Organic matter like leaf and other wastes enrich the soil structure

Soil Health Begins with Organic Matter: The Forgotten Foundation of Profitable Farming

Soil Healthy is the foundation of successful agriculture. While farmers often focus on fertilizers and crop protection, one of the most important factors influencing productivity is frequently overlooked—organic matter. Today, many farmers apply very little organic matter to their fields, believing that organic manure alone is enough. However, organic matter and organic manure are not…

Read more
Basel Dose Manure : The Foundation of Healthy Crops

Basel Dose Manure : The Foundation of Healthy Crops

A strong building needs a strong foundation—and so does a healthy crop. In agriculture, the basel dose of manure acts as this essential foundation, preparing the soil to support vigorous plant growth right from the beginning. Whether you are cultivating cereals, vegetables, pulses, or fruit crops, applying a correct basal dose can dramatically influence overall…

Read more
ಸಂಪಧ್ಭರಿತ ಕಾಂಪೋಸ್ಟ್ ಗೊಬ್ಬರ ಹೇಗೆ ತಯಾರಿಸುವುದು

ಸಂಪಧ್ಭರಿತ ಕಾಂಪೋಸ್ಟ್ ಗೊಬ್ಬರ ಹೇಗೆ ತಯಾರಿಸುವುದು?

ಸಾವಯವ ಗೊಬ್ಬರದ ಪ್ರಮುಖ ಮೂಲ ಕಾಂಪೋಸ್ಟ್. ಬಹುತೇಕ ಎಲ್ಲಾ ಕೃಷಿಕರೂ ಸಾವಯವ ಗೊಬ್ಬರ ತಯಾರಿಸುತ್ತಾರೆ. ಆದರೆ ಹೆಚ್ಚಿನವರು ವೈಜ್ಞಾನಿಕವಾಗಿ ಹೇಗೆ ತಯಾರಿಸಬೇಕೋ ಹಾಗೆ ತಯಾರಿಸದ ಕಾರಣ ಅದರ ಬಳಕೆಯಿಂದ ಸರಿಯಾದ ಫಲವನ್ನು ಪಡೆಯುತ್ತಿಲ್ಲ.  ವೈಜ್ಞಾನಿಕವಾಗಿ  ತಯಾರಿಸಿದ ಕಾಂಪೋಸ್ಟ್ ಗೊಬ್ಬರ ಎರೆಹುಳು ಗೊಬ್ಬರದಷ್ಟೇ ಸತ್ವವನ್ನು ಒಳಗೊಂಡಿರುತ್ತದೆ ಹಾಗೆಯೇ  ಕೊಂಡು ತರುವ ಚೀಲದಲ್ಲಿ ತುಂಬಿದ ಸಾವಯವ ಗೊಬ್ಬರಕ್ಕಿಂತ  ಅದೆಷ್ಟೋ ಪಾಲು  ಫಲಿತಾಂಶವನ್ನು  ಕೊಡುತ್ತದೆ. ಇದನ್ನು ಮಾಡುವುದಕ್ಕೆ ಕಷ್ಟ ಏನೂ ಇಲ್ಲ. ಬರೇ ಸರಳ.ಆದರೆ ನಾವು ಅಜ್ಜ ನೆಟ್ಟ ಆಲದ ಮರಕ್ಕೆ…

Read more

ಸಾವಯವ ಅಂಶ ಇಲ್ಲದಿದ್ದರೆ ಬೆಳೆ ಬರಲಾರದು.

ಕೃಷಿ ಮಾಡುವಾಗ ರಾಸಾಯನಿಕ ಗೊಬ್ಬರ ಒಂದನ್ನೇ ಮಣ್ಣಿಗೆ ಕೊಡುತ್ತಾ ಇದ್ದರೆ, ನಿಧಾನವಾಗಿ ಮಣ್ಣಿನ ರಚನೆ ಕೆಳಮಟ್ಟಕ್ಕೆ ಇಳಿಯುತ್ತದೆ. ಮಣ್ಣಿನ ರಚನೆ ವ್ಯತ್ಯಾಸವಾದರೆ ರಸಗೊಬ್ಬರಗಳು ಕೆಲಸ ಮಾಡುವುದಿಲ್ಲ. ಯಾವುದೇ ರಸ ಗೊಬ್ಬರಗಳನ್ನು ನೇರವಾಗಿ ಸಸ್ಯಗಳು ಬಳಕೆ ಮಾಡಿಕೊಳ್ಳಲಾರವು. ಮಣ್ಣಿನ ಜೀವಾಣುಗಳ ಸಹಕಾರದಿಂದ ಅವು ಸಸ್ಯಗಳಿಗೆ ಲಭ್ಯವಾಗುತ್ತದೆ. ಮಣ್ಣಿನಲ್ಲಿ ಜೀವಾಣುಗಳು ಇದ್ದರೆ ಅದು ಜೀರ್ಣಕ್ಕೊಳಪಡುತ್ತದೆ. ಫಲವತ್ತತೆ ಕಡಿಮೆಯಾದ ಮಣ್ಣಿನಲ್ಲಿ ಜೀವಾಣುಗಳ ಸಂಖ್ಯೆ ಕಡಿಮೆಯಾಗುತ್ತದೆ. ಆಗ ರಸ ಗೊಬ್ಬರಗಳ ಕ್ಷಮತೆಯೂ ಕಡಿಮೆಯಾಗುತ್ತದೆ. ಆದ ಕಾರಣ ಅಧಿಕ ಇಳುವರಿಗೆ  ಅಗತ್ಯವಿದ್ದರೆ ರಸಗೊಬ್ಬರ ಹಿತ…

Read more
ಪೌಷ್ಟಿಕ ಸೊಪ್ಪು ಕೊಡಿ

ಕುರಿ – ಮೇಕೆ ಗೊಬ್ಬರ ಯಾಕೆ ಉತ್ತಮ?

ಹೆಚ್ಚಿನ ರೈತರು ಸಾವಯವ ಗೊಬ್ಬರವಾಗಿ ಬಳಸುವ  ಕುರಿ, ಮೇಕೆ ಹಿಕ್ಕೆಯಲ್ಲಿ ಏನು ಇದೆ ಎಂಬುದರ ಪೂರ್ಣ ಮಾಹಿತಿ ಇಲ್ಲಿದೆ. ಕುರಿ, ಮೇಕೆಗಳ ಹಿಕ್ಕೆ ಒಂದು ಉತ್ತಮ ಬೆಳೆ ಪೋಷಕ ಗೊಬ್ಬರ ಮಾತ್ರವಲ್ಲ ,ಮಣ್ಣಿನ ತರಗತಿಯನ್ನು  ಉತ್ತಮ ಪಡಿಸುವ ಸಾವಯವ ವಸ್ತು ಎಂದರೆ ಅತಿಶಯೋಕ್ತಿಯಲ್ಲ. ಸಾವಯವ ಗೊಬ್ಬರ ಎಂದರೆ ಅದು ದೊಡ್ದ ಪ್ರಮಾಣದ್ದಾಗಿರಬೇಕು. ಹೆಚ್ಚು ಸಮಯ ಮಣ್ಣಿನಲ್ಲಿ ಉಳಿದು, ಸೂಕ್ಷ್ಮಾಣು ಜೀವಿಗಳಿಗೆ ಆಹಾರವಾಗಿ ನಿಧಾನವಾಗಿ ಲಭ್ಯವಾಗುತ್ತಾ ಇರಬೇಕು. ಇಂತಹ ಗೊಬ್ಬರಗಳಲ್ಲಿ ಕೊಟ್ಟಿಗೆ ಗೊಬ್ಬರ, ಸೊಪ್ಪು ಸದೆಗಳನ್ನು ಒಟ್ಟು ಸೇರಿಸಿ…

Read more
ಗ್ರಾಮೀಣ ಪಶು ಸಂಗೋಪನೆ

ಪಶು ಸಂಗೋಪನೆಯಿಂದ -ಆರೋಗ್ಯ ಮತ್ತು ಗೊಬ್ಬರದ ಲಾಭ.

ಹಿಂದಿನಿಂದಲೂ  ಕೃಷಿ ಮಾಡುವವರು  ಹಸು ಸಾಕಾಣಿಕೆ ಮಾಡುತ್ತಿದ್ದರು. ಈಗಲೂ ಹೆಚ್ಚಿನ ಜನ ಕೃಷಿಗೆ ಗೊಬ್ಬರ ಬೇಕು ಎಂಬ ಉದ್ದೇಶಕ್ಕಾಗಿ ಹಸು ಸಕಾಣೆ ಮಾಡುತ್ತಾರೆ. ಕೆಲವು ಜನ ಹಸು ಸಾಕಣೆ ಇಲ್ಲದೆ ಕೃಷಿ ಮಾಡಬಹುದು ಎನ್ನುವ ವಾದದವರೂ ಇದ್ದಾರೆ. ಮಣ್ಣಿನ ಫಲವತ್ತೆತೆ ಹೆಚ್ಚಿಸುವ ನಿಟ್ಟಿನಲ್ಲಿ ಸಾವಯವ ಗೊಬ್ಬರ ಅಗತ್ಯ. ಮಿತವ್ಯಯದಲ್ಲಿ ಸಾವಯವ ಗೊಬ್ಬರ ಆಗುವುದಿದ್ದರೆ ಅದು ಹಸುವಿನ ತ್ಯಾಜ್ಯಗಳಿಂದ ಮಾತ್ರ. ಅಲ್ಲದೆ ನಮ್ಮ ದೇಹಕ್ಕೆ ಬೇಕಾಗುವ ಪೌಷ್ಟಿಕ ಆಹಾರಕ್ಕೂ ಹಸು ಸಾಕಾಣಿಕೆ ಅಗತ್ಯ. ಒಂದೇ ದಿನದಲ್ಲಿ ಗೊಬ್ಬರ ಆಗಬೇಕೇ,…

Read more
ರಾಸಾಯನಿಕ + ಸಾವಯವ ಎರಡು ಬಳಸಿ ಇಳುವರಿ

ರಾಸಾಯನಿಕ + ಸಾವಯವ = ಇಳುವರಿ ಉತ್ತಮ.

ನಾನು ರಾಸಾಯನಿಕ ಬಿಟ್ಟು ಬೇರೆ ಬಳಸುವುದೇ ಇಲ್ಲ. ನಾನು ಗೊಬ್ಬರಕ್ಕಾಗಿ ಹಸು ಸಾಕುವುದೇ ಇಲ್ಲ. ಕಡಿಮೆ ಖರ್ಚಿನಲ್ಲಿ ಗೊಬ್ಬರ ಆಗುತ್ತದೆ. ನನಗೆ ಇಳುವರಿಗೆ ಯಾವ ತೊಂದರೆಯೂ ಆಗಿಲ್ಲ ಎಂಬ ತರ್ಕ ಮಾಡುವ ರೈತರು ಒಂದಲ್ಲ ಒಂದು ದಿನ ತಮ್ಮ ಈ ಮನೋಭಾವನೆಯನ್ನು ಬದಲಿಸುತ್ತಾರೆ. ಈ ರಾಸಾಯನಿಕ ಗೊಬ್ಬರಗಳು ಮಣ್ಣಿನ ಧಕ್ಕೆ ಸಹನೆ ಇರುವಷ್ಟು ಸಮಯ ಮಾತ್ರ ಪ್ರಯೋಜನಕಾರಿ. ನಂತರ ಅದು ಕೆಲವು ಸಮಸ್ಯೆಗಳನ್ನು ತಂದೊಡ್ಡುತ್ತದೆ. ಸಾವಯವ ತ್ಯಾಜ್ಯಗಳನ್ನು ಮಣ್ಣಿಗೆ ಸೇರಿಸುತ್ತಾ ಇದ್ದರೆ ಮಣ್ಣಿನ ರಚನೆ ಉತ್ತಮವಾಗಿ ರಸಗೊಬ್ಬರ…

Read more

ಈ ಸಸ್ಯಗಳಲ್ಲಿ ವಿಶೇಷ ಗುಣಗಳು ಇವೆ.

ಕಳೆ ಸಸ್ಯಗಳೆಂದು ನಾವು ನಿರ್ಲಕ್ಷ್ಯ ಮಾಡುವ ಕೆಲವು ಸಸ್ಯಗಳು ಮಣ್ಣೀನ ಫಲವತ್ತತೆ  ಹೆಚ್ಚಿಸಲು ಸಹಕಾರಿ. ಅವುಗಳಲ್ಲಿ ಒಂದು ಕ್ರೊಟಲೇರಿಯಾ ಜಾತಿಯ ಸಸ್ಯ. ಸಸ್ಯಗಳು ಮತ್ತು ಮಣ್ಣು:  ಅಲ್ಪಾವಧಿಯ ಸಸ್ಯಗಳಾದ ಇವುಗಳನ್ನು ಹೊಲದಲ್ಲಿ ಬೆಳೆಯುವುದರಿಂದ ಮಣ್ಣಿನ ಭೌತಿಕ ಮತ್ತು ಜೈವಿಕ ರಚನೆ ಅಭಿವೃದ್ದಿಯಾಗುತ್ತದೆ. ಇಂತವುಗಳು  ನಮ್ಮ ಸುತ್ತಮುತ್ತ ಹಲವಾರು ಇವೆ. ಯಾವುದು ದ್ವಿದಳ ಕಾಳುಗಳನ್ನು ಕೊಡುವ ಸಸ್ಯಗಳಿವೆಯೋ ಅವೆಲ್ಲಾ ಪೋಷಕಾಂಶ ಕೊಡುವ ಸಸ್ಯಗಳು.  ಮಣ್ಣು  ಈ ತನಕ ಜೀವಂತವಾಗಿ ಉಳಿದುಕೊಂಡು ಬಂದುದು ಅದರಲ್ಲಿ ಆಶ್ರಯಿಸಿರುವ ಸೂಕ್ಷ್ಮ ಜೀವಿಗಳು, ಸಸ್ಯಗಳು…

Read more
ಜೈವಿಕ ಗೊಬ್ಬರ ಸಿಂಪರಣೆ

ಜೈವಿಕ ಗೊಬ್ಬರಗಳ ಮಾರಾಟ ಮತ್ತು ನಂಬಿಕಾರ್ಹತೆ.

ಇತ್ತೀಚಿನ ಕೆಲವು ವರ್ಷಗಳಿಂದ ಜೈವಿಕ ಉತ್ಪನ್ನಗಳ  ತಯಾರಿಕೆ ಮತ್ತು ಮಾರಾಟ ಹೆಚ್ಚಾಗುತ್ತಿದೆ. ಈ ಜೈವಿಕ ಉತ್ಪನ್ನಗಳು ಒಳ್ಳೆಯ  ಉತ್ಪನ್ನಗಳಾದರೂ ನಾಯಿಕೊಡೆಗಳಂತೆ ತಯಾರಕರು ಹುಟ್ಟಿಕೊಳ್ಳುತ್ತಿದ್ದಾರೆ.ಜೊತೆಗೆ ದರ ಸ್ಪರ್ಧೆ ಇರುವಾಗ ಗ್ರಾಹಕರಿಗೆ ಇದು ಒಂದು ಗೊಂದಲದ ಗೂಡಾಗಿದೆ. ಯಾವುದು ಉತ್ತಮ, ಯಾವುದು ಕಳಪೆ ಎಂದು ಅರಿಯುವುದಕ್ಕೆ ಅಸಾಧ್ಯವಾದ ಈ ಉತ್ಪನ್ನಗಳಲ್ಲಿ ಹೇಗಾದರೂ ನಂಬಿಕೆ ಇಡುವುದು ತಿಳಿಯದಾಗಿದೆ.   ಜೈವಿಕ ಗೊಬ್ಬರ ಅಥವಾ ಜೀವಾಣುಗಳು ಎಂದರೆ ಅದು ಕಣ್ಣಿಗೆ ಕಾಣದ ಜೀವಿಗಳು.ಇದರಲ್ಲಿ ಕೆಲವು ಪೋಷಕ ಒದಗಿಸುವಂತವುಗಳು ಮತ್ತೆ ಕೆಲವು ಕೀಟ  ರೋಗ…

Read more
error: Content is protected !!