Nutritional Requirements of Plants in Summer Season

Nutritional Requirements of Plants in Summer Season

Summer is a critical period for plant growth, marked by high temperatures, intense sunlight, and increased evaporation rates. While these conditions can accelerate plant metabolism and growth, they also place significant stress on plants. To thrive during this season, plants require a higher and well-balanced supply of nutrients. Understanding how nutrition supports plants in summer…

Read more
ಪೋಷಕಾಂಶಗಳ ಶಿಫಾರಸು ಮತ್ತು ಇಳುವರಿ.

ಪೋಷಕಾಂಶಗಳ ಶಿಫಾರಸು ಮತ್ತು ಇಳುವರಿ.

ರೈತರಿಗೆ ಅನುಕೂಲವಾಗುವಂತೆ  ಬೇರೆ ಬೇರೆ ಬೆಳೆಗಳಿಗೆ ಇಂತಿಷ್ಟು ಪೋಷಕಾಂಶಗಳನ್ನು ಕೊಡಬೇಕು ಎಂಬುದಾಗಿ ತಜ್ಞರು ಶಿಫಾರಸು ಮಾಡಿರುತ್ತಾರೆ. ಆ ಪ್ರಕಾರ ಕೊಟ್ಟು  ಉತ್ತಮ ಇಳುವರಿ ಪಡೆದವರಿದ್ದಾರೆ. ನಿರೀಕ್ಷೆಯ ಇಳುವರಿ ಪಡೆಯದವರೂ ಇದ್ದಾರೆ. ಶಿಫ್ಹಾರಸಿಗಿಂತ ಅಧಿಕ ಕೊಟ್ಟು ಚೆನ್ನಾಗಿ ಇಳುವರಿ ಪಡೆಯುವವರೂ ಇದ್ದಾರೆ. ಈ ಎಲ್ಲಾ ಶಿಫಾರಸನ್ನು ಪಾಲಿಸದೆ ನನಗೆ ತೋಚಿದ ರೀತಿ ಬೆಳೆ ಬೆಳೆಯುವರೂ ಇದ್ದಾರೆ. ಹಾಗಾದರೆ  ಗೊಬ್ಬರಗಳ ಶಿಫಾರಸು ಎಂದರೇನು,? ಅದು ಹೇಗೆ ಕೆಲಸ ಮಾಡುತ್ತದೆ? ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ  ಪಂಚವಾರ್ಷಿಕ ಯೋಜನೆಗಳು  ಪ್ರಾರಂಭವಾದವು….

Read more
ಎಲೆಗಳಿಗೆ ಗೊಬ್ಬರ ಸಿಂಪರಣೆ ಮಾಡುವುದರಿಂದ ಪ್ರಯೋಜನಗಳು

ಎಲೆಗಳಿಗೆ ಗೊಬ್ಬರ ಸಿಂಪರಣೆ ಮಾಡುವುದರಿಂದ ಪ್ರಯೋಜನಗಳು.

ಸಸ್ಯಗಳು ಪೋಷಕಾಂಶಗಳನ್ನು ಬೇರಿನ ಮೂಲಕ ಹೀರಿಕೊಳ್ಳುತ್ತವೆ. ಬೇರಿನ ಸಾಂದ್ರತೆ, ಮತ್ತು ಅವುಗಳ ಹೀರಿಕೊಳ್ಳುವ ಸಾಮರ್ಥ್ಯದ ಮೇಲೆ ಪೋಷಕಗಳು ಬೆಳೆಗೆ ಲಭ್ಯವಾಗುತ್ತದೆ. ಎಲೆಗಳಿಗೆ ಗೊಬ್ಬರ ಸಿಂಪರಣೆ ಎಂಬುದು ಒಂದು ಶಾರ್ಟ್ಕಟ್.ಇಲ್ಲಿ ಬೇರುಗಳ ಸ್ಥಿತಿ ಹೇಗೂ ಇರಲಿ, ಒಮ್ಮೆಗೆ ಸಸ್ಯಕ್ಕೆ ಪೋಷಕಗಳು ಲಭ್ಯವಾಗಿ ಲವಲವಿಕೆ ಉಂಟಾಗುತ್ತದೆ.  ಹಲವಾರು ಸಸ್ಯ ಪೋಷಕಾಂಶಗಳನ್ನು ಎಲೆ ಮತ್ತು ಕಾಂಡಗಳ ಮೂಲಕ ಬೆಳೆಗಳಿಗೆ ಒದಗಿಸಬಹುದು. ಈ ರೀತಿ ಎಲೆ ಮತ್ತು ಕಾಂಡಗಳ ಮೇಲೆ ಸಿಂಪಡಿಸಿದಾಗ ಸಸ್ಯಗಳು ಅವನ್ನು ಹೀರಿಕೊಂಡು ಉಪಯೋಗಿಸುತ್ತವೆ. ಸಸ್ಯ ಪೋಷಕಾಂಶಗಳನ್ನು ಪ್ರತ್ಯೇಕವಾಗಿಯೂ ಅಥವಾ…

Read more

ಸಾವಯವ ಅಂಶ ಇಲ್ಲದಿದ್ದರೆ ಬೆಳೆ ಬರಲಾರದು.

ಕೃಷಿ ಮಾಡುವಾಗ ರಾಸಾಯನಿಕ ಗೊಬ್ಬರ ಒಂದನ್ನೇ ಮಣ್ಣಿಗೆ ಕೊಡುತ್ತಾ ಇದ್ದರೆ, ನಿಧಾನವಾಗಿ ಮಣ್ಣಿನ ರಚನೆ ಕೆಳಮಟ್ಟಕ್ಕೆ ಇಳಿಯುತ್ತದೆ. ಮಣ್ಣಿನ ರಚನೆ ವ್ಯತ್ಯಾಸವಾದರೆ ರಸಗೊಬ್ಬರಗಳು ಕೆಲಸ ಮಾಡುವುದಿಲ್ಲ. ಯಾವುದೇ ರಸ ಗೊಬ್ಬರಗಳನ್ನು ನೇರವಾಗಿ ಸಸ್ಯಗಳು ಬಳಕೆ ಮಾಡಿಕೊಳ್ಳಲಾರವು. ಮಣ್ಣಿನ ಜೀವಾಣುಗಳ ಸಹಕಾರದಿಂದ ಅವು ಸಸ್ಯಗಳಿಗೆ ಲಭ್ಯವಾಗುತ್ತದೆ. ಮಣ್ಣಿನಲ್ಲಿ ಜೀವಾಣುಗಳು ಇದ್ದರೆ ಅದು ಜೀರ್ಣಕ್ಕೊಳಪಡುತ್ತದೆ. ಫಲವತ್ತತೆ ಕಡಿಮೆಯಾದ ಮಣ್ಣಿನಲ್ಲಿ ಜೀವಾಣುಗಳ ಸಂಖ್ಯೆ ಕಡಿಮೆಯಾಗುತ್ತದೆ. ಆಗ ರಸ ಗೊಬ್ಬರಗಳ ಕ್ಷಮತೆಯೂ ಕಡಿಮೆಯಾಗುತ್ತದೆ. ಆದ ಕಾರಣ ಅಧಿಕ ಇಳುವರಿಗೆ  ಅಗತ್ಯವಿದ್ದರೆ ರಸಗೊಬ್ಬರ ಹಿತ…

Read more
ಹೂ ಗೊಂಚಲು ಚೆನ್ನಾಗಿ ಬರಲು ರಂಜಕ ಗೊಬ್ಬರ

ಹೂವು ಗೊಂಚಲು ಚೆನ್ನಾಗಿ ಬರಲು ರಂಜಕ ಗೊಬ್ಬರ ಅಗತ್ಯ.

ಕರಾವಳಿ ಮಲೆನಾಡಿನಲ್ಲಿ ಅಡಿಕೆ , ತೆಂಗು, ಕರಿಮೆಣಸು ಬೆಳೆಗಾರರು  ಕೊಳೆ ರೋಗಕ್ಕೆ ರಾಮಬಾಣವಾಗಿ ಬಳಸಿದ್ದ ಪೊಟ್ಯಾಶಿಯಂ ಫೋಸ್ಪೋನೇಟ್ ಎಂಬ ತಯಾರಿಕೆಯಲ್ಲಿ ಇದ್ದದ್ದು ಬಹುಪಾಲು ರಂಜಕ. ಇದು ಸಸ್ಯಗಳಿಗೆ ರೋಗ ನಿರೋಧಕ ಶಕ್ತಿ ಕೊಡುವ  ತಾಕತ್ತು ಇದೆ. ಸರಿಯಾದ ಪ್ರಮಾಣದಲ್ಲಿ ಇದನ್ನು ಕೊಟ್ಟರೆ ಅದು ಫಸಲು ಹೆಚ್ಚಳಕ್ಕೂ ಸಹಾಯಕ. ಸಸ್ಯಕ್ಕೆ ಜೀವ ಕೊಡುತ್ತದೆ: ಒಂದು ಸಸ್ಯ ಬದುಕಬೇಕಾದರೆ ಅದಕ್ಕೆ ಬೇರು ಬರಲೇ ಬೇಕು. ಈ ಬೇರು ಬರಲು ಪ್ರೇರಣೆ ಕೊಡುವ ಪೊಷಕ ಎಂದರೆ ಅದು ರಂಜಕ. ಇದು ಸಸ್ಯಗಳಿಗೆ…

Read more
error: Content is protected !!