲದಲ್ಲಿ ರಂಜಕ ಎಷ್ಟು ಲಭ್ಯ ಸ್ಥಿತಿಯಲ್ಲಿದೆ- ತಿಳಿಯುವುದು ಹೀಗೆ.

ಎಲ್ಲದಕ್ಕೂ ತಜ್ಞರನ್ನು ಸಂಪರ್ಕಿಸಿ  ಮಾರ್ಗದರ್ಶನ ಪಡೆಯುವ ಬದಲು  ನಾವೇ ಒಂದಷ್ಟು ತಜ್ಞತೆಯನ್ನು ಸಂಪಾದಿಸುವುದು ಉತ್ತಮ. ಈ ನಿಟ್ಟಿನಲ್ಲಿ ನಾವು ಬೆಳೆಗಳಿಗೆ ಬಳಕೆ ಮಾಡುವ ರಂಜಕ ಗೊಬ್ಬರ  ಸಸ್ಯಗಳಿಗೆ ದೊರೆಯುತ್ತದೆಯೇ ಎಂದು ತಿಳಿಯುವ ಸರಳ ವಿಧಾನಗಳು ಇವೆ. ನಿಮ್ಮ ಹೊಲದ ದ್ವಿದಳ ಸಸ್ಯಗಳು, ಅಧಿಕ ಪ್ರಮಾಣದಲ್ಲಿ ಹುಲ್ಲು ಬೆಳೆಯುತ್ತದೆಯೋ ಅಲ್ಲಿ ರಂಜಕ ಅಂಶ ಇದೆ ಎಂದರ್ಥ. ಇದು ನಿಖರವಾದ ಲಕ್ಷಣ ಅಲ್ಲದಿದ್ದರೂ ಬಹುತೇಕ ಇದು ರಂಜಕದ ಲಭ್ಯತೆಯನ್ನು ಸೂಚಿಸುತ್ತದೆ. ರಂಜಕಾಂಶ ಎಂಬುದು ಫಲಾಪೇಕ್ಷೆ ಇದ್ದು ಬೆಳೆ ಬೆಳೆಯುವಾಗ ನಿರೀಕ್ಷಿತ…

Read more

ಹಳ್ಳಿಯ ಯುವಕರಿಗೆ ಉದ್ಯೋಗ ಕೊಡಬಲ್ಲ ಅಣಬೆ ಕೃಷಿ.

 ಆರ್ಥಿಕ ಸಂಕಷ್ಟದಿಂದ ಪಟ್ಟಣ ತೊರೆದು ಜನ ಹಳ್ಳಿಯೆಡೆಗೆ ಮುಖಮಾಡಿದ್ದಾರೆ. ಕೆಲವರಿಗೆ ಇನ್ನು ಪಟ್ಟಣದ ಸಹವಾಸವೇ ಬೇಡ ಎಂಬಂತಾಗಿದೆ.   ವೃತಿ ಅರಸುವ ಆಸಕ್ತರಿಗೆ  ಮನೆಯ ಕಡಿಮೆ ಸ್ಥಳಾವಕಾಶದಲ್ಲೂ  ಮಾಡಬಹುದಾದ ಲಾಭದ ಉದ್ದಿಮೆ ಅಣಬೆ ಬೇಸಾಯ. ವಿಶೇಷ ವಿಧ್ಯಾವಂತರೂ ಅಗಬೇಕಾಗಿಲ್ಲ. ಭಾರೀ ಬಂಡವಾಳವೂ ಬೇಕಾಗಿಲ್ಲ. ಇನ್ನೂ ಇದರೊಂದಿಗೆ ಜೇನು ಸಾಕಣೆಯಂತ ವೃತ್ತಿ ಮಾಡಿದರೆ ಮತ್ತೂ ಅನುಕೂಲ.     ಅಣಬೆ ಬೆಳೆಸಲು ಹೆಚ್ಚು ಬಂಡವಾಳ ಬೇಡ. ವೃತ್ತಿಯಲ್ಲಿ ಸ್ವಲ್ಪ ಶ್ರದ್ಧೆ ಇದ್ದರೆ ಸಾಕು. ಸೂಕ್ತ ತರಬೇತಿಯನ್ನು ಪಡೆದು ಪ್ರಾರಂಭಿಸಿದರೆ ಇದರಲ್ಲಿ ಹಿಂತಿರುಗಿ…

Read more
cotton

ಹತ್ತಿ ಬೆಳೆಯ ಗುಲಾಬಿ ಕಾಯಿ ಕೊರಕ ನಿಯಂತ್ರಣ.

ಹತ್ತಿ ಬೆಳೆಗಾರರಿಗೆ ಗಣನೀಯ ಬೆಳೆ ನಷ್ಟ ಮಾಡುವ ಕೀಟ ಎಂದರೆ  ಗುಲಾಬಿ ಕಾಯಿ ಕೊರಕ. ಹತ್ತಿಯ ಕಾಯಿಗಳು ಬೆಳೆಯುತ್ತಿದ್ದಂತೆ ಇದು ಪ್ರವೇಶವಾಗಿ  ಒಳಗಿನ ಹತ್ತಿಯ ಅರಳನ್ನು ಹಾನಿ ಮಾಡುತ್ತದೆ. ಮಾರುಕಟ್ಟೆಯಲ್ಲಿ ಈ ಹತ್ತಿಗೆ ಬೆಲೆಯೇ ಇರುವುದಿಲ್ಲ.  ಈ ಕೀಟದ ನಿಯಂತ್ರಣಕ್ಕಾಗಿ ಅತ್ಯಧಿಕ ಕೀಟನಾಶಕ ಬಳಕೆ ಮಾಡಲಾಗುತ್ತದೆ. ಇದರಿಂದಾಗಿಯೇ ಕಳೆದ ವರ್ಷ ಕೆಲವು ರೈತರು ಜೀವ ಕಳೆದುಕೊಂಡದ್ದೂ ಇದೆ.  ಸರಳ ಮತ್ತು ಮಿತವ್ಯಯದ ಬೇಸಾಯ ಕ್ರಮದಲ್ಲಿ ಇದನ್ನು ಗಣನೀಯ ಪ್ರಮಾಣದಲ್ಲಿ ನಿಯಂತ್ರಣ ಮಾಡಬಹುದು. ಜೀವನ ಚಕ್ರ ಹೀಗಿರುತ್ತದೆ: ಗುಲಾಬಿ…

Read more
ಗಗನ ಚುಂಬಿ ಮದ್ದಾಲೆ ಮರ

ಮದ್ದಾಲೆ ಮರದ ಚೆಕ್ಕೆ ತಿನ್ನಿ- ಆರೋಗ್ಯವಾಗಿರುತ್ತೀರಿ.

ಆಷಾಢ ಅಮವಾಸ್ಯೆಯ ದಿನ ಮದ್ದಾಲೆ ಮರದ ಬುಡಕ್ಕೆ ಬೆಳಗ್ಗಿನ ಜಾವದಲ್ಲಿ ಹೋಗಿ ಕತ್ತಿ ಇತ್ಯಾದಿ ಆಯುಧಗಳ ಸಹಾಯವಿಲ್ಲದೇ ಕಲ್ಲಿನಲ್ಲಿ ಮರದ ತೊಗಟೆಯನ್ನು ಜಜ್ಜಿ ತೆಗೆದು ಚೂರು ಚೆಕ್ಕೆಯನ್ನು ಜಗಿದು ಸೇವಿಸುವುದು ತುಳು ನಾಡಿನಲ್ಲಿ ಪ್ರತೀತಿ. ಈ ಮರದ ತೊಗಟೆಯ ರಸಕ್ಕೆ ಅನಾರೋಗ್ಯ ನಿವಾರಣೆ ಶಕ್ತಿ ಇದೆ. ಜೊತೆಗೆ ಈ ಮರವನ್ನು ಪೂಜನೀಯವಾಗಿಯೂ ಕಾಣಲಾಗುತ್ತದೆ. ಮದ್ದಾಲೆಗೆ ಇದೆ ದೈವಿಕತೆ:  ಪೆರಿಯಾಕುಳು ಎಂಬ ಯಮಳ ವೀರರು ಬೈಲಬೀಡು ಬಳಿಯ ಮದ್ದಾಲೆ ಅಥವಾ  ಪಾಲೆ ಮರದ ಬುಡದಲ್ಲಿ ಮಾಯವಾದರು ಎಂಬ ಐತಿಹ್ಯವಿದೆ….

Read more

ಕಡಿಮೆ ಬೆಲೆಯ ಉತ್ತಮ ಜೈವಿಕ ಗೊಬ್ಬರಗಳು.

ಕೃಷಿ ಪದ್ಧತಿಯನ್ನು ಸುಸ್ಥಿರಗೊಳಿಸಲು ರಾಸಾಯನಿಕ ಗೊಬ್ಬರಗಳ ಬಳಕೆ ಮತ್ತು ಅವುಗಳ ಮೇಲಿನ ಅವಲಂಬನೆಯು ದೀರ್ಘ ಕಾಲದವರೆಗೂ ಮುಂದುವರೆಯಲು ಅಸಾಧ್ಯ.  ಸುಸ್ಥಿರ ಕೃಷಿಗೆ  ಮಣ್ಣಿನ ಆರೋಗ್ಯ ಅತ್ಯಗತ್ಯ. ಇದನ್ನು ಕಾಪಾಡುವಲ್ಲಿ ಹಸಿರು ಎಲೆ ಗೊಬ್ಬರ, ಜೈವಿಕ ಮತ್ತು ಸಾವಯವ ಗೊಬ್ಬರಗಳು ಪ್ರಮುಖ ಪಾತ್ರ ವಹಿಸುತ್ತವೆ. ಇಂದು ಹಲವಾರು ಖಾಸಗಿ ಜೈವಿಕ ಗೊಬ್ಬರ ಪೂರೈಕೆದಾರರು ಇದರ  ಸದುಪಯೋಗ  ಮಾಡಿಕೊಳ್ಳುತ್ತಿದ್ದಾರೆ. ಅದರೆ ಭಾರತೀಯ ತೋಟಗಾರಿಕಾ ಸಂಶೋಧನಾ  ಕೇಂದ್ರದಲ್ಲಿ ಇಂತಹ ಹಲವಾರು  ಸೂಕ್ಷ್ಮಾಣು ಜೀವಿಗಳ  ಉತ್ಪನ್ನಗಳನ್ನು ತಯಾರಿಕೆ ನಡೆಯುತ್ತಿದ್ದು, ಅರ್ಕಾ ಹೆಸರಿನಲ್ಲಿ ಇದು…

Read more

ಹಲ್ಲಿಲ್ಲದ್ದ ರೈತನಿಗೆ ಕಡಲೆ ತಿನ್ನಿಸುವ ವೆಬಿನಾರ್ ಗಳು.

ಮಾರ್ಚ್ ತಿಂಗಳ ನಂತರ ಬಂದ ಒಂದು ಹೊಸ ಅವತಾರ, ವೆಬಿನಾರ್ ಗಳು. ಬೇರೆ ಕ್ಷೇತ್ರಗಳ ವಿಷಯ ನಮಗೆ ಅನಗತ್ಯ. ಆದರೆ ಕೃಷಿ ಕ್ಷೇತ್ರದಲ್ಲಿ ಈ ವೆಬಿನಾರ್ಗಳ ಬಗ್ಗೆ ಕೆಲವೊಂದು ವಿಚಾರಗಳನ್ನು ರೈತರಿಗೆ ತಿಳಿಯಬಯಸುತ್ತೇವೆ. ಇದು ರೋಗಿ ಬಯಸಿದ್ದೂ ಹಾಲು, ವೈದ್ಯ ಕೊಟ್ಟದ್ದೂ ಹಾಲು ಎಂಬಂತಾಗಿದೆ. ಮೇಲುನೋಟಕ್ಕೆ ಇದು ರೈತರ ಸೇವೆ ಎಂದು ಕಂಡರೂ ಇದರಲ್ಲಿ ಕೆಲವು ಪೇಪರ್ ವರ್ಕ್ ಮತ್ತು ಹಣ ಖರ್ಚು ಮಾಡುವ ದಂಧೆ ಇರಲೂ ಬಹುದು. ವೆಬಿನಾರ್ ಎಂದರೆ ಕೇವಲ ಸಂಬಂಧಿಸಿದವರು  ಮಾತ್ರ ತಮ್ಮ…

Read more
ಮಣ್ಣಿನ ಆರೋಗ್ಯ ತಿಳಿಯಲು ಅದರ ಪರೀಕ್ಷೆ

ಮಣ್ಣಿನ ಆರೋಗ್ಯ ತಿಳಿಯಲು ಅದರ ಪರೀಕ್ಷೆ .

ಮಣ್ಣು ಅದರಷ್ಟಕ್ಕೇ ಇದ್ದರೆ ಅಂದರೆ ಕಾಡು , ಮರಮಟ್ಟು ಬೆಳೆಯುತ್ತಾ ಇದ್ದರೆ ಅದರ ಆರೋಗ್ಯ ಸ್ಥಿತಿ ವ್ಯತ್ಯಾಸ ಆಗುವುದಿಲ್ಲ. ಬೆಳೆ ಬೆಳೆಸುವಾಗ ಬಳಸುವ ಬೆಳೆ ಪೋಷಕಗಳು ಮಣ್ಣಿನ ಗುಣವನ್ನು ಸ್ವಲ್ಪ ಮಟ್ಟಿಗೆ ವ್ಯತ್ಯಾಸ ಮಾಡುತ್ತವೆ. ಇದನ್ನು ಮಣ್ಣಿನ ಆರೋಗ್ಯ ಕೆಡುವುದು ಎಂದು ಹೇಳಬಹುದು. ಮಣ್ಣಿನ ಆರೋಗ್ಯ ಗುಣದ ಮೇಲೆ ನಾವು ಬೆಳೆಸುವ ಬೆಳೆಯ ಪ್ರತಿಫಲ ಇರುತ್ತದೆ. ಇದನ್ನು ತಿಳಿದು ಕೃಷಿ ಮಾಡಿದರೆ ನಿರೀಕ್ಷೆಯ ಫಲಿತಾಂಶ ಲಭ್ಯವಾಗುತ್ತದೆ. ಮಣ್ಣು ಸೃಷ್ಠಿಯ ಅತ್ಯದ್ಬುತ ಕೊಡುಗೆ. ಮಣ್ಣಿಲ್ಲದೆ ಯಾವಜೀವಿಯೂ ಬದುಕಲಾರದು, ಮಣ್ಣಿನಿಂದ…

Read more
method of green leaf mulching

ಹೊಲಕ್ಕೆ ಈ ಸೊಪ್ಪುಗಳನ್ನು ಹಾಕಿದರೆ ಗೊಬ್ಬರ ಉಳಿಸಬಹುದು.

ಮೆದು ಸ್ವರೂಪದ ಹಸುರು ಸೊಪ್ಪು ಅಧಿಕ ಸಾರಗಳನ್ನು ಒಳಗೊಂಡಿರುತ್ತದೆ. ಹೆಚ್ಚಾಗಿ ದ್ವಿದಳ ಜಾತಿಯವು ಉತ್ಕೃಷ್ಟ. ಇಂತಹ ಸಸ್ಯಗಳಲ್ಲಿ ಕೆಲವು ಅಲ್ಪಾವಧಿಯ ಸಸ್ಯಗಳು  ಮತ್ತು ಕೆಲವು ಧೀರ್ಗಾವಧಿಯ ಮರಮಟ್ಟುಗಳು. ಇದನ್ನು ನಾವು ಗುರುತಿಸಿ ಬೆಳೆಸಿ ಬಳಸಬೇಕು. ಇವು ಮಣ್ಣಿಗೆ ಹೊಸ ಜೀವ ಚೈತನ್ಯವನ್ನು ಕೊಡುತ್ತವೆ. ಬೆಳೆ ಉತ್ತಮವಾಗುತ್ತದೆ. ಬಹಳ ಜನ ತಮ್ಮ ಹೊಲಕ್ಕೆ ಬೇರೆ ಬೇರೆ ಸಾವಯವ ಗೊಬ್ಬರಗಳನ್ನು ಬಳಕೆ ಮಾಡುತ್ತಾರೆ. ಕೆಲವರು ಒಣ ತರೆಗೆಲೆ ಹಾಗೂ ಒಣ ತ್ಯಾಜ್ಯಗಳನ್ನು ಬಳಕೆ ಮಾಡುತ್ತಾರೆ. ಇದರಲ್ಲಿ ಹಾನಿ ಏನೂ ಇಲ್ಲವಾದರೂ…

Read more

ಸಾವಯವ ಗೊಬ್ಬರ ನೀವೇ ಮಾಡುವುದು ಉತ್ತಮ.

ಸಾವಯವ ಗೊಬ್ಬರ ತಯಾರಿಸುವುದು  ನಮಗೇನೂ ಹೊಸತಲ್ಲ.  ಹತ್ತಿಪ್ಪತ್ತು ವರ್ಷದ  ಹಿಂದೆ ಇದನ್ನು ನಾವು ಕೊಂಡು ತರುತ್ತಿರಲಿಲ್ಲ. ನಮ್ಮಲ್ಲೇ ತಯಾರಿಸುತ್ತಿದ್ದೆವು. ಈಗ ನಮಗೆ ಹೊರಗಿನ ವಸ್ತು ಸುಂದರವಾಗಿ ಕಾಣುವ ಕಾರಣ ಅದಕ್ಕೆ ಮಾರು ಹೋಗುತ್ತಿದ್ದೇವೆ.  ನಮ್ಮಲೇ ಎಲ್ಲಾ ಪರಿಕರಗಳು ಇರುವಾಗ  ಯಾಕೆ ಬೇರೆ ಕಡೆಯಿಂದ ಗೊಬ್ಬರಗಳನ್ನು ತರಬೇಕು. ಯಾವ  ತಯಾರಕರಲ್ಲೂ ಮೂಲವಸ್ತುಗಳು ಅವರ  ಬಳಿ ಇಲ್ಲ. ಅವರೂ ಬೇರೆ ಕಡೆಯಿಂದ ತಂದು  ಹೊಸ ಚೀಲದಲ್ಲಿ ತುಂಬಿ ನಮಗೆ ಮಾರಾಟ ಮಾಡುವುದು. ಸಾವಯವ ಗೊಬ್ಬರ ನಾವು ಮಾಡಿದರೆ  ಚಿನ್ನ. ಕೊಂಡು…

Read more
leaf de composing on field

ತೋಟಕ್ಕೆ ಸೊಪ್ಪು ಹಾಕಿ- ಮಣ್ಣಿನ ಆರೋಗ್ಯ ಹೆಚ್ಚಿಸಿ.

ತೋಟಕ್ಕೆ, ಗದ್ದೆಗೆ  ಹಾಗೆಯೇ ಇನ್ನಿತರ ಬೆಳೆಗಳಿಗೆ ಅನಾದಿ ಕಾಲದಿಂದಲೂ  ರೈತರು ಸೊಪ್ಪು ಹಾಕುತ್ತಿದ್ದರು. ಸೊಪ್ಪು ಹಾಕುವುದರಿಂದ ತುಂಬಾ ಪ್ರಯೋಜನ ಇದೆ. ಇದು ಉತ್ತಮ ಬೇಸಾಯ ಕ್ರಮ.ಮಣ್ಣಿನ ಸೂಕ್ಷ್ಮಾಣು ಜೀವಿಗಳ ಉತ್ತಮ ಕಾರ್ಯಚಟುವಟಿಕೆಗೆ ನೆರವಾಗಲು ಹಸುರೆಲೆ ಗೊಬ್ಬರ ಸಹಾಯಕ. ಸೊಪ್ಪು ಎಂದರೆ ಹಸುರೆಲೆ ಗೊಬ್ಬರ. ಹಸುರೆಲೆಗಳಲ್ಲಿ ಮುಖ್ಯ ಹಾಗೂ ಲಘು ಪೋಷಕಾಂಶಗಳು ಇರುವ ಕಾರಣ ಇದು ಕರಗಿ ಮಣ್ಣಿಗೆ ಸೇರಿ ಪೋಶಕಾಂಶಗಳನ್ನು ಬಿಡುಗಡೆ ಮಾಡುತ್ತದೆ. ಸಾಮಾನ್ಯವಾಗಿ ಮಳೆಗಾಲದಲ್ಲಿ ಹಸಿ ಸೊಪ್ಪನ್ನು ಹಾಕುತ್ತಾರೆ. ಅದು ಮಳೆಗಾಲ ಕಳೆಯುವಾಗ ಕರಗಿ ಗೊಬ್ಬರವಾಗುತ್ತದೆ….

Read more
error: Content is protected !!