The Silent Enemies in Indian agriculture

The Silent Enemies Within: How Boundary Disputes, Water Conflicts, and Jealousy Are Weakening Indian Agriculture

“Agriculture is often threatened by droughts, floods, pests, and fluctuating market prices. Yet there is another Enemies that rarely appears in agricultural reports but silently destroys farmers’ peace, time, money, and unity. That enemy is conflict among neighbours.” When discussing the problems of agriculture, we usually blame climate change, labour shortages, declining soil fertility, rising…

Read more

ನಮ್ಮ ಕೃಷಿ ವ್ಯವಸ್ಥೆಯಲ್ಲಿ ಮಹಾನ್ ಸಂಚಲನ ಇದರಿಂದ ಮಾತ್ರ ಸಾಧ್ಯ.

ತಜ್ಞರು ಕ್ಷೇತ್ರ  ಜ್ಞಾನ ಇಲ್ಲದೆ ಏನೋನೋ ಸುಧಾರಣೆಗಳನ್ನು ಸರಕಾರಕ್ಕೆ ಶಿಫಾರಸು ಮಾಡುತ್ತಾರೆ. ಇದು ಕೃಷಿಕರ ಬದುಕನ್ನು ಉತ್ತಮಪಡಿವುದು ಅಷ್ಟಕ್ಕಷ್ಟೇ. ನಿಜವಾಗಿ ಮೂಲಭೂತ ಅಗತ್ಯ ಬೇರೆಯೇ ಇದೆ. ಭಾರತ ದೇಶದ ರೈತ ತನ್ನ ಜೀವಮಾನದಲ್ಲಿ  ನೆಮ್ಮದಿಯ ಜೀವನವನ್ನು ಕಳೆಯುವುದು ಬರೇ ಮಕ್ಕಳಾಟಿಕೆಯ ವಯಸ್ಸಿನಲ್ಲಿ ಮಾತ್ರ. ಜವಾಬ್ಧಾರಿ ಬಂದ ನಂತರ ತನ್ನ ಕೊನೇ ಉಸಿರಿನ ತನಕವೂ ರೈತ ನೆಮ್ಮದಿಯ ಜೀವನ ನಡೆಸಲಾರ. ಒಂದಿಲ್ಲೊಂದು ತಲೆಬಿಸಿಯಲ್ಲೇ (Tension)ಅವನು ಅಲ್ಪಾಯುಷಿಯಾಗಿ ಅಂತ್ಯವನ್ನು ಕಾಣುತ್ತಾನೆ. ವ್ಯಕ್ತಿಯೊಬ್ಬನಿಗೆ ಬದುಕುವ ಹಕ್ಕು ಇರುವಾಗ ನೆಮ್ಮದಿಯ ಬದುಕಿಗೆ ಬೇಕಾಗುವ…

Read more
error: Content is protected !!