Lakhs of Pan shops - what is the rehabilitation

Gutkha Ban — Technically, Will It Work?

Gutkha Ban: A Public-Health Decision, an Addiction Challenge and an Arecanut Farmer’s Concern Karnataka has recently taken a significant public-health decision by prohibiting the manufacture, storage, transportation, distribution and sale of Gutkha, tobacco-containing pan masala and other products containing tobacco or nicotine for one year. The notification was issued under the Food Safety and Standards…

Read more
ಕೆಂಪಡಿಕೆ ಧಾರಣೆ 49000 ಕ್ಕೆ ಏರಿದೆ- ಚಾಲಿ ಸಹ ಸಧ್ಯವೇ ಏರುತ್ತದೆ.

ಕೆಂಪಡಿಕೆ ಧಾರಣೆ 49,000 ಕ್ಕೆ ಏರಿದೆ- ಚಾಲಿ ಸಹ ಸಧ್ಯವೇ ಏರುತ್ತದೆ.

ಕೆಂಪಡಿಕೆ ಧಾರಣೆ 49000 ಸಮೀಪಕ್ಕೆ ತಲುಪಿದೆ. ಇನ್ನೂ ಏರಿಕೆಯಾಗಬಹುದು ಎಂಬ ಸುದ್ದಿಗಳಿವೆ. ಕೆಂಪಡಿಕೆ ಏರಿದರೆ ಸಹಜವಾಗಿ ಚಾಲಿಯೂ ಏರಿಕೆಯಾಗಲೇಬೇಕು. ಈಗಾಗಲೇ ಚಾಲಿ ದಾರಣೆ ತುಸು ಏರಲಾರಂಭಿಸಿದೆ. ಇನ್ನೂ ಸ್ವಲ್ಪ ಏರಿಕೆ ಸಾಧ್ಯತೆಗಳಿವೆ. ಉತ್ಪಾದನಾ ಕ್ಷೇತ್ರದಿಂದ ಬೇಡಿಕೆ ಪ್ರಾರಂಭವಾಗಿದೆ. ಧೀರ್ಘ ಕಾಲದವರೆಗೆ ದರ ಇಳಿಕೆ ಹಾದಿಯಲ್ಲಿದ್ದ ಕಾರಣ ಈ ಬಾರಿ ದರ ಏರಿಕೆ ಸ್ವಲ್ಪ ಹೆಚ್ಚು ಸಮಯದ ತನಕ ಮುಂದುವರಿಯಬಹುದು ಎಂಬ ಲೆಕ್ಕಾಚಾರ ಇದೆ. ಕೆಂಪಡಿಕೆ ಮಾರುಕಟ್ಟೆಯಲ್ಲಿ ಖರೀದಿ ಉತ್ಸಾಹ ಇದೆ. ಹಾಗಾಗಿ ದರ ಸ್ವಲ್ಪ ಸ್ವಲ್ಪವೇ ಏರಿಕೆಯಾಗುತ್ತಿದೆ….

Read more
ಅಡಿಕೆ ಬೆಳೆಗಾರೇ ಆತಂಕ ಬೇಡ- ಉತ್ಪಾದನೆ ಹೆಚ್ಚಾಗಿ ಬೆಲೆ ನೆಲಕಚ್ಚುವ ಸಾಧ್ಯತೆ ಇಲ್ಲ

ಅಡಿಕೆ ಬೆಳೆಗಾರೇ ಆತಂಕ ಬೇಡ- ಉತ್ಪಾದನೆ ಹೆಚ್ಚಾಗಿ ಬೆಲೆ ನೆಲಕಚ್ಚುವ ಸಾಧ್ಯತೆ ಇಲ್ಲ.

ಬಹಳಷ್ಟು ಅಡಿಕೆ ಬೆಳೆಗಾರರು, ತಜ್ಞರು ಅಡಿಕೆ ಬೆಳೆಪ್ರದೇಶ ವಿಸ್ತರಣೆ ಆಗಿ ಮುಂದೇನು ಎಂದು ಆತಂಕದಲ್ಲಿದ್ದಾರೆ. ಆದರೆ ಅಂತಹ ಆತಂಕದ ಅಗತ್ಯವಿಲ್ಲ. ಬೆಳೆ ಹೆಚ್ಚಾದರೆ ಈಗಿರುವ ಬೆಲೆ ಸ್ವಲ್ಪ ಕಡಿಮೆಯಾಗಬಹುದು. ಅಲ್ಲದೆ ಕೆಲವು ಪ್ರದೇಶಗಳಲ್ಲಿ ಅಡಿಕೆ ಬೆಳೆಗೆ ಪ್ರಾಕೃತಿಕ ಅನುಕೂಲ  ಇಲ್ಲದೆ ಬೆಳೆ ಇದ್ದರೂ ಉತ್ಪತ್ತಿ ಹೆಚ್ಚಾಗಲಾರದು. ಈ ಹಿಂದೆಯೂ ಅಡಿಕೆ ಬೆಳೆ ಪ್ರದೇಶ ವಿಸ್ತರಣೆ ಆದಾಗಲೂ ಇದೇ ಮಾತನ್ನು ಎಲ್ಲರೂ ಹೇಳುತ್ತಿದ್ದರು. ಎಲ್ಲರ  ಭವಿಶ್ಯವೂ , ಉಪದೇಶವೂ ಹುಸಿಯಾಗಿದೆ. ಅಡಿಕೆ ಬೆಳೆ ಪ್ರದೇಶ ಎಲ್ಲೆಲ್ಲಾ ವಿಸ್ತರಿಸಲ್ಪಡುತ್ತದೆ ಎಂದರೆ…

Read more
ಅಡಿಕೆಯ ಬಳಕೆಯ ಚೂರುಗಳು

ನಾವು ಬೆಳೆಯುವ ಅಡಿಕೆ ಯಾವುದಕ್ಕೆ ಬಳಕೆಯಾಗುತ್ತದೆ ಗೊತ್ತೇ?

ನಾವೆಲ್ಲಾ ಅಡಿಕೆ ಬೆಳೆಗಾರರು. ಆದರೆ ನಮಗೆ ಇನ್ನೂ ಸ್ಪಷ್ಟವಾಗಿ  ನಾವು ಬೆಳೆದ ಅಡಿಕೆ ಯಾವುದಕ್ಕೆ ಬಳಕೆಯಾಗುತ್ತದೆ ಎಂದು ಗೊತ್ತೇ ಇಲ್ಲ.ನಾವು ಬೆಳೆಯುವ ಅಡಿಕೆ ಸಧ್ಯದ ಮಟ್ಟಿಗೆ ಬಳಕೆಯಾಗುವುದು ಈ ಎಲ್ಲಾ ರೂಪಗಳಲ್ಲಿ ಜಗಿದು ಉಗುಳುವುದಕ್ಕೆ ಮಾತ್ರ. ಅಡಿಕೆ ಎಂದರೆ ಅದು ಟ್ಯಾನಿನ್ (ಚೊಗರು) ಒಳಗೊಂಡ ಒಂದು ಬೀಜ ಎಂದು ವ್ಯಾಖ್ಯಾನಿಸಬಹುದು. ಅಡಿಕೆ ಕಾಯಿ  ಬೆಳೆದು ಹಣ್ಣಾದ ಮೇಲೆ ಕೊಯಿಲು ಮಾಡಿ  ನಿರ್ದಿಷ್ಟ ದಿನಗಳ ವರೆಗೆ  ಸೂರ್ಯನ ಬೆಳಕಿನಲ್ಲಿ ಒಣಗಿಸಿ, ಸಿಪ್ಪೆ ಸುಲಿದಾಗ  ದೊರೆಯುವುದು ಚಾಲಿ ಅಥವಾ ಸುಪಾರಿ…

Read more
error: Content is protected !!