How Water logging Conditions Harm Soil Health

How Water logging Conditions Harm Soil Health

Water logging the Silent Enemy beneath Our Feet That Gradually Destroys Soil Structure, Soil Health, and Root Life Soil is not merely a medium that holds plants upright; it is a living ecosystem. Healthy soil contains minerals, organic matter, billions of microorganisms, earthworms, water, and air. These components work together to supply nutrients, support root…

Read more
Organic matter like leaf and other wastes enrich the soil structure

Soil Health Begins with Organic Matter: The Forgotten Foundation of Profitable Farming

Soil Healthy is the foundation of successful agriculture. While farmers often focus on fertilizers and crop protection, one of the most important factors influencing productivity is frequently overlooked—organic matter. Today, many farmers apply very little organic matter to their fields, believing that organic manure alone is enough. However, organic matter and organic manure are not…

Read more
ಪೋಷಕಾಂಶಗಳ ಶಿಫಾರಸು ಮತ್ತು ಇಳುವರಿ.

ಪೋಷಕಾಂಶಗಳ ಶಿಫಾರಸು ಮತ್ತು ಇಳುವರಿ.

ರೈತರಿಗೆ ಅನುಕೂಲವಾಗುವಂತೆ  ಬೇರೆ ಬೇರೆ ಬೆಳೆಗಳಿಗೆ ಇಂತಿಷ್ಟು ಪೋಷಕಾಂಶಗಳನ್ನು ಕೊಡಬೇಕು ಎಂಬುದಾಗಿ ತಜ್ಞರು ಶಿಫಾರಸು ಮಾಡಿರುತ್ತಾರೆ. ಆ ಪ್ರಕಾರ ಕೊಟ್ಟು  ಉತ್ತಮ ಇಳುವರಿ ಪಡೆದವರಿದ್ದಾರೆ. ನಿರೀಕ್ಷೆಯ ಇಳುವರಿ ಪಡೆಯದವರೂ ಇದ್ದಾರೆ. ಶಿಫ್ಹಾರಸಿಗಿಂತ ಅಧಿಕ ಕೊಟ್ಟು ಚೆನ್ನಾಗಿ ಇಳುವರಿ ಪಡೆಯುವವರೂ ಇದ್ದಾರೆ. ಈ ಎಲ್ಲಾ ಶಿಫಾರಸನ್ನು ಪಾಲಿಸದೆ ನನಗೆ ತೋಚಿದ ರೀತಿ ಬೆಳೆ ಬೆಳೆಯುವರೂ ಇದ್ದಾರೆ. ಹಾಗಾದರೆ  ಗೊಬ್ಬರಗಳ ಶಿಫಾರಸು ಎಂದರೇನು,? ಅದು ಹೇಗೆ ಕೆಲಸ ಮಾಡುತ್ತದೆ? ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ  ಪಂಚವಾರ್ಷಿಕ ಯೋಜನೆಗಳು  ಪ್ರಾರಂಭವಾದವು….

Read more
ಉತ್ತಮ ಇಳುವರಿಗೆ ಇವುಗಳಲ್ಲಿ ಯಾವ ಗೊಬ್ಬರ ಉತ್ತಮ?

ಉತ್ತಮ ಇಳುವರಿಗೆ ಇವುಗಳಲ್ಲಿ ಯಾವ ಗೊಬ್ಬರ ಉತ್ತಮ?

ಉತ್ತಮ ಇಳುವರಿ ಪಡೆಯಲು ರೈತರು ಯಾವ ಗೊಬ್ಬರವನ್ನು ಬಳಸಿದರೆ ಒಳ್ಳೆಯದು ಅದು ಹೇಗೆ ಕೆಲಸ ಮಾಡುತ್ತದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಸಾಮಾನ್ಯವಾಗಿ ಹೆಚ್ಚಿನ ರೈತರು ರಸಗೊಬ್ಬರದ ಜೊತೆಗೆ ಅಲ್ಪ ಸ್ವಲ್ಪವಾದರೂ ಸಾವಯವ ಮೂಲದ ಗೊಬ್ಬರವನ್ನು ಬಳಕೆ ಮಾಡುತ್ತಾರೆ. ಅವುಗಳಲ್ಲಿ ಬೇರೆ ಬೇರೆ ಪ್ರಕಾರದ ಗೊಬ್ಬರಗಳಿದ್ದು  ಪೋಷಕಾಂಶ ಮತ್ತು ಅದರ ಬಿಡುಗಡೆ ಹಾಗೂ ಅವುಗಳ ಧೀರ್ಘಕಾಲಿಕ ಪರಿಣಾಮಗಳನ್ನು ತುಲನೆ ಮಾಡಿದಾಗ ಯಾವ ಗೊಬ್ಬರ ಉತ್ತಮ ಎಂಬ ತೀರ್ಮಾನಕ್ಕೆ ಬರಬಹುದು. ಎಲ್ಲಾ ರೈತರೂ ಮಣ್ಣು ಬೇಕು ಎಂಬ ಕಳಕಳಿಯಿಂದ…

Read more

ಸಾವಯವ ಅಂಶ ಇಲ್ಲದಿದ್ದರೆ ಬೆಳೆ ಬರಲಾರದು.

ಕೃಷಿ ಮಾಡುವಾಗ ರಾಸಾಯನಿಕ ಗೊಬ್ಬರ ಒಂದನ್ನೇ ಮಣ್ಣಿಗೆ ಕೊಡುತ್ತಾ ಇದ್ದರೆ, ನಿಧಾನವಾಗಿ ಮಣ್ಣಿನ ರಚನೆ ಕೆಳಮಟ್ಟಕ್ಕೆ ಇಳಿಯುತ್ತದೆ. ಮಣ್ಣಿನ ರಚನೆ ವ್ಯತ್ಯಾಸವಾದರೆ ರಸಗೊಬ್ಬರಗಳು ಕೆಲಸ ಮಾಡುವುದಿಲ್ಲ. ಯಾವುದೇ ರಸ ಗೊಬ್ಬರಗಳನ್ನು ನೇರವಾಗಿ ಸಸ್ಯಗಳು ಬಳಕೆ ಮಾಡಿಕೊಳ್ಳಲಾರವು. ಮಣ್ಣಿನ ಜೀವಾಣುಗಳ ಸಹಕಾರದಿಂದ ಅವು ಸಸ್ಯಗಳಿಗೆ ಲಭ್ಯವಾಗುತ್ತದೆ. ಮಣ್ಣಿನಲ್ಲಿ ಜೀವಾಣುಗಳು ಇದ್ದರೆ ಅದು ಜೀರ್ಣಕ್ಕೊಳಪಡುತ್ತದೆ. ಫಲವತ್ತತೆ ಕಡಿಮೆಯಾದ ಮಣ್ಣಿನಲ್ಲಿ ಜೀವಾಣುಗಳ ಸಂಖ್ಯೆ ಕಡಿಮೆಯಾಗುತ್ತದೆ. ಆಗ ರಸ ಗೊಬ್ಬರಗಳ ಕ್ಷಮತೆಯೂ ಕಡಿಮೆಯಾಗುತ್ತದೆ. ಆದ ಕಾರಣ ಅಧಿಕ ಇಳುವರಿಗೆ  ಅಗತ್ಯವಿದ್ದರೆ ರಸಗೊಬ್ಬರ ಹಿತ…

Read more
arecanut

ನಿಮ್ಮ ಹೊಲದ ಮಣ್ಣಿಗೆ ಯಾವಾಗ ಎಷ್ಟು ನೀರಾವರಿ ಮಾಡಬೇಕು.

ನಿಮ್ಮಲ್ಲಿ ನೀರು ಎಷ್ಟೇ ಇರಲಿ. ಬೆಳೆಗಳಿಗೆ ಎಷ್ಟೇ ನೀರುಣಿಸಿರಿ. ಆದರೆ ಸಸ್ಯಕ್ಕೆ ಅದು ಲಭ್ಯವಾಗುವುದು ಮಣ್ಣಿನ ಗುಣದ ಮೇಲೆ.ಯಾವುದೇ ಬೆಳೆ ಇರಲಿ, ಅದಕ್ಕೆ ಬೇಕಾದಷ್ಟೇ ನೀರಾವರಿ ಮಾಡಬೇಕು. ಅದರಲ್ಲೂ ಅಡಿಕೆ, ತೆಂಗು ಮುಂತಾದ ಬೆಳೆಗಳಿಗೆ ನೀರು ಬೇಕಾಗುವುದು ಕಡಿಮೆ. ಹೆಚ್ಚಾದರೆ ಅದು ಎಲೆಗಳ ಮೂಲಕ ಬಾಷ್ಪೀಭವನ ಕ್ರಿಯೆಯಲ್ಲಿ  ಹೊರ ಹಾಕುತ್ತವೆ. ಕೆಲವರು ತಮ್ಮ ಹೊಲಕ್ಕೆ ಎಷ್ಟೇ ನೀರುಣಿಸಿದರೂ ಮರುದಿನ ಒಣಗುತ್ತದೆ ಎನ್ನುತ್ತಾರೆ. ಕೆಲವರಲ್ಲಿ  ನೀರಾವರಿ ಮಾಡಿದ ನಂತರ ತೇವಾಂಶ  ಹೆಚ್ಚು ಸಮಯದ ತನಕ ಉಳಿಯುತ್ತದೆ. ಬೆಳೆಗಳಿಗೆ ನೀರು…

Read more

ಸಾವಯವ ಇಂಗಾಲ- ಇದು ಇದ್ದರೆ ಮಣ್ಣಿಗೆ ಬೇರೆ ಹೆಚ್ಚೇನೂ ಬೇಡ.

ಮಣ್ಣು ವಿಜ್ಞಾನಿಗಳು ಮಣ್ಣು ನೋಡಿ ಮೊದಲು ಹೇಳುವುದು ಈ ಮಣ್ಣಿನಲ್ಲಿ ಸಾವಯವ ಇಂಗಾಲ ಎಷ್ಟು ಇದೆ ಎಂಬುದನ್ನು. ಇದನ್ನು ಅನುಸರಿಸಿ ನಂತರದ ಸಲಹೆಗಳು. ಮಣ್ಣು ಯಾವ ಪೋಷಕಾಂಶ  ಹಾಕಿದರೂ ಅದು ಸಸ್ಯ ಸ್ವೀಕರಿಸಬೇಕಾದರೆ ಆದರಲ್ಲಿ ಇಂಗಾಲದ ಅಂಶ ಹೆಚ್ಚಿನ ಪ್ರಮಾಣದಲ್ಲಿ  ಇರಬೇಕು. ಈಗ ನಮ್ಮ ಸುತ್ತಮುತ್ತ ಮಾರಾಟವಾಗುತ್ತಿರುವ ವಿವಿಧ ಹೆಸರಿನ ಜೈವಿಕ ಗೊಬ್ಬರಗಳೂ ಕೆಲಸ ಮಾಡಿ ನಮಗೆ ತೃಪ್ತಿಕರ ಫಲಿತಾಂಶ ಕೊಡಬೇಕಿದ್ದರೆ ಮಣ್ಣಿನಲ್ಲಿ  ಕಾರ್ಬನ್ ( ಇಂಗಾಲ) ಅಂಶ ಹೇರಳವಾಗಿ ಇರಬೇಕು. ಹೀಗಿರುವಾಗ ನಾವು ಗೊಬ್ಬರ ಹಾಕುವುದಕ್ಕಿಂತ…

Read more
tasty vegetable grown with out manure

ನಾವು ತಿನ್ನುವ ಆಹಾರ ರುಚಿ ಇರುವುದಿಲ್ಲ ಕಾರಣ ಇಷ್ಟೇ

ಮಣ್ಣು ಫಲವತ್ತಾಗಿದ್ದರೆ ಅದರಲ್ಲಿ ಬೆಳೆದ ಬೆಳೆಯ ಗುಣಮಟ್ಟ ಉತ್ತಮವಾಗಿರುತ್ತದೆ. ಅದಕ್ಕೆ ರುಚಿಯೂ ಇರುತ್ತದೆ. ಆರೋಗ್ಯಕ್ಕೂ ಉತ್ತಮ. ಮಣ್ಣಿಗೆ ಜೀವ ಇದೆ.ಇದು ಕೃಷಿಗೆ ಜೀವ ಕೊಡುತ್ತದೆ . ಮಣ್ಣಿನಲ್ಲಿ ಅನೇಕ ಪೋಷಕಾಂಶಗಳು ಮತ್ತು ಕಣ್ಣಿಗೆ ಕಾಣದ ಸೂಕ್ಷ್ಮ ಜೀವಿಗಳು ಸೇರಿಕೊಂಡಿವೆ . ಮಣ್ಣು ಇಲ್ಲದೆ ಯಾವುದೇ ಜೀವಿ ಬದುಕಲು ಸಾಧ್ಯವಿಲ್ಲ. ಅದೇ ರೀತಿ ಯಾವುದೇ ಜೀವಿ ಇಲ್ಲದೇ ಮಣ್ಣು ಆಗಲು ಸಾಧ್ಯವಿಲ್ಲ. ಒಂದು ಇಂಚು ಮಣ್ಣು ಆಗಬೇಕಾದರೆ ಸಾವಿರಾರು ವರ್ಷಗಳೇ ಬೇಕಾಗುತ್ತದೆ. ಇಂದು ಅವೈಜ್ಞಾನಿಕ ರಾಸಾಯನಿಕಗಳ ಬಳಕೆಯಿಂದ ಮಣ್ಣು,…

Read more
ಲಾಭದಾಯಕ ಕೃಷಿಗೆ ಬೇಕಾದ ಫಲವತ್ತಾದ ಮಣ್ಣು

ಕೃಷಿ ಲಾಭದಾಯಕವಾಗಲು ಬೇಕಾಗುವುದೇ ಉತ್ತಮ ಮಣ್ಣು – ಹೇಗೆ?

ಕೃಷಿ ಮಾಡುವ ನಾವೆಲ್ಲಾ ಮಣ್ಣಿನ ಬಗ್ಗೆ ಎಷ್ಟು ತಿಳಿದುಕೊಂಡರೂ ಸಾಲದು. ಮಣ್ಣು ಮೊದಲು. ಕೃಷಿ ಅನಂತರ.ಮಣ್ಣಿನಲ್ಲಿ ಫಲವತ್ತತೆ ಇದ್ದರೆ ಮಾತ್ರ ಅದರಲ್ಲಿ ಕೃಷಿ ಮಾಡಿ. ಫಲವತ್ತತೆ ಇಲ್ಲದಲ್ಲಿ ಕೃಷಿ ಯಾವಾಗಲೂ ಲಾಭದಾಯಕವಾಗುವುದಿಲ್ಲ. ಇತ್ತೀಚೆಗೆ ಈಶ ಫೌಂಡೇಶನ್ ನ ಸಧ್ಗುರುಗಳು ತಮ್ಮ ವೀಡಿಯೊದಲ್ಲಿ ಕ್ಯಾಲಿಫೋರ್ನಿಯಾ ದೇಶವು ಅಕ್ಕಿಯನ್ನು ಥೈಲ್ಯಾಂಡ್ ದೇಶದಿಂದ ಆಮದು ಮಾಡಿಕೊಳ್ಳುತ್ತಿದ್ದೇವೆ. ಯಾಕೆ ಭಾರತದಿಂದ ಮಾಡುವುದಿಲ್ಲ ಎಂಬ ಬಗ್ಗೆ ಕೇಳಿದಾಗ ಭಾರತದ ಅಕ್ಕಿಯಲ್ಲಿ ಯಾವ ಪೋಷಕಾಂಶಗಳೂ ಇಲ್ಲ ಎನ್ನುತ್ತಾರೆ ಎಂದಿದ್ದಾರೆ. ಅದೇ ರೀತಿ ವಿಯೆಟ್ ನಾಂ ದೇಶ…

Read more
ನಾವೇ ಮಣ್ಣು ಪರೀಕ್ಷಿಸುವ ವಿಧಾನ

ಮಣ್ಣು ಪರೀಕ್ಷೆ ನೀವೇ ಮಾಡುವುದು ಹೀಗೆ.

ಮಣ್ಣು ಬೆಳೆ ಉತ್ಪಾದನೆಗೆ ಒಂದು ಶಕ್ತಿ.  ಇದರ ಬೌತಿಕ ಗುಣಧರ್ಮ , ಜೈವಿಕ ಗುಣದರ್ಮ, ರಾಸಾಯನಿಕ ಗುಣ ಸರಿಯಾಗಿದ್ದರೆ ಅದರಲ್ಲಿ ಬೆಳೆಯುವ ಬೆಳೆ ಉತ್ತಮ ಫಲವನ್ನು ಕೊಡುತ್ತದೆ. ಮಣ್ಣಿನ ಬೌತಿಕ ಗುಣಧರ್ಮಗಳ ಮೇಲೆ ಮಣ್ಣು ಹೇಗಿದೆ, ಇದರಲ್ಲಿ ಫಸಲು ಹೇಗೆ ಪಡೆಯಬಹುದು ಎಂಬುದನ್ನು ನಿರ್ಧರಿಸಬಹುದು. ಬಹಳಷ್ಟು ಜನ ರೈತರ ಹೊಲದಲ್ಲಿ ಬೆಳೆಗಳು ಕೈಕೊಡುವುದಕ್ಕೆ ಮೂಲ ಕಾರಣ ಅವರ ಹೊಲದ ಮಣ್ಣಿನ  ಗುಣಧರ್ಮ. ಮಣ್ಣು ಸಸ್ಯ ಬೆಳವಣಿಗೆಗೆ ಅನುಕೂಲಕರವಾಗಿದ್ದರೆ ಮಾತ್ರ ಎಲ್ಲವೂ ಸುಲಭ. ಜಮೀನಿನಲ್ಲಿ ಅಗೆಯುವಾಗ ಯಾವ ರೀತಿಯ…

Read more
error: Content is protected !!