Chemical Fertilizers and Organic Manures: Do They Harm the Soil? Understanding the Scientific Truth

Many people believe that chemical fertilizers permanently damage the soil, while others claim that only organic manures are beneficial. This debate often creates confusion among farmers. The truth is that neither statement is completely correct. Soil health depends not on whether a fertilizer is organic or chemical, but on how, when, and how much it…

Read more
ಮಣ್ಣಿನ ಸ್ವಾಸ್ತ್ಯಕ್ಕೆ ಸುಣ್ಣದ ಬಳಕೆ: ಮಣ್ಣು ಮತ್ತು ಸಸ್ಯ ಆರೋಗ್ಯಕ್ಕೆ ಅಗತ್ಯ.

Lime Application for Soil Amendment: Boosting Soil Health and Plant Growth

Soil fertility is the backbone of sustainable farming, but in many regions, soil acidity reduces productivity and nutrient availability. Farmers often face poor crop growth due to acidic soils, where essential nutrients are locked and unavailable for plant uptake. One proven and eco-friendly solution is agriculture lime application. By neutralizing soil acidity, lime restores fertility,…

Read more
ಮಣ್ಣಿನಲ್ಲಿ  ಎಷ್ಟೆಲ್ಲಾ ಸೂಕ್ಷ್ಮ ಜೀವಿಗಳಿವೆ- ಅವು  ಹೇಗೆ ಬದುಕುತ್ತವೆ.

ಮಣ್ಣಿನಲ್ಲಿ  ಎಷ್ಟೆಲ್ಲಾ ಸೂಕ್ಷ್ಮ ಜೀವಿಗಳಿವೆ- ಅವು  ಹೇಗೆ ಬದುಕುತ್ತವೆ.

ಮಣ್ಣು ಎಂಬುದು ಸೂಕ್ಷ್ಮ ಜೀವಿಗಳ  ಮನೆ ಎಂದೇ ಹೇಳಬಹುದು. ಇಲ್ಲಿ ಬಹುತೇಕ ಎಲ್ಲಾ ನಮೂನೆಯ ಸೂಕ್ಷ್ಮ ಜೀವಿಗಳು ವಾಸವಾಗಿರುತ್ತವೆ. ಕೆಲವು ಕಣ್ಣಿಗೆ ಕಾಣಿಸಿದರೆ ಮತ್ತೆ ಕೆಲವು ಕಾಣಿಸುವುದಿಲ್ಲ.  ಇವೆಲ್ಲಾ ಮಣ್ಣಿನ ಆಸರೆಯಲ್ಲಿ ಬೆಳೆದು ಅದೇ ಮಣ್ಣಿಗೆ, ಅಲ್ಲಿನ ಸಸ್ಯ ಜೀವಿಗಳಿಗೆ ಪ್ರಯೋಜನವನ್ನೂ  ಹಾಗೆಯೇ ಕೆಲವೇ ಕೆಲವು ತೊಂದರೆಯನ್ನೂ ಉಂಟುಮಾಡುತ್ತವೆ. ಪ್ರಕೃತಿ ಅಥವಾ ಸೃಷ್ಟಿ ಉಪಕಾರೀ ಜೀವಿಗಳಿಗೆ ಪ್ರಾಬಲ್ಯವನ್ನು ಕೊಟ್ಟಿದೆ. ಪ್ರತಿಕೂಲ ವಾತಾರಣದಲ್ಲಿ ಮಾತ್ರ ಅವು ದುರ್ಬಲವಾಗುತ್ತದೆ.  ಇಲ್ಲಿ ನಾವು  ವಿವಿಧ ಜೀವಾಣುಗಳ ಬಗ್ಗೆ ತಿಳಿಯೋಣ. ಖನಿಜ ವಸ್ತು,…

Read more
ಮಣ್ಣಿನ pH ಎಂದರೇನು? ಕಡಿಮೆ-ಹೆಚ್ಚು ಆದಾಗ ಏನಾಗುತ್ತದೆ?

 ಮಣ್ಣಿನ pH ಎಂದರೇನು? ಕಡಿಮೆ-ಹೆಚ್ಚು ಆದಾಗ ಏನಾಗುತ್ತದೆ?    

ಮಣ್ಣಿನ ಸಮಸ್ಥಿತಿಯನ್ನು ವೈಜ್ಞಾನಿಕ ಭಾಷೆಯಲ್ಲಿ pH (Potentila hydrogen) ಎಂಬುದಾಗಿ ಕರೆಯುತ್ತಾರೆ. ಇದನ್ನು ಕನ್ನಡದಲ್ಲಿ ರಸ ಸಾರ ಎಂಬುದಾಗಿ ಕರೆಯುತ್ತಾರೆ. ಹುಳಿ ಹೆಚ್ಚಾದರೆ  ಅದು  ಆಮ್ಲ,  ಸುಡುವಿಕೆ  ಆದರೆ ಅದು ಕ್ಷಾರ. ಇವೆರಡೂ ಆಗದಿದ್ದರೆ ಅದು ಸಮಸ್ಥಿತಿ. ಇದನ್ನು  ಸಹನಾ ಸ್ಥಿತಿ ಎಂಬುದಾಗಿ  ಹೇಳಬಹುದು.ಇದು ಮಣ್ಣಿಗೆ ಮಾತ್ರವಲ್ಲ. ಪ್ರತೀಯೊಂದು ಜೀವಿಗೂ ಇರುವಂತದ್ದು. ಮನುಷ್ಯನ ಶರೀರದಲ್ಲಿ ಜೊಲ್ಲು, ರಕ್ತ ಇವುಗಳಲ್ಲೂ ಆಮ್ಲ, ಕ್ಷಾರ, ಮತ್ತು ತಟಸ್ಥ ಎಂಬುದಿದೆ. ಮಣ್ಣು ಎಂಬುದು ಸಮಸ್ಥಿತಿಯಲ್ಲಿದ್ದರೆ ( nutral) ಅಲ್ಲಿ ಬೆಳೆಯುವ ಬೆಳೆಗೆ…

Read more
ನೆಲಕ್ಕೆ ಸುಣ್ಣ ಎರಚುವುದು

ಹೊಲಕ್ಕೆ ಸುಣ್ಣ ಹಾಕುವ ಕ್ರಮ ಮತ್ತು ಅದರ ಫಲ.

ಸಸ್ಯ ಬೆಳವಣಿಗೆಗೆ ಸಹಾಯಕವಾಗುವ ದ್ವಿತೀಯ ಪೋಷಕಗಳಲ್ಲಿ  ಸುಣ್ಣ ಒಂದನ್ನೇ ಕೊಟ್ಟರೆ ಸಾಲದು. ವರ್ಷಂಪ್ರತೀ ನಷ್ಟವಾಗುವ ಸುಣ್ಣ ಮತ್ತು ಮೆಗ್ನೀಶಿಯಂ ಎರಡನ್ನೂ ಕೊಡಬೇಕು. ಆಗಲೇ ಅದರ ಪೂರ್ಣ ಪ್ರಯೋಜನ. ಈ ಎರಡೂ ಪೋಷಕಗಳೂ ಮಳೆಗೆ ಕೊಚ್ಚಿಕೊಂಡು ಮತ್ತು ಬೆಳೆ ಬೆಳೆದಾಗ ಪಡೆಯುವ ಫಸಲು ಮತ್ತು ಉದುರಿದ ಎಲೆಗಳಿಂದ  ನಷ್ಟವಾಗುವ ಪೋಷಕಗಳು. ಸುಣ್ಣವನ್ನು ಮಣ್ಣಿಗೆ ಕೊಡುವುದರಿಂದ ಭೌತಿಕ, ರಾಸಾಯನಿಕ ಮತ್ತು ಜೈವಿಕ ಮೂರೂ   ಪರಿಣಾಮಗಳೂ ಉನ್ನತ ಮಟ್ಟಕ್ಕೆ ಏರಿ ಮಣ್ಣಿನ ಆರೋಗ್ಯ ಸುಸ್ಥಿತಿಯಲ್ಲಿರುತ್ತದೆ ಮಣ್ಣು ಗುಳಿಗೆಯಾಕಾರಕ್ಕೆ ಪರಿವರ್ತನೆಯಾಗುತ್ತದೆ. ಪೋಷಕಗಳು ಲಭ್ಯ…

Read more
ರಸಸಾರ pH ಸರಿ ಇರುವ ಮಣ್ಣು ಹೀಗಿರುತ್ತದೆ.

ಮಣ್ಣಿನ pH ಸ್ಥಿತಿ ಅವಲಂಭಿಸಿ ಫಸಲು ಮತ್ತು ಆರೋಗ್ಯ.

ಮಣ್ಣಿನ ಆರೋಗ್ಯ ಸ್ಥಿತಿಯನ್ನು ಅಳೆಯುವ ಮಾಪಕ pH (Potential of Hydrogen)  ಮೌಲ್ಯ. pH ಮೌಲ್ಯ ತಟಸ್ಥವಾಗಿದ್ದರೆ (ಸಮಸ್ಥಿತಿ)   ಅದು ಸಹನಾ ಸ್ಥಿತಿ ಯುಳ್ಳ ಮಣ್ಣು ಎನ್ನಿಸುತ್ತದೆ.   ಬೆಳೆ ಬೆಳೆಯುವ ಮಣ್ಣು  ಸಮಸ್ಥಿತಿಯಲ್ಲಿದ್ದರೆ ( nutral) ಅಲ್ಲಿ ಬೆಳೆಯುವ ಬೆಳೆಗೆ ನಾವು ಕೊಡುವ ಎಲ್ಲಾ ಪೋಷಕಗಳೂ ಸಮರ್ಪಕವಾಗಿ ದೊರೆತು  ಬೆಳೆಯಲ್ಲಿ ಫಸಲು ಉತ್ತಮವಾಗುತ್ತದೆ. ಮಣ್ಣಿನ ಆರೋಗ್ಯ ಸಹ ಉತ್ತಮವಾಗಿದ್ದು,  ರೋಗ ಕೀಟ ಬಾಧೆಯೂ ಕಡಿಮೆಯಾಗುತ್ತದೆ. ಬಹುತೇಕ ನಾವೆಲ್ಲಾ ತಾಂಬೂಲ ತಿಂದು ಬಲ್ಲವರು. ತಾಂಬೂಲ  ಜಾಗಿಯುವಾಗ  ವೀಳ್ಯದೆಲೆ, ಸುಣ್ಣ…

Read more
error: Content is protected !!