Nutritional Requirements of Plants in Summer Season

Nutritional Requirements of Plants in Summer Season

Summer is a critical period for plant growth, marked by high temperatures, intense sunlight, and increased evaporation rates. While these conditions can accelerate plant metabolism and growth, they also place significant stress on plants. To thrive during this season, plants require a higher and well-balanced supply of nutrients. Understanding how nutrition supports plants in summer…

Read more
Best Time for Nutrient and Fungicide Spraying.

ಪೋಷಕ ಮತ್ತು ಶಿಲೀಂಧ್ರನಾಶಕ ಸಿಂಪರಣೆಗೆ ಸೂಕ್ತ ಸಮಯ.

ಕೃಷಿಕರು ತಾವು ಬೆಳೆಸುವ ಬೆಳೆಗಳಿಗೆ ಪೋಷಕಾಂಶ, ಶಿಲೀಂದ್ರ  ನಾಶಕ  ಹಾಗೆಯೇ ಕೀಟನಾಶಕಗಳನ್ನು ಸಿಂಪಡಿಸುತ್ತಾರೆ. ಆದರೆ ಹೆಚ್ಚಿನವರು ಅದಕ್ಕೆ ಸೂಕ್ತ ಸಮಯ ಯಾವುದು ಎಂದು ತಿಳಿದಿರುವುದಿಲ್ಲ. ಎಲ್ಲಾ ಪೋಷಕಾಂಶ, ಶಿಲೀಂದ್ರ ನಾಶಕ ಹಾಗೆಯೇ ಕೀಟನಾಶಕಗಳನ್ನು  ತಂಪಾದ ಜಾಗದಲ್ಲಿ (keep in cool place) ಇದಬೇಕು ಎಂದು ಹೇಳಿರುತ್ತಾರೆ. ಕಾರಣ ಅದರ ಕ್ರಿಯಾತ್ಮಕ ಗುಣ ಚೆನ್ನಾಗಿರಲು. ಹಾಗೆಯೇ ಸಿಂಪರಣೆಗೂ ಸಹ ತಂಪಾದ ಹವಾಮಾನ ಇದ್ದರೆ ಅದರ ಫಲಿತಾಂಶ ದುಪ್ಪಟ್ಟು. ಇಂದು ಕೃಷಿಯಲ್ಲಿ ಫೋಲಿಯರ್ ಸಿಂಪಡಣೆ, ಪತ್ರ ಸಿಂಚನ (Foliar Spray)…

Read more
ಸುಣ್ಣ ಹೆಚ್ಚಾದ ಬೋರ್ಡೋ ದ್ರಾವಣ

ಬೋರ್ಡೋ ದ್ರಾವಣಕ್ಕೆ ಸುಣ್ಣ ಹೆಚ್ಚಾದರೆ ಏನಾಗುತ್ತದೆ?

ಬೋರ್ಡೋ ದ್ರಾವಣ ತಯಾರಿಸಲು ಬಳಸುವ ಮೂಲವಸ್ತುಗಳೆಂದರೆ  ಮೈಲುತುತ್ತೆ ಮತ್ತು ಸುಣ್ಣ. ಇವೆರಡರ ಸರಿಯಾದ ಮಿಶ್ರಣಕ್ಕೆ ಬೋರ್ಡೋ ದ್ರಾವಣ ಎಂದು ಕರೆಯುತ್ತಾರೆ. ಇಲ್ಲಿ ಸಮಪಾಕ ಎಂಬ ಒಂದು ತತ್ವ ಇದೆ. ಇದನ್ನು ಪಾಲಿಸದಿದ್ದರೆ  ಅದು ಸರಿಯಾದ ಮಿಶ್ರಣ ಆಗಲಾರದು. ಇದನ್ನು ಪ್ರತೀಯೊಬ್ಬ ರೈತರೂ ತಿಳಿದಿರಬೇಕು. ಅಡಿಕೆ ಮರದ ಕೊಳೆ ರೋಗ ನಿಯಂತ್ರಣಕ್ಕೆ ಹಾಗೆಯೇ ಇನ್ನಿತರ ಬೆಳೆಗಳ ಕೊಳೆ ರೋಗದ ಶಿಲೀಂದ್ರಗಳನ್ನು ತಡೆಯಲು ಶಿಫಾರಿತ ಪ್ರಮಾಣದ ಬೋರ್ಡೋ ದ್ರಾವಣ ಎಂದರೆ ಶೇ. 1 . ಅಂದರೆ 1 ಕಿಲೋ ಮೈಲು…

Read more
ಎಲೆಗಳಿಗೆ ಗೊಬ್ಬರ ಸಿಂಪರಣೆ ಮಾಡುವುದರಿಂದ ಪ್ರಯೋಜನಗಳು

ಎಲೆಗಳಿಗೆ ಗೊಬ್ಬರ ಸಿಂಪರಣೆ ಮಾಡುವುದರಿಂದ ಪ್ರಯೋಜನಗಳು.

ಸಸ್ಯಗಳು ಪೋಷಕಾಂಶಗಳನ್ನು ಬೇರಿನ ಮೂಲಕ ಹೀರಿಕೊಳ್ಳುತ್ತವೆ. ಬೇರಿನ ಸಾಂದ್ರತೆ, ಮತ್ತು ಅವುಗಳ ಹೀರಿಕೊಳ್ಳುವ ಸಾಮರ್ಥ್ಯದ ಮೇಲೆ ಪೋಷಕಗಳು ಬೆಳೆಗೆ ಲಭ್ಯವಾಗುತ್ತದೆ. ಎಲೆಗಳಿಗೆ ಗೊಬ್ಬರ ಸಿಂಪರಣೆ ಎಂಬುದು ಒಂದು ಶಾರ್ಟ್ಕಟ್.ಇಲ್ಲಿ ಬೇರುಗಳ ಸ್ಥಿತಿ ಹೇಗೂ ಇರಲಿ, ಒಮ್ಮೆಗೆ ಸಸ್ಯಕ್ಕೆ ಪೋಷಕಗಳು ಲಭ್ಯವಾಗಿ ಲವಲವಿಕೆ ಉಂಟಾಗುತ್ತದೆ.  ಹಲವಾರು ಸಸ್ಯ ಪೋಷಕಾಂಶಗಳನ್ನು ಎಲೆ ಮತ್ತು ಕಾಂಡಗಳ ಮೂಲಕ ಬೆಳೆಗಳಿಗೆ ಒದಗಿಸಬಹುದು. ಈ ರೀತಿ ಎಲೆ ಮತ್ತು ಕಾಂಡಗಳ ಮೇಲೆ ಸಿಂಪಡಿಸಿದಾಗ ಸಸ್ಯಗಳು ಅವನ್ನು ಹೀರಿಕೊಂಡು ಉಪಯೋಗಿಸುತ್ತವೆ. ಸಸ್ಯ ಪೋಷಕಾಂಶಗಳನ್ನು ಪ್ರತ್ಯೇಕವಾಗಿಯೂ ಅಥವಾ…

Read more
ನ್ಯಾನೋ ಯೂರಿಯಾ ಮತ್ತು DAP ಬಳಕೆ ಕ್ರಮ ಮತ್ತು ಪ್ರತಿಫಲ.

ನ್ಯಾನೋ ಯೂರಿಯಾ ಮತ್ತು DAP ಬಳಕೆ ಕ್ರಮ ಮತ್ತು ಪ್ರತಿಫಲ.

ಇತ್ತೀಚೆಗೆ ಮಾರುಕಟ್ಟೆಗೆ ಬಂದ ನ್ಯಾನೋ ಯೂರಿಯಾ ಮತ್ತು DAP ದ್ರವ ಗೊಬ್ಬರಗಳನ್ನು ಹೇಗೆ ಬಳಕೆ ಮಾಡುವುದು, ಇದರಿಂದ ಏನು ಪ್ರತಿಫಲ ಇದೆ ಎಂಬ ಬಗ್ಗೆ ಹೆಚ್ಚಿನವರಿಗೆ ಗೊತ್ತಿಲ್ಲ. ಈ ಗೊಬ್ಬರಗಳು ಎಂದರೆ ನಮ್ಮ ಸಾಂಪ್ರದಾಯಿಕ ಗೊಬ್ಬರಗಳಿಗಿಂತ ಗಾತ್ರದಲ್ಲಿ (size) ಮತ್ತು ಆಕಾರದಲ್ಲಿ (Shape)  ಸಂಸ್ಲೇಶಣೆ (synthesize) ನಡೆಸಿ ತಯಾರಿಸಲಾದ ಗೊಬ್ಬರಗಳು. ಇದರ ಸಾರಾಂಶಗಳು ನೇರವಾಗಿ (Shortcut way ) ತಲುಪಬೇಕಾದ ಸಸ್ಯಾಂಗಕ್ಕೆ ಲಭ್ಯವಾಗಿ  ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಇದನ್ನು SMART FERTILIZER ಎಂಬುದಾಗಿಯೂ ಕರೆಯಲಾಗುತ್ತದೆ. ಇದನ್ನು ವಿಶೇಷ…

Read more
ಸ್ಪ್ರೆಡ್ಡರ್ ಅಥವಾ ಅಂಟು ಇಲ್ಲದೆ ಸಿಂಪಡಿಸಿದ ದ್ರಾವಣ

ಬೋರ್ಡೋ ಸಿಂಪಡಿಸುವಾಗ ಸ್ಪ್ರೆಡ್ಡರ್ ಬಳಕೆ ಬೇಕೇ, ಬೇಡವೇ?

ಬೋರ್ಡೋ ದ್ರಾವಣ ಸಿಂಪಡಿಸುವಾಗ ಹಿಂದೆ ರಾಳ ಎಂಬ ವಸ್ತುವನ್ನು ಬಳಕೆ ಮಾಡುತ್ತಿದ್ದರು. ಅದು ಒಂದು ಮರದ ಮೇಣವಾಗಿತ್ತು. ಈಗ ಅದರ ಬದಲಿಗೆ ಆಧುನಿಕ ಹೆಸರಿನ ಉತ್ಪನ್ನಗಳು ಬಂದಿವೆ. ಬಟ್ಟೆಯೊಂದನ್ನು ನೀರಿನಲ್ಲಿ ಹಾಕಿ. ಆಗ ಅದರ ಎಲ್ಲಾ ಭಾಗಗಳೂ ಏಕ ಪ್ರಕಾರ ಒದ್ದೆಯಾಗುವುದಿಲ್ಲ. ಅದನ್ನು ಸಾಬೂನಿನ ದ್ರಾವಣದಲ್ಲಿ ಹಾಕಿ, ಎಲ್ಲಾ ಭಾಗಗಳೂ ಒದ್ದೆಯಾಗುತ್ತದೆ. ಇದಕ್ಕೆ ಕಾರಣ ಸಾಬೂನಿನಲ್ಲಿರುವ ಪ್ರಸರಕ ಗುಣ.   ಈ ತತ್ವದ ಮೇಲೆ ಕೃಷಿಯಲ್ಲಿ ಸ್ಪ್ರೆಡ್ಡರುಗಳ ಬಳಕೆ ಅಗತ್ಯವಾಯಿತು. ಸ್ಪ್ರೆಡ್ಡರ್ ಬಳಸಿದಾಗ ನೀವು ಸಿಂಪಡಿಸಿದ ದ್ರಾವಣ…

Read more
ಎಲೆ ಮತ್ತು ಹೂಗೊಂಚಲಿಗೆ ಸಿಂಪರಣೆ ಮಾಡಿಡ ಅಡಿಕೆ

ಸಿಂಪರಣೆಯ ಮೂಲಕ ಪೋಷಕಗಳು- ಅದ್ಬುತ ಫಲಿತಾಂಶ

ಬೆಳೆಯಲ್ಲಿ ಕಂಡುಬರುವ ಪೋಷಕಾಂಶಗಳ ಕೊರತೆಯನ್ನು ಶೀಘ್ರವಾಗಿ ಸರಿಪಡಿಸಲು ಇರುವ ಉಪಾಯ ಎಲೆಗಳೆಂಬ ಆಹಾರ ಸಂಗ್ರಾಹಕಕ್ಕೆ ಅದನ್ನು ಪೂರೈಕೆ  ಮಾಡುವುದು. ಹೀಗೆ ಮಾಡುವುದರಿಂದ ಸಂದಿಗ್ಧ ಪರಿಸ್ಥಿತಿಯಲ್ಲಿ ಬೆಳೆಗೆ ಬೇಕಾಗುವ ಆಹಾರಾಂಶಗಳನ್ನು ಸುಲಭವಾಗಿ ಒದಗಿಸಬಹುದು. ಖರ್ಚಿನಲ್ಲಿ ಉಳಿತಾಯವಾಗುತ್ತದೆ. ಪೋಷಕಗಳು ಸಮರ್ಪಕವಾಗಿ ಬೆಳೆಗಳಿಗೆ ದೊರೆಯುತ್ತದೆ. ಉತ್ತಮ ಫಲಿತಾಂಶವೂ ಲಭ್ಯ. ಎಲೆಗಳಿಗೆ ಮತ್ತು ಹೂಗೊಂಚಲುಗಳಿಗೆ ಸಿಮಂಪರಣೆ  ಮಾಡಿ ಸುಪ್ತ ಹಸಿವು ನೀಗಿಸಬಹುದು. ಯಾವುದೇ ಬೆಳೆ ಬೆಳೆಸುವಾಗ ನಿಮಗೆ ತೃಪ್ತಿಕರವಾದ ಬೆಳವಣಿಗೆ  ಕಂಡು ಬರಲಿಲ್ಲವೇ , ಹಾಗಾದರೆ ಒಮ್ಮೆ ಅಥವಾ ಎರಡು ಬಾರಿ ಸಿಂಪರಣೆ…

Read more
error: Content is protected !!