The permanent solution to Increasing Crop Damage by Wild Animals

ಮಂಗ, ಹಂದಿ, ಮುಂತಾದ ಕಾಡು ಪ್ರಾಣಿಗಳ ಉಪಟಳಕ್ಕೆ ಶಾಶ್ವತ ಪರಿಹಾರ.

ಕಾಡು ಪ್ರಾಣಿಗಳನ್ನು ಓಡಿಸುವುದಲ್ಲ, ಮೂಲ ಕಾರಣವನ್ನು  ಮನಗಂಡು ಅದನ್ನು ಪರಿಹರಿಸಬೇಕು. ಇದು ಅಹಿಂಸಾತ್ಮಕ ಶಾಶ್ವತ ಪರಿಹಾರ. ನಮ್ಮ ದೇಶದ ಕೃಷಿಯು ಸಾವಿರಾರು ವರ್ಷಗಳಿಂದ ಕಾಡಿನೊಂದಿಗೆ ಸಹಜವಾಗಿ ಬೆರೆತು ಬದುಕಿದೆ. ಹಿಂದೆ ರೈತರು ಕೃಷಿ ಮಾಡುತ್ತಿದ್ದರು, ಕಾಡುಪ್ರಾಣಿಗಳು ಕಾಡಿನಲ್ಲಿಯೇ ಆಹಾರವನ್ನು ಪಡೆದು ಬದುಕುತ್ತಿದ್ದವು. ಕೆಲವೊಮ್ಮೆ ಮಾತ್ರ ಬೆಳೆಗಳಿಗೆ ಹಾನಿಯಾಗುತ್ತಿತ್ತು. ಆದರೆ ಇಂದು ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ಈಗ ಕೋತಿಗಳು, ನವಿಲುಗಳು, ಕಾಡುಹಂದಿಗಳು, ಮುಳ್ಳುಹಂದಿಗಳು, ಜಿಂಕೆಗಳು, ಆನೆಗಳು ಸೇರಿದಂತೆ ಅನೇಕ ಕಾಡುಪ್ರಾಣಿಗಳು ಪ್ರತಿದಿನ ರೈತರ ಹೊಲಗಳಿಗೆ ನುಗ್ಗಿ ಬೆಳೆಗಳನ್ನು ಹಾಳು…

Read more
ಜೀವವೈವಿಧ್ಯಗಳಿಗೆ ಉರುಳಾಗುತ್ತಿರುವ ರಬ್ಬರ್ ತೋಟದ ಬಳ್ಳಿಗಳು

ಜೀವವೈವಿಧ್ಯಗಳಿಗೆ ಉರುಳಾಗುತ್ತಿರುವ  ರಬ್ಬರ್ ತೋಟದ ಬಳ್ಳಿಗಳು.

ರಬ್ಬರ್ ತೋಟ ಇರುವ ಕಡೆ ಸಂಚರಿಸುವಾಗ ಕಂಡುಬರುವ ಬಳ್ಳಿ ಸಸ್ಯ ಜೀವವೈವಿಧ್ಯಗಳನ್ನು ಸಾಕಷ್ಟು ನಾಶ ಮಾಡಿವೆ, ಇನ್ನೂ ಮಾಡುತ್ತಿವೆ. ರಬ್ಬರ್ ಬೆಳೆಯುವಾಗ ಮೊದಲ ಮೂರು ನಾಲ್ಕು ವರ್ಷ ಮಣ್ಣು ಸವಕಳಿ ತಡೆಗೆ ಅಗತ್ಯವೆಂದು ಬೆಳೆಸಿದ  ಈ ಬಳ್ಳಿ ಮರ ಬೆಳೆದ ನಂತರ  ತೋಟದಿಂದ ಹೊರಬಂದು ಇಡೀ ಸಸ್ಯವರ್ಗಗಳನ್ನು ಆಪೋಶಣ ತೆಗೆದುಕೊಳ್ಳುತ್ತಿದೆ. ಅದು ರಸ್ತೆ ಬದಿ, ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬಿ ಅಲ್ಲಿನ ಸಸ್ಯಗಳು, ಮರಗಳ ಮೇಲೆ ಏರಿ ಅದರ ಬೆಳವಣಿಗೆಯನ್ನು ಹತ್ತಿಕ್ಕುವ ಮೂಲಕ ಜೀವವೈವಿಧ್ಯಕ್ಕೆ ಕುತ್ತು ತರುತ್ತದೆ. ಸರಕಾರ,…

Read more
error: Content is protected !!